ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಅಬ್ಬಬ್ಬಾ ಬೆಂಗಳೂರಿನ ಭಯಾನಕ ಟ್ರಾಫಿಕ್

December 10, 2007 - 9:55pm — shammi

ಪ್ರಪಂಚದ ಯಾವುದೋ ಒಂದು  ಮೂಲೆಯಲ್ಲಿ ನೀವು ಪ್ರಯಾಣ ಮಾಡುತ್ತಿರುವಿರಿ ಎಂದು ಒಂದು ಕ್ಷಣ ಯೋಚಿಸಿ.ಅಲ್ಲಿ ನಿಮಗೆ ಅಕಸ್ಮಾತ್ ಒಬ್ಬರು ಬೆಂಗಳೂರಿನ ಮಹಾನ್ ಪ್ರಜೆ ದೊರೆತರೆ, ನೀವು ನಂಬಿದರೆ ನಂಬಿ, ಬಿಟ್ಟರೆ ಬಿಡಿ, ಮೊದಲಿಗೆ ನಾವು ಮತ್ತು ಅವರು ಪರಸ್ಪರ ಪರಿಚಯ ಮಾಡಿಕೊಳ್ಳುವುದೇ ಇಲ್ಲ, ಅದು ಬಿಟ್ಟು, ನಾಲಿಗೆ ಆದಷ್ಟು ಹೊರಚಾಚಿ ನಮ್ಮ ಬೆಂದಕಾಳೂರಿನ ಹದಗೆಟ್ಟ ಟ್ರಾಫಿಕ್ ಬಗ್ಗೆಯೇ ಗಂಟೆಗಟ್ಟಲೆ ಕಂಠ ಶೋಷಣೆ ಮಾಡುತ್ತೇವೆ ವಿನ:, ಪ್ರಜೆಗಳಾಗಿ ನಾವು ಮಾಡಬೇಕಾದ ಕೆಲಸವನ್ನು ಮರೆಯುತ್ತೇವೆ.  "ಭಾರತದಲ್ಲೂ" ಮುಖ್ಯವಾಗಿ ಪಟ್ಟಣಗಳಲ್ಲಿ, ರಸ್ತೆಯಲ್ಲಿ ವಾಹನ ಚಲಾಯಿಸಲು ಸಂಚಾರ ಪೊಲೀಸರು ನಿಗದಿ ಪಡಿಸಿದ ಬಹಳಷ್ಟು ನಿಯಮಗಳನ್ನು ಪಾಲಿಸಲೇ ಬೇಕು. ಇಲ್ಲದ್ದಿದ್ದರೆ ರಸ್ತೆಯಲ್ಲಿ ಓಡಾಡುವ ಎಲ್ಲರಿಗೂ ತೊಂದರೆಯಾಗುತ್ತದೆ. ಅಫಘಾತಗಳಾಗಿ ನಮ್ಮ ಬಂಧುಗಳನ್ನು ಕಳೆದು ಕೊಳ್ಳಬೇಕಾಗುತ್ತದೆ. ಬೇರೆ ವಾಹನ ಚಾಲಕನು ಮಾಡಿದ ಸಣ್ಣ ತಪ್ಪಿನಿಂದ ಎಂಟು ವರುಷಗಳ ಹಿಂದೆ ನನ್ನ ಸೋದರಮಾವ ಇದೇ ತರಹ ರಸ್ತೆ ಅಫಘಾತದಲ್ಲಿ ತೀರಿಕೊಂಡರು. ಅದರಿಂದ ಅವರ ಕುಟುಂಬದವರು ಪಟ್ಟ ಕಷ್ಟ ಇನ್ನೂ ನನ್ನ ಕಣ್ಣಂಚಿನಿಂದ ಮರೆಯಾಗಿಲ್ಲ. ಎರಡು ವರುಷದ ಹಿಂದೆ ನಾನೂ ಸಹ , ನನ್ನ ಮಗಳು  ನಮ್ಮ ಊರಿಂದ ಬರಬೇಕಾದರೆ, ಬೇರೆ ಲಾರಿ ಚಾಲಕನ ತಪ್ಪಿಂದ ಅಫಘಾತಕ್ಕೆ ಒಳಗಾದೆವು. ದಿನನಿತ್ಯ ಸಮಾಚಾರ ಪತ್ರಿಕೆಗಳಲ್ಲಿ  ಅಫಘಾತಕ್ಕೆ ಒಳಗಾಗಿ ಸಾವು ನೋವು ಅನುಭವಿಸುತ್ತಿರುವವರ ಬಗ್ಗೆ ಓದುತ್ತಲೇ ಇರುತ್ತೇವೆ, ಪುನ: ರಸ್ತೆಗೆ ಇಳಿದ ತಕ್ಷಣ ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ನಮಗೆ ಇಷ್ಟ ಬಂದ ರೀತಿಯಲ್ಲಿ ವಾಹನ ಚಲಾಯಿಸಿ ಮಜಾ ಉಡಾಯಿಸುತ್ತೇವೆ. ನಾನು ತುಂಬ ಊರುಗಳಲ್ಲಿ ಪ್ರಯಾಣ ಮಾಡಿದ್ದೇನೆ. ಆದರೆ ಬೆಂಗಳೂರಿನಂಥ ಹುಚ್ಹು ಟ್ರಾಪಿಕ್ ಮಾತ್ರ ಎಲ್ಲೂ ಇಲ್ಲ. ಲೈನ್ ಡಿಸಿಪ್ಲಿನ್ ಇಲ್ಲ. ಸಂಚಾರ ವ್ಯವಸ್ಥೆಯಲ್ಲಿರುವ ದೀಪದ ಸಂಜ್ಞೆಯನ್ನು, ಏಕಮುಖ ಸಂಚಾರದ ಆಜ್ಞೆಯನ್ನು, ಹೆಲ್ಮೆಟ್ ಧಾರಣೆಯನ್ನು ಅನುಸರಿಸುವುದಿಲ್ಲ. ಹೀಗೆ ನೂರಾರು ಸಮಸ್ಯೆಗಳು. ಇವುಗಳಿಗೆ ಪರಿಹಾರ ನಮ್ಮಿಂದಲೇ ಅಲ್ಲವೇ? ನಮ್ಮ ಮನೆಯ ಮುಂದೆ ಬಿದ್ದಿರುವ ಹೆಣವನ್ನು ಸಾಗಿಸುವ ತಕ್ಕ ವ್ಯವಸ್ಥೆ ನಾವೇ ಮಾಡಬೇಕಲ್ಲವೇ?

  • ಚಿಂತನೆ
~.~
  • Login or register to post comments
  • 411 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಾಹನ ದಟ್ಟಣೆ ಮತ್ತು ಮಾನವೀಯ ಮೌಲ್ಯ
  • ನಮ್ಮಲ್ಲಿ ಕರ್ತವ್ಯ ಪ್ರಜ್~ಜೆ ನಶಿಸುತ್ತಿದೆಯೇ?
  • ಹೆಲ್ಮೆಟ್ ಇದ್ರೆ ಸಾಕಾ.. ???
  • ನೀವು ಏನ್ಹೇಳ್ತೀರಿ ?
  • ಸಾರ್ವಜನಿಕ ವಾಹನ ಬಳಸಿ ವಾಯುಮಾಲಿನ್ಯ ತಗ್ಗಿಸಿ ಅಂತಾರೆ...
Syndicate content

ಲೇಖಕರು

shammi's picture

ಪೂರ್ಣ ಹೆಸರು
shammi

ಪರಿಚಯ

mechanical engineer, homemaker, work field is tv media, hobbies of writing Kannada@Hindi@English articles, music @ books are the passion of life, learning carnatic music(vocal & instrumental), love to travel with my daughter@hubby@friends to different places, surfing internet@tv, watching movies, painting, cooking & last but not the least is talking@no gossips, only good things.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 24 ಅತಿಥಿಗಳು ಆನ್ಲೈನ್ ಇರುವರು.


ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator