ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ನೆರಳು

ನನ್ನ ಬಳುಕದ ಮನಸ್ಸಿನ ಮೇಲೆ ನಿನ್ನ ನೆರಳು
ನೆರಳಲ್ಲೂ ಕೆಂಪು ಹೂ
ಗಿಡದ ಚಿಗುರು.
ನಿನ್ನ ತೊನೆಯುವ ಮೈ ಮೇಲೆ ನನ್ನ ನೆರಳು
ತೇವದಲ್ಲಿ
ಮಣ್ಣುಳ
ಜಿಗಣೆ
ಇರುವೆಗೂಡು.

No votes yet

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
mahesha's picture

ಸಾರ್‍!

ತಲೆಗಿಳಿಯಲಿಲ್ಲ! :(

ಈ ಪುಟವನ್ನು ಹೋಲುವ ಪುಟಗಳು, ಸಂಪದ ಆರ್ಕೈವಿನಿಂದ