Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

"ಲೋಕತಾರಕ ಬಾಪೂ," ಎಂಬ ಅಪರೂಪದ ಖಾದ್ಯ !

October 2, 2007 - 3:19pm — venkatesh

ಆಕ್ಟೋಬರ್ ತಿಂಗಳ, 'ಮಯೂರ,' ಮಾಸಪತ್ರಿಕೆಯಲ್ಲಿ " ವಿಹಾರಿ" ಯವರು ಬರೆದ ಲೇಖನ, ಇಂದಿಗೆ ಬಹುಪ್ರಸ್ತುತವಾದ ಲೇಖನ. [ಪುಟ- ೧೨೨.] ಓದುಗರ ಗಮನಕ್ಕಾಗಿ, ಅದನ್ನು ಮತ್ತೆ ಪ್ರಸ್ತುತ ಪಡಿಸುತ್ತಿದ್ದೇನೆ. ಕೆಳಗಿನ ವಿಶಿಷ್ಟ ಕವನವನ್ನು ಬರೆದವರು, ನಮ್ಮ ಪ್ರಖ್ಯಾತ ನಾಟಕಕಾರರಾದ ಕೈಲಾಸಂರವರು. ನಾಟಕಗಳನ್ನೇ ಅತಿಯಾಗಿ ಬರೆದ ಅವರು, ಕವನವನ್ನು ಬರೆದಿರುವುದು ಅಪರೂಪ. ಅದನ್ನು ಹೆಚ್ಚಾಗಿ ಯಾರೂ ಗಮನಿಸಿಲ್ಲ. ಆದರೆ, 'ವಿಹಾರಿ' ಯವರ ಕಣ್ಣಿನಿಂದ ಅದು ತಪ್ಪಿಸಿಕೊಂಡುಹೋಗಿಲ್ಲ. ನಮ್ಮಲ್ಲಿ ಕೆಲವರು, ಭಗವಾನ್ ನೆ, 'ಪುರ್ಸತ್ ಮೆ ಬನಾಯ,' ಎನ್ನುವ ಮಾತನ್ನು ನಾವೆಲ್ಲಾ ಕೇಳಿದ್ದೇವೆ.

ವಯಸ್ಸಾದ ಬಾಪೂ, ತಮ್ಮ ಅನಾರೋಗ್ಯವನ್ನೂ ಲೆಕ್ಕಿಸದೆ, ದೇಶಕ್ಕಾಗಿ ದುಡಿದ ದಿನಗಳು ದಾಖಲಿಸಲು ಯೋಗ್ಯವಾಗಿವೆ. ’ಕಡ್ಡಿಕಾಲು” ಎಂದು ಕರೆಯುವಷ್ಟು ಅತಿ ಬಡಕಲು ಶರೀರ, ಕನ್ನಡಕ, ಅರ್ಧಬೆತ್ತಲೆ ಶರೀರ, ಅಗಲವಾದ ಕಿವಿಗಳು; ಆದರೆ ಮುಖದಲ್ಲೋ ತಾಯ್ಯನ್ನು ಅಪ್ಪಿ ಆಸರೆಪಡೆಯುತ್ತಾ, ಮುಗುಳ್ನಗುವ ಮಗುವಿನ ತರಹದ ಆಹ್ಲಾದ ! ಅವರ ಮುಂದೆ ನಿಂತಾಗ ಕಷ್ಟ -ಕೋಟಲೆಗಳಿಗೆಲ್ಲಾ ಪರಿಹಾರ ದೊರೆತಂತೆ ಭಾಸವಾತುತ್ತಿತ್ತು. ಅದಕ್ಕೇ ಅವರನ್ನು ಕೈಲಾಸಂ, "ಲೋಕತಾರಕ," ಎಂದು ಸಂಬೋಧಿಸಿದ್ದಾರೆ.

ಇದು ನಮ್ಮೆಲ್ಲ ಕಣ್ಣು ತೆರೆಸುವ ಅತ್ಯಂತ ಅಪರೂಪದ ಕವಿತೆ. ಅಪರೂಪದ ವ್ಯಕ್ತಿಯಾದ ಗಾಂಧಿಯವರಿಗೆ ಸಲ್ಲುತ್ತದೆ. ಇಂತಹ ಕೃತಿರಚನೆ ಕನ್ನಡದಲ್ಲಿ ಮಾತ್ರ ಲಭ್ಯವೆಂದು, ಕೆಲವರ ಅಂಬೋಣ.

The Recipe :

Into a bare handful of lones and skin
Pour just an ounce or so flesh and blood;
Put in a heart love-full as SEA in flood;
Likewise a mind sea-deep and free from sin;
Fix on two jumboo ears...two goo goo eyes'
Paint on a smile of babe at mother's breast;
Inclose a soul that caps Himvat's crest
And speaks with tongue which honey's sweet defies !
The "Stuffing" ? : Goat's milk, soya beans and dates
Now, cover to brim with suff'ring human's tears
And take this dish in gool for one score years;
Take out and 'garnish' it with pariah mates ;
wrap up in rag, prop up with like bamboo
And serve; The world Redeemen ; our Baapoo !

ನಮ್ಮ ಬಾಪೂ

ಒಂದೆ ಹಿಡಿಮೂಳೆ ಚಕ್ಕಳ ಅಷ್ಟೆ ; ಅದಕೆ ಸುರಿ
ಮೂರು ನಾಲ್ಕೋ ಚಮಚ ರಕ್ತ ಮಾಂಸ ; ಜೊತೆಗಿರಿಸು
ಪಾಪಮಂ ನೆರೆತೊರೆದ ಕಡಲಿನಾಳದ ಮನಸ,
ನೆರೆಬಂದ ಕಡಲಿನೊಲ್ ಪ್ರೇಮಮಂ ತುಂಬಿದೆದೆಯ ;
ಹಚ್ಚು- ಮೊರಕಿವಿಯೆರಡ, ಎರಡು ಪಿಳಿ-ಪಿಳಿ ಕಣ್ಣ;
ಹಾಲು ಹಸುಳೆಯ ಮಂದಹಾಸವನು ಲೇಪಿಸದಕೆ
ಒಳಗಿರಿಸು ಜೇನು ನಗುವ ಒಲಿನಿಯ ನಾಲಗೆಯ,
ಮೇಣ್ ಹಿಮಗಿರಿಯ ಮೀರಿಸಿ ನಿಮಿರ್ದ ಹಿರಿಯಾತ್ಮವ

ಪೂರಣವೋ ಸೋಯಬೀನ್ಸ್, ಖರ್ಜೂರ, ಮೇಕೆಹಾಲು !
ಮೇಲಿನಂಚಿನವರೆಗು ದುಖಃಗಳ ಕಣ್ಣೀರು ತುಂಬಿ
ಪಕ್ವ ಮಾಡೀ ಇದನು ಸೆರೆಮನೆಯೊಳಿಂದಿನಿತು ವರುಷ
ಹೊರಗೆ ತೆಗೆ ಪರಯ ಪರಿವಾರದಿಂ ಗಮಗಮಿಸಗೊಳಿಸಿ,
ಚಿಂದಿಯಂ ಸುತ್ತಿ, ಸೆಳೆಬೊಂಬಿನಾಲಂಬವನ್ನಿತ್ತು
ಬಡಿಸು ತಾ ! ಅವನ್ ಕಾಣ್ ! ಲೋಕ ತಾರಕ ! ನಮ್ಮ ಬಾಪೂ !

-ಟಿ. ಪಿ. ಕೈಲಾಸಂ.

ಅನುವಾದ : ಜಿ. ಪಿ. ರಾಜರತ್ನಂ.

Ornamental seperator
  • Login or register to post comments
  • 188 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಲೇಖನ ಅಳಿಸುವುದು (ಡಿಲೀಟ್) ಹೇಗೆ ?
  • ದಿನಕ್ಕೊಂದು ಪ್ರಶ್ನೆ (೩)
  • ಭೇಲನೆಂಬ ಭಾರತೀಯ ವಿಜ್ಞಾನಿ
  • ಕನ್ನಡದಲ್ಲಿ ಸೈನ್ಸ್ ಫಿಕ್ಷನ್
  • ಮನಸು ಕದ್ದ ಹಸುಳೆ ಮೇಲೆ ದರೋಡೆ ಕೇಸು!
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 13 ಅತಿಥಿಗಳು ಆನ್ಲೈನ್ ಇರುವರು.

ನೀವು ಮಾಡುವ ಕರ್ಮ (ಕೆಲಸ) ಮುಖ್ಯವಾಗಿಲ್ಲದೇ ಇರಬಹುದು, ಆದರೆ ಕರ್ಮ ಮಾಡುವುದು ಅತ್ಯಂತ ಅಗತ್ಯ.

— ಮಹಾತ್ಮ ಗಾಂಧಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator