ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ರಾಜಕೀಯ ದೊಂಬರಾಟ - ಒಂದು ನೋಟ.

November 23, 2007 - 2:15pm — shekarsss

ಜಾತಿ ರಾಜಕಾರಣಿಗಳು, ಜಾತಿ ಸಾಹಿತಿಗಳು ಹಾಗು ಜಾತಿ ಸ್ವಾಮೀಜಿಗಳು ಜತ್ಯಾತೀತತೆಯ ಮುಖವಾಡ ಹೊತ್ತು ವಿಜ್ರು೦ಭಿಸುತ್ತಿರುವ ನಮ್ಮ ದೇಶದಲ್ಲಿ, ಅದರಲ್ಲೂ ಇವರೆಲ್ಲರ ಪ್ರಭಾವ ಶ್ರೀಮಂತವಾಗಿರುವ ನಮ್ಮ ರಾಜ್ಯದಲ್ಲಿ, ಈಗ ರಾಜ್ಯದಲ್ಲಿ ಘಟಿಸುತ್ತಿರುವ ರಾಜಕೀಯ ಬೆಳವಣಿಗೆಗಳು ಇವರೆಲ್ಲರ ಬಣ್ಣ ಕಳಚಲು ಒಂದು ವೇದಿಕೆಯಾಗಿದೆ. ಇವೆಲ್ಲವನ್ನು ಕಾಣುವ, ಕೇಳುವ ಹಾಗು ಆಸ್ವಾಧಿಸುವ ಭಾಗ್ಯ ನಮ್ಮದಾಗಿದೆ.

ಇವರೆಲ್ಲರ ಚಟುವಟಿಕೆಗಳನ್ನು ಸಹಜವಾಗಿ ಗಮನಿಸುತ್ತಿರುವ ಶ್ರೀಸಾಮಾನ್ಯರು, ಬಹಳ ಗಂಭೀರವಾಗಿ ಗಮನಿಸಬಲ್ಲ ಬುಧ್ಧಿಜೀವಿಗಳು ಹಾಗು ವಿಶೇಷವಾಗಿ ಅದನ್ನೇ ಉದ್ಹ್ಯೋಗವಾಗಿರಿಸಿಕೊಂಡ ಮಾಧ್ಯಮದವರು ಇದ್ದಾರೆಂಬ ಅರಿವಿಲ್ಲದಹಾಗೆ ಇವರ ಪ್ರತಿಭೆಯ ಪ್ರದರ್ಶನ
ಮನರಂಜನೆಯ ಜೊತೆಗೆ ಸತ್ಯವನ್ನೂ ಕಳಚಿತ್ತು.

ಈ ಸಂದರ್ಭವನ್ನು, ಒಂದು ಅವಕಾಶವಾಗಿ ಸ್ವೀಕರಿಸಿದ ನಮ್ಮ ಮಾಧ್ಯಮ ಮಿತ್ರರಿಗೆ ಹಾಗು ಅದರಲ್ಲೂ ವಿಶೇಷವಾಗಿ, ದೃಶ್ಯ ಮಾಧ್ಯಮದವರು, ಈ ಸಮಘ್ರ ಚಿತ್ರಣವನ್ನು ಬಿಂಭಿಸಿದ ಪರಿ ಅಮೋಘವಾಗಿತ್ತು. ಇವರೆಲ್ಲರ ಸೇವೆ ಪ್ರಶಂಶನೀಯ.

  • ಪ್ರಚಲಿತ
~.~
  • Login or register to post comments
  • 352 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಸಕ್ತ ರಾಜಕೀಯ - ನನ್ನ ಅನಿಸಿಕೆ.
  • ರಾಜಕೀಯ
  • ಪಟ್ಟಿ ಪ್ರಭಾವ : ನಕ್ಸಲರ ಹೋರಾಟ ಮತ್ತು ಬೆಂಬಲಿಗರ ಹಾರಾಟ !
  • KA-10 ಸಾ
  • ಮಲೆನಾಡಿನ ಜಾನುವಾರುಗಳ ಬಿದಿರಿನ ಘಂಟೆ
Syndicate content

ಲೇಖಕರು

shekarsss's picture

ಪೂರ್ಣ ಹೆಸರು
ಚ೦ದಿನ

ಪರಿಚಯ

ಕಲಿ, ನಲಿ, ಓದು, ಬರಹದೊ೦ದಿಗೆ ಉದ್ಯೋಗ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
  • ಕಾರಂತರ ಜೀವಂತ ಪಾತ್ರಗಳು ೧೩ (೨)
  • ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
  • LTTE ಭಯೋತ್ಪಾದಕ ಸಂಘಟನೆಯಲ್ಲವೇ?
  • ಚಂದ್ರಮೌಳೇಶ್ವರ ದೇವಾಲಯ - ಹುಬ್ಬಳ್ಳಿ
  • ಗು೦ಡ ಮತ್ತು ಕತ್ತೆ!!!!!
  • ಕಾರಂತರ ಜೀವಂತ ಪಾತ್ರಗಳು ೧೩ (೧)

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 126 ಅತಿಥಿಗಳು ಆನ್ಲೈನ್ ಇರುವರು.


ಎಲ್ಲರೂ ತಮ್ಮ ತಪ್ಪುಗಳಿಗೆ ಅನುಭವ ಎಂದು ಕರೆಯುತ್ತಾರೆ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator