ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಪ್ರೇಮದ ಅಮಲು

June 13, 2007 - 5:14pm — krishnamurthy bmsce

ಈ ಪ್ರೇಮ ನಂಬಿದರೆ ಬರಿ ಕಣ್ಣೀರಿನ ಗೋಳು

ಹೀಗೇಕೆ ಆಯಿತು ನನ್ನ (ಯೌವ್ವನದ)ಹದಿನೆಂಟರ ಬಾಳು

ಈ ಬಾಳೆಲ್ಲ ಬರಿ ವ್ಯತೆಯು ಬರಿ ಕಣ್ಣೀರಿನ ಕಥೆಯು "ಪ"

ಪ್ರೀತಿಯೆ ಸತ್ಯ ನೀತಿಯೆ ಧರ್ಮ

ಎಂದು ನಾ ತಿಳಿದೆ ಆ ಆ ಆ

ಪ್ರೇಮವು ಅಮರ ಪ್ರೀತಿಯು ಮದುರ

ಎಂದು ನಾ ತಿಳಿದೆ ಆ ಆ ಆ

ಹೆಣ್ಣಿನ ಪ್ರೀತಿಯ ನಂಬಿ ಮೋಸಹೋದೆ

ನನ್ನ ಬದುಕಲ್ಲಿ ಕತ್ತಲೆ ತುಂಬಿದೆ  "ಈ ಪ್ರೇಮ"

ಕಂಡೆ ಹೆಣ್ಣಲಿ ಪ್ರೇಮಾನುರಾಗ

ಹೊಮ್ಮಿ ಬಂತು ಪ್ರೀತಿ ಸುಯೋಗ

ಎಂದು ನಾ ತಿಳಿದೆ ಆ ಆ ಆ

ಎಲ್ಲವ ತೊರೆದು ನಾ ಬಂದೆ

ಪ್ರೇಮದ ಸುಖವ ನಾ ಕಾಣಲೆಂದೆ

ಪ್ರೀತಿಯ ಮೋಹಕೆ ಸಿಲುಕಿ ಪ್ರೇಮವೆ ಆಸರೆ ಎಂದೆ

ಬಾಳಲ್ಲಿ ನಾ ಬಲು ನೊಂದೆ ಬದುಕು ಸಾಕೆಂದೆ "ಈ ಪ್ರೇಮ"

-ವಿ ಕೃಷ್ಣಮೊರ್ತಿ ಅಜ್ಜಹಳ್ಳಿ ಬಿ ಎಂ ಎಸ್ ಸಿ ಇ ಬೆಂಗಳೂರು-೧೯

  • ಕಾವ್ಯ ಮತ್ತು ಕವನ
~.~
  • Login or register to post comments
  • 418 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಕ್ತಾಯ
  • ಇಳೆಗಿಳಿದ ಮುಂಗಾರಿನ ಮೊದಲ ಮಳೆ
  • ನೀಳ್ಗತೆ
  • ಆಣೆ ಯಾಕೋ ನಾಕಾಣೆ
  • ಇಂದಿನ ಸುದ್ದಿ...!
Syndicate content

ಲೇಖಕರು

krishnamurthy bmsce's picture

ಪರಿಚಯ

ನಾನು ಅಜ್ಜಹಳ್ಳಿ ಕುದೂರು ಹೋಬಳಿ,ಮಾಗಡಿ ತಾಲೋಕು,ಬೆಂಗಳೂರು ಗ್ರಾಮಾಂತರಜಿಲ್ಲೆಯಲ್ಲಿ ಹುಟ್ಟಿ ಬೆಳೆದವನು ನನ್ನ ವಿದ್ಯಾಬ್ಯಾಸ (ಬಿ ಎ )ಕನ್ನಡ ಸದ್ಯಕ್ಕೆ ಬೆಂಗಳೂರಿನಲ್ಲಿ ಒಂದು ತಾಂತ್ರಿಕ ವಿದ್ಯಾಸಂಸ್ಥೆಯಲ್ಲಿ
ಸಹಾಯಕನಾಗಿ ಕಳೆದ ಐದು ವರ್ಷಗಳಿಂದ ಸೇವೆ ಸಲಿಸುತ್ತಿದ್ದೇನೆ ನನ್ನ ಹವ್ಯಾಸ ಚುಟುಕಗಳ ಬರವಣಿಗೆ,ಹನಿಗವನಗಳ ರಚನೆ,ಸಣ್ಣಕಥೆಗಳ ರಚನೆ,ನುಡಿಮುತ್ತುಗಳ ರಚನೆ,ಮತ್ತು ಸಂಗ್ರಹ ಇತ್ಯಾದಿ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್
  • ಹರತಾಳಗಳ 'ತಾಳ'ಕ್ಕೆ ಕುಣಿಯುತ್ತಿರುವ ಕೇರಳ!
  • ವಿಧ್ಯಾಭ್ಯಾಸ ಮತ್ತು ಕಾಲೇಜು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 30 ಅತಿಥಿಗಳು ಆನ್ಲೈನ್ ಇರುವರು.


ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...

— ಎಮರ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator