ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಒಳ್ಳೆಯ ಅಭಿನಯ ಶಿವಕುಮಾರಾರಾಧ್ಯರದು- ರಘೋತ್ತಮ್ ಕೊಪ್ಪರ

November 5, 2007 - 4:22pm — raghottama koppar

ಒಳ್ಳೆಯ ಅಭಿನಯ ಶಿವಕುಮಾರಾರಾಧ್ಯರದು- ರಘೋತ್ತಮ್ ಕೊಪ್ಪರ

ಕಿರುತೆರೆ, ಬೆಳ್ಳಿತೆರೆ ಮತ್ತು ನಾಟಕಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಕಲಾವಿದರೊಬ್ಬರ ಬದುಕಿನ ಬಗ್ಗೆ ಬರೆಯಬೇಕೆನಿಸಿತು. ಆಗ ನನಗೆ ನೆನಪಿಗೆ ಬಂದದ್ದು ನನ್ನ ಹಿತೈಷಿ ಮತ್ತು ಕಲಾಧಾರಕರಾದ ಶಿವಕುಮಾರಾರಾಧ್ಯ. ಮೈಸೂರು ರಮಾನಂದರ ಗೆಜ್ಜೆ ಹೆಜ್ಜೆ ಮಾಸ ಪತ್ರಿಕೆಯಲ್ಲಿ ಪ್ರತಿ ತಿಂಗಳೂ ರಂಗ ದಿಗ್ಗಜರ ಬಗ್ಗೆ ನಾ ಬರೆಯುವ ಅಂಕಣದಲ್ಲಿ ಈ ಸಾರಿ ಶಿವಕುಮಾರಾರಾಧ್ಯರ ಬಗ್ಗೆ ಬರೆಯುತ್ತಿದ್ದೇನೆ. ಆಗ ಇದನ್ನು
ನನ್ನ ನೆಚ್ಚಿನ ಸಂಪದದಲ್ಲಿಯೂ ಯಾಕೆ ಬರೆಯಬಾರದು ಅನ್ನಿಸಿತು.

ಇವರು ಹುಟ್ಟಿದ್ದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ. ಓದಿದ್ದು ಡಿಪ್ಲೋಮಾ ಸಿವಿಲ್ ಇಂಜನೀಯರಿಂಗ್. ಉದ್ಯೋಗ ದೊರೆತದ್ದು ಯಲಹಂಕದಲ್ಲಿರುವ ಎಸ್ಕಾರ್ಟ್ಸ್ ಕಾರ್ಖಾನೆಯಲ್ಲಿ. ಚಿಕ್ಕಂದಿನಿಂದಲೂ ರಂಗಭೂಮಿಯತ್ತಿದ್ದ ಇವರ ಒಲವು ಕಿರುತೆರೆ ಮತ್ತು ಬೆಳ್ಳಿತೆರೆಗೂ ಚಾಚಿತು. ಆಮೇಲೆ ಉದ್ಯೋಗವನ್ನು ಬಿಟ್ಟು ಅಂದರೆ ವಿ.ಆರ್.ಎಸ್. ಪಡೆದು ಅಭಿನಯವನ್ನೆ ಫುಲ್ ಟೈಂ ಜಾಬ್ ಆಗಿ ಮಾಡಿಕೊಂಡರು. ನಂತರ ಕಿರುತೆರೆಯಲ್ಲಿ ೫೦೦೦ಕ್ಕೂ ಹೆಚ್ಚೂ ಸರಣಿಗಳಲ್ಲಿ ಅಭಿನಯಿಸಿದರು.

ಈಗ ಪ್ರಸಾರವಾಗುತ್ತಿರುವ ಧಾರವಾಹಿಗಳು: ಮುತ್ತಿನ ತೆನೆ, ತಕಧಿಮಿತಾ, ಅಕ್ಕ, ನಾಕುತಂತಿ, ಪರಮೇಶಿ ಪರದಾಟ, ಪಾಂಡು ಐ ಲವ್ ಯೂ, ಡಿಟೆಕ್ಟಿವ್ ಧನುಷ್, ಕುಸುಮಾಂಜಲಿ ಮುಂತಾದುವು. ಇಲ್ಲಿಯ ವರೆಗೆ ಸುಮಾರು ೫೦ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಸ್ಯಾಂಡಲ್ ವುಡ್ ನ ಅತ್ಯುತ್ತಮ ನಿರ್ದೇಶಕರೆಲ್ಲರ ಜತೆಗೆ ಕೆಲಸ ಮಾಡಿದ್ದು ಖುಷಿ ತಂದು ಕೊಟ್ಟಿದೆ ಎನ್ನುತ್ತಾರೆ ಆರಾಧ್ಯರು.
ಇಷ್ಟೆಲ್ಲ ಬ್ಯುಸಿಯಾಗಿದ್ದರೂ ವಂಶ ಪಾರಂಪರಿಕವಾಗಿ ಬಂದಿರುವ ಪೌರೋಹಿತ್ಯವನ್ನು ಮುಂದುವರೆಸಿಕೊಂಡು ಹೊರಟಿದ್ದಾರೆ. ಕಾವೇರಿ ಧಾರವಾಹಿಯಲ್ಲಿ ಪೊಲೀಸ್ ಆಗಿ ಮತ್ತು ವಠಾರ ಧಾರವಾಹಿಯಲ್ಲಿ ನಕ್ಕಿರನ್ ಗೋಪಾಲ್ ಆಗಿ ವೀಕ್ಷಕರ ಮನದಲ್ಲಿ ನೆಲೆಸಿದ್ದಾರೆ. ಇವರ ಫೋನ್ ನಂಬರ್ ಬೇಕೆ: ೯೯೬೪೪ ೪೩೦೨೧.

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
~.~
  • Login or register to post comments
  • 285 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗೆಜ್ಜೆ ಹೆಜ್ಜೆ- ರಂಗಭೂಮಿ ಪತ್ರಿಕೆ - ರಘೋತ್ತಮ್ ಕೊಪ್ಪರ
  • ಚಂಡ ಚಿತ್ರದ ಬಗ್ಗೆ ಒಂದೆರಡು ಮಾತುಗಳು- ರಘೋತ್ತಮ್ ಕೊಪ್ಪರ
  • ಶಿಕ್ಷಣ ಹೇಗಿರಬೇಕು- ರಘೋತ್ತಮ್ ಕೊಪ್ಪರ
  • ಹನಿಗವನ-ರಘೋತ್ತಮ್ ಕೊಪ್ಪರ
  • ಬೆಂಗಳೂರಿನ ಕನ್ನಡಿಗರಿಗಾಗಿ- ರಘೋತ್ತಮ್ ಕೊಪ್ಪರ
Syndicate content

ಲೇಖಕರು

raghottama koppar's picture

ಪೂರ್ಣ ಹೆಸರು
Raghottama Ravindra Koppar

ಪರಿಚಯ

I am Raghottama Ravindra Koppar. Working as Technical Writer in Bangalore. Also worked as sub-editor in Prajavani Kannada Daily. Written many articles in Prajavani and Deccan Herald. Also writing for shvoong.com and writingcampus.com. I am from Gadag. I have also written some lyrics, but no producers ha ha ha...........

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ

ಇತ್ತೀಚಿನ ಪ್ರತಿಕ್ರಿಯೆಗಳು

  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 126 ಅತಿಥಿಗಳು ಆನ್ಲೈನ್ ಇರುವರು.


ನಾವು ಸಮಯವನ್ನು ಉಪಕರಣವನ್ನಾಗಿ ಬಳಸಿಕೊಳ್ಳಬೇಕು, ಊರುಗೋಲಾಗಿ ಅಲ್ಲ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator