Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ರಿಯಲ್ ಎಸ್ಟೇಟ್ ಮಾಲೀಕರು ರಾಜಕಾರಣಕ್ಕೆ

March 27, 2008 - 10:13am — msprasad

ನಿನ್ನೆ ರಾತ್ರಿ ಊಟ ಆದ್ಮೇಲೆ, ಹಂಗೇ ಟೀವಿ ಚಾನೆಲುಗಳಲ್ಲಿ ಅಡ್ದಾಡುತ್ತಿದ್ದೆ. ಕನ್ನಡ ನ್ಯೂಸ್ ವಾಹಿನಿಯಾದ "TV9" ನಲ್ಲಿ ಬ್ರೇಕಿಂಗ್ ನ್ಯೂಸ್ ಅಂತಾ ಈ ವಿಷಯ ಬರ್ತಾ ಇತ್ತು "ರಿಯಲ್ ಎಸ್ಟೇಟ್ ಮಾಲಿಕರು ರಾಜಕಾರಣಕ್ಕೆ". ಜೀವ ಧಗ್ ಅಂತು ಒಂದು ಕ್ಷಣ.
ಅಲ್ಲಾ ಸ್ವಾಮಿ, ರಿಯಲ್ ಎಸ್ಟೇಟ್ ಧಂದೆಯವರು ಅಪ್ಪಟ ವ್ಯಾಪಾರಸ್ಥರು, ಇನ್ನು ಅವರುಗಳು ರಾಜಕಾರಣಕ್ಕೆ ಎಂಟ್ರಿ ಹಾಕಿದ್ರೆ ಏನ್ ಗತಿ ?

ಮೊದ್ಲೇ ನಮ್ಮ ರಾಜ್ಯ ರಾಜಕಾರಣವು ಅತಿಯಾದ ಭ್ರಷ್ಟಾಚಾರ, ಅನೈತಿಕತೆ ಮುಂತಾದವುಗಳಿಂದ ಎಕ್ಕುಟ್ಟೋಗಿದೆ, ಅದ್ರ ಮೇಲೆ ಇಂಥ ಅಪ್ಪಟ ವ್ಯಾಪಾರಿಗಳು ಬಂದ್ರೆ ಏನ್ ಗತಿ ಅಂತ ?

ಈಗಾಗ್ಲೇ ಈ ರಿಯಲ್ ಎಸ್ಟೇಟ್ ಮಾಲಿಕರುಗಳು ತಮ್ಮ ಹಣ, ಜನ ವಶೀಲಿಯಿಂದ ಸಾಕಷ್ಟು ಡ್ಯಾಮೇಜ್ ಮಾಡಿದಾರೆ. ಬೆಂಗಳೂರಿನಲ್ಲಿ ಎಷ್ಟೋ ಭೂಮಿಯನ್ನು ಅತಿಕ್ರಮಿಸಿ, ಕೆರೆಗಳನ್ನು ಮುಚ್ಹಿಹಾಕಿ, ಕಾಲುವೆಗಳನ್ನು ಬಂದ್ ಮಾಡಿ, ಅದರ ಮೇಲೆ ನಿವೇಶನಗಳನ್ನು ಮಾಡಿ, ಮಾರಿ ಹಣ ಮಾಡಿದ್ದಾರೆ. ಅದರ ಕಾರಣದಿಂದಲೇ ಕಳೆದ ವರ್ಷ ಮಳೆ ಬಂದು, ಸುಮಾರು ಈ ತೆರನಾದ ನಿವೇಶನಗಳಲ್ಲಿ ನೀರು ನುಗ್ಗಿ, ಜನರದ್ದು ನಾಯಿಪಾಡಾಗಿತ್ತು. ಇನ್ನು ಇವರುಗಳೇ ಸೈಟು, ಫ್ಲಾಟು, ಮನೆಗಳ ದರವನ್ನು ಸಿಕ್ಕಪಟ್ಟೆ ಏರಿಸಿ, ಬೆಂಗಳೂರಲ್ಲಿ ಒಬ್ಬ ಸಾಮಾನ್ಯ ಮಧ್ಯಮ ವರ್ಗದವನಿಗೆ ಒಂದು ಮನೆ ಮಾಡಿಕೊಳ್ಳದೇ ಇರೋ ಹಾಗೆ ಮಾಡಿದರು.

ಇನ್ನು ಹಾರ್ಸ್ ಟ್ರೇಡಿಂಗ್ (horse trading) ಅಂತಾರಲ್ಲ, ಅದೂ ಕೂಡಾ ಜಾಸ್ತಿ ಆಗುತ್ತೇನೋ ಅನ್ಸುತ್ತೆ. ಪ್ರಿಯ ಮಿತ್ರರೆ, ನಮ್ಮ ದೇಶದಲ್ಲಿ ಯಾವುದೇ ವಿದ್ಯಾರ್ಹತೆ ಇಲ್ಲದೆ ನುಗ್ಗಬಹುದಾದಂಥದ್ದು ಅಂದರೆ ರಾಜಕೀಯ. ಈಗಾಗಲೇ ಕೊಲೆಗಡುಕರು, ಮಾಫಿಯಾದವರು, ಗ್ರಾನೈಟ್ ಧಂಧೆಯವರೆಲ್ಲಾ ಇದರಲ್ಲಿ ಬಂದು ರಾಜಕೀಯದಲ್ಲಿ ನೈತಿಕತೆಯ ಅದಃಪತನಕ್ಕೆ ಕಾರಣವಾಗಿದೆ. ಇನ್ನು ಏನ್ ಏನ್ ನೋಡ್ಬೇಕೋ..

ಶ್ರೀಮದ್ ರಮಾರಮಣ ಗೋವಿಂದಾ.... ಗೋವಿಂದಾ
-----------------------------------------------------------------------

ನಿಮ್ಮವನು,

ಕಟ್ಟೆ ಶಂಕ್ರ

ನಮ್ಮ ಕಟ್ಟೆಗೊಮ್ಮೆ ಭೇಟಿ ಕೊಡಿ : http://somari-katte.blogspot.com

  • ಪ್ರಚಲಿತ
Ornamental seperator
  • Login or register to post comments
  • 232 hits
  • Email this page
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 27, 2008 - 7:16pm — vijaykumar

ಉ: ರಿಯಲ್ ಎಸ್ಟೇಟ್ ಮಾಲೀಕರು ರಾಜಕಾರಣಕ್ಕೆ

vijaykumar's picture

enu pratikriye kodadu swamy namma rajyana adada sile nongakidare namma kumarananavaru, cheluappanaru, yediswamigalu,kattanaidugalu,ashokappanavaru. munche congressnavaru mathe nave adhikarake bartivala antha sumarage nungthaidre
e namma melena (naayi)akaru mundina 10 talemaarigaaguvastu nugidarala inenu helodu sumane nodtayerode tanne namma kelasa.
VANDHANEGALU

  • Login or register to post comments
  • link
  • Email this ಪ್ರತಿಕ್ರಿಯೆ
March 27, 2008 - 10:46pm — hpn

ಉ: ರಿಯಲ್ ಎಸ್ಟೇಟ್ ಮಾಲೀಕರು ರಾಜಕಾರಣಕ್ಕೆ

hpn's picture

ಕನ್ನಡದಲ್ಲಿ ಬರೆಯಿರಿ!

http://dev.sampada.net/Keying_in_Kannada_Unicode

ನೋಡಿ.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಂಗಳೂರು ರಿಯಲ್ ಎಸ್ಟೇಟ್ - ಸುದ್ದಿ-ಗುದ್ದು
  • ಆಟೋ ಅಣಿಮುತ್ತುಗಳು - ೩
  • ಆಟೋ ಅಣಿಮುತ್ತುಗಳು
  • ಇದೆಂಥಾ ಹೆಸ್ರು, ಇದ್ರ ಅರ್ಥ ಹೇಳ್ತೀರಾ ?
  • ಬಯಲು ಸೀಮೆ ಕಟ್ಟೆ ಪುರಾಣ
Syndicate content

ಲೇಖಕರು

msprasad's picture

ಪೂರ್ಣ ಹೆಸರು
ಶಂಕರ ಪ್ರಸಾದ

ಪರಿಚಯ

ಮೂಲತಃ ಮೈಸೂರು, ಓದಿದ್ದು ಮೈಸೂರು ಹಾಗು ಹೈದ್ರಬಾದು. ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಒಂದು ಫ್ರೆಂಚ್ ಏರೋಸ್ಪೇಸ್ ಕಂಪೆನಿಯಲ್ಲಿ ಡಿಜೈನ್ ಎಂಜಿನಿಯರ್ ಆಗಿ ಕಾಯಕ.
ಮನಸ್ಸಿನ ತುಡಿತ, ಮಿಡಿತ, ಕಡಿತ ತೀರಿಸಿಕೊಳ್ಳೋಕ್ಕೆ ಬ್ಲಾಗಿಂಗ್ ಮಾಡ್ತೀನಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ
  • ಅಮ್ಮಜಿಖಷೆಸ್ಸ ಖನಮ ಒಜಿ
  • ಅಂತಿಮ ಸಂಸ್ಕಾರ:ಹೊಸ ವಿಧಾನ
  • ದಾವೂದ್ ಇಬ್ರಾಹಿಂ ಬಂಧನ......ನಂತರ
  • ಪ್ರತ್ಯಕ್ಷ ನೋಡಿದರೂ...

ಇತ್ತೀಚಿನ ಪ್ರತಿಕ್ರಿಯೆಗಳು

  • madhava_hs
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 14, 2008 - 2:45pm
  • sushil
    ಉ: ಸೃಷ್ಟಿ(ಸುಶೀಲನ ಪದ್ಯಗಳು)
    May 14, 2008 - 2:38pm
  • sushil
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    May 14, 2008 - 2:35pm
  • Vinod Pattanshetti
    ಉ: ಸೃಷ್ಟಿ(ಸುಶೀಲನ ಪದ್ಯಗಳು)
    May 14, 2008 - 1:56pm
  • rameshbalaganchi
    ಉ: ಅಮ್ಮಜಿಖಷೆಸ್ಸ ಖನಮ ಒಜಿ
    May 14, 2008 - 1:51pm
  • Shivakumar.Revadi
    ಉ: ಕಟಪಯಾದಿ ಸೂತ್ರ
    May 14, 2008 - 1:32pm
  • Shivakumar.Revadi
    ಉ: ಅಮ್ಮಜಿಖಷೆಸ್ಸ ಖನಮ ಒಜಿ
    May 14, 2008 - 1:31pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 14, 2008 - 12:42pm
  • ಶ್ರೀನಿಧಿ
    ಉ: ಅಡುಗೆಯ ಸಂಭ್ರಮ
    May 14, 2008 - 11:32am
  • ಶ್ರೀನಿಧಿ
    ಉ: ಕಟಪಯಾದಿ ಸೂತ್ರ
    May 14, 2008 - 11:18am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 18 ಅತಿಥಿಗಳು ಆನ್ಲೈನ್ ಇರುವರು.

ಪ್ರಶ್ನೆಮಾಡುವುದನ್ನು ನಿಲ್ಲಿಸದಿರುವುದು ಅತ್ಯಂತ ಮುಖ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator