ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಹೀಗೊಂದು ಸಂದರ್ಶನ

April 2, 2008 - 4:33pm — agilenag

ಸಂದರ್ಶನ ಪ್ರಾರಂಭವಾಗಿತ್ತು. ಮೊದಲ ಅಭ್ಯರ್ಥಿಯನ್ನು ಒಳಗೆ ಕರೆದರು
ಸಂದರ್ಶಕ ೧ ಅಭ್ಯರ್ಥಿಗೆ: ಬನ್ನಿ, ಕುಳಿತುಕೊಳ್ಳಿ, ಭಾರತಕ್ಕೆ ಯಾವಾಗ ಸ್ವಾತಂತ್ರ್ಯ ಬಂತು ತಿಳಿಸುವಿರಾ?
ಅಭ್ಯರ್ಥಿ: ಸ್ವಾತಂತ್ರ್ಯಕ್ಕಾಗಿ ಬಹಳ ವರ್ಷಗಳಿಂದ ಹೋರಾಟ ನಡೆದಿತ್ತು, ಕೊನೆಗೆ ೧೯೪೭ರಲ್ಲಿ ಅದು ಫಲಪ್ರದವಾಯಿತು.
ಸಂದರ್ಶಕ ೨ ಅಭ್ಯರ್ಥಿಗೆ: ಸ್ವಾತಂತ್ರ್ಯ ಗಳಿಸಿದ್ದಕ್ಕೆ ಪ್ರಮುಖ ವ್ಯಕ್ತಿ ಯಾರೆಂದು ಪರಿಗಣಿಸಲಾಗುತ್ತದೆ?
ಅಭ್ಯರ್ಥಿ : ಯಾರೆಂದು ಹೇಳುವುದು. ಹಲವಾರು ಜನ ಶ್ರಮಿಸಿದ್ದಾರೆ. ಒಬ್ಬರ ಹೆಸರು ಹೇಳಿದರೆ ಇನ್ನೊಬ್ಬರಿಗೆ ಅನ್ಯಾಯವಾಗುತ್ತದೆ.
ಸಂದರ್ಶಕ ೩ ಅಭ್ಯರ್ಥಿಗೆ: ನಮ್ಮ ದೇಶದಲ್ಲಿ ಭ್ರಷ್ಟಾಚಾರ ನಂ. ೧ ವೈರಿಯೇ?
ಅಭ್ಯರ್ಥಿ: ಅದರಬಗ್ಗೆ ಬಹಳ ಸಂಶೋಧನೆಗಳು ನಡೆಯುತ್ತಿವೆ. ಅದು ಪೂರ್ಣವಾದನಂತರ ತಿಳಿಸುತ್ತೇನೆ.
ಎಲ್ಲಾ ಸಂದರ್ಶಕರೂ ಒಟ್ಟಿಗೆ: ಬಹಳ ಚೆನ್ನಾಗಿ ಉತ್ತರ ನೀಡಿದ್ದೀರಿ. ಈ ಪ್ರಶ್ನೆಗಳನ್ನು ಹೊರಗೆ ಕುಳಿತಿರುವ ಇತರೆ ಅಭರ್ಥಿಗಳಿಗೆ ತಿಳಿಸಬೇಡಿ.

ಅಭ್ಯರ್ಥಿ ಕೊಠಡಿಯಿಂದ ಹೊರಬಂದಾಗ ಎಲ್ಲರೂ ಅವನಿಗೆ ಮುತ್ತಿಗೆ ಹಾಕಿ ’ಏನೇನು ಪ್ರಶ್ನೆಗಳನ್ನು ಕೇಳಿದರು’ ಎಂದು ದುಂಬಾಲು ಬಿದ್ದರು. ಅವನು ಜಗ್ಗಲಿಲ್ಲ. ಕೊನೆಗೆ ಒಬ್ಬ ಅಭ್ಯರ್ಥಿ ’ಹೋಗಲಿ ನೀವು ನೀಡಿರುವ ಉತ್ತರವನ್ನಾದರೂ ಹೇಳು’ ಎಂದ. ಅಭ್ಯರ್ಥಿ ಉತ್ತರಗಳನ್ನು ಮಾತ್ರ ತಿಳಿಸಿದ.

ಎರಡನೆ ಅಭ್ಯರ್ಥಿ ಒಳ ಹೋದ.
ಸಂದರ್ಶಕ ೧ ಅಭ್ಯರ್ಥಿಗೆ: ನಿಮ್ಮ ಹುಟ್ಟಿದ ದಿನಾಂಕ ಯಾವುದು?
ಅಭ್ಯರ್ಥಿ: ಅದಕ್ಕಾಗಿ ಬಃಅಳ ವರ್ಷಗಳಿಂದ ಹೋರಾಟ ನಡೆದಿತ್ತು. ಕೊನೆಗೆ ೧೯೪೭ರಲ್ಲಿ ಅದು ಫಲಪ್ರದವಾಯಿತು.
ಸಂದರ್ಶಕ ೨ ಅಭ್ಯರ್ಥಿಗೆ: ನಿಮ್ಮ ತಂದೆಯವರ ಹೆಸರೇನು?
ಅಭ್ಯರ್ಥಿ : ಯಾರೆಂದು ಹೇಳುವುದು. ಹಲವಾರು ಜನ ಶ್ರಮಿಸಿದ್ದಾರೆ. ಒಬ್ಬರ ಹೆಸರು ಹೇಳಿದರೆ ಇನ್ನೊಬ್ಬರಿಗೆ ಅನ್ಯಾಯವಾಗುತ್ತದೆ.
ಸಂದರ್ಶಕ ೩ ಅಭ್ಯರ್ಥಿಗೆ: ಏನ್ರೀ ನಿಮಗೇನು ತಲೆಗಿಲೆ ಕೆಟ್ಟಿದೆಯೆ? ಈ ರೀತಿ ಉತ್ತರ ಕೊಡುತ್ತಿದ್ದೀರಲ್ಲಾ?
ಅಭ್ಯರ್ಥಿ: ಅದರ ಬಗ್ಗೆ ಬಹಳ ಸಂಶೋಧನೆಗಳು ನಡೆಯುತ್ತಿವೆ. ಅದು ಪೂರ್ಣವಾದನಂತರ ತಿಳಿಸುತ್ತೇನೆ.

ಸಂಗ್ರಹ - ಎ.ವಿ. ನಾಗರಾಜು

  • ಲಲಿತ ಪ್ರಬಂಧ, ಹಾಸ್ಯ
~.~
  • Login or register to post comments
  • 467 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 2, 2008 - 4:48pm — girish.rajanal

ಉ: ಹೀಗೊಂದು ಸಂದರ್ಶನ

girish.rajanal's picture

SmilingSmiling

ನಿಮ್ಮ,
ಗಿರೀಶ ರಾಜನಾಳ
ನನಗಿರುವುದು ಒಂದೇ ಕನ್ನಡ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 2, 2008 - 5:08pm — Sunil Jayaprakash

ಉ: ಹೀಗೊಂದು ಸಂದರ್ಶನ

Sunil Jayaprakash's picture

Smiling :) Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಯಾವ ಪಕ್ಷ ವಿಜಯಮಾಲೆ ಧರಿಸಲಿದೆ?
  • ಇಂದು ನಮ್ಮ ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ !
  • ಶ್ರೀಮತಿ ಪ್ರತಿಭಾಪಾಟೀಲರು, ಸಬರ್ಮತಿ ಆಶ್ರಮದಲ್ಲಿ ಚರಕದಿಂದ ದಾರ ತೆಗೆಯುತ್ತಿರುವ ದೃಷ್ಯ !
  • ನೀನಾಸಮ್ ಸಂಸ್ಕೃತಿ ಶಿಬಿರ
  • ಗೌಡರ ತುಟಿಯಂಚಿನಲ್ಲಿ ತುಂಟನಗೆ?
Syndicate content

ಲೇಖಕರು

agilenag's picture

ಪೂರ್ಣ ಹೆಸರು
A.V. Nagaraju

ಪರಿಚಯ

I am a retired (VRS) Bank Officer. I have a flair for writing in Kannada as well as English.

Recently, I along with the help of my family members released a book on Family Tree of our family, commencing from 1700 AD. The book was acclaimed by many well known historians and writers like Prof. Suryanatha Kamath, Horeyala Doreswamy and Babu Krishnamurthy. Late Mathighatta Krishnamurthy who has given foreword to the book has called it as a unique contribution to Kannada literary world.

Another achievement is renovation of a 1200 year old Udbhava Kalleshwara Temple at Belavadi, Chikkamagalur Dist, Karnataka and that too was appreciated many luminaries like Sri Gowrishankar, Administrator, Shringeri Sharada and the like.

I am working presently on the Editorial Board of GEJJEHEJJE Monthly Theatre Magazine.

I also undertake translation of legal, technical and literary works from Kannada to English and vice-versa.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 29 ಅತಿಥಿಗಳು ಆನ್ಲೈನ್ ಇರುವರು.


ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ||
ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ |
ಶಕ್ತಿಯಧ್ಯಾತ್ಮಕದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator