ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

ಹೊಗೇನಕಲ್ ಪ್ರೀತಿ.ಎಂ. ಕೃಪೆ. ಕ.ರ.ವೇ.

April 19, 2008 - 10:17pm — Prithi.M
ಕ.ರ.ವೇ.

ಕನ್ನಡಿಗರ ಮೇಲೆ ತಮಿಳರ ಕುತಂತ್ರ ಇವತ್ತಿಂದಲ್ಲ ನಿನ್ನೇದಲ್ಲ. ತಲೆತಲಾಂತರದಿಂದಲೂ ಇವರು ಕನ್ನಡಿಗರಿಗೆ ಕಿರುಕುಳ ಕೊಡ್ತಾನೇ ಇದಾರೆ. ಆದ್ರೆ ಅವತ್ತಿಗೂ ಇವತ್ತಿಗೂ ಎದ್ದ್ ಕಾಣ್ತಿರೋ ವ್ಯತ್ಯಾಸ ಏನಪ್ಪಾ ಅಂದ್ರೆ - ಅವತ್ತು ಅವರ ಕಿರುಕುಳ ನಿಲ್ಲಿಸಿ ಕರ್ನಾಟಕವನ್ನ ರಕ್ಷಿಸೋ ಗಂಡಸರು ಸರಿಯಾದ ಸ್ಥಾನಗಳಲ್ಲಿ ಇದ್ದರು; ಇವತ್ತು ಅಂತಾ ಗಂಡಸರು ಇದ್ದರೂ ಅವರಿಗೇ ಎಲ್ಲರೂ ತೊಂದರೆ ಕೊಡೋರೇ!

ಇತ್ತೀಚೆಗೆ ಕರ್ನಾಟಕಕ್ಕೆ ಸೇರಿದ ಹೊಗೇನಕಲ್ ನಡುಗಡ್ಡೆ ತಮಿಳ್ನಾಡಿಗೆ ಸೇರಿದೆ ಅನ್ನೋ ಸುಳ್ಳು ಹಬ್ಬಿಸಿ ಅಲ್ಲಿ ನೀರಾವರಿ ಮತ್ತು ವಿದ್ಯುತ್ ಯೋಜನೆಗಳಿಗೆ ತಮಿಳ್ನಾಡು ಕೈಹಾಕಿದೆ. ಔರೂ ನೋಡುದ್ರು - ಈ ಕನ್ನಡಿಗರು ಪೆದ್ದುಮುಂಡೇವು, ಷಂಡ್ರು, ಇವ್ರಿಗೆ ತಮ್ಮ ಹೆಂಡತೀನ ಹೊತ್ತುಕೊಂಡು ಹೋದ್ರೂ ಗೊತ್ತಾಗಲ್ಲ, ಗೊತಾಗ್ತಿದ್ರೂ ಏನೂ ಕಿಸಿಯಕ್ ಆಗಲ್ಲ, ನಮ್ಮ ತೀಟೆ ನಾವು ತೀರುಸ್ಕೊಳಮ ಅಂತ. ಕಾವೇರಿ ನದಿನೀರು ಹಂಚಿಕೆ ವಿಷಯ ಇನ್ನೂ ನ್ಯಾಯಾಲಯದಲ್ಲಿ ಇರುವಾಗ್ಲೇ ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳು ಅಂತ ಹೇಳ್ಕೊಳೋ ಈ ತಮಿಳ್ರು ಹೇಗೆ ಹೊಗೇನಕಲ್ ನಲ್ಲಿ ಯೋಜನೆಗೆ ಕೈ ಹಾಕುದ್ರು? ಕರ್ನಾಟಕದಲ್ಲಿ ಚುನಾಯಿತ ಸರ್ಕಾರ ಇಲ್ಲದೇ ಇರೋ ಪರಿಸ್ಥಿತಿ ನೋಡಿ ತಮ್ಮ ತೀಟೆ ತೀರಿಸಿಕೊಳ್ಳೋ ಖದೀಮರು ಇವ್ರು!

ನಾವು ಇನ್ನು ಎಚ್ಚೆತ್ತುಕೊಳ್ಳಬೇಕಷ್ಟೆ! ತಮಿಳ್ನಾಡಿಂದ ನಮಗೆ ಏನೇನು ತೊಂದ್ರೆ ಆಗ್ತಿದೆ ಅಂತ ಅರ್ಥ ಮಾಡ್ಕೋಬೇಕು. ಯಾಕ್ ತೊಂದ್ರೆ ಆಗ್ತಿದೆ ಅಂತ ಅರ್ಥ ಮಾಡ್ಕೋಬೇಕು. ನಮ್ಮ ರಾಜಕಾರಣಿಗಳು ಕರ್ನಾಟಕವನ್ನ ಮಾರ್ಕೋತಿದಾರಲ್ಲ, ಇದನ್ನ ನಿಲ್ಲಿಸೋದು ಹೇಗೆ ಅಂತ ಅರ್ಥ ಮಾಡ್ಕೋಬೇಕು. ಇನ್ನೇನು ಕರ್ನಾಟಕದಲ್ಲಿ ಚುನಾವಣೆ ನಡ್ಯೋದ್ರಲ್ಲಿದ್ಯಲ್ಲ, ಕೇಳ್ಬೇಕು ನಮ್ಮ ರಾಜಕಾರಣಿಗಳ್ನ - "ಥೂ! ನಿಮ್ಮ ಜನುಮಕ್ಕೆ ನಾಚಿಕೆ ಆಗಬೇಕು! ಕಾವೇರಿ ತೀರ್ಪಲ್ಲಿ ನಮಗೆ ಕೆರ ತೊಗೊಂಡು ಹೊಡ್ದಿದಾರಲ್ಲ, ನಮ್ಮ ನೀರೆಲ್ಲಾ ತಮಿಳರಿಗೆ ಬರ್ದು ಕೊಟ್ಟಿದಾರಲ್ಲ, ಅದಕ್ಕೆ ನೀವ್ ಏನ್ ಮಾಡ್ತೀರಿ? ಹೊಗೇನಕಲ್ನ ತಮಿಳ್ನಾಡಿಗೆ ಸೇರಿಸಕ್ಕೆ ಹೊರ್ಟಿದಾರಲ್ಲ ತಮಿಳ್ರು, ಅದಕ್ಕೆ ಏನ್ ಕಿಸೀತೀರಿ?" ಅಂತ.

ಇಲ್ಲಾ ನಮ್ಮ ಟೀಷರ್ಟುಗಳ ಮೇಲೆ ಬರಿಸಿಕೊಳ್ಳಬೇಕು, ನಮ್ಮ ಮನೆ ಗೋಡೆಗಳ ಮೇಲೆ ಎಲ್ರುಗೂ ಕಾಣೋಹಂಗೆ ಬರುಸ್ಕೋಬೇಕು, ಅಂತರ್ಜಾಲದಲ್ಲೆಲ್ಲಾ ಒಪ್ಪಿಕೋಬೇಕು - "ಹೌದು! ನಾವು ಕನ್ನಡಿಗರು ಪೆದ್ದುಮುಂಡೇವು, ಷಂಡ್ರು" ಅಂತ.

ಸಂಪರ್ಕಿಸಿ
ನಮ್ಮ ವಿಳಾಸ

ಕರ್ನಾಟಕ ರಕ್ಷಣಾ ವೇದಿಕೆ
ನಂ ೨೯, ಪ್ರವೀಣ್ ಕಟ್ಟಡ, ೫ ನೇ ಮುಖ್ಯರಸ್ತೆ
ಗಾಂಧಿನಗರ
ಬೆಂಗಳೂರು
ಕರ್ನಾಟಕ
ಭಾರತ- ೫೬೦೦೦೯

ದೂರವಾಣಿ

೯೧-೦೮೦-೨೨೩೭೦೦೩೨ (91-080-22370032)

ಈ-ಮೈಲ್ ವಿಳಾಸ

kannada@karnatakarakshanavedike.org

  • ಭಾಷೆ-ಕನ್ನಡ
~.~
  • Login or register to post comments
  • 297 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕ.ರ.ವೇ. ನಾರಾಯಣ ಗೌಡರ ಕಣ್ಣಿನಲ್ಲಿ ಹೊಗೇನಕ್ಕಲ್
  • ಚದುರ ದೇವೇಗೌಡರು
  • ಹೊಗೇನಕಲ್ project ಗೆ ಹೊಗೆ!!
  • ನಾವು ಕನ್ನಡಿಗರು ಯಾಕೆ ವಿಲನ್ ಆಗುತ್ತಿವಿ ಪ್ರತಿಬಾರಿ ??
  • ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ?
Syndicate content

ಲೇಖಕರು

Prithi.M's picture

ಪೂರ್ಣ ಹೆಸರು
ಪ್ರೀತಿ- Preethi

ಪರಿಚಯ

ಬೇಕಿಲ್ಲ ಅನ್ಸುತ್ತೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಕಾಡುಕೋಳಿಯ ಜಾಡು ಹಿಡಿದು...
  • ಅನ್ ಸೈಕ್ಲೋಪೀಡಿಯಾ - (ವಿಷಯ)ಮುಕ್ತ ವಿಶ್ವಕೋಶ
  • ಕೋಸಿ-ಬಿಹಾರದ ಕಣ್ಣೀರು
  • ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
  • ಬೂದಿಕೋಟೆ
  • ಅಬ್ಬ, ರಾಷ್ತ್ರಕ್ಕೇ ಅವಮಾನ!
  • ತಕ್ಕಮಟ್ಟಿಗೆ ವಿಕಿಪೀಡಿಯಾದ ಒಂದು ವಿಸ್ತೃತ ಪರಿಚಯ

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:02pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 20 ಅತಿಥಿಗಳು ಆನ್ಲೈನ್ ಇರುವರು.


ಮಕ್ಕಳ ಸ್ಕೂಲ್ ಮನೇಲಲ್ವೇ

— ಬೀchi

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator