ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಎರಡು ಕವನ - ಬರ ಮತ್ತು ಪರದೆ

July 13, 2007 - 1:22pm — girish.shetty

ಬರ

ಹಸಿದ ಹೊಟ್ಟೆಗೆ ಹಿಡಿ ಅನ್ನವೆ ಸಾಕು,

ನೊಂದ ಮನಕೆ ಅವಳ ಮುಗುಳ್ನಗೆಯಷ್ಟೆ ಸಾಕು

ಮತ್ತೆ ಜೀವ ಬರಿಸಲು ಕುಡಿ ನೊಟವೆ ಸಾಕು

ಅನ್ನವೀಯಲೇ ಇಲ್ಲ, ಮುಗುಳ್ನಗೆಗೆ ಬರವಿಲ್ಲಿ,

ಕುಡಿ ನೋಟಕೆ ನೀನೆಲ್ಲಿ!

<!--pagebreak-->ಪರದೆ

ಪ್ರಪಂಚ ಕಾಣಿಸದು, ಬರಿದೇ ಕೇಳಿಸುವುದು

ಕತ್ತಲು ಕವಿದರೆ, ಕಣ್ಣು ಕುರುಡಾದರೆ

 

ಮಾತುಗಳಷ್ಟೆ ಕೇಳಿಸುವುದು, ಸತ್ಯಾಸತ್ಯಥೆಯಲ್ಲ

ಮನದ ತುಂಬೆಲ್ಲ ಅಜ್ನಾನ ಮನೆ ಮಾಡಿದರೆ

 

ಹೊಟ್ಟೆಗಷ್ಟೆ ಪಚನ, ಸಿಹಿಯ ಸುಖವಿಲ್ಲ

ನಾಲಿಗೆಯು ತನ್ನ ರುಚಿಯ ಕಳೆದರೆ

 

ಪ್ರೀತಿ, ಭರವಸೆಗಳಲ್ಲ, ಬರೀ ಕುರುಡು ಮರ್ಯಾದೆ

ಅಸಡ್ಡೆ, ಭಯಗಳೇ ಉಳಿವುದು ನಂಬಿಕೆ ಮುರಿದರೆ

 

ಬದುಕೊಂದು ಶಿಕ್ಷೆ, ನಿತ್ಯದ ಗೋಳು

ಸ್ವಾರ್ಥ ತುಂಬಿದರೆ, ಸಂಬಂಧಗಳ ಮರೆತರೆ

 

ಅತ್ತ ಇತ್ತಲು, ಸುತ್ತಲು, ಬರಿ ಕತ್ತಲು

ಮನದ ಹೊರಗೂ, ಒಳಗೂ ಪರದೆಗಳದ್ದೆ ಪದರು

 

ಬೇಕೀಗ ಅರಿವಿನ ಬೆಳಕು, ನಂಬಿಕೆಯ ಮಜಲು

ಪರದೆಯ ಹರಿದು, ತುಂಬಿಸಿ ಹೊಸ ಬೆಳಕು, ಹೊಸ ಚಿಗುರು

 

  • ಕಾವ್ಯ ಮತ್ತು ಕವನ
~.~
  • Login or register to post comments
  • 361 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೈ ಕೊಟ್ಟ ಸಖಿ
  • ಕನಸ್ಸು
  • ಹೃದಯದ ಭಾವ
  • ಮೊದಲ ಅನುಭವ
  • ಕನಸ್ಸು
Syndicate content

ಲೇಖಕರು

girish.shetty's picture

ಪೂರ್ಣ ಹೆಸರು
Girish Shetty

ಪರಿಚಯ

ಹುಟ್ಟಿ ಬೆಳೆದ ಊರು ಉಡುಪಿ, ಬೆಂಗಳೂರಿನಲ್ಲಿ ಕೆಲಸ, ಉದ್ಯೋಗ Software Engineer, ಸದ್ಯಕ್ಕೆ ನೋಕಿಯ ದಲ್ಲಿ.
ಕಥೆ-ಕವನ ಬರೆಯೊ ಹುಚ್ಚು ಒಮ್ಮೊಮ್ಮೆ, ಇನ್ನೂ ಅಂಬೆಗಾಲಿಡುವ ಪ್ರಯತ್ನ.
ತಪ್ಪುಗಳನ್ನ ಹುಡುಕಿ, ಸರಿ ದಾರಿಯಲ್ಲಿ ನಡೆಸುವವರ ಹುಡುಕಾಟದಲ್ಲಿ ಇಲ್ಲಿ ಬಂದಿದ್ದಿನಿ.

ಸದಾ ತಮ್ಮೆಲ್ಲರ ಚಿರಋಣಿ
ಗಿರೀಶ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್
  • ಹರತಾಳಗಳ 'ತಾಳ'ಕ್ಕೆ ಕುಣಿಯುತ್ತಿರುವ ಕೇರಳ!
  • ವಿಧ್ಯಾಭ್ಯಾಸ ಮತ್ತು ಕಾಲೇಜು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 37 ಅತಿಥಿಗಳು ಆನ್ಲೈನ್ ಇರುವರು.


ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು ।
ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು ।।
ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ ।
ಸತತ ಕೃಷಿಯೋ ಪ್ರಕೃತಿ -- ಮಂಕುತಿಮ್ಮ ।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator