ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

speak to the people

April 10, 2008 - 10:09am — Satyaprakash.H.K.

Physio Therapy available at the following address:
Suhas Diagnostic Centre
548/A, 50 feet road, Hanumanthnagar, Bangalore-560050
Phn: 2242 8503
2592 8397
2660 8473

ಪಾಲೀಶ್ ಆಗದೇ ಇರುವ ಅತ್ಯಮೂಲ್ಯ ಕಜ್ಜಾಯ ಅಕ್ಕಿ ಜಯನಗರದಲ್ಲಿ ಸಿಕ್ಕುತ್ತಿದೆ. ಆ ಅಂಗಡಿಯ ವಿಳಾಸವನ್ನು ಇಲ್ಲಿ ಬರೆಯುತ್ತೇನೆ. ದಯವಿಟ್ಟು ಅದನ್ನು ತೊಗೊಂಡು ಊಟ ಮಾಡಿ ಆರೋಗ್ಯವಾಗಿರಿ.
ಶ್ರೀ ಅನ್ನಪೂರ್ಣ ಟ್ರೇಡರ್ಸ್,
689, 11 ನೇ 'A' ಮುಖ್ಯ ರಸ್ತೆ, 5 ನೇ ಬ್ಲಾಕ್,
ಜಯನಗರ, ಬೆಂಗಳೂರು-560041
ರಾಘವೇಂದ್ರ ಮಠದ ಹತ್ತಿರ,
ಫೋನ್ ನಂ : 2665 4359,
4130 7307

ಪ್ರತಿ ಮಂಗಳವಾರ ವಿಜಯಕರ್ನಾಟಕ ಪೇಪರ್ ನಲ್ಲಿ ಬರುತ್ತಿರುವ ಮಹಿಳಾ ವಿಜಯದ ಪುಟದಲ್ಲೇ ಇರುವ ಆರೋಗ್ಯವಿಜಯವನ್ನು ತಪ್ಪದೇ ಓದಿರಿ. ಅದರಲ್ಲಿ ಉತ್ತಮ ಆರೋಗ್ಯಕ್ಕೆ ಸಂಬಂಧಪಟ್ಟ ಅತ್ಯಮೂಲ್ಯ ಲೇಖನಗಳು ಬರುತ್ತಲಿದೆ. ದಯವಿಟ್ಟು ತಪ್ಪಿಸಿಕೊಳ್ಳದೇ ಓದಿರಿ.

ವೇದ ಸುಳ್ಳಾದರೂ ಗಾದೆ ಸುಳ್ಳಾಗುವುದಿಲ್ಲ.
"ಊಟ ಬಲ್ಲವನಿಗೆ ರೋಗವಿಲ್ಲ"
ರೋಗಗಳ್ಸ ಹೆಚ್ಚಳವೇ ಹೇಳುವುದಲ್ಲ
ನಮಗೆ ಊಟ ಗೊತ್ತಿಲ್ಲ, ಎಂದು

ಪ್ರಿಯ ಸ್ನೇಹಿತರೇ, ದಯವಿಟ್ಟು ಮನುಜಾ!!! ಏನು ನಿನ್ನ ಆಹಾರ??? ಎಂಬ ಪುಸ್ತಕವನ್ನು ಕೊಂಡು ಓದಿರಿ. ಇದನ್ನು ಒಮ್ಮೆ ನೀವೆಲ್ಲಾ ಓದಿಬಿಟ್ಟರೆ ನಿಮ್ಮ ಆರೋಗ್ಯ ಸುಧಾರಿಸಿತೆಂದೇ ಅರ್ಥ. ಇದರಲ್ಲಿ ಬರುವ ಸುಧಾರಿತ ಅಂಶಗಳನ್ನು ನೀವುಗಳು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡದ್ದೇ ಆದರೆ ನಿಮ್ಮ ಅಂತ್ಯ ಕಾಲದವರೆಗೂ ನಿಮ್ಮನ್ನು ಮತ್ತು ನಿಮ್ಮ ದೇಹವನ್ನು ಕಾಪಾಡುತ್ತದೆ.ಈ ಪುಸ್ತಕದ ಲೇಖಕರು: ಜಿ.ವಿ.ವಿ.ಶಾಸ್ತ್ರಿ-ತುಮಕೂರು
ಈ ಪುಸ್ತಕ ಸಿಗುವ ಸ್ಥಳ:
ಇಲ್ಲಿ ಹೋಗಿ ನನ್ನ ಹೆಸರನ್ನು ಹೇಳಿ ತೆಗೆದುಕೊಳ್ಳಿರಿ.
ಸುಧಾಕರ ಶರ್ಮ
ನಂ.೧೫, "ಸಂದೇಶ್", ಮೌಂಟ್ ಜಾಯ್ ರಸ್ತೆ,
ಹನುಮಂತನಗರ, ಬೆಂಗಳೂರು-೫೬೦೦೧೯
ಫೋನ್ ನಂ : ೦೮೦-೨೨೪೨ ೧೯೫೦

ಸ್ನೇಹಿತರೇ, ಎಂಥ ಖಾಯಿಲೆ ಬಂದರೂ ಎದೆಗೆಡಬೇಡಿ. ಎಲ್ಲಾ ಔಷಧಿಗಳೂ ನೀವು ತಿನ್ನುವ ಆಹಾರದಲ್ಲೇ ಇದೆ. ಹೊರಗಡೆ ಸಿಕ್ಕುವ ಅಲ್ಲೋಪತಿ ಔಷಧಿಗಳನ್ನು ನುಂಗಿ ಪರದಾಡುವ ಬದಲು ನಿಮ್ಮ ಆಹಾರದಲ್ಲೇ ಇರುವ ಅತ್ಯಮೂಲ್ಯ ಔಷಧಿಗಳನ್ನು ಕಂಡುಹಿಡಿದುಕೊಳ್ಳಿ ಮತ್ತು ನಿಮ್ಮ ಕೊನೆಗಾಲದವರೆಗೂ ನಿಮ್ಮ ದೇಹವನ್ನು ಕಾಪಾಡಿಕೊಳ್ಳಿ. ತುರ್ತಾಗಿ ಔಷಧಿಗಳನ್ನು ಸೇವಿಸಲೇ ಬೇಕಾಗಿ ಬಂದಲ್ಲಿ ಆಯುರ್ವೇದಿಕ್ ಔಷಧಿಗಳನ್ನು ತೆಗೆದುಕೊಳ್ಳಿ. ಕೆಲವು ಖಾಯಿಲೆಗಳಿಗೆ ಅಲ್ಲೋಪತಿ ಔಷಧಿಗಳನ್ನು ತೆಗೆದುಕೊಳ್ಳಲೇ ಬೇಕಾಗುತ್ತದೆ. ಅದನ್ನು ತಾತ್ಕಾಲಿಕವಾಗಿ ತೆಗೆದುಕೊಂಡು ನಂತರ ನಿಮ್ಮ ಆಹಾರದಲ್ಲೇ ಸರಿ ಮಾಡಿಕೊಳ್ಳಿ. ನಿಮಗೆ ಗೊತ್ತಾಗದಿದ್ದಲ್ಲಿ ನನ್ನನ್ನು ಭೇಟಿ ಮಾಡಿರಿ.

ಸ್ನೇಹಿತರೇ ಇರಲಿ, ಪ್ರೇಮಿಗಳೇ ಇರಲಿ, ಹೆಂಡತಿ ಇರಲಿ, ಅಣ್ಣ ತಮ್ಮಂದಿರೇ ಇರಲಿ, ತಂದೆ ತಾಯಿಯರೇ ಇರಲಿ, ಅಥವಾ ಅಕ್ಕ ತಂಗಿಯರೇ ಇರಲಿ,
ಅಂತರಂಗದ ಹೊಂದಾಣಿಕೆಯೇ ಬಹಳ ಮುಖ್ಯ.

ನಿಮಗೆ ಯಾವುದೇ ತರಹದ ದೇಹದ ಖಾಯಿಲೆಗಳು ಬಂದಲ್ಲಿ ಪರದಾಡಬೇಡಿ. ಬೆಂಗಳೂರಿನಲ್ಲಿರುವ ಎನ್.ಆರ್.ಕಾಲೋನಿ ಯಲ್ಲಿ ಒಬ್ಬರು ಆಯುರ್ವೇದಿಕ್ ಡಾಕ್ಟರ್ ಪ್ರಕಾಶಂ ಅಂತ ಇದಾರೆ. ಅವರಲ್ಲಿ ನಿಮಗೆ ಬೇಕಾದ ಔಷಧಿಗಳನ್ನು ತೆಗೆದುಕೊಳ್ಳಿ. ಅವರು ಬಹಳ ಅತ್ಯಮೂಲ್ಯ ವೈದ್ಯರಾಗಿದ್ದಾರೆ. ಅವರ ಫೋನ್ ನಂ ಅನ್ನು ಕೆಳಗಡೆ ಬರೆದಿದ್ದೇನೆ.

contact Dr.Prakasam
for your health problems.
house phn : 080-22722135
mobile num : 98456 25013

~.~
  • Login or register to post comments
  • 424 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 10, 2008 - 10:38am — girish.rajanal

ಉ: speak to the people

girish.rajanal's picture

ಉಪಯುಕ್ತ ಮಾಹಿತಿಗಾಗಿ ನನ್ನಿ.

ನಿಮ್ಮ,
ಗಿರೀಶ ರಾಜನಾಳ
ನನಗಿರುವುದು ಒಂದೇ ಕನ್ನಡ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೆಂಪು ಅಕ್ಕಿ ಸಿಗುವ ಜಾಗ
  • ನಿಮ್ಮ ಜೀವನದಲ್ಲಿ ನೆಮ್ಮದಿ ಹೆಚ್ಚಿಸುವ ವಿಧಾನಗಳು
  • ಬೇಸಿಗೆ ಬಂದಿದೆ :
  • ಏನದು ಎಕ್ಸ್ ಪೆಕ್ಟೇಷನ್ನು?
  • ಏನದು ಎಕ್ಸ್ ಪೆಕ್ಟೇಷನ್ನು??
Syndicate content

ಲೇಖಕರು

Satyaprakash.H.K.'s picture

ಪೂರ್ಣ ಹೆಸರು
ಸತ್ಯಪ್ರಕಾಶ್ ಹೆಚ್ ಕೆ

ಪರಿಚಯ

ನಾನು ಹೊಸ ತರಹದ ಅಸ್ಟ್ರಾಲಜರ್. ನಾನು ಜಾತಕಗಳನ್ನು ಎಲ್ಲರೂ ನೋಡುವಂತೆ ನೋದುವುದಿಲ್ಲ. ನನ್ನದೇ ಆದಂತಹ ವಿಶೇಷ ಸಾಫ್ಟ್ ವೇರ್ ಮಾಡಿಕೊಂಡಿದ್ದೇನೆ. ನಾನು ನೋಡುವುದು ಗ್ರಹಗಳ ಕೋನದಲ್ಲಿ. ಅಂದರೆ ಅಂತರಂಗದಲ್ಲಿ ಇರುವುದೆಲ್ಲಾ ನಮ್ಮ ಕಣ್ಣಿನ ಮೂಲಕ ತಾನೇ ಕಾಣಿಸಿಕೊಳ್ಳುವುದು. ಇನ್ಯಾವುದೇ ಅಂಗದಲ್ಲೂ ಕಾಣಲು ಸಾಧ್ಯವಿಲ್ಲ ಅಲ್ಲವೇ? ಈಗ ಮರ ಬೆಳೆಯಲು ನಾವೇನು ಮಾಡುತ್ತೇವೆ? ಒಂದು ಬೀಜ ಬಿತ್ತುತ್ತೇವೆ. ಆ ಬೀಜದಲ್ಲಿ ಏನಿದೆ ಅನ್ನುವುದು ನಮಗೆ ಗೊತ್ತಿಲ್ಲ. ಅದಕ್ಕೆ ನೀರು, ಗೊಬ್ಬರ ಹಾಕಿ ಬೇರುಗಳು ಕಾಣಿಸಿಕೊಂಡರೂ ಆ ಬೇರಿನಲ್ಲಿ ಏನೇನು ಸತ್ವ ಇದೆ ಅಂತ ಆಗಲೂ ಸಹಾ ನಮಗೆ ಗೊತ್ತಾಗುವುದಿಲ್ಲ. ಅಲ್ಲವೇ? ಅದು ಪೂರ್ತಿಯಾಗಿ ಬೆಳೆದು ಕೊಂಬೆಗಳು ಹುಟ್ಟಿಕೊಂಡಮೇಲೆ ತಾನೆ ಗೊತ್ತಾಗೋದು ಆ ಬೇರುಗಳಲ್ಲಿ ಒಳ್ಳೇ ಸತ್ವ ಇದೆಯೋ ಅಥವಾ ಜೊಳ್ಳೋ ಅಂತ. ಹಾಗೆಯೇ ನಾನೂ ಸಹಾ ನೋಡುವುದು ಜಾತಕಗಳನ್ನು.
ಇದಲ್ಲದೆ ನಾನು ಆಹಾರದಲ್ಲೇ ಸುಮಾರು ರೋಗಗಳನ್ನು ಗುಣಪಡಿಸಲು ಸಾಧ್ಯ ಎಂಬುದನ್ನು ಮನಗಂಡಿದ್ದೇನೆ. ಹಾಗೂ ನಾನೇ ಸ್ವತಃ ಅದನ್ನು ಅಳವಡಿಸಿಕೊಂಡಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
  • ಪರಂಪರೆ-ಪ್ರವಾಹ-ಪ್ರತಿರೋಧ
  • ದುಶ್ಚಟವಿಲ್ಲದವರೆಲ್ಲಾ ಗಾಂಧಿಯಾಗುತ್ತಾರೆ ಎಂದಾದರೆ…?
  • ’ರಾಕ್ ಬ್ರಿಡ್ಜ್ ಮೆಮೋರಿಯಲ್ ಸ್ಟೇಟ್ ಪಾರ್ಕ್”
  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 13, 2008 - 12:23pm
  • gurubaliga
    ಉ: Attitude
    October 13, 2008 - 12:21pm
  • kannadakanda
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 13, 2008 - 12:17pm
  • srinivasps
    ಉ: ಶಿವಮಣಿ ಎಂಬ ಅದ್ಭುತ ಪ್ರತಿಭೆ
    October 13, 2008 - 12:14pm
  • gurubaliga
    ಉ: ದುಶ್ಚಟವಿಲ್ಲದವರೆಲ್ಲಾ ಗಾಂಧಿಯಾಗುತ್ತಾರೆ ಎಂದಾದರೆ…?
    October 13, 2008 - 12:11pm
  • srinivasps
    ಉ: ಶಿವಮಣಿ ಎಂಬ ಅದ್ಭುತ ಪ್ರತಿಭೆ
    October 13, 2008 - 12:10pm
  • kannadakanda
    ಉ: ಕನ್ನಡದಲ್ಲಿ ಞ ಮತ್ತು ಙ
    October 13, 2008 - 12:02pm
  • kannadakanda
    ಉ: ಕನ್ನಡದಲ್ಲಿ ಞ ಮತ್ತು ಙ
    October 13, 2008 - 12:00pm
  • mahesha
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 13, 2008 - 11:59am
  • mahesha
    ಉ: ಕನ್ನಡದಲ್ಲಿ ಞ ಮತ್ತು ಙ
    October 13, 2008 - 11:59am
ಇನ್ನಷ್ಟು
ಈಗಿನಂತೆ 13 ಸದಸ್ಯರು ಮತ್ತು 83 ಅತಿಥಿಗಳು ಆನ್ಲೈನ್ ಇರುವರು.


ಒಂದು ಭಾಷೆ ಯಾವುದೇ ರಾಜ್ಯಕ್ಕಿಂತ ಪುರಾತನ ಮತ್ತು ಅನಿವಾರ್ಯವಾದುದು.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator