e-paper ಪ್ರಾಬ್ಲಮ್
ವ್ಯಂಗ ಚಿತ್ರ... ಜಿಂಪ್ ನಲ್ಲಿ ಮೌಸ್ ಉಪಯೋಗಿಸಿ ಕಂಪ್ಯೂಟರಿನಲ್ಲಿಯೇ ಬರೆದದ್ದು...
- ಹರಿ ಪ್ರಸಾದ್ ನಾಡಿಗ್
- Read more about e-paper ಪ್ರಾಬ್ಲಮ್
- 2 comments
- Log in or register to post comments
ವ್ಯಂಗ ಚಿತ್ರ... ಜಿಂಪ್ ನಲ್ಲಿ ಮೌಸ್ ಉಪಯೋಗಿಸಿ ಕಂಪ್ಯೂಟರಿನಲ್ಲಿಯೇ ಬರೆದದ್ದು...
- ಹರಿ ಪ್ರಸಾದ್ ನಾಡಿಗ್
ನಮಸ್ಕಾರ,
ನನಗೆ 18 ತುಂಬುತ್ತಲೆ, ಈ ವರ್ಷದಿಂದ ಚುನಾವಣೆಗಳಲ್ಲಿ ಪಾಲ್ಗೊಳ್ಳೊ "ಭಾಗ್ಯ" ಕೂಡಿ ಬಂದಿದೆ.. ಆದರೆ ಯಾರಿಗೆ ಮತ ನೀಡಲಿ?
ನನಗೆ ಗೊತ್ತಿರೊ ಹಾಗೆ ನಮ್ಮ areaದಲ್ಲಿ ಇರೋರೆಲ್ಲ wasteಗಳು - ಯಾರಿಗೆ ಹಾಕಿದ್ರು ಅದರಿಂದ ನಮಗೆ ಯಾರಿಗೂ ಏನು ಉಪಯೋಗ ಇಲ್ಲ ಅಂತನು ಚೆನಾಗ್ ಗೊತ್ತು!
ಇನ್ನು ಅದರ ಮೇಲಿರೊರೊ ಅಷ್ತೆ - ಯಾರೆ ಗೆದ್ದರೂ ಕನ್ನಡ, ಕರ್ನಾಟಕದ ಬಗ್ಗೆ ಯಾವುದೆ ಕಾಳಜಿ ಇರೊಲ್ಲ ಅವರಿಗೆ!
ಮನಸ್ಸಿನಲ್ಲಿ ವೃತ್ತಿಗಳು ಏಳುವದನ್ನು ಕಡಿಮೆ ಮಾಡಲು ಅಭ್ಯಾಸ ಮಾಡುತ್ತಿದ್ದಾಗ ಅನೇಕ ತಡೆ-ಅಡಚಣೆಗಳು ಬರುತ್ತವೆ. ಅವು ಯಾವುವೆಂದರೆ
ವ್ಯಾಧಿ(ಕಾಹಿಲೆ), ಸ್ತ್ಯಾನ (ಸೋಮಾರಿತನ), ಸಂಶಯ (ನಂಬಿಕೆ ಇಲ್ಲದಿರುವುದು), ಪ್ರಮಾದ (ತಪ್ಪು), ಅವಿರತಿ (ದೇಹದ ಕಾಮನೆಗಳು), ಭ್ರಾಂತಿದರ್ಶನ (ಆಗದಿದ್ದನ್ನು ಆಯಿತೆಂದು ತಿಳಿಯುವುದು), ಅಲಭ್ದಭೂಮಿಕತ್ವ (ಮನಸ್ಸನ್ನು ಹರಿಬಿಡುವುದು;ಅನುಪಸ್ಥಿತಿ), ಅನವಸ್ಥಿತತ್ವ (ಒಂದು ಸ್ಥಿತಿ ಏರಿದ್ದನ್ನು ಉಳಿಸಿಕೊಳ್ಳದಿರುವುದು), ದುಃಖ , ದೌರ್ಮನಸ್ಯ (ಮನಸ್ಸಿನ ಪರಿತಾಪ), ಅಂಗಮೇಜಯತ್ವ (ದೇಹದ ಚಲನೆ),ಶ್ವಾಸಪ್ರಶ್ವಾಸ (ಅಸಮವಾದ ಉಸಿರಾಟ).
1999 ಮುಗಿಯುತ್ತಾ ಬಂದಾಗ ‘ಜನವಾಹಿನಿ’ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ನನಗೆ ವರ್ಗಾವಣೆಯ ಆದೇಶವೂ ತಲುಪಿತ್ತು. ನನಗೆ ಅರ್ಥವಾಗದ ಕಾರಣಗಳಿಗಾಗಿ ನನ್ನನ್ನು ಚಿಕ್ಕಮಗಳೂರಿಗೆ ವರ್ಗಾಯಿಸಲಾಗಿತ್ತು. 1999ಕ್ಕೆ ವಿದಾಯ ಹೇಳಿದ ಮರುದಿನ ಅರ್ಥಾತ್ 2000ದ ಜನವರಿ ಒಂದನೇ ತಾರೀಕಿನಂದು ನಾನು ‘ಜನವಾಹಿನಿ’ ಪತ್ರಿಕೆಯ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಸೇರಿಕೊಂಡೆ. ನಾನು ಮೊದಲು ಕೆಲಸ ಮಾಡುತ್ತಿದ್ದ ಮಂಗಳೂರಿಗೆ ಹೋಲಿಸಿದರೆ ಚಿಕ್ಕಮಗಳೂರಿನಲ್ಲಿ ಅಕ್ಷರಶಃ ಕೆಲಸವಿರಲಿಲ್ಲ. ಇಲ್ಲಿ ನನಗೊಬ್ಬ ಸಹಾಯಕ ವರದಿಗಾರರೂ ಇದ್ದುದರಿಂದ ಇಲ್ಲದ ಕೆಲಸ ಇಲ್ಲವೇ ಇಲ್ಲ ಎಂಬಂತಾಗಿತ್ತು. ಇಂಥಾ ಹೊತ್ತಿನಲ್ಲಿ ಎಲ್ಲಾ ಪತ್ರಕರ್ತರೂ ಮಾಡುವಂತೆ ನಾನೂ Special storyಗಳ ಹುಡುಕಾಟದಲ್ಲಿ ಮುಳುಗಿದೆ.