ಆಯ್ದ ಲೇಖನಗಳು
|
ಚೇಳು
“ಚೇಳು” ಇತ್ತೀಚಿನ ಕತೆಗಾರರಲ್ಲಿ ಮುಖ್ಯರಾದ ವಸುಧೇಂದ್ರರ ಕಥಾಸಂಕಲನ. ಇದಕ್ಕೆ ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ ಬಂದಿದೆ. ಇದರಲ್ಲಿ ಒಟ್ಟು ಏಳು ಕತೆಗಳಿವೆ. ವಸ್ತು ಹಾಗೂ ನಿರೂಪಣೆಯಲ್ಲಿ ಹೊಸತನವನ್ನು ತಮ್ಮ ಕತೆಗಳಲ್ಲಿ ತರುವ ವಸುಧೇಂದ್ರ ನಮ್ಮ ನಡುವಿನ ಮುಖ್ಯ ಕತೆಗಾರ. ಈ ಸಂಕಲನದ ಕತೆಗಳಲ್ಲಿ ಸಾಫ್ಟ್... ಹಿಟ್ಸ್: 188 |
ಮಾವೋನ ಕೊನೆಯ ನರ್ತಕ
ಕನ್ನಡ ಸಾಹಿತ್ಯದ ಮಟ್ಟಿಗೆ ಗಮನಾರ್ಹವಾದ ವಿಶೇಷ ಕೆಲಸವೊಂದನ್ನು ಈ ಪುಸ್ತಕದ ಮೂಲಕ ಸಾಧಿಸಿದ್ದಾರೆ ಶ್ರೀಮತಿ ಜಯಶ್ರೀ ಭಟ್ - ನಮಗೆ ಸಾಕಷ್ಟು ಅಪರಿಚಿತವಾದ, ಒಂದು ರೀತಿಯಲ್ಲಿ ಊಹಪೋಹದ ಮಟ್ಟದಲ್ಲಿ ಮಾತ್ರ ಅರಿವಿರುವ ಚೀಣಿ ಸಂಸ್ಖೃತಿಯ ಬೇರುಗಳನ್ನು ಅದರದೆ ಆದ ಸಸಿಗಳ ಬಾಯಿಂದ ಪರಿಚಯಿಸುವ ಮೂಲಕ. ಹಿಟ್ಸ್: 298 |
ತೇಜಸ್ವಿ ಮತ್ತು ಪರಿಸರ
ಇದು ಸಸ್ಯಕಾಶಿ, ಕೈಮುಗಿದು ಒಳಗೆ ಬಾ, ಈ ಸಾಲು ಲಾಲ್ಬಾಗ್ ಪ್ರವೇಶದ್ವಾರದಲ್ಲಿ ಕಾಣಸಿಗುವುದು. ಹಾಗೆ ಮರ ಬೆಳೆಸಿ ನಾಡು ಉಳಿಸಿ, ಮನೆಗೊಂದು ಮರ ಈ ರೀತಿಯ ಮಾತುಗಳು ಎಲ್ಲರಿಗೂ ಚಿರಪರಿಚಿತ. ಇದನ್ನು ಗಮನಿಸಿದಾಗ ನಮಗೆ ಸಸ್ಯಸಂಪತ್ತಿನ ಅವಶ್ಯಕತೆ ಎಷ್ಟಿದೇ ಎಂಬುದು ಮನವರಿಕೆಯಾಗುತ್ತದೆ. ಮಾನವ ತನ್ನ... ಹಿಟ್ಸ್: 246 |
|
ಮದುವೆಯೆಂಬುದೊಂದು ಖಾಸಗಿ ಸಂಗತಿ (ಮೂಲ: ಚಿನುವಾ ಅಚಿಬೆ)
ಹಿಟ್ಸ್: 480 |
ಹೇಳತೇವ ಕೇಳ...
ಹೇಳತೇವ ಕೇಳ.... “ಮುಂದೊಂದು ದಿನ ಇಂತಹ ಸಂಚಿಕೆ ರೂಪಿಸುವ ಕೆಲಸ ಬಾರದಿರಲಿ.” ಹಿಟ್ಸ್: 252 |
"ಜಮೀನು ಮಾರಲಿಲ್ಲ, ಅದಕ್ಕೆ ಚೆನ್ನಾಗಿದ್ದೇವೆ"
"ನಮ್ಮ ಹಳ್ಳಿಗೆ ಐಟಿ ಕಂಪೆನಿಗಳು ೨೦೦೮ರಲ್ಲಿ ಬಂದು ಮಾಡಿದ್ದೇನು? ರೈತರ ಜಮೀನು ಖರೀದಿಸಿದ್ದು. ಯಾವ ರೇಟಿಗೆ ಅಂತೀರಾ? ಒಂದು ಎಕ್ರೆಗೆ ಐದು ಕೋಟಿ ರೂಪಾಯಿಗೆ. ಐವತ್ತಮೂರು ರೈತರು ಐಟಿ ಕಂಪೆನಿಗಳಿಗೆ ಜಮೀನು ಮಾರಿದ್ರು. ಅವರಿಗೆ ಸಿಕ್ಕಿದ್ದು ೮೩ ಕೋಟಿ ರೂಪಾಯಿ. ಅನಂತರ ಏನಾಯಿತು? ಅಪ್ಪ ಐಟಿ ಕಂಪೆನಿಯ... ಹಿಟ್ಸ್: 447 |
|
' ಖಳ ನಟರ ಪರಂಪರೆಗೆ ಸಂದ ಗೌರವ "
ಈ ಸಲದ ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿಯನ್ನು ಹಿಂದಿ ಚಿತ್ರರಂಗದ ಖ್ಯಾತ ಖಳನಟ ಪ್ರಾಣ್ ಗೆ ಕೊಡಲಾಯಿತು. ಈ ಕುರಿತು ಆ ಕ್ಷಣಕ್ಕೆ ನನಗೆ ಬಂದ ಯೋಚನೆಯೆಂದರೆ ಇದೊಂದು ಚಿತ್ರರಂಗದ ಖಳ ನಟರ ಪರಂಪರೆಗೆ ಸಂದ ಗೌರವ ಎಂದೆನಿಸಿದ್ದು. ಹಾಗೆಯೆ ಯೋಚಿಸುತ್ತ ಹೋದಂತೆ ಆತನ ಸಮಕಾಲೀನ ಮತ್ತು ಆತನಿಗಿಂತ ಹಿಂದಿನ ಹಿಂದಿ... ಹಿಟ್ಸ್: 703 |
ಬಾಲ್ಯದ ಮರೆಯಲಾರದ ಅನುಭವಗಳು-ಕೆಲವು ಸಿಹಿ; ಮತ್ತೆ ಕೆಲವು ಕಹಿ !
ಈಗ ನನ್ನ ೬೯ ರ ಪ್ರಾಯದಲ್ಲಿ ಬಾಲ್ಯದ ದಿನದ ನೆನಪುಗಳು ಬರುತ್ತಿವೆ. ೬೦ ರಮೇಲೆ ನೆನಪುಗಳೇ ನಮ್ಮ ಜೀವನದ ಅಂಗವಾಗಿ ಹೋಗುತ್ತವೆ. ಇದು ಎಲ್ಲರ ಹಿಟ್ಸ್: 496 |
ಮೂರು ವಾರಗಳ ಚೀನಾ ಪಿಕ್ನಿಕ್
ಮೂರು ವಾರಗಳ ಕಾಲ ಬಿಡಾರ ಹೂಡಿ ಅದೇನನ್ನು ಮಾಡಬೇಕು ಎಂದು ಬಯಸಿದ್ದರೋ ಅದನ್ನು ಮಾಡಿಯೋ, ಅಥವಾ ಮಾಡದೆ ಬಿಟ್ಟೋ, ಅಂತೂ ಚೀನೀಯರು ನಮ್ಮ ನೆಲದಿಂದ ಕಾಲ್ಕಿತ್ತರು.... ಹಿಟ್ಸ್: 519 |




