ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಅಂದಗಾತಿ

July 14, 2008 - 11:31am — makrumanju

ಅಂದಗಾತಿ

ಅಂದಗಾತಿಯೇ ನಿನ್ನ ಮೊಗದಲಿ

ಕಳೆದುಹೋಗಿದೆ ಒಲುಮೆಯ ಚೈತನ್ಯ

ನಿನ್ನಲ್ಲಿ ನಗುವೇ ಕಾಣುತ್ತಿಲ್ಲ

 

ನೀ ನಗದಿರೆ ನಾ ಇಲ್ಲಿಲ್ಲ

ನಾ ಇರದಿರೆ ನೀ ನನ್ನವಳಾಗೊಲ್ಲ

ಓ ನನ್ನ ಹೃದಯವೇ ನೀ ನಗು

 

ನೀ ನನ್ನ ಹೂವಾಗು

ನಾ ಅರಳುವೆ ನಿನ್ನಲ್ಲಿ

ಮನ ಸೆಳೆದ  ನಿನ್ನ ಕಣ್ಣಲ್ಲಿ

 

ನಿನಗಾಗಿ ಕಾಯುತ್ತಿದೆ ನನ್ನ ಮನಸು

ನನ್ನ ಹೃದಯದಲ್ಲಿ ಬಂದು ನೆಲಸು

                              - *ಮಾ.ಕೃ.ಮ*

  • ಕಾವ್ಯ ಮತ್ತು ಕವನ
~.~
  • Login or register to post comments
  • 94 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನಸ್ಸು
  • ಓ ನನ್ನ ಜೀವವೇ
  • ಹೃದಯದ ಭಾವ
  • ನನ್ನ ಹಳ್ಳಿ
  • ಕೆಂಡದ ದಾರಿಯ ಪಯಣ
Syndicate content

ಲೇಖಕರು

makrumanju's picture

ಪೂರ್ಣ ಹೆಸರು
ಮಾ.ಕೃ.ಮಂಜು

ಪರಿಚಯ

ನನ್ನ ಹೆಸರು ಮಂಜು. ನನ್ನ ಊರು ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಗ್ರಾಮ. ನನಗೆ ಕವನ ಬರೆಯುವುದು, ಸ್ನೇಹಿತರ ಜೋತೆ ಹರಟೆ ಹೊಡೆಯುವುದು, ಕಥೆ-ಕಾದಂಬರಿ ಓದುವುದು(ಸಮಯ ಸಿಕ್ಕಾಗ) ಹವ್ಯಾಸ. ನಾನು ಕನ್ನಡದಲ್ಲಿ ಸ್ನಾತಕೋತರ ಪದವಿ ಮುಗಿಸಿದ್ದೇನೆ. ನನ್ನ ಸಂಪರ್ಕಿಸಬೇಕಾದರೆ ಮೊಬೈಲ್ ನಂ. ೯೮೪೪೩೬೨೬೯೮.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬಂಗಾರದ ಅರಮನೆ
  • ಗುರಿಯ ಮೊಸರನ್ನದಲ್ಲೇಕೆ ಪ್ರೇಮದ ಕಲ್ಲು?
  • 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
  • ಸಹಜ ಕೃಷಿ ಹರಿಕಾರ ಮಸನೊಬು ಫುಕುಓಕಾ ಮರಳಿ ಮಣ್ಣಿಗೆ.
  • ಬಸವಣ್ಣನಾಗಬೇಕೆಂದು ಬಯಸಿದ ಯಡಿಯೂರಪ್ಪ ಅಮೆರಿಕದಲ್ಲಿ ಮೂಗಬಸವನಾದದ್ದು!
  • ತಪ್ಪಿ ನಡೆಸ ಸರ್ಕಾರ
  • ನಿಸ್ವಾರ್ಥಿ ಪಾರಂಪರಿಕ ವೈದ್ಯರ ಮುಂದೆ ಸ್ವಾರ್ಥದ ‘ಪೇಟೆಂಟ್’ ಹಾವಳಿ!

ಇತ್ತೀಚಿನ ಪ್ರತಿಕ್ರಿಯೆಗಳು

  • gururajkodkani
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:56am
  • mahesha
    ಉ: ಏಕೆ ಕರ್ನಾಟಕದೆಡೆಗೆ ತಾತ್ಸಾರ
    August 22, 2008 - 9:49am
  • uniquesupri
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:40am
  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 37 ಅತಿಥಿಗಳು ಆನ್ಲೈನ್ ಇರುವರು.


ಕವಿತೆಯೆಂದರೆ ಶಬ್ದಗಳ ಹಂದರವಲ್ಲ, ಜೀವನದೆಡೆಗಿನ ಅನುಸಂಧಾನದ ದೃಷ್ಟಿಕೋನ.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator