ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ನಾನು- ನೀನು

April 29, 2008 - 9:24am — rashmi_pai

ನಿನಗೆ,
ನನ್ನೊಳಗಿನ ಪ್ರೀತಿ ಕಾಣುವುದಿಲ್ಲ
ಭೂತ ಕನ್ನಡಿ ಹಿಡಿದು
ಹುಡುಕಿದಾಗಲೂ

ನನ್ನ ದನಿ ಕೇಳುವುದಿಲ್ಲ
ಗಂಟಲು ಬಿರಿದು
ನಾನೆಷ್ಟು ಕರೆದರೂ

ಮೌನ ಆವರಿಸಿದೆ ಸುತ್ತ
ಬರಡು ಜೀವನವೆಂಬ ವ್ಯಥೆಯಲಿ
ಕ(ವಿ)ತೆಗಳಿಗೆ ಬರಗಾಲ
ಬಂದಿದೆ, ಕೈ ಬಂಧಿ ತೊಡಿಸಿದಾಗ
ಮನದಲ್ಲಿ ಬೆಂಕಿ ಉರಿದು
ಉಕ್ಕುವವು ಕಣ್ಣ ಹನಿ
ಕೊರಗಿ ಕರಗುವ ಚಿತ್ತದಲಿ
ಜ್ವಾಲಾಮುಖಿಗಳಂತೆ!

ಮತ್ತೊಮ್ಮೆ
ಭರವಸೆಯ ಆಗಸದಿ
ಭವಿಷ್ಯದ ಹೊಂಗನಸ ಬಿಳಿ ಮೇಘ
ವರ್ಷಧಾರೆಯೆರೆದಾಗ
ಕನಸ ದೋಣಿಯಲಿ ಸಾಗುವ
ಈ ಬಾಳ ಪಯಣ

ಪ್ರಕ್ಷುಬ್ದ ಬದುಕಿನಲಿ
ನಿನ್ನ ನೆರಳಾಗಿ, ಇನಿಯಾ
ಕನಸ ಮಗ್ಗುಲ ಸರಿಸಿ
ಕವಲೊಡೆದ ಓಣಿಯಲಿ
ಮೆಲ್ಲ ಹೆಜ್ಜೆಯನ್ನಿಡುವಾಗ...

ಗಜ್ಜೆ ದನಿಗಳ ಕಂಪು
ನಿನ್ನೊಡಲ ಸೇರಿ
ದುಗುಡಗಳ ದನಿಯಾಗಿ
ಮಾರ್ದನಿಸುವುದೇಕೆ?

  • ಕಾವ್ಯ ಮತ್ತು ಕವನ
~.~
  • Login or register to post comments
  • 146 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • "ನಾನು-ನೀನು
  • ಏನಿದೆ ಬದುಕಿನಲಿ
  • ನನ್ನ ಪ್ರೀತಿ ಮತ್ತು ನಿನ್ನ ಚಿಕನ್!
  • ಕಾವ್ಯ ಪ್ರೀತಿ
  • ಪ್ರಿಯತಮೆಗೊಂದು ಪತ್ರ
Syndicate content

ಲೇಖಕರು

rashmi_pai's picture

ಪೂರ್ಣ ಹೆಸರು
Rashmi Pai

ಪರಿಚಯ

ನನ್ನ ಊರು ಗಡಿನಾಡಾದ ಕಾಸರಗೋಡು. ಪ್ರಸ್ತುತ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದೇನೆ. ಸಾಹಿತ್ಯ, ಕಲೆಗಳಲ್ಲಿ ಆಸಕ್ತಿ ಹೊಂದಿರುವುದರೊಂದಿಗೆ ಕತೆ, ಕವಿತೆ, ಭಾಷಣ ಮೊದಲಾದವುಗಳಲ್ಲಿ ನನ್ನನ್ನು ತೊಡಗಿಸಿಕೊಳ್ಳುತ್ತೇನೆ. ನನ್ನ ನೆಚ್ಚಿನ ಗೆಳೆಯನಾದ ಪ್ರಕೃತಿಯೊಂದಿಗೆ ಒಡನಾಟ ನಡೆಸುವುದು ಹಾಗೂ ಸ್ವಪ್ನಲೋಕದಲ್ಲಿ ವಿಹರಿಸುವುದೆಂದರೆ ನನಗಿಷ್ಟ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ

ಇತ್ತೀಚಿನ ಪ್ರತಿಕ್ರಿಯೆಗಳು

  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:54pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:52pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:51pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 144 ಅತಿಥಿಗಳು ಆನ್ಲೈನ್ ಇರುವರು.


ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator