ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಹೃದಯದ ತುಂಬ ಅದೇ ಬಿಂಬ !

May 26, 2008 - 10:00am — snehasuggi

ರಾತ್ರಿ, ಕನಸಿನಲ್ಲಿ ದಂತದಂಥ,
ಬೆಳದಿಂಗಳ ಬಾಲೆಯ ಕಂಡೆ.

ಮುಂಜಾನೆ ಎದ್ದು ಹೊರಗೆ ಸಾಗಿ,
ಸಂಭ್ರಮದ ಹಕ್ಕಿಯ ಕಂಡೆ.

ಆಗಸಕೆ ಇಟ್ಟ ಕುಂಕುಮದಂತ,
ಅರುಣೋದಯವ ಕಂಡೆ.

ಬೆಳಗಿನ ಅಂದ ಚೆಂದ ಆನಂದದ,
ಮೃಗಪಕ್ಷಿಗಳ ನಾ ಕಂಡೆ.

ಮೂಡುವ ರವಿಯ ನೋಡಿ ಕವನ ಬರೆಯುವ,
ಕವಿಯ ಕಂಡೆ, ಬೆರಗುಗೊಂಡೆ !

ಈ ಪರಿಸರದ ಸಂಭ್ರಮದ ಸನ್ನಿವೇಶವ,
ಕಂಡು ನಾ ಮನಸೋತೆ, ಮಾರುಹೋದೆ !

ಬಾಡಿದ ಬಳ್ಳಿಯಂತೆ ಕವಿಯು ಜ್ಙಾನವಿಲ್ಲದೆ
ನೆಲಕೆ ಒರಗಿದನು.

ಇದ ನೋಡಿದ ನಾನು ಆಸ್ವತ್ರೆಗೆ,
ಕವಿಯನ್ನು ಕರೆದ್ಯೊದೆನು.

ಆತನ ಜೊತೆಯಲ್ಲಿ ನಾನು ಸಹ "ಎಕ್ಸರೆ" ತೆಗಿಸಿದೆನು.

ಕವಿಯ ಎಕ್ಸರೆಯನ್ನು ವೀಕ್ಷಿಸಿದಾಗ ಸುಂದರ,
ಕವಿ ಹೃದಯದ ಕವನವ ಕಂಡೆ.

ನನ್ನ ಎಕ್ಸರೆಯನ್ನು ಸ್ವಯಂ ವೀಕ್ಷಿಸುವಾಗ ಬೆಳಗಿನ
ಎಲ್ಲಾ ಸವಿಅನುಭವ ಕಾಣುವೆ ಎಂದುಕೊಂಡೆ.

ಆದರೆ,

"ಅಲ್ಲಿ ಕಂಡದ್ದು ಬೆಳದಿಂಗಳ ಬಾಲೆಯ ಬಿಂಬ,
ಅದೇ ತುಂಬಿತ್ತು ನನ್ನ ಹೃದಯದ ತುಂಬ !

...........................ಅದೇ ತುಂಬಿತ್ತು ನನ್ನ ಹೃದಯದ ತುಂಬ !"

ಸ್ನೇಹದಿಂದ
ಗಣೇಶ್ ಪುರುಷೋತ್ತಮ

  • ಕಾವ್ಯ ಮತ್ತು ಕವನ
~.~
  • Login or register to post comments
  • 151 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನವರಿಕೆಯೊಳು ಕಂಡೆ ಕಳವಳವ..!!
  • ಮಣ್ಣನು ತಿನ್ನಲು ಬೇಡವೋ
  • ಓ ಹೊಂಗಿರಣವೇ ಬಾ !
  • ಮಳೆಬರುವ ತುಸು ಮುಂಚೆ
  • ನನ್ನ ಭಾಗ್ಯ
Syndicate content

ಲೇಖಕರು

snehasuggi's picture

ಪೂರ್ಣ ಹೆಸರು
Ganesh Purushothama

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ
  • ಒಂದು ಕಲಿತವನಿಗೆ ಇನ್ನೊಂದು ಸುಲಭ
  • ಶಬ್ದಗಳ ಮೋಡಿಗಾರ- ಜಯಂತ ಕಾಯ್ಕಿಣಿ
  • ’ಸ್ಯಾನ್ ಬಾರ್ನ್ ಸಸ್ಯ-ಪರಿಕ್ಷಣಾಹೊಲ’
  • ಮಹಾತ್ಮ ಗಾಂಧೀಜಿಯವರ ಮಾಹಿತಿಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
  • hamsanandi
    ಉ: ಪತನದ ಕತೆ
    October 10, 2008 - 9:52pm
  • omshivaprakash
    ಉ: ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
    October 10, 2008 - 9:30pm
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 9:27pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 64 ಅತಿಥಿಗಳು ಆನ್ಲೈನ್ ಇರುವರು.


ಆಡದೆಲೆ ಕೊಡುವವನು ರೂಢಿಯೊಳಗುತ್ತಮನು
ಆಡಿ ಕೊಡುವವ ಮಧ್ಯಮನು
ಅಧಮ ತಾನಾಡಿ ಕೊಡದವನು ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator