ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

" ಗಾನ ಪುಷ್ಪ"

January 16, 2008 - 11:05am — Huliyar Prakash

ಇಧು ಕಾವ್ಯವೂ ಅಲ್ಲ,ಕವನವೂ ಅಲ್ಲ.ಇದನ್ನು ಹಾಡು ಅಠವಾ ದೇವರ ನಾಮ ಎಂದು ಪರಿಗಣಿಸಬಹುದು.ಈ ಹಾಡನ್ನು ನಾನು ಬಹಳ ಹಿಂದೆಯೇ ಬರದಿದ್ದರೂ ಸಂಪದ ಓದುಗರಿಗಾಗಿ ಮತ್ತೆ ಇದನ್ನು ಪ್ರಕಟಿಸುತ್ತಿದ್ದೇನೆ.ದಯವಿಟ್ಟು ತಮ್ಮ ಅಭಿಪ್ರಾಯ ತಿಳಿಸಿ .

ಗಾನ ಪುಷ್ಪಗಳಿಂದ ಅರ್ಚನೆಯ ಮಾಡುವೆವು
ಮಾನಾಭಿಮಾನವ ಕಾಪಾಡು ದೇವ

ಆಡೊ ಹುಡುಗರು ನಾವು ಹಿರಿತನ ಬೇಕಿಲ್ಲ
ಒಡವೆಗಳಗೊಡವೆ ನಮಗಂತು ಇಲ್ಲ
ಹಾಡು ಹೂಗಳ ನಡುವೆ ನಿನ್ನನ್ನು ಪೂಜಿಪೆವು
ಮೋದಕಾ ಪ್ರಿಯ ಸ್ವಾಮಿ ನಮ್ಮನ್ನು ಪೊರೆಯೋ

ಗಾನ ಪುಷ್ಪಗಳಿಂದ ಅರ್ಚನೆಯ ಮಾಡುವೆವು
ಮಾನಾಭಿಮಾನವ ಕಾಪಾಡು ದೇವ

ಅರಿವಿನಾ ಹರವಿಲ್ಲ ಬುದ್ಧಿಯಾ ಬಲವಿಲ್ಲ
ಸಿರಿಕಂಠವೇ ನಮ್ಮ ಸಿರಿತನಾವೆಲ್ಲ
ಹರಪುತ್ರನೇ ನಿನ್ನ ಕರಮುಗಿದು ಬೇಡುವೆವು
ವರವಿನಾಯಕ ನಮ್ಮ ಹರಸು ತಂದೇ

ಗಾನ ಪುಷ್ಪಗಳಿಂದ ಅರ್ಚನೆಯ ಮಾಡುವೆವು
ಮಾನಾಭಿಮಾನವ ಕಾಪಾಡು ದೇವ

ಇಂಪಾದರೂ ಕಿವಿಗೆ ಕೋಗಿಲೆಗಳಾ ಹಾಡು
ಅರಿವಿಲ್ಲವೇ ನಿನಗೆ ಪರಪುಟ್ಟರಾ ಪಾಡು
ವನಸುಮಗಳು ನಾವು ಮನವಿಟ್ಟು ಹಾಡುವೆವು
ಗಾನಪ್ರಿಯ ಗಣಪತಿಯೆ ಕಾಪಾಡು ದೊರೆಯೇ

ಗಾನ ಪುಷ್ಪಗಳಿಂದ ಅರ್ಚನೆಯ ಮಾಡುವೆವು
ಮಾನಾಭಿಮಾನವ ಕಾಪಾಡು ದೇವ

  • ಕಾವ್ಯ ಮತ್ತು ಕವನ
~.~
  • Login or register to post comments
  • 232 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದೊಡ್ಡ ಜನ ನಾವು
  • ಓ ಇಶ್ವರ, ನನ್ನ ಲೆಕ್ಕಾಚಾರ ಎಲ್ಲ ಬುಡ್ಮೇಲಾಗ್ತಿದೆಯಲ್ಲ. ಕಾಪಾಡು, ದೇವ, ಈ ದ್ಯಾವೇಗೌಡನ್ನ !
  • ಶ್ರೀ ಇಡಗುಂಜಿ ಗಣಪತಿ....ಒ ನನ್ನ ದೇವರು
  • ತಾಯಿಗೆ ನಮನ
  • SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
Syndicate content

ಲೇಖಕರು

Huliyar Prakash's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
  • ಪರಂಪರೆ-ಪ್ರವಾಹ-ಪ್ರತಿರೋಧ
  • ದುಶ್ಚಟವಿಲ್ಲದವರೆಲ್ಲಾ ಗಾಂಧಿಯಾಗುತ್ತಾರೆ ಎಂದಾದರೆ…?
  • ’ರಾಕ್ ಬ್ರಿಡ್ಜ್ ಮೆಮೋರಿಯಲ್ ಸ್ಟೇಟ್ ಪಾರ್ಕ್”
  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ

ಇತ್ತೀಚಿನ ಪ್ರತಿಕ್ರಿಯೆಗಳು

  • gurubaliga
    ಉ: ದುಶ್ಚಟವಿಲ್ಲದವರೆಲ್ಲಾ ಗಾಂಧಿಯಾಗುತ್ತಾರೆ ಎಂದಾದರೆ…?
    October 13, 2008 - 12:11pm
  • srinivasps
    ಉ: ಶಿವಮಣಿ ಎಂಬ ಅದ್ಭುತ ಪ್ರತಿಭೆ
    October 13, 2008 - 12:10pm
  • kannadakanda
    ಉ: ಕನ್ನಡದಲ್ಲಿ ಞ ಮತ್ತು ಙ
    October 13, 2008 - 12:02pm
  • kannadakanda
    ಉ: ಕನ್ನಡದಲ್ಲಿ ಞ ಮತ್ತು ಙ
    October 13, 2008 - 12:00pm
  • mahesha
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 13, 2008 - 11:59am
  • mahesha
    ಉ: ಕನ್ನಡದಲ್ಲಿ ಞ ಮತ್ತು ಙ
    October 13, 2008 - 11:59am
  • kannadakanda
    ಉ: ಕನ್ನಡದಲ್ಲಿ ಞ ಮತ್ತು ಙ
    October 13, 2008 - 11:57am
  • Chetan.Jeeral
    ಉ: ಶಿವಮಣಿ ಎಂಬ ಅದ್ಭುತ ಪ್ರತಿಭೆ
    October 13, 2008 - 11:55am
  • kannadakanda
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 13, 2008 - 11:52am
  • thoughtsarenotenough
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 13, 2008 - 11:41am
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 65 ಅತಿಥಿಗಳು ಆನ್ಲೈನ್ ಇರುವರು.


ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator