ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಭೂಮಾತೆ

June 25, 2007 - 11:41pm — udaya86

ಓ ಕರುಣಿ ಭೂಮಾತೆ ಆಲಿಸು ಎನ್ನ ವಚನ
ದೈವದನಂತ ಸೃಷ್ಥಿಯಲಿ ನಾನೊಂದು ಚೇತನ
ಎನಿತು ಬಹುಭಾರ ತಡೆದಿರುವೆ ನೀನು
ಕರೆದುಕೋ ನಿನ್ನ ಮಕ್ಕಳಲ್ಲೊಬ್ಬನಾಗಿ ಬರುವೆ ನಾನು

ಅಕಟಕಟಾ ತಾಯೆ ಅದೆಷ್ಟು ಬಂಧನ ನಿನಗೆ
ಚಿಂತಿಸದೆ ಕೊರಗದೆ ಬಿಡಿಸಲವಕಾಶ ನೀಡು ಎನಗೆ
ಅನವರತ ಯತ್ನಿಸುವೆ ತರಲು ಬಿಡುಗಡೆಯ ಕಾಲ
ಹರಸು ಎನ್ನ ಅದೊಂದಾಗಲಿ ಲೋಕಕಲ್ಯಾಣಕೆ ಮೂಲ

ನಿಲ್ಲಿ ನಿಕೇತನರೆ ಹೊರಬಂದಾಲಿಸಿ ಎನ್ನ ವಚನ
ನಿತ್ಯ ಜಂಜಡದ ಭಾರ ಬದಿಗಿರಿಸಿ ನೀಡಿ ಗಮನ
ಅನಿವಾರ್ಯವೇ ನಿಮಗೆ ಷಡ್ವರ್ಗಗಳ ಭ್ರಾಂತಿ
ಕಿತ್ತೊಗೆದು ಪಡೆಯೋಣ ಬನ್ನಿ ಚಿರಸುಖದ ಶಾಂತಿ

ಬೇಕಿತ್ತೆ ನಾಮ,ಜಾತಿ,ಮತ,ಪಂಥಗಳ ಅಬದ್ಧ ಕ್ರಾಂತಿ
ಆ ಅನಿಷ್ಥಗಳ ಸುಟ್ಟು ಮಾಡೋಣ ಎಲ್ಲರ ಸುಸ್ಥಿತಿ
ನೆಡೆಸೋಣ ಸನ್ಮಾರ್ಗದಿ ನಮ್ಮೆಲ್ಲರ ಬಾಳಬಂಡಿ
ಹಿಂಸೆ ಅಧರ್ಮಗಳೆಂಬ ರಕ್ಕಸರ ರುಂಡ ಚೆಂಡಾಡಿ

ಪ್ರಾರ್ಥಿಸೋಣ ದೈವದಿ ಬರಲೆಂದು ಹೊಸ ಮನ್ವಂತರ
ಅದುವೇ ಆಗಲಿ ಲೋಕ ಕಲ್ಯಾಣದ ಸಾಕ್ಷಾತ್ಕಾರ
ಪಡೆಯೋಣ ಎಲ್ಲರೂ ಶಾಂತಿ ನೆಮ್ಮದಿಯ ಮಹದಾನಂದ
ಆಗೋಣ ಎಲ್ಲರೂ ದೈವದ ಕೃಪೆಯಡಿ ಸಚ್ಚಿದಾನಂದ

ಮುಕ್ತಳಾಗಿ ಕಾಣುವೆ ಓ ತಾಯೆ ಈಗ ನೀ ಸುಂದರ
ಕೊನೆವರೆಗೂ ಕಂಗೊಳಿಸು ಹೀಗೆಯೆ ಪೂರ
ನೀನಾಗು ದೈವ ನೆಲೆಸಿ ಹರಸುವ ದಿವ್ಯಮಂದಿರ
ನಿನ್ನ ನೋಡಿ ಬಾಳುವರು ಸ್ನೇಹದಿ ಸೂರ್ಯ ಚಂದಿರ

  • ಕಾವ್ಯ ಮತ್ತು ಕವನ
~.~
  • Login or register to post comments
  • 275 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಭೂಮಾತೆ
  • ಭೂಮಾತೆ
  • ಮಾತುಗಳ ನಡುವಿನ ಮೌನ...
  • ನಿವೇದನೆ...
  • ಶಾಂತಿ
Syndicate content

ಲೇಖಕರು

udaya86's picture

ಪೂರ್ಣ ಹೆಸರು
Udaya

ಪರಿಚಯ

am very friendly person.. HrUDAYAvantha.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್
  • ಹರತಾಳಗಳ 'ತಾಳ'ಕ್ಕೆ ಕುಣಿಯುತ್ತಿರುವ ಕೇರಳ!
  • ವಿಧ್ಯಾಭ್ಯಾಸ ಮತ್ತು ಕಾಲೇಜು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 34 ಅತಿಥಿಗಳು ಆನ್ಲೈನ್ ಇರುವರು.


ಹಣವೊಂದನ್ನು ಬಿಟ್ಟು ಬೇರೇನನ್ನೂ ಗಳಿಸದ ವ್ಯವಹಾರವು ಕಳಪೆ ವ್ಯವಹಾರ.

— ಹೆನ್ರಿ ಫೋರ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator