ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ

July 2, 2008 - 1:39pm — sreekrishna

ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
"ಕಸ್ತೂರಿ ವಾಹಿನಿ"- ಕನ್ನಡಿಗರ ಹೆಮ್ಮೆಯ ಪ್ರತೀಕ. ಪ್ರಥಮ ಬಾರಿಗೆ "ಕಸ್ತೂರಿ ವಾಹಿನಿಯಲ್ಲಿ" ಮಕ್ಕಳಿಗಾಗಿ ಸಪ್ತಸ್ವರವೆಂಬ ಹಾಡಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದು ಸಪ್ತಸ್ವರದ ಎರಡನೇ ಭಾಗವಾಗಿದ್ದು ಈ ಕಾರ್ಯಕ್ರಮವು ಜುಲೈ ತಿಂಗಳ -೦೭, ಸೋಮವಾರದಿಂದ ಬುಧವಾರ ೮:೩೦ ರಿಂದ ೯:೩೦ವರೆಗೆ ಪ್ರಸಾರವಾಗಲಿದೆ. ಸಪ್ತಸ್ವರ ಭಾಗ-೧ ರಾಜ್ಯಾದ್ಯಂತ ಲಕ್ಷಾಂತರ ಜನರ ಮನ ಸೂರೆಗೊಂಡಿದೆ. ೭ರಿಂದ ೧೪ ವರುಷದ ಮಕ್ಕಳು ಕಾರ್ಯಕ್ರಮದಲ್ಲಿಭಾಗವಹಿಸಲ್ಲಿದ್ದಾರೆ. ಸೋಮವಾರ ಕೇವಲ ಮಕ್ಕಳಿಗೆ ಹಾಡಲು ಅವಕಾಶ ಮಾಡಿಕೊಡಲಾಗುವುದು. ಮಂಗಳವಾರ ಮತ್ತುಬುಧವಾರ ಮಕ್ಕಳಿಗೆ ಅಗ್ನಿಪರೀಕ್ಷೆ ಮುಖಾಂತರ ಇಬ್ಬರನ್ನು ಕಾರ್ಯಕ್ರಮದಿಂದ ಹೊರಹಾಕಲಾಗುವುದು.
ಈ ಕಾರ್ಯಕ್ರಮವು ಹಳೆಯ ಮತ್ತು ಹೊಸ ಗೀತೆಗಳ ಮಿಶ್ರಣವಾಗಿರುವುದು ಒಂದು ವಿಶೇಷ. ಈ ಕಾರ್ಯಕ್ರಮವು ಒಟ್ಟು ೫೧ ಕಂತುಗಳಲ್ಲಿ ಪ್ರಸಾರವಾಗಲಿದೆ. ಜುಲೈ ೭ರಿಂದ ಆರಂಭವಾಗುವ ಸಪ್ತಸ್ವರ-೨ ನವೆಂಬರ್ ತಿಂಗಳಲ್ಲಿ ಅಂತ್ಯವಾಗುವುದು. ಹಂತ ಹಂತವಾಗಿ ಚಲಿಸುವ ಈ ಕಾರ್ಯಕ್ರಮದಲ್ಲಿ ಎರಡು ಪುಟ್ಟ ಪ್ರತಿಭೆಗಳು ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಲಿರುವರು.
ಇವರನ್ನು ಒಂದು ದೊಡ್ಡ ವೇದಿಕೆಯಲ್ಲಿ, ಜನರ ಎದುರೇ ವಿಜಯಶಾಲಿಗಳನ್ನಾಗಿ ಘೋಷಿಸಲಾಗುವುದು. ಈ ಕಾರ್ಯಕ್ರಮದ ನಿರೂಪಣೆಯನ್ನು ಖ್ಯಾತ ಗಾಯಕಿ ಶ್ರೀಮತಿ ಸುಪ್ರಿಯಾ ಆಚಾರ್ಯ ನಿರ್ವಹಿಸುವರು. ತೀರ್ಪುಗಾರರಾಗಿ ಶ್ರೀಮತಿ ಬಿ.ಕೆ. ಸುಮಿತ್ರ, ಶ್ರೀಮತಿ ಚಂದ್ರಿಕಾ ಗುರುರಾಜ್ ಹಾಗೂ ಶ್ರೀ ರಾಮ್‌ಪ್ರಸಾದ್ ಭಾಗವಹಿಸುವರು. ಮಕ್ಕಳಿಗೆ ಗುರುಗಳಾಗಿ ಶ್ರೀಮತಿ ಕಸ್ತೂರಿ ಶಂಕರ್ ಹಾಗೂ ಶ್ರೀ ಶಂಕರ್ ಶ್ಯಾನ್‌ಬೋಗ್ ತಮ್ಮ ಪ್ರತಿಭೆಯನ್ನು ಮಕ್ಕಳಿಗೆ ಧಾರೆಯೆರೆಯುವರು.
ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
ಕಸ್ತೂರಿ ವಾಹಿನಿ- ಕನ್ನಡಿಗರ ಹೆಮ್ಮೆಯ ಪ್ರತೀಕ. ಪ್ರಥಮ ಬಾರಿಗೆ ಕಸ್ತೂರಿ ವಾಹಿನಿಯಲ್ಲಿ ಮಕ್ಕಳಿಗಾಗಿ ಸಪ್ತಸ್ವರವೆಂಬ ಹಾಡಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದು ಸಪ್ತಸ್ವರದ ಎರಡನೇ ಭಾಗವಾಗಿದ್ದು ಈ ಕಾರ್ಯಕ್ರಮವು ಜುಲೈ ತಿಂಗಳ -೦೭, ಸೋಮವಾರದಿಂದ ಬುಧವಾರ ೮:೩೦ ರಿಂದ ೯:೩೦ವರೆಗೆ ಪ್ರಸಾರವಾಗಲಿದೆ. ಸಪ್ತಸ್ವರ ಭಾಗ-೧ ರಾಜ್ಯಾದ್ಯಂತ ಲಕ್ಷಾಂತರ ಜನರ ಮನ ಸೂರೆಗೊಂಡಿದೆ. ೭ರಿಂದ ೧೪ ವರುಷದ ಮಕ್ಕಳು ಕಾರ್ಯಕ್ರಮದಲ್ಲಿಭಾಗವಹಿಸಲ್ಲಿದ್ದಾರೆ. ಸೋಮವಾರ ಕೇವಲ ಮಕ್ಕಳಿಗೆ ಹಾಡಲು ಅವಕಾಶ ಮಾಡಿಕೊಡಲಾಗುವುದು. ಮಂಗಳವಾರ ಮತ್ತುಬುಧವಾರ ಮಕ್ಕಳಿಗೆ ಅಗ್ನಿಪರೀಕ್ಷೆ ಮುಖಾಂತರ ಇಬ್ಬರನ್ನು ಕಾರ್ಯಕ್ರಮದಿಂದ ಹೊರಹಾಕಲಾಗುವುದು.
ಈ ಕಾರ್ಯಕ್ರಮವು ಹಳೆಯ ಮತ್ತು ಹೊಸ ಗೀತೆಗಳ ಮಿಶ್ರಣವಾಗಿರುವುದು ಒಂದು ವಿಶೇಷ. ಈ ಕಾರ್ಯಕ್ರಮವು ಒಟ್ಟು ೫೧ ಕಂತುಗಳಲ್ಲಿ ಪ್ರಸಾರವಾಗಲಿದೆ. ಜುಲೈ ೭ರಿಂದ ಆರಂಭವಾಗುವ ಸಪ್ತಸ್ವರ-೨ ನವೆಂಬರ್ ತಿಂಗಳಲ್ಲಿ ಅಂತ್ಯವಾಗುವುದು. ಹಂತ ಹಂತವಾಗಿ ಚಲಿಸುವ ಈ ಕಾರ್ಯಕ್ರಮದಲ್ಲಿ ಎರಡು ಪುಟ್ಟ ಪ್ರತಿಭೆಗಳು ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಲಿರುವರು.
ಇವರನ್ನು ಒಂದು ದೊಡ್ಡ ವೇದಿಕೆಯಲ್ಲಿ, ಜನರ ಎದುರೇ ವಿಜಯಶಾಲಿಗಳನ್ನಾಗಿ ಘೋಷಿಸಲಾಗುವುದು. ಈ ಕಾರ್ಯಕ್ರಮದ ನಿರೂಪಣೆಯನ್ನು ಖ್ಯಾತ ಗಾಯಕಿ ಶ್ರೀಮತಿ ಸುಪ್ರಿಯಾ ಆಚಾರ್ಯ ನಿರ್ವಹಿಸುವರು. ತೀರ್ಪುಗಾರರಾಗಿ ಶ್ರೀಮತಿ ಬಿ.ಕೆ. ಸುಮಿತ್ರ, ಶ್ರೀಮತಿ ಚಂದ್ರಿಕಾ ಗುರುರಾಜ್ ಹಾಗೂ ಶ್ರೀ ರಾಮ್‌ಪ್ರಸಾದ್ ಭಾಗವಹಿಸುವರು. ಮಕ್ಕಳಿಗೆ ಗುರುಗಳಾಗಿ ಶ್ರೀಮತಿ ಕಸ್ತೂರಿ ಶಂಕರ್ ಹಾಗೂ ಶ್ರೀ ಶಂಕರ್ ಶ್ಯಾನ್‌ಬೋಗ್ ತಮ್ಮ ಪ್ರತಿಭೆಯನ್ನು ಮಕ್ಕಳಿಗೆ ಧಾರೆಯೆರೆಯುವರು.

~.~
  • Login or register to post comments
  • 179 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಕಸ್ತೂರಿ ವಾಹಿನಿಯ ’ಸಪ್ತಸ್ವರ-೨ರ ಗ್ರಾಂಡ್ ಫೈನಲ್ಸ್’
  • ಕಸ್ತೂರಿ ವಾಹಿನಿಯ ’ಸಪ್ತಸ್ವರ-೨ರ ಗ್ರಾಂಡ್ ಫೈನಲ್ಸ್’
  • " ಪ್ರೀತಿಯಿಂದ ರಮೇಶ್"
  • ಆಗಸ್ಟ್ 17ರಿಂದ, 'ಕನ್ನಡ ಕಸ್ತೂರಿ' ಹಚ್ಚ-ಹೊಸ ಚಾನಲ್ !
Syndicate content

ಲೇಖಕರು

sreekrishna's picture

ಪೂರ್ಣ ಹೆಸರು
sharma N

ಪರಿಚಯ

naanu ondu companyyalli kelasa maaduttiddene. nanna havyasagalu pusthaka oduvudu tirugaaduvudu.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸೇತುವೆ: ಕಾಫ್ಕಾ ಕಥೆ
  • ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
  • ’ಕಿಂಗ್ ಕತೆ’
  • ಅನರ್ಥಕೋಶ ೬
  • ನಾವು ಅದೆಷ್ಟು ಬಡವರು!
  • ಓ ಮನಸ್ಸೆ ನೀ ಏಕೆ ಇಷ್ಟು ಕಲ್ಲಾಗುವೆ ?....................
  • ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 10:27am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:10am
  • ಅರವಿಂದ್
    ಉ: ನಗುವ ನಯನ, ಮಧುರ ಮೌನ
    January 8, 2009 - 10:04am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:02am
  • karthik
    ಉ: ಬಹು - ಭಾಷಾ - ತಮಾಷಾ!!!
    January 8, 2009 - 9:56am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:33am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:32am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:31am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 122 ಅತಿಥಿಗಳು ಆನ್ಲೈನ್ ಇರುವರು.


ಮೊದಲು ಅಬ್ಯಾಸಗಳನ್ನು ನಾವು ಸೃಷ್ಟಿಸುತ್ತೇವೆ, ಅನಂತರ ಅಭ್ಯಾಸಗಳು ನಮ್ಮನ್ನು ಸೃಷ್ಟಿಸುತ್ತವೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator