Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಹನ್ನೆರಡನೆಯ ಕಂತು

January 12, 2008 - 5:32pm — rameshbalaganchi

ನಾನೀಗ ಪೂರ್ತಿ ಗೋಡೆಗೆ ಒತ್ತಿಕೊಂಡಿದ್ದೆ. ಅವನು ಮುಂದೆ ಬಂದು ನನ್ನನ್ನು ಗೋಡೆಗೆ ಅಡಕಿದ್ದ. ಅವನ ಒಂದು ದೊಡ್ಡ ಕೈ ನನ್ನ ಹೊಟ್ಟೆಯ ಮೇಲಿನಿಂದ ಕೆಳಗೆ ಓಡಾಡುತ್ತಿತ್ತು. ಆ ಕೈಯ ಚಟುವಟಿಕೆ ಅವನ ದೇಹದ ಉಳಿದೆಲ್ಲ ಭಾಗಗಳಿಗಿಂತ ಮತ್ತು ಅವನ ಮಾತಿಗಿಂತ ಬೇರೆಯದೇ ಆಗಿ ತೋರುತ್ತಿತ್ತು. ಅವನ ಧ್ವನಿ ತಗ್ಗುತ್ತ ತಗ್ಗುತ್ತ ತೀವ್ರವಾಗತೊಡಗಿತು. "ನಿನಗೆ ವಿಧೇಯತೆ ಕಲಿಸುತ್ತೇನೆ, ಸಂಪೂರ್ಣ ಶರಣಾಗುವುದನ್ನು ಕಲಿಸುತ್ತೇನೆ. ಅದು ತೀರ ಅಗತ್ಯವಾದ ಮೊದಲ ಹಂತ. ನೀವು ಪಶ್ಚಿಮದಿಂದ ಬಂದವರೆಲ್ಲ ಹೇಗೆ ಅಂತ ನನಗೆ ಗೊತ್ತು. ನೀವೆಲ್ಲ ಸ್ವಂತ ಇಷ್ಟದಂತೆ ನಡೆಯುವವರು. ಹಠಮಾರಿಗಳು, ಸ್ವಚ್ಛಂದವರ್ತಿಗಳು. ಕಡೆಯ ಆ ಪದ ಹೇಳುವಾಗ ಭಾವಾವೇಗಕ್ಕೆ ಅವನ ಧ್ವನಿ ಒಡೆಯಿತು. ಅವನ ಕೈ ಇನ್ನೂ ಆಚೆಗೆ, ಆಳಕ್ಕಿಳಿಯತೊಡಗಿತು. ಸ್ವಚ್ಛಂದವರ್ತಿಗಳು ಎನ್ನುವ ಪದವನ್ನು ಮತ್ತೆ ಮತ್ತೆ ಹೇಳುತ್ತ ನನಗೆ ಒತ್ತಾಗಿ ಮಲಗುವಂತೆ ಹಾಸಿಗೆಯಲ್ಲಿ ಹೊರಳಿದ. ನನ್ನನ್ನು ಕೇಳಿದ "ಎಷ್ಟು ಗಂಡಸರ ಜೊತೆ ಮಲಗಿದ್ದೀ?" ನನ್ನ ಕೈಯನ್ನು ತೆಗೆದುಕೊಂಡು ಅದು ತನ್ನನ್ನು ಹಿಡಿದುಕೊಳ್ಳುವಂತೆ ಮಾಡಿದ. ಅವನು ಎಷ್ಟು ಧಡೂತಿಯಾಗಿದ್ದ, ಎಷ್ಟು ಕುದಿಯುತ್ತಿದ್ದ !! ನನಗೆ ಗಟ್ಟಿಯಾಗಿ ಒತ್ತಿಕೊಂಡು ಹೆದರಿಕೆ ಹುಟ್ಟುವಂತೆ ತುರ್ತಿನಿಂದ ಅಪ್ಪಣೆ ಮಾಡಿ ಕೇಳಿದ. "ಹೇಳು, ನಿಜ ಹೇಳು, ಎಷ್ಟು ಜನ ಗಂಡಸರೊಂದಿಗೆ?" ಆದರೆ ನನಗೆ ಹೆದರಿಕೆಯೇನಿರಲಿಲ್ಲ. ಅವನು ನನಗೀಗ ಅಪರಿಚಿತನಾಗಿರಲಿಲ್ಲ. ಸನ್ನಿವೇಶವೂ ಹೊಸದಾಗಿರಲಿಲ್ಲ. ನನ್ನ ಮೇಲೆ ಹೇರಿಕೊಳ್ಳುತ್ತ ಅರಚಿದ " ಹಾದರಗಿತ್ತಿ, ಹೇಳು, ನಿಜ ಹೇಳು, ಎಷ್ಟು ಜನ?" ನಾನು ನಿರಾಳವಾಗಿ ನಕ್ಕೆ.

(ಮುಂದುವರೆಯುವುದು)

  • ಸಣ್ಣ ಕಥೆ
Ornamental seperator
  • Login or register to post comments
  • 300 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಐದನೆಯ ಕಂತು
  • ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ- ಮೂರನೆಯ ಕಂತು
  • ಚುನಾವಣಾ ಭವಿಷ್ಯ
  • ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ
  • ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಎಂಟನೆಯ ಕಂತು
Syndicate content

ಲೇಖಕರು

rameshbalaganchi's picture

ಪೂರ್ಣ ಹೆಸರು
Ramesh Balaganchi

ಪರಿಚಯ

ನಾನು ಸರಳ ಮನುಷ್ಯ. ಬೆಂಗಳೂರಿನಲ್ಲಿ ಸಂಸ್ಕೃತ ಆನರ್ಸ್ ಮಾಡಿ 1979 ರಿಂದ ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲಿ ಸಂಸ್ಕೃತ ಪ್ರಾಧ್ಯಾಪಕನ ಕೆಲಸ ಮಾಡುತ್ತಿದ್ದೇನೆ. ಭಾಷಾ ಕಲಿಕೆ, ಪಕ್ಷಿವೀಕ್ಷಣೆ ತುಂಬಾ ಇಷ್ಟದ ಹವ್ಯಾಸಗಳು. ಇತ್ತೀಚೆಗೆ ಕಂಪ್ಯೂಟರ್ ಬಳಸಲು ಕಲಿಯುತ್ತಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:37pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:30pm
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:29pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:23pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 15 ಅತಿಥಿಗಳು ಆನ್ಲೈನ್ ಇರುವರು.

ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.

— ಮನುಸ್ಮೃತಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator