Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

"ನೀನಿಲ್ಲದೆ’

March 21, 2008 - 12:44pm — raju badagi

ಯಾವ ಪ್ರೀತಿ ನನ್ನ ಹ್ರದಯವನ್ನು ಮತ್ತೆ ಕಾಡಿದೆ
ಕನಸ್ಸೊಂದು ಹೀಗೆ ಬಂದು ಮನಸ್ಸಿಂದ ಜಾರಿದೆ
ಅವಳ ನೆನಪು ನನ್ನ ಎದೆಗೆ ಬಡಿದು
ಹ್ರದಯ ಒಡೆದ ಚೂರು ಇನ್ನೂ ಇದೆ

ದುಃಖ ಸಾಗರದಲ್ಲಿ ಮುಳಿಗಿದರೂ,ಮನಸ್ಸು
ಕಣ್ಣಾಂಚಿನಲಿ, ಕಣ್ಣೀರಿನ ಹನಿ ಇಲ್ಲ
ಅವಳಿಗಾಗಿ ಹ್ರದಯದಲಿ ಪ್ರೀತಿ ಎಶ್ಟು ಇತ್ತೊ??
ಸಾವಿನಲ್ಲೂ ಕಣ್ಣು ಮುಚ್ಚಿ ನಿದ್ದೆ ಮಡಲಿಲ್ಲ

ಹೇಗೆ ಹೇಳಲಿ ಪ್ರೀತಿ ಇನ್ನು ಇದೆ ಎಂದು
ನಿನಗಾಗಿ ಕಾದ ಈ ಹ್ರದಯದ ವೇದನೆಯನ್ನು
ಕಾಯುವೇನು ನೀ ನನಗಾಗಿ ಬರುವೆ ಎಂದು
ತಪ್ಪಿದ್ದರೆ ನಾ ಬರುವೆ,ಕ್ಶಮೆ ಇರಲಿ ಎಂದೆಂದೂ!!

----ಕನಸು

  • ಕಾವ್ಯ ಮತ್ತು ಕವನ
Ornamental seperator
  • Login or register to post comments
  • 97 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಾಡಿದೆ ಅವಳದೆ ನೆನಪು
  • "ಮನಸ್ಸಿನ ಸ್ಮಶಾನ ಮೌನದಲಿ ಇನ್ನೂ ಸುಡುತಿದೆ ನಿನ್ನ ನೆನಪು"-ರಾಜು
  • 123456
  • ಪ್ರಶ್ನೆ...?
  • ಪ್ರಶ್ನೆ...
Syndicate content

ಲೇಖಕರು

raju badagi's picture

ಪೂರ್ಣ ಹೆಸರು
ರಾಜು ಬಾಡಗಿ(ಕನಸು)

ಪರಿಚಯ

ನಾನು ರಾಜು ಬಾಡಗಿ.ಓದಿದ್ದು ಇಂಜಿನೀರಿಂಂಗ್.ನಾನು ಒಬ್ಬ ಅಲೆಮಾರಿ.ಕನಸ್ಸು ಕಾಣುವದು,ಅದನ್ನು ನೆನಸು ಮಾಡಲು ಪ್ರಯತ್ನಿಸುವುದು ನನಗಿಷ್ಟ.ನಾನು ಸಂಭಂಧಗಳಲ್ಲಿ ತುಂಬಾ ನಂಬಿಕೆ ಮತ್ತು ಅದಕ್ಕೆ ತುಂಬಾ ಬೆಲೆ ಕೊಡುತ್ತೇನೆ.
ಓದು, ಬರಹ ನನಗೆ ಇಷ್ಟವಾದ ಹವ್ಯಾಸಗಳು.
ಇಷ್ಟು ಸಾಕು ಅಲ್ವಾ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ
  • ಅಮ್ಮಜಿಖಷೆಸ್ಸ ಖನಮ ಒಜಿ
  • ಅಂತಿಮ ಸಂಸ್ಕಾರ:ಹೊಸ ವಿಧಾನ
  • ದಾವೂದ್ ಇಬ್ರಾಹಿಂ ಬಂಧನ......ನಂತರ
  • ಪ್ರತ್ಯಕ್ಷ ನೋಡಿದರೂ...

ಇತ್ತೀಚಿನ ಪ್ರತಿಕ್ರಿಯೆಗಳು

  • Shivakumar.Revadi
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 5:53pm
  • Shivakumar.Revadi
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 14, 2008 - 5:40pm
  • ಸಂಗನಗೌಡ
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 14, 2008 - 5:26pm
  • madhava_hs
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 14, 2008 - 2:45pm
  • sushil
    ಉ: ಸೃಷ್ಟಿ(ಸುಶೀಲನ ಪದ್ಯಗಳು)
    May 14, 2008 - 2:38pm
  • sushil
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    May 14, 2008 - 2:35pm
  • Vinod Pattanshetti
    ಉ: ಸೃಷ್ಟಿ(ಸುಶೀಲನ ಪದ್ಯಗಳು)
    May 14, 2008 - 1:56pm
  • rameshbalaganchi
    ಉ: ಅಮ್ಮಜಿಖಷೆಸ್ಸ ಖನಮ ಒಜಿ
    May 14, 2008 - 1:51pm
  • Shivakumar.Revadi
    ಉ: ಕಟಪಯಾದಿ ಸೂತ್ರ
    May 14, 2008 - 1:32pm
  • Shivakumar.Revadi
    ಉ: ಅಮ್ಮಜಿಖಷೆಸ್ಸ ಖನಮ ಒಜಿ
    May 14, 2008 - 1:31pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 13 ಅತಿಥಿಗಳು ಆನ್ಲೈನ್ ಇರುವರು.

ಎನಗಿಂತ ಕಿರಿಯರಿಲ್ಲ, ಶಿವ ಚಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ, ಎನ್ನ ಮನಸಾಕ್ಷಿ
ಕೂಡಲಸಂಗಮದೇವಾ ಎನಗಿದೇ ದಿಭ್ಯ.

— ಬಸವಣ್ಣ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator