ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ವೀರನಾರಾಯಣ ದೇವಸ್ಥಾನ, ಬೆಳವಾಡಿ

March 14, 2008 - 12:21pm — agilenag
ಬೆಳವಾಡಿ ವೀರನಾರಾಯಣ ದೇವಾಲಯದ ಹೊರನೋಟ

ಚಿಕ್ಕಮಗಳೂರು ತಾಲ್ಲೂಕು, ಲೇಕ್ಯಾ ಹೋಬಳಿಯಲ್ಲಿರುವ ಬೆಳವಾಡಿ ಗ್ರಾಮವು ಒಂದಾನೊಂದು ಕಾಲದಲ್ಲಿ ಏಕಚಕ್ರನಗರವೆಂಚು ಖ್ಯಾತಿಯನ್ನು ಹೊಂದಿದ್ದು, ೨ನೇ ವೀರಬಲ್ಲಾಳರಾಯನ (ವಿಷ್ಣುವರ್ಧನ)ನ ಕಾಲದಲ್ಲಿ ನಿರ್ಮಿತವಾದ, ಎಂದರೆ ಸುಮಾರು ೧೨ನೇ ಶತಮಾನದ ಸುಂದರ ದೇವಾಲಯಗಳಿಗೆ ಪ್ರಸಿದ್ದವಾಗಿದೆ. ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ತ್ರಿಕೂಟೇಶ್ವರ ದೇವಾಲಯ ಅಥವಾ ವೀರನಾರಾಯಣ ದೇವಾಲಯ. ಈ ದೇವಾಲಯದಲ್ಲಿ ವೀರನಾರಾಯಣ, ವೇಣುಗೋಪಾಲಸ್ವಾಮಿ ಹಾಗು ಉಘ್ರನರಸಿಂಹ ದೇವರುಗಳ ಮೂರು ಗರ್ಭಗುಡಿಗಳಿದ್ದು, ನವರಂಗವು ಸುಂದರವಾದ, ನಯವಾಗಿರುವಂತೆ ನಿರ್ಮಿಸಿದ ಕಲ್ಲುಕಂಬಗಳಿಂದ ನಿರ್ಮಿತವಾಗಿದೆ. ದೇವಾಲಯದ ಹೊರಭಾಗವು ಸುಂದರ ಕೆತ್ತನೆಗಳಿಂದ ಕೂಡಿದೆ. ದೇವಾಲಯದ ನಿರ್ಮಾಣದ ಹೆಚ್ಚಿನ ವಿವರಗಳಿಗೆ ಗೂಗಲ್ ಸರ್ಚ್ ನಲ್ಲಿ ನೋಡಬಹುದು. ಆದರೆ ಅಲ್ಲಿ ಛಾಯಾಚಿತ್ರಗಳ ಕೊರತೆ ಇರುವುದರಿಂದ ನಾನು ಇತ್ತೀಚೆಗೆ ಹೋದಾಗ ತೆಗೆದ ಛಾಯಾಚಿತ್ರಗಳನ್ನು "ಫ್ಲಿಕ್ಕರ್ ಫೋಟೋಸ್:ಎವಿ.ನಾಗರಾಜು" ಕೊಂಡಿಯಲ್ಲಿ ಕೊಟ್ಟಿದ್ದೇನೆ. ಆಸಕ್ತಿಯುಳ್ಳ ಸಂಪದದ ಓದುಗರು ನೋಡಬಹುದು. ಇದರೊಂದಿಗೆ ದೇವಾಲಯದ ಹೊರಭಾಗದ ಕೆತ್ತನೆಯ ಒಂದು ಚಿತ್ರವನ್ನು ನೀಡಿದ್ದೇನೆ.
ಎ.ವಿ. ನಾಗರಾಜು

  • ಸ್ಥಳ ಮಹಿಮೆ, ಪುರಾಣ
~.~
  • Login or register to post comments
  • 221 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ
  • ಬೆಳವಾಡಿ ವೀರನಾರಾಯಣ ದೇವಾಲಯದ ಹೊರನೋಟ
  • ಕಲ್ಲೇಶ್ವರ ದೇವಾಲಯ - ಅಂಬಳಿ
  • ದೊಡ್ಡಗದ್ದವಳ್ಳಿಯ ಮಹಾಲಕ್ಷ್ಮೀ ದೇವಾಲಯದಲ್ಲಿರುವ ಬೇತಾಳಗಳ ಮೂರ್ತಿಗಳು
  • ಅಮೃತೇಶ್ವರ ದೇವಾಲಯ - ಅಣ್ಣಿಗೇರಿ
Syndicate content

ಲೇಖಕರು

agilenag's picture

ಪೂರ್ಣ ಹೆಸರು
A.V. Nagaraju

ಪರಿಚಯ

I am a retired (VRS) Bank Officer. I have a flair for writing in Kannada as well as English.

Recently, I along with the help of my family members released a book on Family Tree of our family, commencing from 1700 AD. The book was acclaimed by many well known historians and writers like Prof. Suryanatha Kamath, Horeyala Doreswamy and Babu Krishnamurthy. Late Mathighatta Krishnamurthy who has given foreword to the book has called it as a unique contribution to Kannada literary world.

Another achievement is renovation of a 1200 year old Udbhava Kalleshwara Temple at Belavadi, Chikkamagalur Dist, Karnataka and that too was appreciated many luminaries like Sri Gowrishankar, Administrator, Shringeri Sharada and the like.

I am working presently on the Editorial Board of GEJJEHEJJE Monthly Theatre Magazine.

I also undertake translation of legal, technical and literary works from Kannada to English and vice-versa.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮುಂದೇನಾಗಬಹುದು ???
  • ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
  • ಕತೆಗಾರ್ತಿ ದೊಡ್ಡಮ್ಮ
  • ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಗೂಗಲ್ ಅಂತರ್ಜಾಲತಾಣ:ಅತಿ ಅಪಾಯಕಾರಿ!
  • ‘ಕಿವಿ’ ಕಡೆ ಗಮನ ಕೊಡಿ; ಇಲ್ಲದಿರೆ ಎಲ್ಲರಿಗೂ ‘ಕೈ’ ಕೊಡಬೇಕು!

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
  • girish.rajanal
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 4:25pm
  • harshavardhan v...
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:24pm
  • shashikannada
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 4:20pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:17pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:15pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 32 ಅತಿಥಿಗಳು ಆನ್ಲೈನ್ ಇರುವರು.


ಪ್ರಶ್ನೆಮಾಡುವುದನ್ನು ನಿಲ್ಲಿಸದಿರುವುದು ಅತ್ಯಂತ ಮುಖ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator