ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ವ್ಯಾಸರಾಯಬಲ್ಲಾಳ್, ನಮ್ಮನ್ನಗಲಿದರು- ಮುಂಬೈ ಕನ್ನಡಿಗರ ಆತ್ಮೀಯ ಹಿರಿಯ ಚೇತನಕ್ಕೆ, ಶತ-ಶತನಮನಗಳು !

January 31, 2008 - 7:50am — venkatesh

ಮುಂಬೈ ಕನ್ನಡಿಗರ ಕಣ್ಮಣಿ, ವ್ಯಾಸರಾಯ ಬಲ್ಲಾಳರನ್ನು ಎಲ್ಲ ಕನ್ನಡಿಗರೂ ಬಲ್ಲರು. ಮಿತಭಾಷಿ, ಸರಳ ಸಜ್ಜನಿಕೆಯ ಪ್ರತಿರೂಪವಾದ ಅವರ ಸ್ನೇಹಾಭಿಲಾಷಿಗಳು ಹಲವರು ! ಮುಂಬೈ ನ ಕರ್ನಾಟಕಸಂಘದ ಸಂಸ್ಥಾಪಕರಾದ, ಶ್ರೀ. ವರದರಾಜಆದ್ಯರ ಜೊತೆ-ಜೊತೆಗೆ ದುಡಿದು ಅದನ್ನು ಕಟ್ಟಿ-ಬೆಳೆಸಲು ದುಡಿದ ಕೆಲವಾರು ಗಣ್ಯರಲ್ಲಿ ಅವರು ಪ್ರಮುಖರು. ಶ್ರೀ. ಸನದಿ, ಅರ್ವಿಂದ ನಾಡಕರ್ಣಿ, ಶ್ರೀಪತಿಬಲ್ಲಾಳ, ಕಿಶೋರಿಬಲ್ಲಾಳ್, ಡಾ. ಸುನಿತಾಶೆಟ್ಟಿ, ಡಾ ಸಂಜೀವಶೆಟ್ಟಿ, ಶ್ರೀ ಸದಾನಂದಶೆಟ್ಟಿ, ಎ. ಎಸ್. ಕೆ. ರಾವ್, ಸದಾನಂದ ಸುವರ್ಣ, ಜಿ. ಡಿ. ಜೋಷಿ, ಯಶವಂತ ಚಿತ್ತಾಲ್, ಮತ್ತು ಹಲವಾರು ಮಂದಿ ಅವರ ಜೊತೆಗಾರರು.

ಕರ್ನಾಟಕಸಂಘ, ಮಾಹಿಮ್, ಮುಂಬೈ ನ ಪ್ರತಿಕಾರ್ಯಕ್ರಮಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ, ಅದರ ಯಶಸ್ಸಿಗೆ ಕಾರಣರಾಗಿರುವ, ಬಲ್ಲಾಳರವರನ್ನು ಮುಂಬೈ ಕನ್ನಡ ಅಭಿಮಾನಿಗಳು, ಅತ್ಯಂತ ಭಾರವಾದ ಮನಸಿನಿಂದ ನೆನೆಯುತ್ತಿದ್ದಾರೆ. ಅವರ ನೆನಪುಗಳು ನಮ್ಮ ಮನಸ್ಸಿನಲ್ಲಿ ಎಂದೆಂದಿಗೂ ಹಸಿರಾಗಿರುತ್ತವೆ. ಮತ್ತೊಮ್ಮೆ ಅವರಿಗೆ ನಮನವನ್ನು ಸಲ್ಲಿಸಿ, ಅವರ ಕುಟುಂಬದ ಎಲ್ಲ ಸದಸ್ಯರಿಗೂ ಈ ಅಪಾರದುಖವನ್ನು ಸೈರಿಸುವ ಶಕ್ತಿಯನ್ನು ಭಗವಂತನು ಅನುಗ್ರಹಿಸಿಲೆಂದು ಪ್ರಾರ್ಥಿಸುತ್ತೇವೆ.

ಎಲ್ಲ ಕನ್ನಡ-ಸಂಘಸಂಸ್ಥೆಗಳ ಅಭಿಮಾನಿ ಬಳಗ,

ಮುಂಬೈ.

ಗುರುವಾರ, ಜನವರಿ, ೩೧, ೨೦೦೮.

  • ಪ್ರಚಲಿತ
~.~
  • Login or register to post comments
  • 292 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ೧೧ ನೇ ಅಖಿಲ ಭಾರತ ಕುವೆಂಪು ಸ್ಮಾರಕ ನಾಟಕ ಸ್ಪರ್ಥೆ- ಕರ್ಣಾಟಕ ಸಂಘ, ಮುಂಬೈನಲ್ಲಿ ...!
  • ಮುಂಬೈ ನ ಚೆಂಬೂರ್ ಕರ್ನಾಟಕ ಸಂಘ, ಇಂದು, ಬಂಗಾರದ ಹಬ್ಬವನ್ನು ಆಚರಿಸುತ್ತಿದೆ !
  • ೧೯೪೮ ರ ಮುಂಬೈ ಮಾನ್ಸೂನ್ ಪರಿಸ್ಥಿತಿ !
  • ಅಮೆರಿಕದ ಜನತೆಗೆ, ’ಬದುಕಲು ಕಲಿಯಲು,’ ತಿಳಿಸಿದ ನಂತರ, ಶ್ರೀ. ಶ್ರೀ. ರವಿಶಂಕರ್ ಜೀ, ರವರು, ಮುಂಬೈ ನಗರದ ಜನರನ್ನು ಆಶೀರ್ವದಿಸಲು, ಬರುತ್ತಿದ್ದಾರೆ !
  • "ಮೈಸೂರ್ ಅಸೋಸಿಯೇಷನ್ ಬಂಗಾರ ಹಬ್ಬದ ದತ್ತಿ ಉಪನ್ಯಾಸ," ಮೈಸೂರ್ ಅಸೋಸಿಯೇಷನ್ ಮುಂಬೈನಲ್ಲಿ !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 24 ಅತಿಥಿಗಳು ಆನ್ಲೈನ್ ಇರುವರು.


ಮಾಡುವುದರಿಂದಲೇ ಏನಾದರೂ ಆಗುತ್ತದೆ. ಆದುದರಿಂದ ಕರ್ಮ ಮಾಡಲೇಬೇಕು. ಪ್ರಯತ್ನವನ್ನೇ ಪರಮೇಶ್ವರನೆಂದು ತಿಳಿಯಬೇಕು.

— ಸಮರ್ಥ ರಾಮದಾಸ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator