ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಜಿ ಟಿ ನಾರಾಯಣರಾವ್ ಇನ್ನಿಲ್ಲ

June 27, 2008 - 8:40am — ismail

ಕನ್ನಡ ವಿಜ್ಞಾನ ಸಾಹಿತ್ಯದ ಪ್ರವರ್ತಕರಲ್ಲಿ ಒಬ್ಬರಾದ ಜಿ. ಟಿ ನಾರಾಯಣರಾವ್ ಇನ್ನಿಲ್ಲ. ಇಂದು (೨೭ ಜೂನ್ ೨೦೦೮ ಶುಕ್ರವಾರ) ಬೆಳಿಗ್ಗೆ ಏಳುಗಂಟೆಯ ವೇಳೆಗೆ ನಿಧನರಾದರೆಂದು ಕುಟುಂಬದವರು ತಿಳಿಸಿದ್ದಾರೆ.

~

  • ಮಾಹಿತಿ ಫಲಕ
~.~
  • Login or register to post comments
  • 612 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 27, 2008 - 9:43am — shylaswamy

ಉ: ಜಿ ಟಿ ನಾರಾಯಣರಾವ್ ಇನ್ನಿಲ್ಲ

shylaswamy's picture

ಆಘಾತದ ಸುದ್ದಿ. ಕನ್ನಡ ವಿಜ್ಞಾನ ಸಾಹಿತ್ಯದ ಪ್ರಪಂಚಕ್ಕೆ ಮತ್ತು ಜನತೆಗೆ ಎಂತಹಾ ನಷ್ಟ. ಸಂಪದದಲ್ಲಿ ಅವರ ಸಂದರ್ಶನ ಎಷ್ಟು ಸಲ ಕೇಳಿ ದಣಿದೆನೋ ನಾನು. ನಿಜವಾಗಿಯು ನಮಗೆ ಇದು ತುಂಬಲಾಗದ ನಷ್ಟವೇ.
ಶೈಲಾಸ್ವಾಮಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 27, 2008 - 9:51am — hamsanandi

ಉ: ಜಿ ಟಿ ನಾರಾಯಣರಾವ್ ಇನ್ನಿಲ್ಲ

hamsanandi's picture

ಬಲು ಬೇಸರದ ಸಂಗತಿ.
ಜಿಟಿ ನಾರಾಯಣ ರಾವ್ ಅವರ ಒಡನೆ ಮೂರು ನಾಕು ದಿನ ಒಡನಾಡುವ ಸಂದರ್ಭ ನನಗೆ ದೊರೆತಿತ್ತು. ಅವರು ನನ್ನ ಮೇಲೆ ಮರೆಯಲಾರದ ಪರಿಣಾಮ ಬೀರಿದ್ದರು.

-ಹಂಸಾನಂದಿ
ಪುರಂದರ ದಾಸರ ರಚನೆಗಳಿಗಾಗಿ ಇಲ್ಲಿ ಚಿಟಕಿಸಿ :- http://purandara.wordpress.com/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 27, 2008 - 10:13am — cmariejoseph

ಉ: ಜಿ ಟಿ ನಾರಾಯಣರಾವ್ ಇನ್ನಿಲ್ಲ

cmariejoseph's picture

ಸಂಪ್ರದಾಯವಾದಿಗಳು ಎಷ್ಟೇ ಹೊಡಕೊಂಡ್ರೂ ಇವರು ವಿಜ್ಣಾನದ ಸತ್ಯಗಳನ್ನು ನಿರ್ಭಿಢೆಯಿಂದ ಪ್ರತಿಪಾದಿಸುತ್ತಿದ್ದರು.

ಪ್ರೀತಿಯಿಂದ
ಸಿ ಮರಿಜೋಸೆಫ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 27, 2008 - 2:24pm — csomsekraiah

ಉ: ಜಿ ಟಿ ನಾರಾಯಣರಾವ್ ಇನ್ನಿಲ್ಲ

csomsekraiah's picture

ಕನ್ನಡ ವಿಜ್ಞಾನ ಸಾಹಿತ್ಯದ ಇನ್ನೊಂದು ಕೊಂಡಿ ಕಳಚಿತು , ಅದರಲ್ಲೂ ಖಗೋಳ ವಿಜ್ಞಾನದ ವಿಭಾಗಕ್ಕೆ ಹೆಚ್ಚು ನಷ್ಟ . ಹೊಸ ಹೊಸ ಪ್ರತಿಭೆಗಳು ಅರಳಿ , ಆಗುತ್ತಿರುವ ನಷ್ಟವನ್ನು ಬೇಗನೆ ತುಂಬುತ್ತಾ ಬರಲಿ . ಕನ್ನಡ ಸಾರಸ್ವತ ಜಗತ್ತು ಚಿರಾಯುವಾಗಿರಲಿ .

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 27, 2008 - 9:16pm — yuvapremi

ಉ: ಜಿ ಟಿ ನಾರಾಯಣರಾವ್ ಇನ್ನಿಲ್ಲ

yuvapremi's picture

ದೇವರು ಇವರ ಆತ್ಮಕ್ಕೆ ಶಾಂತಿ ನೀಡಲೆಂದು ಕೋರುವೆ...!! Sad

-ಯುವಪ್ರೇಮಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 27, 2008 - 10:15pm — Sunil Jayaprakash

ಉ: ಜಿ ಟಿ ನಾರಾಯಣರಾವ್ ಇನ್ನಿಲ್ಲ

Sunil Jayaprakash's picture

ಛೇ, ನನ್ನದು ಎಂಥ ಸೋಗಲಾಡಿತನ ಅನ್ನಿಸ್ತಾ ಇದೆ. ಹೇಸಿಗೆಯಾಗುತ್ತಿದೆ. ಕನ್ನಡದ ಒಬ್ಬರು ಲೇಖಕರು ಮರೆಯಾದ ಕ್ಷಣದಲ್ಲಿ, ಬೇರೆ ಯಾವ್ದೋ ಕೆಲಸಕ್ಕೆ ಬಾರದ ಚರ್ಚೆಗಳಲ್ಲಿ ಮಾತಾಡ್ತಾ ಇದ್ದೀನಿ Sad

ಜಿ.ಟಿ.ನಾರಾಯಣ ರಾಯರ ಲೇಖನಗಳನ್ನು ಓದಿ, ಎಲ್ಲರಿಗೂ ಅದರಿಂದ ಸ್ಫೂರ್ತಿ ಸಿಗುವಂತಾಗಲಿ ಎಂದು ಆಶಿಸುತ್ತೇನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 27, 2008 - 11:18pm — venkatesh

ಉ: ಜಿ ಟಿ ನಾರಾಯಣರಾವ್ ಇನ್ನಿಲ್ಲ

venkatesh's picture

ಹಿರಿಯ ಚೇತನ, ತೇನೆ.ನಮ್ಮನ್ನು ಅಗಲಿದ್ದಾರೆ. ಅವರ ಸ್ಪಷ್ಟ ನಿಲವುಗಳನ್ನು ನಾವು ಪಾಡ್ಕ್ಯಾಸ್ಟ್ ನಲ್ಲಿ ಕೇಳಿದ್ದೆವು.
ಅವರ ಆತ್ಮಕ್ಕೆ ಶಾಂತಿ ಕೋರುತ್ತ್ತೇನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸ್ಮರಣೆ: ಜಿ ಟಿ ಎನ್
  • ಲಾಲ್ ಬಾಗ್
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • ಏಕೆ ಹೀಗೆ ಮಾಡಿದೆ ನೀನು?
  • "ಕಲಾ-ಪದ" - ದೃಶ್ಯಮಾಧ್ಯಮದ ವೇದಿಕೆ
Syndicate content

ಲೇಖಕರು

ismail's picture

ಪೂರ್ಣ ಹೆಸರು
ismail

ಪರಿಚಯ

ವೃತ್ತಿಯಲ್ಲಿ ಪತ್ರಕರ್ತ. ಈ ವೃತ್ತಿಗೆ ಸಹಜವಾಗಿರುವಂತೆ ಜಗತ್ತಿನಲ್ಲ ಎಲ್ಲ ವಿಷಯಗಳ ಬಗ್ಗೆಯೂ ಆಸಕ್ತಿ ಇದೆ. ಭಾಷಾ ವಿಜ್ಞಾನ ಮತ್ತು ಅರ್ಥಶಾಸ್ತ್ರ ಮೆಚ್ಚಿನ ವಿಷಯಗಳು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ
  • Google Chrome ಮತ್ತು Java Applet
  • ಗೂಗಲ್ ಕ್ರೋಮ್ ಕ್ರಾಶ್ ಆಯ್ತಂತೆ
  • ಗೂಗಲ್ ಕ್ರೋಮ್ ಎಷ್ಟು ಸುರಕ್ಷಿತ?
  • Splendours of Royal Mysore
  • A Bicycle in Bettalli - ಕುವೆಂಪುರವರ ಮಲೆಗಳಲ್ಲಿ ಮದುಮಗಳು ಕಾದಂಬರಿಯಿಂದ ಆಯ್ದ ಭಾಗದ ಇಂಗ್ಲಿಶ್ ಅನುವಾದ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಹುಡುಗಿಯಿಂದ ಆಯ್ತು
    September 5, 2008 - 10:59am
  • srinivasps
    ಉ: ಹುಡುಗಿಯಿಂದ ಆಯ್ತು
    September 5, 2008 - 10:58am
  • mahesha
    ಉ: ಹುಡುಗಿಯಿಂದ ಆಯ್ತು
    September 5, 2008 - 10:57am
  • mahesha
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 10:56am
  • mahesha
    ಉ: "ಶಂಖದಿಂದ ಬಂದರೆ ತೀರ್ಥ..."
    September 5, 2008 - 10:53am
  • ಸಂಗನಗೌಡ
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 10:06am
  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 92 ಅತಿಥಿಗಳು ಆನ್ಲೈನ್ ಇರುವರು.


"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator