ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

ದೇವಸ್ಥಾನವನ್ನು ಬಚ್ಚಲುಮನೆ ಮಾಡೋದು ಹೀಗೆ

June 28, 2008 - 11:00am — agilenag
ಹಾಳು ಬಿದ್ದಿದ್ದ ಬೆಳವಾಡಿ ಶ್ರೀ ಉದ್ಭವ ಕಲ್ಲೇಶ್ವರ ದೇವಸ್ಥಾನ

ದೇವಸ್ಥಾನವನ್ನು ಬಚ್ಚಲುಮನೆ ಮಾಡೋದು ಹೇಗೆ ಎಂಬ ಪ್ರಬಂಧವನ್ನು ಓದಿ ಮನಸ್ಸಿಗೆ ಬಹಳ ನೋವಾಯಿತು. ನಮ್ಮವರೇ ಹಾಗೆ. ದೇವರ ಕೆಲಸ ಎಂದರೆ ಸರಕಾರದ ಕೆಲಸದಂತೆ ಮಾಡಿದರೂ ಆಯಿತು ಬಿಟ್ಟರೂ ಆಯಿತು. ದೇವಸ್ಥಾನವೆಂದರೆ ಬೀಚಿಯವರು ಹೇಳಿರುವಂತೆ ಊರ ಮುಂದಿನ ಇಸ್ಪೀಟ್ ಆಡುವ ಜಾಗವೆಂದೇ ಅರ್ಥ.
ಚಿಕ್ಕಮಗಳೂರು ಜಿಲ್ಲೆ/ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಹಾಳು ಬಿದ್ದು ಹೋಗಿದ್ದ ಶ್ರೀ ಉದ್ಭವ ಕಲ್ಲೇಶ್ವರ ದೇವಸ್ಥಾನವನ್ನು ನಮ್ಮ ಕುಟುಂಬದವರೆಲ್ಲರೂ ಸೇರಿ ಹಣ ಹೊಂದಿಸಿ, ಜೊತೆಗೆ ಭಕ್ತಾದಿಗಳಿಂದಲೂ ಹಣ ಸಂಗ್ರಹಿಸಿ ಉತ್ತಮ ರೀತಿಯಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಸಿದೆವು. ಬಂದ ಭಕ್ತಾದಿಗಳೆಲ್ಲಾ ಹೊಗಳಿದ್ದೇ ಹೊಗಳಿದ್ದು. ನೀವು ಉತ್ತಮ ಕಾರ್ಯ ನಡೆಸಿದ್ದೀರಿ, ಇನ್ನು ನಾವುಗಳು ಅದರ ಉಸ್ತುವಾರಿ, ಜೋಪಾನಗಾರಿಕೆ ಮಾಡಿಕೊಳ್ಳುತ್ತೇವೆಂದು ಊರಿನವರು ಬರವಸೆ ನೀಡಿದರು. ಆದರೆ ಈಗ ಆಗುತ್ತಿರುವುದೇನು? ಪುನಃ ಯಾರಿಗೂ ಬೇಡದ ಅನಾಥ ಮಗುವಾಗಿದ್ದಾನೆ ಶ್ರೀ ಕಲ್ಲೇಶ್ವರಸ್ವಾಮಿ. ದೇವಸ್ಥಾನಕ್ಕೆ ಹಳೆಯ ಕಳೆ (ಕೊಳೆ?) ಪುನಃ ಬರುತ್ತಿದೆ. ಕಾರಣ ಒಂದೇ . . . ಆ ದೇವಸ್ಥಾನದಿಂದ ಅರ್ಚಕರಿಗಾಗಲಿ ಸ್ಥಳೀಯ ಭಕ್ತರಿಗಾಗಲೀ ಯಾವುದೇ ರೀತಿಯ ಹಣ ಹರಿವು ಇರುವುದಿಲ್ಲ. ಕೇವಲ ಭಕ್ತಿಯೊಂದೇ. ಕರ್ನಾಟಕ ಸರಕಾರದ ಮುಜರಾಯಿ ಇಲಾಖೆಯ ಸುಫರ್ದಿನಲ್ಲಿರುವ ಈ ದೇವಸ್ಥಾನವನ್ನು ಹೊಕ್ಕ ಅಧಿಕಾರಿಗಳು ಈ ಶತಮಾನದಲ್ಲಿ ಇಲ್ಲವೆಂದೇ ನನ್ನ ಭಾವನೆ.

  • ಚುಟುಕು ಬರಹ
~.~
  • Login or register to post comments
  • 156 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಳವಾಡಿಯ ಶ್ರೀ ಕಲ್ಲೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ನಂತರದ ಚಿತ್ರ
  • ಹಾಳು ಬಿದ್ದಿದ್ದ ಬೆಳವಾಡಿ ಶ್ರೀ ಉದ್ಭವ ಕಲ್ಲೇಶ್ವರ ದೇವಸ್ಥಾನ
  • ಶಿವರಾತ್ರಿ
  • ಬೆಳವಾಡಿ ಶ್ರೀ ಉದ್ಭವ ಕಲ್ಲೇಶ್ವರಸ್ವಾಮಿ
  • ದೇವಸ್ಥಾನವನ್ನು ಬಚ್ಚಲುಮನೆ ಮಾಡೋದು ಹೇಗೆ ?
Syndicate content

ಲೇಖಕರು

agilenag's picture

ಪೂರ್ಣ ಹೆಸರು
A.V. Nagaraju

ಪರಿಚಯ

I am a retired (VRS) Bank Officer. I have a flair for writing in Kannada as well as English.

Recently, I along with the help of my family members released a book on Family Tree of our family, commencing from 1700 AD. The book was acclaimed by many well known historians and writers like Prof. Suryanatha Kamath, Horeyala Doreswamy and Babu Krishnamurthy. Late Mathighatta Krishnamurthy who has given foreword to the book has called it as a unique contribution to Kannada literary world.

Another achievement is renovation of a 1200 year old Udbhava Kalleshwara Temple at Belavadi, Chikkamagalur Dist, Karnataka and that too was appreciated many luminaries like Sri Gowrishankar, Administrator, Shringeri Sharada and the like.

I am working presently on the Editorial Board of GEJJEHEJJE Monthly Theatre Magazine.

I also undertake translation of legal, technical and literary works from Kannada to English and vice-versa.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಕಾಡುಕೋಳಿಯ ಜಾಡು ಹಿಡಿದು...
  • ಅನ್ ಸೈಕ್ಲೋಪೀಡಿಯಾ - (ವಿಷಯ)ಮುಕ್ತ ವಿಶ್ವಕೋಶ
  • ಕೋಸಿ-ಬಿಹಾರದ ಕಣ್ಣೀರು
  • ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
  • ಬೂದಿಕೋಟೆ
  • ಅಬ್ಬ, ರಾಷ್ತ್ರಕ್ಕೇ ಅವಮಾನ!
  • ತಕ್ಕಮಟ್ಟಿಗೆ ವಿಕಿಪೀಡಿಯಾದ ಒಂದು ವಿಸ್ತೃತ ಪರಿಚಯ

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:02pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:01pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

— ಜೇನ್ ಫೊಂಡಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator