ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

Real...

August 19, 2007 - 3:12am — kuchela
edu nij nagara puje

ಅಲ್ಲಿ ಸಂಭ್ರಮ. ಸಡಗರ. ನಾಗರ ಪಂಚಮಿ ಹಬ್ಬದ ಖುಷಿ. ಎಲ್ಲ ಕಡೆಗಳಿಗಿಂತ ಸ್ವಲ್ಪ ಬಿನ್ನ. ಕಲ್ಲಿನ ಹಾವಿಗೆ ಹಾಲೆರೆಯುವುದು ಸಾಮಾನ್ಯ, ಆದರೆ ಶಿವಮೊಗ್ಗ ಗೋಪಾಳದಲ್ಲಿ ನಿಜವಾದ ನಾಗರಹಾವಿಗೆ ಜನರು ಹಾಲೆರೆದು ನಾಗರ ಪಂಚಮಿಯನ್ನು ಸಂಭ್ರಮದಿಂದ ಆಚರಿಸಿದರು. ವಿಶಿಷ್ಟ ರೀತಿಯಲ್ಲಿ.
ಇಲ್ಲಿನ ರಂಗನಾಥ ದೇವಾಲಯದ ಆಲದ ಮರದ ಕೆಳಗಿನ ನಾಗರ ಕಟ್ಟೆಯ ಮೇಲೆ ಒಂದೆಡೆ ಕಲ್ಲಿನ ಹಾವಿಗೆ ಹಾಲೆರೆಯುತ್ತಿದ್ದರೆ. ಮತ್ತೊಂದೆಡೆ ನಿಜವಾದ ಹಾವಿಗೆ ಕುಂಕುಮ ಹಚ್ಚಿ, ಹೂವನ್ನು ಇಟ್ಟು ಪೂಜೆ ಸಲ್ಲಿಸಿ, ಹಾಲೆರೆಯಲಾಯಿತು.
ಖ್ಯಾತ ಉರಗ ಪ್ರೇಮಿ ಸ್ನೇಕ್ ಕಿರಣ್ ತಾವು ಹಿಡಿದು ತಂದಿದ್ದ ವಿಷಪೂರಿತವಾದ ನಾಗರಹಾವನ್ನು ಬೆಳಿಗ್ಗೆ ೯ ರಿಂದ ೧೦ ಗಂಟೆ ವರೆಗೆ ಸಾರ್ವಜನಿಕರ ಪೂಜೆಗೆಂದು ಬಿಟ್ಟಿದ್ದರು.
ಮಕ್ಕಳು, ಮಹಿಳೆಯರು ನಿಜವಾದ ನಾಗರಹಾವಿಗೆ ಹಾರೆದು ಸಂತೋಷಪಟ್ಟರು. ಧೈರ್ಯವಿಲ್ಲದ ಅನೇಕರು ಸ್ನೇಕ್ ಕಿರಣ್ ಅವರ ಸಹಾಯದಿಂದ ಕಷ್ಟಪಟ್ಟು ಹಾವಿನ ಸಮೀಪಕ್ಕೆ ಹೋಗಿ ಹಾಲೆರದರು, ಇನ್ನು ಕೆಲವರು ಪಾಯಸ, ಒಬ್ಬಟ್ಟಿನ ಸೇವೆಯೂ ನಡೆಯಿತು.
ನಿಜವಾದ ಹಾವಿಗೆ ಹಾಲೆರೆಯಲು ಅವಕಾಶ ಕಲ್ಪಿಸುವ ಮೂಲಕ ಹಾವುಗಳೊಂದಿಗೆ ಆತ್ಮೀಯ ಸಂಬಂಧ ಬೆಳೆಸುವ ಪ್ರಯತ್ನವನ್ನು ಸ್ನೇಕ್ ಕಿರಣ್ ಮಾಡಿದರು. ಚಿತ್ರಗಳು: ನಂದನ್.

  • ಸುದ್ದಿ ಸ್ವಾರಸ್ಯ
~.~
  • Login or register to post comments
  • 629 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • edu nij nagara puje
  • ಹಾವಿನ ದ್ವೇಷ
  • ಖಾಸಗಿ ಚಾನಲ್ ಗಳಲ್ಲಿ ಹಬ್ಬದ ವಿಶೇಷ ಕಾರ್ಯಕ್ರಮಗಳು.
  • ಗಾದೆಗಳು
  • ನಿಜವಾದ ಸ್ವಾತಂತ್ರ್ಯ
Syndicate content

ಲೇಖಕರು

kuchela's picture

ಪೂರ್ಣ ಹೆಸರು
ಶ್ರೀಕಾಂತ್

ಪರಿಚಯ

ಹಾಯ್, ಸಹೃದಯ ಗೆಳೆಯರಿಗೆ ನನ್ನ ನಮನ. ಶ್ರೀಕಾಂತ್ ನನ್ನ ಹೆಸರು. ವಾಸಸ್ಥಳ ಶಿವಮೊಗ್ಗ. ಊರು ಕೋಟ(ದ.ಕ). ಓದಿದ್ದು ಶಿವಮೊಗ್ಗ ಸಹ್ಯಾದ್ರಿ ಕಾಲೇಜ್ ನಲ್ಲಿ, ಬಿಬಿಎಂ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 20 ಅತಿಥಿಗಳು ಆನ್ಲೈನ್ ಇರುವರು.


ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

— ತುಕಾರಾಮ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator