Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಎರಡು ಕವನ - ಪ್ರಕ್ರತಿ ಮತ್ತು ಕಾಲ

July 13, 2007 - 9:52pm — girish.shetty

ಪ್ರಕ್ರತಿ

ಅಪರೂಪಕೊಮ್ಮೆ ಎಂಬಂತೆ ಹೊರ ನಡೆದಿದ್ದೆ ಕಾವೇರಿ ತಡಲಿಗೆ
ತಂಪಾದ ಗಾಳಿ ಬೀಸಲು ಜಾರಬೇಕೆನಿಸಿತು ಹಸಿರ ಮಡಿಲಿಗೆ
ದೂರದಿ ನದಿ ನೀರು ಹರಿಯೆ ಕೇಳುತಿದೆ ಜುಳು ಜುಳು
ಚಿಂವ್ ಚಿಂವ್ ಎಂದು ದನಿಗೂಡಿ ಹಾಡಿವೆ ಗಿಣಿಗಳು

ಘಮ್ಮನೆ ಕಂಪ ಸೂಸುತಿರೆ ಅರಳಿ ಬೀಗುತಿಹ ಮಂದಾರ ಪುಷ್ಪ
ನೋಡುಗನ ಕಣ್ಣಿಗೆ, ಧರೆಗಿಳಿದು ಬಂದ ದೇವತೆಯ ಪ್ರತಿರೂಪ
ಪ್ರಕ್ರತಿ ಹಸಿರು ಜರಿ ಸೀರೆಯುಟ್ಟು ಮಾಡುತಿರೆ ವಯ್ಯಾರ
ಆಸೆಬುರುಕನಂತೆ ದುರುಗುಟ್ಟಿ ದೂರದಿ ನೋಡುತಿಹ ನೇಸರ

__________________________________

ಕಾಲ

ಕಪ್ಪು ಕತ್ತಲಲಿ ಬೆತ್ತಲಾಗಿ ನಿಂತ ಇರುಳು
ಕಾಲ ಸ್ತಬ್ದ್ವಗಿದೆ ಎಂದರಿತರೆ ನೀನೊಂದು ಮರಳು
ಕಾಲ ನಿಲ್ಲುವದಿಲ್ಲ, ಯಾರಿಗು ಕಾಯುವದಿಲ್ಲ

ಅಂಬೆಗಾಲಿಕ್ಕಿ ಒಡುವ ಪುಟ್ಟ ಕಂದಮ್ಮಗಳು
ಬ್ಯಾ ಎಂದು ಮುಂದೊಡುವ ಕುರಿ ಮುಂದೆಗಳು
ಕಾಲ ನಿಲ್ಲುವದಿಲ್ಲ, ಯಾರಿಗು ಕಾಯುವದಿಲ್ಲ

  • ಕಾವ್ಯ ಮತ್ತು ಕವನ
Ornamental seperator
  • Login or register to post comments
  • 225 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತಿರುಗಿ ಬಾರದ ಜೀವನದ ದಾರಿಯ ತಿರುವಿನಲ್ಲೊಮ್ಮೆ ನಿಂತು ಹಿಂತಿರುಗಿ ನೋಡಿದಾಗ ..
  • ಕ೦ಡೆನಾ ಶಿವನ ಸೌ೦ದರ್ಯವ
  • ಮೆದುಳು
  • ಚೈತ್ರದ ಸೊಬಗು
Syndicate content

ಲೇಖಕರು

girish.shetty's picture

ಪೂರ್ಣ ಹೆಸರು
Girish Shetty

ಪರಿಚಯ

ಹುಟ್ಟಿ ಬೆಳೆದ ಊರು ಉಡುಪಿ, ಬೆಂಗಳೂರಿನಲ್ಲಿ ಕೆಲಸ, ಉದ್ಯೋಗ Software Engineer, ಸದ್ಯಕ್ಕೆ ನೋಕಿಯ ದಲ್ಲಿ.
ಕಥೆ-ಕವನ ಬರೆಯೊ ಹುಚ್ಚು ಒಮ್ಮೊಮ್ಮೆ, ಇನ್ನೂ ಅಂಬೆಗಾಲಿಡುವ ಪ್ರಯತ್ನ.
ತಪ್ಪುಗಳನ್ನ ಹುಡುಕಿ, ಸರಿ ದಾರಿಯಲ್ಲಿ ನಡೆಸುವವರ ಹುಡುಕಾಟದಲ್ಲಿ ಇಲ್ಲಿ ಬಂದಿದ್ದಿನಿ.

ಸದಾ ತಮ್ಮೆಲ್ಲರ ಚಿರಋಣಿ
ಗಿರೀಶ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 15 ಅತಿಥಿಗಳು ಆನ್ಲೈನ್ ಇರುವರು.

ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator