ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಲವ್ ಅಂದ್ರೆ?

June 9, 2008 - 11:17am — subin

ನಿನ್ನ ಜೊತೆ ಹೋಗುವ ಪಯಣ
ದೂರಾಗದ ತೀರದ ನದಿಯಂತೆ
ಬಾನನ್ನು ಅಪ್ಪಿಕೊಳ್ಳುವ
ಕಾಮನ ಬಿಲ್ಲಿನ ನೀಳದಂತೆ
ಬಾಗುವ ಮನವ ಹೊತ್ತು ಹೀಗಾದೆ

ಪ್ರೀತಿಯಲ್ಲಿ ಬಿದ್ದರೂ ಗಾಯವಿಲ್ಲದೆ ಚೂರಾದೆ
ವ್ಯವಹಾರ ಜ್ಞಾನದ ಪ್ರೀತಿಯ ತೋರಿಸಿ
ಗಿಡದಂತೆ ಆಸೆ ಹೆಮ್ಮರವಾಗಿದೆ

ಪಾಠ ಪುಸ್ತಕದಲ್ಲೂ ಕಲಿತಿಲ್ಲ
ಯಾರು ಇದ್ದನ್ನು ಕಳಿಸಿಲ್ಲ
ಪ್ರೀತಿ ಹೀಗೆ ಹುಟ್ಟಿ ನಿಂತಿದೆ
ಮನದಲ್ಲಿ ನೆರಳಾಗಿ ಮುಳುಗಿದೆ

ದೂರ ಹುಡುಕಿ ಹೋದ ಮೇಘ
ಕಳೆದು ಹೋದ ನೋಡದ ಸುಖ
ವಿರಹದ ಅನುಬವ
ಇದೆ ನೂತನ ಬಾಳಿನ ಉದ್ಬವ

- ಇಂತಿ ನಿನ್ನ ಪ್ರೀತಿಯ, ಸುಬ್ಬಿ

  • ಕಾವ್ಯ ಮತ್ತು ಕವನ
~.~
  • Login or register to post comments
  • 187 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಏಕೆ?
  • ನನ್ನ ಹಂಬಲ
  • ನಿಮ್ಮ ನೆಚ್ಚಿನ ಓಲೆಯ ಕೊನೆಯ ಸಾಲು...? ಇಂತಿ ನಿನ್ನ ಪ್ರೀತಿಯ.. etc
  • ಸದಾ ನಿನ್ನ ಜೊತೆ
  • ಮನದಲ್ಲಿ ..ಮುಡುವಂತ ಸಾಲೇ ಸಾಲು ..
Syndicate content

ಲೇಖಕರು

subin's picture

ಪೂರ್ಣ ಹೆಸರು
ಸುಬಿನ್ ಬಾಲಕೃಷ್ಣನ್

ಪರಿಚಯ

ಒಟ್ಟಿನಲ್ಲಿ ಹೇಳುವುದಾದರೆ ....ನಾನು ಸರಳ ಮನುಷ್ಯ. ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ, ಪ್ರೀತಿಸಿದ್ದು ಒಬ್ಬಳನ್ನ ಹೃದಯದಲ್ಲಿ ಅವಳ ಮರೆಯಲಾಗದ ನೆನಪು ಮಾತ್ರ .

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
  • ಕಾರಂತರ ಜೀವಂತ ಪಾತ್ರಗಳು ೧೩ (೨)
  • ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
  • LTTE ಭಯೋತ್ಪಾದಕ ಸಂಘಟನೆಯಲ್ಲವೇ?
  • ಚಂದ್ರಮೌಳೇಶ್ವರ ದೇವಾಲಯ - ಹುಬ್ಬಳ್ಳಿ
  • ಗು೦ಡ ಮತ್ತು ಕತ್ತೆ!!!!!
  • ಕಾರಂತರ ಜೀವಂತ ಪಾತ್ರಗಳು ೧೩ (೧)

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 7:48am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 130 ಅತಿಥಿಗಳು ಆನ್ಲೈನ್ ಇರುವರು.


ಕೆಟ್ಟ ಸಾಹಿತ್ಯವು ಒಂದು ರೀತಿಯ ದೇಶ ದ್ರೋಹ.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator