ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಯಡೆಯೂರು ಸಿದ್ದಲಿಂಗೇಶ್ವರ

April 2, 2008 - 8:25pm — agilenag
ದೇವಾಲಯದ ಮಹಾದ್ವಾರ

ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕಿನಲ್ಲಿರುವ, ಬೆಂಗಳೂರಿನಿಂದ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಸುಮಾರು ೧೦೦ ಕಿ.ಮಿ. ದೂರದಲ್ಲಿರುವ ಯಡೆಯೂರು ತೀರ್ಥಕ್ಷೇತ್ರ ದರ್ಶನಾರ್ಥಿಗಳಿಗೆ, ಲಿಂಗಾಯತ ಸಮುದಾಯಕ್ಕೆ ಮುಖ್ಯವಾಗಿ, ಪ್ರಮುಖವಾದ ಯಾತ್ರಾಸ್ಥಳ. ಇತ್ತೀಚೆಗೆ ಒಂದು ಅಂತರ ಜಾತಿ ವಿವಾಹಕ್ಕಾಗಿ ಅಲ್ಲಿಗೆ ನಾನು ಭೇಟಿ ಕೊಟ್ಟಾಗ ಅಲ್ಲಿನ ಪರಿಸರವನ್ನು ನೋಡಿ ಅತ್ಯಂತ ಸಂತೋಷವಾಯಿತು. ಭಕ್ತಿಯುಕ್ಕಿಸುವ ದೇವಾಲಯವಿದೆ. ಸಿದ್ದಲಿಂಗೇಶ್ವರಸ್ವಾಮಿಯ ದೇವಾಲಯ. ಹೋದವರಿಗೆ ಸುಲಭವಾಗಿ ದೊರಕುವ ಸ್ವಾಮಿಯ ದರ್ಶನ, ಇಷ್ಟ ಉಳ್ಳವರಿಗೆ ಉಚಿತ ಅನ್ನ ದಾಸೋಹ, ಉಳಿದು ಕೊಳ್ಳಲು ಬಯಸುವವರಿಗೆ ಅತಿ ಕಡಿಮೆ ವೆಚ್ಚದಲ್ಲಿ ಅತಿಥಿ ಗೃಹಗಳು ಇಲ್ಲಿನ ಆಕರ್ಷಣೆಗಳು. ಬಾಳೆಹೊನ್ನೂರು ಮಠದ ಛತ್ರ, ಅಲ್ಲದೆ ಮೂರ್ ನಾಲ್ಕು ಇತರೇ ಛತ್ರಗಳೂ ಇದ್ದು ವಿವಾಹ ಮುಂತಾದವುಗಳನ್ನು ನಡೆಸುವವರಿಗೆ ಸರ್ವವಿಧವಾದ ಅನುಕೂಲಗಳೂ ದೊರಕುತ್ತವೆ. ಶನಿವಾರ ಭಾನುವಾರಗಳಂದು ಸಂತೋಷದಿಂದ ಕಾಲಕಳೆಯಲೂ ಉತ್ತಮವಾದ ಸ್ಥಳ. ಸಂಪದದ ಓದುಗರಿಗೆ ಅನುಕೂಲವಾಗಲೆಂದು ಈ ವಿವರಗಳನ್ನು ನೀಡುತ್ತಿದ್ದೇನೆ. ಅಲ್ಲಿನ ಹಲವಾರು ಛಾಯಾಚಿತ್ರಗಳನ್ನು ನನ್ನ ಈ ಕೆಳಗಿನ ಲಿಂಕಿನಲ್ಲಿ ನೋಡಬಹುದು.

http://www.flickr.com/photos/agilenagaraju/sets/72157604260669399/

ಎ.ವಿ. ನಾಗರಾಜು

  • ಸ್ಥಳ ಮಹಿಮೆ, ಪುರಾಣ
~.~
  • Login or register to post comments
  • 209 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 6, 2008 - 12:26am — pqrshanth

ಉ: ಯಡೆಯೂರು ಸಿದ್ದಲಿಂಗೇಶ್ವರ

pqrshanth's picture

ಯಡೆಯೂರಿನ ಹತ್ತಿರದಲ್ಲೇ ಮಾರ್ಕೋನಹಳ್ಳಿ ಜಲಾಶಯವಿದೆ - ೫ ಕಿಮೀ ದೂರ. ಒಳ್ಳೆಯ ಪಿಕ್‍ನಿಕ್ ತಾಣ...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ
  • ವೀರನಾರಾಯಣ ದೇವಸ್ಥಾನ, ಬೆಳವಾಡಿ
  • ಶಿವರಾತ್ರಿ
  • ಪಂಚಕೂಟ ಬಸದಿ, ಕಂಬದಹಳ್ಳಿ, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ
  • ನಮಸ್ತೆ
Syndicate content

ಲೇಖಕರು

agilenag's picture

ಪೂರ್ಣ ಹೆಸರು
A.V. Nagaraju

ಪರಿಚಯ

I am a retired (VRS) Bank Officer. I have a flair for writing in Kannada as well as English.

Recently, I along with the help of my family members released a book on Family Tree of our family, commencing from 1700 AD. The book was acclaimed by many well known historians and writers like Prof. Suryanatha Kamath, Horeyala Doreswamy and Babu Krishnamurthy. Late Mathighatta Krishnamurthy who has given foreword to the book has called it as a unique contribution to Kannada literary world.

Another achievement is renovation of a 1200 year old Udbhava Kalleshwara Temple at Belavadi, Chikkamagalur Dist, Karnataka and that too was appreciated many luminaries like Sri Gowrishankar, Administrator, Shringeri Sharada and the like.

I am working presently on the Editorial Board of GEJJEHEJJE Monthly Theatre Magazine.

I also undertake translation of legal, technical and literary works from Kannada to English and vice-versa.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 23 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲಮತಿಗಿಲ್ಲಾತ್ಮ ರಸೋದಯ
ದುರ್ಬಲ ಸಮಾಜಕದು ಮೃಗ್ಯ
ಹಬ್ಬುಗೆಯರಿವರ್ಗವ ಪಳಗಿಸಿ ಮನ
ದುಬ್ಬ ಪಡೆವವರಿಗಾ ಭಾಗ್ಯ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator