ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ದೇವರಿಗೊಂದು ಮನವಿ

June 19, 2007 - 3:31pm — krishnamurthy bmsce

ನೀನೆ ಆದಿ ನೀನೆ ಅಂತ್ಯ ನಮ್ಮ ಪಾಲಿಗೆ

ನೀನೆ ಶಕ್ತಿ ನೀನೆ ಯುಕ್ತಿ ನಮ್ಮ ಬಾಳಿಗೆ

ಆಸರೆ ನೀ ನಮಗೆ ನೀ ಕೈಬಿಟ್ಟರೆ ಸಾವೆಮಗೆ   "ಪ" 

ಯಾರು ತಾಯಿ ಯಾರು ತಂದೆ ನನ್ನ ಪಾಲಿಗೆ

ಬಾಳತುಂಬ ಬವಣೆ ಏಕೆ ನಮ್ಮ ಬಾಳಿಗೆ

ಯಾವ ತಪ್ಪಿಗೆ ಇಂತ ಶಿಕ್ಷೆಯು ನಮಗೆ  "ನೀನೆ"

ಹಗಲು ರಾತ್ರಿ ಕಳೆವುದೇಗೆ

ಗಾಳಿ ಮಳೆಯ ಸಹಿಪುದೇಗೆ

ಅಲೆಯುತಿರುವೆ ದಾರಿ ಕಾಣದೆ     "ನೀನೆ"

ಬಾಳತುಂಬ ಬವಣೆ ತುಂಬಿ

ನಾನು ನೊಂದಿಹೆ ಬಾಳಲಾರೆ

ಬದುಕಲಾರೆ ನೀನು ಬಾರದೆ ದಾರಿ ತೊರದೆ   "ನೀನೆ"

ತಿನ್ನೊಅನ್ನ ಚಿನ್ನವಾಗಿ ಕಣ್ಣನೀರು

ನೆತ್ತರಾಗಿ ಕರೆವೆ ಬರುವೆಯಾ

ದೇವ ನಮ್ಮ ನೀನು ಮರೆತೆಯಾ  "ನೀನು"

ಹರಿದ ಬಟ್ಟೆ ಮುರಿದ ತಟ್ಟೆ

ಬದುಕು ಎಂಬುದಿಷ್ಟೆ ಎಲ್ಲ

ಲೊಳಲೊಟ್ಟೆ ಎಂಬ ಸತ್ಯ ತೆರೆದಿಟ್ಟೆ   "ನೀನು"

- ಕೃಷ್ಣಮೊರ್ತಿ ಅಜ್ಜಹಳ್ಳಿ  ಬಿ ಎಂ ಎಸ್ ಸಿ ಇ ಬೆಂಗಳೊರು-೧೯

 

~.~
  • Login or register to post comments
  • 497 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಚನ + ಟಿಪ್ಪಣಿ
  • ಜಾನಪದಶೈಲಿಯ ಗೀತೆ
  • ಆಶಯ ಗೆಳೆಯ/ಗೆಳತಿ ಯರಿಗೆ
  • ಅಲ್ಲಮನ ವಚನವನ್ನು ಬಿಡಿಸಿ
Syndicate content

ಲೇಖಕರು

krishnamurthy bmsce's picture

ಪರಿಚಯ

ನಾನು ಅಜ್ಜಹಳ್ಳಿ ಕುದೂರು ಹೋಬಳಿ,ಮಾಗಡಿ ತಾಲೋಕು,ಬೆಂಗಳೂರು ಗ್ರಾಮಾಂತರಜಿಲ್ಲೆಯಲ್ಲಿ ಹುಟ್ಟಿ ಬೆಳೆದವನು ನನ್ನ ವಿದ್ಯಾಬ್ಯಾಸ (ಬಿ ಎ )ಕನ್ನಡ ಸದ್ಯಕ್ಕೆ ಬೆಂಗಳೂರಿನಲ್ಲಿ ಒಂದು ತಾಂತ್ರಿಕ ವಿದ್ಯಾಸಂಸ್ಥೆಯಲ್ಲಿ
ಸಹಾಯಕನಾಗಿ ಕಳೆದ ಐದು ವರ್ಷಗಳಿಂದ ಸೇವೆ ಸಲಿಸುತ್ತಿದ್ದೇನೆ ನನ್ನ ಹವ್ಯಾಸ ಚುಟುಕಗಳ ಬರವಣಿಗೆ,ಹನಿಗವನಗಳ ರಚನೆ,ಸಣ್ಣಕಥೆಗಳ ರಚನೆ,ನುಡಿಮುತ್ತುಗಳ ರಚನೆ,ಮತ್ತು ಸಂಗ್ರಹ ಇತ್ಯಾದಿ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 53 ಅತಿಥಿಗಳು ಆನ್ಲೈನ್ ಇರುವರು.


ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator