ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಇಂದಿನ ಮಹಾಭಾರತ :

April 19, 2008 - 4:46pm — Aravind M.S

ನಮ್ಮ ಇಂದಿನ ಆರ್ಥಿಕ / ಆಡಳಿತ ವ್ಯವಸ್ಥೆಯಲ್ಲಿ ಕೌರವರ ರಾಜ್ಯದ ಯಾವ ವ್ಯವಹಾರ ನಡೆಯುತ್ತಿಲ್ಲ ? ನಮ್ಮ ಭಂಡ ರಾಜಕಾರಣಿಗಳು, ಉದ್ಯಮಿಗಳು ಯಾವ ದುರ್ಯೋಧನನಿಗೆ ಕಮ್ಮಿ ಇದ್ದಾರೆ ? ಆರ್ಥಿಕ ಜೂಜನ್ನಾಡಿ ಅಮಾಯಕ ರೈತರನ್ನು, ಗುರು ಹಿರಿಯರನ್ನು ನಗೆಪಾಟಲಿಗೆ ಈಡು ಮಾಡುತ್ತಿರುವ ಈ ಮಾತ್ಸ್ಯ ನ್ಯಾಯದ ಆರ್ಥಿಕ / ಸಾಮಾಜಿಕ ವ್ಯವಸ್ಥೆ ಇಂತಿದೆ :
೧. ಹುಚ್ಚು ಮುಂಡೆ ಮದುವೆಯಲ್ಲಿ ಸಾಫ್ಟ್ ವೇರ್ ಬಂದೋನೇ ಜಾಣ
೨. ವ್ಹೆನ್ ಈಂಡಿಯಾ ಇಸ್ ಬರ್ನಿಂಗ್ ಐ. ಸಿ. ಎಲ್ (Indian Cricket League) ಇಸ್ ಫ್ಹಿಡ್ಡ್ಲಿಂಗ್
೩. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಓಡಿಸಲು ಲಕ್ಶುರಿ ಕಾರು ಬೇಕು
೪. ಗಂಡಾ ಗುಂಡಿ ಮಾಡಿಯಾದರೂ ಗಡಿಗೆ ಬೀರು ಕುಡಿ
೫. ರೈತರ ಕೊಂದ ಪಾಪ ಪೀಟ್ಜಾ ತಿಂದು ಕೋಕ್ ಕುಡಿದು ಪರಿಹಾರ
೬. ಡಾಲರ್ ಇದ್ದವನಿಗೆ ಸಂತೆಯಲ್ಲೂ ನಿದ್ದೆ
೭. ಅಂತೂ ಕನ್ನಡದ ಮಕ್ಕಳಿಗೆ ಕಾವೇರಿ ನೀರಿಲ್ಲ
೮. ಕೈ ಕೆಸರಾಗದಿದ್ದರೂ ಬಾಯಿ ಮೊಸರು
೯. ಡಾಲರಿರಲವ್ವಾ ಮನೆ ತುಂಬ
೧೦. ಪೀಟ್ಜಾಕ್ಕಿಂತ ರುಚಿಯಿಲ್ಲ ‘ಎಮ್. ಎನ್. ಸಿ.’ ಕಂಪೆನಿಗಿಂತ ಬಂಧುವಿಲ್ಲ
೧೧. ಏನೇ ಬರಲಿ ಗೋವಿಂದನ ಮೇಲೆ ದಯೆಯಿರಲಿ !
೧೨. ನೀನ್ ಯಾಕೋ ನಿನ್ನ ಹಂಗ್ಯಾಕೋ, ನಿನ್ನ ಬ್ರಾಂಡ್ ನೇಮಿನ ಬಲವೊಂದೇ ಸಾಕೋ ಜೀವನಕೆ
೧೩. ಹಿತ್ತಲ ಮತ ಮದ್ದಲ್ಲ / ಕಟ್ಟುಕೊಂಡ ಮತಕ್ಕಿಂತ ಇಟ್ಟುಕೊಂಡ ಮತವೇ ಚೆನ್ನ
೧೪. ಭಾರತಕ್ಕೆ ಮಾರಿ, ಅಮೆರಿಕಕ್ಕೆ ಉಪಕಾರಿ

ಈ ಕೌರವಾಡಳಿತದಲ್ಲಿ, ನಮ್ಮ ಅದಃಪತನದ ಸಮಯದಲ್ಲಿ ಬೇಡೋಣ ನಾವು ‘ಕೃಷ್ಣಾ ನೀ ಬೇಗನೆ ಬಾರೋ ಬರುವ ಎಲೆಕ್ಷನಲ್ಲಿ ಗೆಲ್ಲೋ, ಕಾಪಾಡೋ ನಮ್ಮ ಪುರಂದರ ವಿಠಲ’

~.~
  • Login or register to post comments
  • 233 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಮೇರಿಕ ಆರ್ಥಿಕ ವ್ಯವಸ್ಥೆ ಕುಸಿತ
  • ಹೊಗೇನಕಲ್ project ಗೆ ಹೊಗೆ!!
  • ಊಟಕೆ ಬಾರೋ ತುಂಟಣ್ಣ...
  • ನನ್ನ ಹಂಬಲ
  • ಸಾಹಿತ್ಯ ಸಮ್ಮೇಳನದ ಹೊಸ್ತಿಲಿಗೊಂದು ಆಶಯ ಕವನ.
Syndicate content

ಲೇಖಕರು

Aravind M.S's picture

ಪೂರ್ಣ ಹೆಸರು
ಅರವಿಂದ್ ಎಮ್. ಎಸ್

ಪರಿಚಯ

ನನ್ನ ಹವ್ಯಾಸಗಳು : ಹಾಡುವುದು, ಕನ್ನಡ ಕಾದಂಬರಿ / ಲೇಖನಗಳ ಓದು, ಯೋಗಾಭ್ಯಾಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
  • ಕಾರಂತರ ಜೀವಂತ ಪಾತ್ರಗಳು ೧೩ (೨)
  • ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
  • LTTE ಭಯೋತ್ಪಾದಕ ಸಂಘಟನೆಯಲ್ಲವೇ?
  • ಚಂದ್ರಮೌಳೇಶ್ವರ ದೇವಾಲಯ - ಹುಬ್ಬಳ್ಳಿ
  • ಗು೦ಡ ಮತ್ತು ಕತ್ತೆ!!!!!
  • ಕಾರಂತರ ಜೀವಂತ ಪಾತ್ರಗಳು ೧೩ (೧)

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 95 ಅತಿಥಿಗಳು ಆನ್ಲೈನ್ ಇರುವರು.


ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

— ತುಕಾರಾಮ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator