ಈಗಿನಂತೆ 5 ಸದಸ್ಯರು ಮತ್ತು 63 ಅತಿಥಿಗಳು ಆನ್ಲೈನ್ ಇರುವರು.

ನೀವೂ ಪ್ರಕಟಿಸಬಹುದು!

ಸಂಪದದಲ್ಲಿ ಸ್ವತಃ ನೀವೇ ನಿಮ್ಮ ಬರಹಗಳನ್ನು ಪ್ರಕಟಿಸಬಹುದು!ಪ್ರಕಟಿಸಿ!

ನುಡಿಮುತ್ತು

n/a

ಆರ್ಕೈವಿನಿಂದ

ಉತ್ತರಕರ್ನಾಟಕದಲ್ಲಿ ಕನ್ನಡದ ಕಥೆ -೨
shreekant.mishrikoti's picture
ಶ್ರೀಕಾಂತ ಮಿಶ್ರಿಕೋಟಿ
17
Jul
2006
ಬ್ಲಾಗ್ ಬರಹ
(ಮುಂದುವರಿದುದು) "ಮುಂಬೈ ಪಟ್ಟಣದೊಳಗೆ ಕ್ರಿ.ಶ. ೧೮೨೩ರಲ್ಲಿ ವಿದ್ಯಾಖಾತೆಯು ಆರಂಭವಾಯಿತು . ೧೮೫೬ರಲ್ಲಿ ಕರ್ನಾಟಕದ ಜಿಲ್ಲೆಗಳೊಳಗೆ ಶಾಲೆಗಳು...
ಪ್ರತಿಕ್ರಿಯೆಗಳು: 0
ಹಿಟ್ಸ್ : 1,548
ಉದ್ಯೋಗ ಸೃಷ್ಟಿ - ನಮಗೆ ಕಾಯಕ, ಪರರಿಗೆ ಕೈಲಾಸ!
Vasanth Kaje's picture
ವಸಂತ್ ಕಜೆ (Vasanth Kaje)
26
Jul
2011
ಬ್ಲಾಗ್ ಬರಹ

ಒಂದು ಸುಂದರವಾದ ಶನಿವಾರದ ಚುಮುಚುಮು ಬೆಳ್ಳಂಬೆಳಗು. ಸುತ್ತಲೂ ಹಸುರು ಹುಲ್ಲು ಹಾಸು. ಕಥೆಯ ಹೀರೋ '
ಟಾಮ್' ಕೈಯಲ್ಲಿ ಪೈಂಟು ತುಂಬಿದ ಬಾಲ್ಡಿ ಮತ್ತು...

ಪ್ರತಿಕ್ರಿಯೆಗಳು: 9
ಹಿಟ್ಸ್ : 685
ಲಕ್ಷ್ಮೀ ಚೇಳು
devaru.rbhat's picture
ದೇವರು ಆರ್ ಭಟ್
30
Nov
2010
ಬ್ಲಾಗ್ ಬರಹ

ಚೇಳುಗಳು ಮಲೆನಾಡಿನಲ್ಲಿ ಮಳೆಗಾಲ ಕಳೆದು ಚಳಿಗಾಲ ಪ್ರಾರಂಭದಲ್ಲಿ, ಬಿರು ಬೇಸಿಗೆಗಳ ಸಂಜೆ ಸಮಯದಲ್ಲಿ ಕಾಣಬರುತ್ತವೆ. ಈ ಚಿತ್ರದಲ್ಲಿರುವ ಚೇಳಿಗೆ ನಮ್ಮಲ್ಲಿ ಕೆಂಪು ಬೆಣ್ಣೆ ಚೇಳು...

ಪ್ರತಿಕ್ರಿಯೆಗಳು: 7
ಹಿಟ್ಸ್ : 875
ಆಫ್ಘಾನಿಸ್ತಾನದಲ್ಲಿನ ಆ ಮೂವತ್ತೆರಡು ದಿನಗಳು - ೦೧
manjunath.kunigal's picture
ಮಂಜುನಾಥ್ ಕುಣಿಗಲ್
29
Mar
2010
ಪುಟ

ನಿನ್ನೆಯ ಆ ಮಿಲಿಟರಿ ವಿಮಾನ ಪ್ರಯಾಣದ ಆಯಾಸ ಇನ್ನೂ ತಗ್ಗಿರಲಿಲ್ಲವಾದ್ದರಿಂದ, ಹಾಸಿಗೆಯಿಂದ ಏಳಲಾಗದ ಬ್ರಹ್ಮಾಂಡಾಲಸ್ಯದಿಂದಲೇ ಇನ್ನೂ ಕೋಳಿ ನಿದ್ದೆಯಲ್ಲಿಯೇ ಇದ್ದೆ. ಕರೆಗಂಟೆ...

ಪ್ರತಿಕ್ರಿಯೆಗಳು: 32
ಹಿಟ್ಸ್ : 1,979
ಅನೇಕ ವಸ್ತುಗಳಿಂದ ಸ್ವಾದವಾದರೆ ದೇಹದಿಂದ ಮಾತ್ರ ನೋವುಃ ಗಾದೆಗೊಂದು ಗುದ್ದು - ೭೯
anilkumar's picture
ಎಚ್.ಎ. ಅನಿಲ್ ಕುಮಾರ್
17
Apr
2011
ಬ್ಲಾಗ್ ಬರಹ

 (೪೦೧) ಶಕ್ತಿವಂತರಾಗಬೇಕೆಂಬ ಕಾರಣಕ್ಕೇ ಯಾರೂ ಅಧಿಕಾರವನ್ನು ಬಯಸರು. ಭಯ ಮತ್ತು ಕಾರ್ಗತ್ತಲ ಭೀತಿಯನ್ನು ಹೊಡೆದೋಡಿಸುವ ಸುಲಭೋಪಾಯವದು ಎಂದು ಭಾವಿಸಿದವರ ಹಕ್ಕು ಆ ಬಯಕೆ....

ಪ್ರತಿಕ್ರಿಯೆಗಳು: 1
ಹಿಟ್ಸ್ : 485
ಎನ್. ನರಸಿಂಹಯ್ಯ ಇನ್ನಿಲ್ಲ
Narayana's picture
Narayana
01
Jan
2012
ಬ್ಲಾಗ್ ಬರಹ

ಪತ್ತೇದಾರಿ ಕಾದಂಬರಿಕಾರ ಎನ್. ನರಸಿಂಹಯ್ಯ ಇನ್ನಿಲ್ಲ. ಅಂತ ಟಿವಿಯಲ್ಲಿ ನೋಡಿದೊಡನೆಯೇ ಮನಸ್ಸು ಹಿಂದೆ ಓಡಿತು.

ನಮ್ಮೂರಲ್ಲಿ ಒಂದು ಲೈಬ್ರರಿ ಇತ್ತು. ಒಂದು...

ಪ್ರತಿಕ್ರಿಯೆಗಳು: 9
ಹಿಟ್ಸ್ : 180
ಮರೆಯಲಾರದ ಹಳೆಯ ಕತೆಗಳು: ೫
hamsanandi's picture
ಹಂಸಾನಂದಿ
28
May
2011
ಬ್ಲಾಗ್ ಬರಹ

ಹಿಂದೆಲ್ಲ, ನನಗೆ ಬಸ್ ಅಥವಾ ರೈಲು ಪ್ರಯಾಣ ಅಂದರೆ, ಒಂದು ತರಹ ಖುಷಿ ಆಗ್ತಿತ್ತು. ಯಾಕಂದ್ರೆ, ದಾರಿಯಲ್ಲಿ ಕುಳಿತುಕೊಂಡು ಯಾವ್ದಾದ್ರೂ ಪುಸ್ತಕ ಓದಬಹುದಲ್ಲ ಅಂತ. ರೈಲು...

ಪ್ರತಿಕ್ರಿಯೆಗಳು: 20
ಹಿಟ್ಸ್ : 1,157
ಇದರಾಚೆಗೆ ಏನೂ ಇಲ್ಲ! -- ಫಿನ್ಲೆಂಡ್ ಪ್ರವಾಸ ಕಥನ ಕೊನೆಯ ಭಾಗ (೧೬)
anilkumar's picture
ಎಚ್.ಎ. ಅನಿಲ್ ಕುಮಾರ್
25
Jan
2011
ಲೇಖನ

 

 ಇದರಾಚೆಗೆ ಏನೂ ಇಲ್ಲ!

 

ನಾನು ಮತ್ತು ಭುಪ್ತ ಮುಚ್ಚಿದ ಪಬ್ಬಿನ ಹೊರಗೆ ಕುಳಿತಿದ್ದೆವು. ಆತನ ಆತ್ಮಚರಿತ್ರೆಯ...

ಪ್ರತಿಕ್ರಿಯೆಗಳು: 0
ಹಿಟ್ಸ್ : 486
ಕಥೆ : ಶ್ರೀಗಂಧದ ಧೂಪ - ( ದತ್ತ )
partha1059's picture
ಪಾರ್ಥಸಾರಥಿ
18
Dec
2011
ಬ್ಲಾಗ್ ಬರಹ

ಬೆಳಗಿನ ಕಾಫಿ ಎಡಗೈಲಿ ಹಿಡಿದು ಮುಂದಿದ್ದ ದಿನಪತ್ರಿಕೆ ತಿರುವುತ್ತಿದ್ದ ದತ್ತ.  ಮಹಡಿಯ ಮೇಲಿಂದ ಇಳಿಜಾರು ಮೆಟ್ಟಿಲನಿಂದ ಪತ್ನಿ ಧಾಮಿನಿ ಕೆಳಗೆ ಬರುತ್ತಿರುವಂತೆ ಕೇಳಿದ...

ಪ್ರತಿಕ್ರಿಯೆಗಳು: 22
ಹಿಟ್ಸ್ : 298
ಹೀಗೂ ಜೀವಿಸಬಹುದೇ?
tvsrinivas41's picture
27
May
2006
ಬ್ಲಾಗ್ ಬರಹ
ಹೌದು ಜೀವಿಸಬಹುದು, ಜೀವಿಸುತ್ತಿದ್ದಾರೆ, ಮುಂಬೈ ನಲ್ಲಿ ಇದು ಸಾಮಾನ್ಯವಾಗಿ ಕಂಡು ಬರುವ ಸಂಗತಿ. ಮುಂಬಯಿಯಲ್ಲಿ ಎಲ್ಲೆಲ್ಲಿ ನೋಡಿದರೂ ಭಿಕ್ಷುಕರು ಕಾಣುವುದು ಸಹಜ. ಹೂಂ! ಭಾರತದ...
ಪ್ರತಿಕ್ರಿಯೆಗಳು: 0
ಹಿಟ್ಸ್ : 1,771

ಆಯ್ದ ಲೇಖನಗಳು

ಶ್ರೀಪತಿ ಮ. ಗೋಗಡಿಗೆ
(18 ಪ್ರತಿಕ್ರಿಯೆ)
ಪ್ರಸನ್ನ.ಎಸ್.ಪಿ
(11 ಪ್ರತಿಕ್ರಿಯೆ)
ವಿನುತ ಬೊ.ಕು
(8 ಪ್ರತಿಕ್ರಿಯೆ)
ಹಂಸಾನಂದಿ
(5 ಪ್ರತಿಕ್ರಿಯೆ)
ಸಿದ್ಧರಾಮ ಹಿರೇಮಠ
(3 ಪ್ರತಿಕ್ರಿಯೆ)
Anil Kumar Desai
(6 ಪ್ರತಿಕ್ರಿಯೆ)

ಆಯ್ದ ಲೇಖನಗಳು

ಆಯ್ದ ಲೇಖನಗಳು

ಜನಪರ ಆಂದೋಲನಗಳಲ್ಲಿ ಗೇಯಪದಗಳು
Shivashankar Rao's picture
Addoor Shivashankar Rao

 

ಸ್ವಾತಂತ್ರ್ಯ ಪೂರ್ವದ ದಿನಗಳಲ್ಲಿ ಮತ್ತು ಸ್ವಾತಂತ್ರ್ಯ ಗಳಿಸಿದ ನಂತರದ ದಿನಗಳಲ್ಲಿ ಸಾರ್ವಜನಿಕ ಸಭೆಗಳಲ್ಲಿ ಸಭೆ ಆರಂಭವಾಗುವ ಮೊದಲು ಜನರ ಗಮನ ಸೆಳೆಯಲಿಕ್ಕಾಗಿ ಗೇಯಪದಗಳನ್ನು ಹಾಡುತ್ತಿದ್ದೆವು.ಕಮ್ಯುನಿಸ್ಟ್ ಪಕ್ಷದ ಅನೇಕ ಸಭೆಗಳಲ್ಲಿ ಗೇಯಪದಗಳನ್ನು ಹಾಡುವ ಹೊಣೆಗಾರಿಕೆ ನನ್ನದಾಗಿತ್ತು. ಆಗ ಈಗಿನಂತೆ ಧ್ವನಿವರ್ಧಕಗಳು ಇರಲಿಲ್ಲ. ಹಾಗಾಗಿ...

ಹಿಟ್ಸ್: 80
ವರದಾ ಬಸ್ಸಿಗೆ ಬೆಂಕಿ ಬಿತ್ತು !!
pisumathu's picture
ಶ್ರೀಪತಿ ಮ. ಗೋಗಡಿಗೆ

 ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ (ಮುಂಗಳೀಮನೆ) ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ನಮ್ಮೂರಾದ ಮುಂಗಳಿಮನೆಗೆ ಇರುವ...

18 ಪ್ರತಿಕ್ರಿಯೆಗಳು
ಹಿಟ್ಸ್: 206
ಅನು ಕ್ರಿಯೇಷನ್ಸ್ ಗೆ ಚಾಲನೆ ಮತ್ತು ಕೃತಿ ಲೋಕಾರ್ಪಣೆ
ಸುಮ ನಾಡಿಗ್'s picture
ಸುಮ ನಾಡಿಗ್

1 ಪ್ರತಿಕ್ರಿಯೆಗಳು
ಹಿಟ್ಸ್: 158
ಬಿದಿರಕ್ಕಿ
prasannasp's picture
ಪ್ರಸನ್ನ.ಎಸ್.ಪಿ

11 ಪ್ರತಿಕ್ರಿಯೆಗಳು
ಹಿಟ್ಸ್: 256
ಕೊಂಡಜ್ಜಿಯ ವರದರಾಜಸ್ವಾಮಿ ದೇವಾಲಯ
Vinutha B K's picture
ವಿನುತ ಬೊ.ಕು

8 ಪ್ರತಿಕ್ರಿಯೆಗಳು
ಹಿಟ್ಸ್: 356
ಕಿವಿಮಾತುಗಳು
hamsanandi's picture
ಹಂಸಾನಂದಿ

ಈ ಸುಂದರಿ ಶುಕಸಂದೇಶವನ್ನು ಕಳಿಸಿದಾಗಲೂ ಬಳಿ ಬಾರದ ಚೆನ್ನಿಗನ ಮೇಲೆ ಪ್ರೀತಿಯಿದ್ದರೂ, ತುಸು ಕೋಪವೂ ಬಾರದಿರದು. ಅಲ್ಲವೇ? ಅದಕ್ಕೇ ತುಸು ಪ್ರೀತಿಯಿಂದ ಮತ್ತೆ  ತುಸು ಹುಸಿ ಕೋಪದಿಂದ ಬರೆದ ಎರಡು ಷಟ್ಪದಿಗಳು  ಇಲ್ಲಿವೆ.

...
5 ಪ್ರತಿಕ್ರಿಯೆಗಳು
ಹಿಟ್ಸ್: 410
ಇತ್ತೀಚಿನ ಓದು-ರಾ.ಶಿ. ಅವರ 'ಕೊರವಂಜಿಯ ಪಡುವಣಯಾತ್ರೆ', 'ಜಗ್ಗೋಜಿ' ಮತ್ತು ಕೊರವಂಜಿ-ಅಪರಂಜಿ ರಾಶಿರಾಶಿ!
shreekant.mishrikoti's picture
ಶ್ರೀಕಾಂತ ಮಿಶ್ರಿಕೋಟಿ

ಪ್ರಖ್ಯಾತ ನಗೆಸಾಹಿತಿ ಹಾಗೂ ವೈದ್ಯರಾಗಿದ್ದ ರಾ.ಶಿ. ಅವರ ಎರಡು ಪುಸ್ತಕಗಳನ್ನು ಇತ್ತೀಚಿಗೆ ಓದಿದೆ.

ಒಂದು - ಕೊರವಂಜಿಯ ಪಡುವಣ ಯಾತ್ರೆ. ಎರಡು ತಿಂಗಳ ಅವಧಿಯಲ್ಲಿ ದಿಲ್ಲಿ, ತಾಷ್ಕೆಂಟ್, ಮಸ್ಕ್ವಾ (ಮಾಸ್ಕೋವನ್ನು ಆ ಊರಿನವರು ಹೀಗೆ ಕರೆಯುವರಂತೆ-ನಿಮಗೆ ಗೊತ್ತಿತ್ತೇ?) ,ಲೆನಿನ್ ಗ್ರಾಡ್ ,ಸ್ಟಕ್ ಹೋಂ(ಸ್ಟಾಕ್ ಹೋಂ!),ಕೋಪನ್ ಹ್ಯಾಗನ್, ಲಂಡನ್,ಪ್ಯಾರಿಸ್,...

10 ಪ್ರತಿಕ್ರಿಯೆಗಳು
ಹಿಟ್ಸ್: 249
ಕಾಡಿನ ಜ್ವಾಲೆ ಮುತ್ತುಗದ ಹೂ
siddharam's picture
ಸಿದ್ಧರಾಮ ಹಿರೇಮಠ

 ಗಿಡಕ್ಕೇ ಬೆಂಕಿ ಹತ್ತಿದೆಯೇನೋ ಎಂಬ ಭ್ರಮೆ ಮೂಡಿಸುವಷ್ಟು ಬೆಂಕಿಯ ಕೆನ್ನಾಲಗೆಯಂತೆ ಹೂಗಳನ್ನರಳಿಸಿಕೊಳ್ಳುವ ಗಿಡ ಮುತ್ತುಗದ ಗಿಡ. ಜನೆವರಿಯಿಂದ ಮಾರ್ಚ್ ತಿಂಗಳವರೆಗೆ ಕುರುಚಲು ಕಾಡಿನಲ್ಲಿ ತಿರುಗಾಡಿದರೆ ತಕ್ಷಣ ತನ್ನ ಬೆಂಕಿಯ ನಾಲಗೆಯಂತಹ ಬಣ್ಣದಿಂದ ಮನಸೆಳೆಯುವ ಈ ಗಿಡ ಭಾರತೀಯರಿಗೆ ಪವಿತ್ರವಾದುದು. ಇದನ್ನು ಮುತ್ತುಗದ ಗಿಡ ಎಂದು ಕನ್ನಡದಲ್ಲಿ, ಪಲಾಶ ಎಂದು...

3 ಪ್ರತಿಕ್ರಿಯೆಗಳು
ಹಿಟ್ಸ್: 193
ಸಂಭಾಷಣೆ ಚಾತುರ್ಯತೆ
anildesaiit's picture
Anil Kumar Desai

ಈ ಕೆಳಕಂಡ ಬರಹ ಅಥವಾ ಲೇಖನವು ನನ್ನ ಸ್ವಂತ ಅನುಭವ ಹಾಗು ತಿಳುವಳಿಕೆ ಮೇಲೆ ಬರೆದಿದ್ದು. ಇದು ಯಾವುದೇ ಪುಸ್ತಕ, ಬರಹ, ಲೇಖನ, ಭಾಷಣ ಅಥವಾ ಇನ್ನಿತಿರ ಮಾಹಿತಿಯನ್ನ ನಕಲು ಮಾಡಿದ್ದಲ್ಲ. ಹಾಗೆಯೇ ಯಾವುದೇ ಇತರ ಭಾಷೆಯ ಪುಸ್ತಕ, ಲೇಖನ, ಬರಹದ ಅನುವಾದ ಕನ್ನಡಕ್ಕೆ ಮಾಡಿದ್ದಲ್ಲ. ಒಂದು ವೇಳೆ ಕಂಡು ಬಂದಲ್ಲಿ ಅದು ಕೇವಲ ಏಕ ಕಾಲದಲ್ಲಿ ಸಂಭವಿಸಿದ ಘಟನೆಯಷ್ಟೇ ಅಥವಾ...

6 ಪ್ರತಿಕ್ರಿಯೆಗಳು
ಹಿಟ್ಸ್: 297