ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ," ಡಾ. ಎಮ್. ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಏರ್ಪೋರ್ಟ್," ಎಂದು ಹೆಸರಿಡಬೇಕೆಂಬುದು ನಮ್ಮೆಲ್ಲರ ಕಳ-ಕಳಿಯ ಮನವಿ" !

May 19, 2008 - 1:36pm — venkatesh

ಈಗ ಹೊಸದಾಗಿ ನಿರ್ಮಾಣವಾಗಿರುವ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಪ್ರಾರಂಭೋತ್ಸವದ ಸಿದ್ಧತೆಯಲ್ಲಿರುವ ವಿಮಾನ ನಿಲ್ದಾಣಕ್ಕೆ, " ಡಾ. ಎಮ್. ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಏರ್ಪೋರ್ಟ್," ಎಂದು ಹೆಸರಿಡಬೇಕೆಂಬುದು ನಮ್ಮೆಲ್ಲರ ಕಳ-ಕಳಿಯ ಮನವಿ" !

ಬೆಂಗಳೂರಿನ ಹೊಸ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನ ಹೆಸರನ್ನು ಭಾರತದ ಸುಪುತ್ರ, ಡಾ. ವಿಶ್ವೇಶ್ವರಯ್ಯ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಎಂದು ಹೆಸರಿಸುವುದು ಅತಿ ಉಪಯುಕ್ತ !

ಭಾರತದ ಔದ್ಯೋಕರಣದ ಶಿಲ್ಪಿಯೆಂದೇ ಎಲ್ಲರ ಗೌರವಕ್ಕೆ ಪಾತ್ರರಾದ ಮಹಾಶಿಲ್ಪಿ, ಸರ್ ಎಮ್. ವಿಶ್ವೇಶ್ವರಯ್ಯ ನವರ ಜೀವನವೇ ಒಂದು ಆದರ್ಶಮಯ ತೆರೆದ ಪುಸ್ತಕದಂತೆ ಇದೆ. ಅವರ ಸೇವೆಗೆ ನಮ್ಮ ಕೃತಜ್ಞತೆಯನ್ನು ತೋರಿಸುವ ಕಾಲ ಬಂದಿದೆ. ಅಭಿಯಂತರಾಗಿದ್ದ ಅವರು, ಮಹಾಚಿಂತಕರು, ದಿವಾನನರು, ಮತ್ತು ಮಧ್ಯಮವರ್ಗದಲ್ಲಿ ಜನಿಸಿದ್ದಾಗ್ಯೂ, ಉದ್ಯಮಿಗಳಾಗಿ ಎಲ್ಲವನ್ನೂ ನಿಭಾಯಿಸಿದ ಹೆಗ್ಗಳಿಗೆ ಅವರದು. ೧೯೧೨ ರಲ್ಲಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಅವರಿಗೆ ಮೈಸೂರಿನ ದಿವಾನ ಪದವಿಯನ್ನು ವಹಿಸಿಕೊಡಲಾಯಿತು. ಆಗ ಅವರು ಮಾಡಿದ ದೇಶಸೇವೆಯನ್ನು ಯಾರೂ ಕನಸಿನಲ್ಲಿಯೂ ಮರೆಯಲಾರದಂತಹದು. ಶಾಲಾ ತಾಂತ್ರಿಕ
ಕಾಲೇಜುಗಳು, ಮೈಸೂರು ವಿಶ್ವವಿದ್ಯಾಲಯ, ಮೈಸೂರ್ ಬ್ಯಾಂಕ್, ಸ್ಥಾಪನೆ, ನೀರಾವರಿ ಕಾಲುವೆಗಳ ಸ್ಥಾಪನೆ , ಪ್ರಮುಖ ತಯಾರಿಕಾ ಘಟಕಗಳ ನಿರ್ಮಾಣ. ಪೇಪರ್, ಉಕ್ಕಿನಿಂದ, ಶಕ್ತಿ ಹಾಗೂ ಸೋಪ್ ತಯಾರಿಕೆಯ ಸಹಿತ.

* ಭದ್ರಾವತಿ ಐರನ್ ಅಂಡ್ ಸ್ಟೀ ಇಂಡಸ್ಟ್ರೀಸ್ ಲಿಮಿಟೆಡ್.

* ಗವರ್ನ್ಮೆಂಟ್ ಸೋಪ್ ಫ್ಯಾಕ್ಟರಿ.

* ಸ್ಯಾಂಡಲ್ ವುಡ್ ಪೇಪರ್ ಫ್ಯಾಕ್ಟರಿ.

* ಏರೋನಾಟಿಕಲ್ ಇಂಜಿನಿಯರಿಂಗ್ ಇದನ್ನು ಆಗಿನಕಾಲದ ಬೊಂಬಾಯ್ ಪ್ರಾಂತ್ಯದ ಲಾಲ್ ಚಂದ್ ಹೀರಾಚಂದ್ ರವರ ಧನಸಹಾಯದಿಂದ ಸ್ಥಾಪಿಸಿದರು.

* ಕನ್ನಂಬಾಡಿ ಅಣೆಕಟ್ಟು ನಿರ್ಮಿಸಿದರು.

* ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಸ್ಥಾಪನೆ.

* ಮೈಸೂರ್ ಬ್ಯಾಂಕ್ ಸ್ಥಾಪನೆ.

* ಮೈಸೂರ್ ಲ್ಯಾಂಪ್ ಫ್ಯಾಕ್ಟರಿ.

ಇದಲ್ಲದೆ ಶಿವನಸಮುದ್ರದಲ್ಲಿ ಹೈಡ್ರೊ ಎಲೆಕ್ಟ್ರಿಕ್ ಪರಿಯೋಜನೆಯನ್ನು, ಜಯಚಾಮರಾಜೇಂದ್ರ ಪಾಲಿಟೆಕ್ನಿಕ್, ಬೆಂಗಳೂರು, ಮೈಸೂರು ವಿಶ್ವವಿದ್ಯಾಲಯ, ಮೈಸೂರ್, ೧೯೧೭ ರಲ್ಲಿ ಮೊಟ್ಟಮೊದಲು ಗವರ್ನ್ಮೆಂಟ್ ಇಂಜಿಮ್ನಿಯರಿಂಗ್ ಕಾಲೇಜ್, ಇದರ ಹೆಸರನ್ನು ವಿಶ್ವೇಶ್ವರಯ್ಯ ಕಾಲೇಜ್ ಅಫ್ ಇಂಜಿನಿಯರಿಂಗ್ ಎಂದು ನಾಮಕರಣಮಾಡಿದ್ದರು. ಇಂತಹ ಸುಪುತ್ರನ ಹೆಸರನ್ನು ಈಗ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಭವ್ಯ ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಇಡುವುದು ಅತ್ಯಂತ ಪ್ರಶಸ್ತ್ಯವೂ ಹಾಗೂ ಗೌರವದಾಯಕವೂ ಹೌದು.

ಅದೂ ಅಲ್ಲದೆ, ಕರ್ನಾಟಕದ ಮಣ್ಣಿನಲ್ಲೇ ಎಮ್. ವಿ ಯವರು, ಜನಿಸಿ ತಮ್ಮ ಬಾಳಿನ ಅಂತ್ಯಸಮಯವನ್ನು ಕಳೆದದ್ದು, ಎಲ್ಲರಿಗೂ ತಿಳಿದ ಸಂಗತಿ.

ಇನ್ನು ಕೇವಲ ೩ ದಿನಗಳಲ್ಲಿ ಸಾರ್ವಜನಿಕರಿಗೆ, ನಮ್ಮ ಹೊಸ ವಿಮಾನ ನಿಲ್ದಾಣದ ಬಿಡುಗಡೆಯ ಸಮಾರಂಭ ನಡೆಯಲಿದೆ. ಈಗಲಾದರೂ ನಮ್ಮ ಜನನಾಯಕರು ತಮ್ಮ ಗೌರವವನ್ನು ಸರ್ ಎಮ್. ವಿ ರವರಿಗೆ ತೋರಿಸುವುದರ ಮೂಲಕ, ಅವರು ಮೈಸೂರಿಗೆ ಮಾಡಿದೆ ಅಪಾರಸೇವೆಯನ್ನು ನೆನೆಯಲು ಅನುವುಮಾಡಿಕೊಡುವರೆಂದು ನಂಬಬೇಕಾಗಿದೆ. ದೇವರು ಸದ್ಬುದ್ಧಿಯನ್ನು ಕರುಣಿಸಲೆಂದು ಮಾತ್ರ ನಾವು ಕೇಳಿಕೊಳ್ಳಬಹುದು.

ಮಹಾರಾಷ್ಟ್ರದಲ್ಲೋ ಪಶ್ಚಿಮ ಬಂಗಾಳದಲ್ಲೋ ಆಗಿದ್ದರೆ, ಇಂತಹ ಪ್ರಮೇಯ ಬರುತ್ತಿರಲಿಲ್ಲ. ಪ್ರಚಂಡ ಭಾಷಾಪ್ರೇಮಿಗಳು ಅವರು. ಮಣ್ಣಿನಮಕ್ಕಳನ್ನು ನೆನೆದು ಗೌರವಿಸುವ ಸೌಜನ್ಯವನ್ನು ತೋರಿಸುತ್ತಲೇ ಬಂದಿದ್ದಾರೆ. ನಮ್ಮ ಜನರಿಗೆ ದೇವರು ಆ ಬುದ್ಧಿಯನ್ನು ದಯಪಾಲಿಸಲಿ.

  • ಪ್ರಚಲಿತ
~.~
  • Login or register to post comments
  • 694 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 19, 2008 - 5:22pm — prasannasp

ಉ: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ," ಡಾ. ಎಮ್. ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಏರ್ಪೋರ್ಟ್," ಎಂದು ಹೆಸರಿಡಬೇಕೆಂಬುದು ನಮ್ಮೆಲ್ಲರ ಕಳ-ಕಳಿಯ ಮನವಿ" !

prasannasp's picture

ನಿಮ್ಮ ಪ್ರಯತ್ನ ಉತ್ತಮವಾಗಿದೆ. ನನಗೂ ಇದೇ ಅಭಿಪ್ರಾಯವಿದೆ. ಸ್ವಲ್ಪ ಇದೇ ರೀತಿಯದೇ ಲೇಖನ ಬರೆದಿಟ್ಟಿದ್ದೆ. ( ಐದೇ ಸಾಲುಗಳದ್ದು Smiling ). ಮೈಸೂರಿಗೆ ಹೋದ ಕಾರಣ ಪೋಸ್ಟ್ ಮಾಡಲು ಆಗಿರಲಿಲ್ಲ.
ಸರ್ಕಾರವೇ ತಿಳಿದು ಈ ಕೆಲಸ ಮಾಡಬೇಕಿತ್ತು. ಇನ್ನೂ ಸಮಯವಿದೆ. ನಮ್ಮೆಲ್ಲರ ಬಯಕೆ ಈಡೇರುತ್ತದ್ದೆಯೇ ಕಾದು ನೋಡೋಣ.

"ಕನ್ನಡಿಗರಿಗೊಬ್ಬನೇ ಕೃಷ್ಣ:ಡಿ.ವಿ.ಜಿ::ಕನ್ನಡಕ್ಕೊಂದೇ ಭಗವದ್ಗೀತೆ:ಮಂಕುತಿಮ್ಮನ ಕಗ್ಗ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 19, 2008 - 5:24pm — prasannasp

ಉ: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ," ಡಾ. ಎಮ್. ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಏರ್ಪೋರ್ಟ್," ಎಂದು ಹೆಸರಿಡಬೇಕೆಂಬುದು ನಮ್ಮೆಲ್ಲರ ಕಳ-ಕಳಿಯ ಮನವಿ" !

prasannasp's picture

ನಿಮ್ಮ ಪ್ರಯತ್ನ ಉತ್ತಮವಾಗಿದೆ. ನನಗೂ ಇದೇ ಅಭಿಪ್ರಾಯವಿದೆ. ಸ್ವಲ್ಪ ಇದೇ ರೀತಿಯದೇ ಲೇಖನ ಬರೆದಿಟ್ಟಿದ್ದೆ. ( ಐದೇ ಸಾಲುಗಳದ್ದು Smiling ). ಮೈಸೂರಿಗೆ ಹೋದ ಕಾರಣ ಪೋಸ್ಟ್ ಮಾಡಲು ಆಗಿರಲಿಲ್ಲ.
ಸರ್ಕಾರವೇ ತಿಳಿದು ಈ ಕೆಲಸ ಮಾಡಬೇಕಿತ್ತು. ಇನ್ನೂ ಸಮಯವಿದೆ. ನಮ್ಮೆಲ್ಲರ ಬಯಕೆ ಈಡೇರುತ್ತದೆಯೇ ಕಾದು ನೋಡೋಣ.

"ಕನ್ನಡಿಗರಿಗೊಬ್ಬನೇ ಕೃಷ್ಣ:ಡಿ.ವಿ.ಜಿ::ಕನ್ನಡಕ್ಕೊಂದೇ ಭಗವದ್ಗೀತೆ:ಮಂಕುತಿಮ್ಮನ ಕಗ್ಗ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 19, 2008 - 5:28pm — prasannasp

ಉ: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ," ಡಾ. ಎಮ್. ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಏರ್ಪೋರ್ಟ್," ಎಂದು ಹೆಸರಿಡಬೇಕೆಂಬುದು ನಮ್ಮೆಲ್ಲರ ಕಳ-ಕಳಿಯ ಮನವಿ" !

prasannasp's picture

ಎರಡೆರಡು ಬಾರಿ ಹೇಗೆ ಪ್ರತಿಕ್ರಿಯೆ ಬಂದಿತೋ ಗೊತ್ತಾಗಲಿಲ್ಲ Smiling . ಮಧ್ಯೆ ಒಮ್ಮೆ ಪೂರ್ತಿ ಖಾಲಿ ಪುಟ ತೋರಿಸುತ್ತಿತ್ತು.

"ಕನ್ನಡಿಗರಿಗೊಬ್ಬನೇ ಕೃಷ್ಣ:ಡಿ.ವಿ.ಜಿ::ಕನ್ನಡಕ್ಕೊಂದೇ ಭಗವದ್ಗೀತೆ:ಮಂಕುತಿಮ್ಮನ ಕಗ್ಗ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 19, 2008 - 6:06pm — venkatesh

ಉ: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ," ಡಾ. ಎಮ್. ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಏರ್ಪೋರ್ಟ್," ಎಂದು ಹೆಸರಿಡಬೇಕೆಂಬುದು ನಮ್ಮೆಲ್ಲರ ಕಳ-ಕಳಿಯ ಮನವಿ" !

venkatesh's picture

ಒಮ್ಮೊಮ್ಮೆ ಇಂಟರ್ ನೆಟ್ ಸ್ವಲ್ಪ ನಿಧಾನವಾದಾಗ ನಾವು ಎರಡು ಮೂರುಬಾರಿ ಮೌಸನ್ನು ಕ್ಲಿಕ್ಕಿಸಿದಾಗ, ಹೀಗೆ ಪ್ರತಿಕ್ರಿಯ ಮೂಡುತ್ತದೆ. ನನಗೆ ಬೇಕಾದಷ್ಟು ಬಾರಿ ಹೀಗಾಗಿದೆ.

ವೆಂ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 20, 2008 - 7:36pm — prasannasp

ಉ: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ," ಡಾ. ಎಮ್. ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಏರ್ಪೋರ್ಟ್," ಎಂದು ಹೆಸರಿಡಬೇಕೆಂಬುದು ನಮ್ಮೆಲ್ಲರ ಕಳ-ಕಳಿಯ ಮನವಿ" !

prasannasp's picture

ಇಂದಿನ ಪತ್ರಿಕೆಗಳಲ್ಲಿ ನೋಡಿ, ಕರ್ನಾಟಕ ರಕ್ಷಣಾ ವೇದಿಕೆಯವರು ಬೆಂಗಳೂರು ಅಂ. ವಿಮಾನ ನಿಲ್ದಾಣಕ್ಕೆ "ಕೆಂಪೇಗೌಡರ" ಹೆಸರನ್ನು ಇಡಬೇಕೆಂದು ನಾಳೆ ಬೃಹತ್ ರಾಲಿ (rally) ಹಮ್ಮಿಕೊಂಡಿದ್ದಾರೆ. ಅದರ ಬಗ್ಗೆ ನಿಮಗೇನನ್ನಿಸುತ್ತದೆ?

"ಕನ್ನಡಿಗರಿಗೊಬ್ಬನೇ ಕೃಷ್ಣ:ಡಿ.ವಿ.ಜಿ::ಕನ್ನಡಕ್ಕೊಂದೇ ಭಗವದ್ಗೀತೆ:ಮಂಕುತಿಮ್ಮನ ಕಗ್ಗ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟ.
  • ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
  • ಬ್ರಾಡ್‌ಬ್ಯಾಂಡ್ v/s ವೈರ್ ಲೆಸ್ ಇಂಟರ್ ನೆಟ್ ಯಾವುದು ಉತ್ತಮ
  • "ಮೈಸೂರ್ ಅಸೋಸಿಯೇಷನ್ ಬಂಗಾರ ಹಬ್ಬದ ದತ್ತಿ ಉಪನ್ಯಾಸ," ಮೈಸೂರ್ ಅಸೋಸಿಯೇಷನ್ ಮುಂಬೈನಲ್ಲಿ !
  • UMC - ಸಂವಿಧಾನದ-ಕರಡು-ಪ್ರತಿ ತಯಾರಕ, ಮಾಜೀ ಅಮೆರಿಕದ ಅಧ್ಯಕ್ಷ, ಥಾಮಸ್ ಜೆಫರ್ಸನ್ ರವರ ಕನಸಿನ ಕೂಸು !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • Atlantadalli gaade gaurajji
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ನಮ್ಮ ಫೀಲ್ಡ್...ನಮ್ಮ ಕೆಲಸ..ನಮ್ಮ ದೇಶ ಭಾರತ
    October 7, 2008 - 12:57pm
  • harshab
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 7, 2008 - 12:52pm
  • Shivakumar.Revadi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 7, 2008 - 12:44pm
  • anil.ramesh
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:44pm
  • savithasr
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:30pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:29pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:29pm
  • ASHOKKUMAR
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:25pm
  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 7, 2008 - 12:18pm
  • savithasr
    ಉ: ಕಳೆದ ನೆನೆಪುಗಳು
    October 7, 2008 - 11:44am
ಇನ್ನಷ್ಟು
ಈಗಿನಂತೆ 17 ಸದಸ್ಯರು ಮತ್ತು 170 ಅತಿಥಿಗಳು ಆನ್ಲೈನ್ ಇರುವರು.


ನುಡಿಯೊಳು ಹೊಳೆವುದು ನಾಡಿನ ನಡವಳಿ.
ನುಡಿಯೊಳು ಕ೦ಪಿಡುವುದು ಬದುಕು
ನುಡಿಯಿರದವನಿಗೆ ಇಲ್ಲವು ನಾಡೂ
ನುಡಿಯಲಿ ಸಲ್ಲನದಾವುದಕೂ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator