ಒಂದಿಷ್ಟು ಹನಿಗಳು...
ಕಾತರ....
- Read more about ಒಂದಿಷ್ಟು ಹನಿಗಳು...
- Log in or register to post comments
ಕಾತರ....
ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ ೧೯೧೫ರ ಜೂನ್ ೮ ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕೇರಳ ಸಂಗೀತ ನಾಟಕ ಆಕಾಡೆಮಿಯ ಸದಸ್ಯರೂ ಆಗಿದ್ದರು.
ಭಾರತ ಕಳೆದ ಹತ್ತು ವರ್ಷಗಳಲ್ಲಿ ಬಹಳಷ್ಟು ಬದಲಾಗಿದೆ ಎನ್ನುವುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಕೆಲವರು ಮನಸ್ಸಿದ್ದು ಮತ್ತು ಕೆಲವರು ಮನಸ್ಸಿಲ್ಲದೇ. ಆದರೆ ಭಾರತ ಯಾವೆಲ್ಲಾ ಕ್ಷೇತ್ರಗಳಲ್ಲಿ, ಹೇಗೆ ಬದಲಾಗಿದೆ ಎನ್ನುವುದನ್ನು ಹೇಳ ಬಲ್ಲ ಅಂಕಿ ಅಂಶಗಳ ಹುಡುಕಾಟ ನಡೆಸುವುದು ಬಹಳ ಕಷ್ಟ.
ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು, ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ
ನನ್ನಮ್ಮ ಇತ್ತೀಚಿಗೆ ನನಗೆ ಸರಿಯಾಗಿ ಹಾಲು ಕೊಡ್ತಾ ಇಲ್ಲ. ಹೊಟ್ಟೆಗೇನೂ ತಿನ್ನೋಕೆ ಸಿಗ್ತಾ ಇಲ್ಲ. ಅಮ್ಮನ ಬಳಿ ಕೇಳಿದ್ದಕ್ಕೆ ಸುಮ್ಮನೆ ಮೌನವಾಗಿ ಬಿಟ್ಟಿದ್ದಾಳೆ. ಯಾಕೆ ಅಂತ ಗೊತ್ತಿಲ್ಲ ನನ್ನ ನೋವನ್ನ ಯಾರಲ್ಲಿ ಅಂತ ಹೇಳಿಕೊಳ್ಳೋದು, ಪ್ರತಿದಿನ ಹಸಿದುಕೊಂಡು ಮಲಗ್ತಾ ಇದ್ದೇನೆ. ಹೀಗೊಂದು ದೂರು ನೀಡುವುದಕ್ಕೆ ಆನೆ ಮರಿಯೊಂದು ಅರಣ್ಯ ಅಧಿಕಾರಿ ಬಳಿ ಬಂದಿತ್ತು.
ಕೊಟ್ಟೂರಪ್ಪ ಉತ್ತಮ ಕೃಷಿಕ. ಸಣ್ಣ ಹಿಡುವಳಿಯಲ್ಲಿ ತರಕಾರಿ, ಭತ್ತ, ಮೆಣಸು, ಜೋಳಗಳನ್ನು ಬೆಳೆಯುತ್ತಿದ್ದ. ವಾಸಿಸಲು ಒಂದು ಪುಟ್ಟ ಮನೆ. ಅವನ ಮಡದಿಯು ಗೃಹಿಣಿಯಾಗಿದ್ದುಕೊಂಡು ಹೊಲದ ಕೆಲಸದಲ್ಲೂ ಪತಿಗೆ ನೆರವಾಗುತ್ತಿದ್ದಳು. ಒಬ್ಬ ಮಗನನ್ನು ಪಡೆದ ಈ ಸಂಸಾರ ನೆಮ್ಮದಿಯಿಂದ ಜೀವನ ಸಾಗಿಸುತ್ತದೆ.
ಬೋನಿನ ಒಳಗಡೆ ಇರಿಸಿದ ತಿನಿಸನು
ಬಂದರೂ ಕಾಲೇಜಿಗೆ ಬಾರದು ಕಾಗುಣಿತ
(ಸಂಗತ: 17/12/2021) ಸಿಬಂತಿ ಪದ್ಮನಾಭ ಕೆ ವಿ ರವರ ಲೇಖನ ಓದಿ ನಗು ಬಂತು. ಇವರು ಇನ್ನೂ ಯಾವ ಕಾಲದಲ್ಲಿದ್ದಾರೆ. ಕಸಾಪ ಅಧ್ಯಕ್ಷರು ಅ ಕಾರ ಹ ಕಾರ ಬಗ್ಗೆ ನೀಡಿದ ಒಂದು ಹೇಳಿಕೆಗೆ ಎಷ್ಟೊಂದು ಟೀಕೆ ಟಿಪ್ಪಣಿಗಳು ಪುಂಖಾನು ಪುಂಖವಾಗಿ ಬಂದವೇ ಹೊರತು, ಅವರ ಹೇಳಿಕೆಯ ಸದುದ್ದೇಶವನ್ನು ಯಾರೂ ಗ್ರಹಿಸಲಿಲ್ಲ.
ವೀಳ್ಯದೆಲೆಯು ಒಂದು ಪ್ರಮುಖ ತೋಟಗಾರಿಕಾ ಬೆಳೆಯಾಗಿದ್ದು. ಕರ್ನಾಟಕದಲ್ಲಿ ಇದರ ವಿಸ್ತೀರ್ಣ ೮೨೮೮ ಹೆಕ್ಟರ್ ಹಾಗೂ ಇಳುವರಿ ೧,೫೩,೬೦೦ ಮೆ.ಟನ್. ಎಲೆಗಳು ಉತ್ಪತ್ತಿಯಾಗುತ್ತಿದೆ. ಈ ಬೆಳೆಯ ಬೆಳೆವಣಗೆಯ ಹಂತದಲ್ಲಿ ಅನೇಕ ರೋಗಗಳು ಬಾಧೆಗೊಳಗಾಗುತ್ತವೆ.
ಫೆಬ್ರವರಿಯಿಂದೀಚೆಗೆ ಬಾಕಿ ಇರುವ ೩ ತಿಂಗಳುಗಳ ವೇತನ ಪಾವತಿಗೆ ಆಗ್ರಹಿಸಿ ರಾಜ್ಯಾದ್ಯಂತ ೧೦೮ ಆಂಬುಲೆನ್ಸ್ ನೌಕರರು ಸೋಮವಾರ ರಾತ್ರಿಯಿಂದ ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ.