ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ...
ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ.
- Read more about ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ...
- Log in or register to post comments
ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ.
ಆ ಮನೆ ಮಗನಿಗೆ ಆಗಾಗ ಅನಿಸುತ್ತಿತ್ತು. "ಅಲ್ಲಾ ನಾವು ಕೇಳಿದ್ದನ್ನ ಯಾವುದನ್ನೂ ಕೂಡ ಈ ಅಪ್ಪ ಅಮ್ಮ ಕೊಡಿಸುವುದಿಲ್ಲ. ಎಲ್ಲದಕ್ಕೂ ಅವರಿಷ್ಟದಂತೆ ನಮ್ಮನ್ನು ನಡೆಸಿಕೊಳ್ಳುತ್ತಾ ಹೋಗುತ್ತಾರೆ. ಹೀಗಿದ್ದಾಗ ನಮ್ಮ ಜೀವನದಲ್ಲಿ ಅವರು ಮಾಡಿದ್ದೇನು? ನಮ್ಮ ಶಾಲೆಯ ಫೀಸ್ ಕಟ್ಟೋದು, ಬಟ್ಟೆ ಕೊಡಿಸೋದು, ತಿಂಡಿ ಕೊಡೋದು ಇದು ಮಾತ್ರ ಅವರ ಸಾಧನೆನಾ?
ಸುಮಾರು ಹತ್ತು ವರ್ಷಗಳ ಹಿಂದೆ ಹೊಸದಾಗಿ ಮೇಷ್ಟ್ರ ಕೆಲಸ ಸಿಕ್ಕಿ ಕುದುರೆಮುಖದ ಹತ್ತಿರ ಸಂಸೆ ಅನ್ನುವ ಹಳ್ಳಿಗೆ ನೇಮಕವಾದ ದಿನಗಳವು. ಸಂಸೆಯ ಮಲೆನಾಡು ಪ್ರಕೃತಿ ಪ್ರೀತಿಯನ್ನು ತಾನಾಗಿಯೇ ಚಿಗುರಿಸಿತ್ತು. ನನ್ನ ಸುತ್ತಲಿನ ಪ್ರಪಂಚವನ್ನು ಕುತೂಹಲದಿಂದ ಗಮನಿಸುವ ಪ್ರವೃತ್ತಿಯನ್ನು ಬೆಳೆಸಿತ್ತು.
ಅರಿಯದೆ ನೋಟವು ನಿನ್ನೆಡೆ ಬಿತ್ತು
ಮೊದಲೆಲ್ಲಾ ಕಾಫಿ ಹುಡಿಯನ್ನು ಡಿಕಾಕ್ಷನ್ ಮಾಡಿ, ಅದಕ್ಕೆ ಸಕ್ಕರೆ ಮತ್ತು ಹಾಲನ್ನು ಸೇರಿಸಿ ಕುಡಿಯುವುದು ಬಹಳ ಆಹ್ಲಾದವೆನಿಸುತ್ತಿತ್ತು. ಕ್ರಮೇಣ ಇನ್ ಸ್ಟಂಟ್ ಕಾಫಿ ಹುಡಿಗಳು ಬಂದವು. ಈಗ ಇನ್ ಸ್ಟಂಟ್ ಕಾಫಿಯೇ ಬಂದಿದೆ. ಪ್ಯಾಕೆಟ್ ತುಂಡರಿಸಿ ಬಿಸಿ ನೀರಿಗೆ ಹಾಕಿದರಾಯಿತು. ನಿಮಿಷದಲ್ಲಿ ಕಾಫಿ ತಯಾರು. ಕಾಫಿ ಹುಡಿ, ಹಾಲು, ಸಕ್ಕರೆ ಎಲ್ಲವೂ ಆ ಪ್ಯಾಕೆಟ್ ನಲ್ಲೇ ಇದೆ.
ಭಾವರೇಖೆ ( ಒಂದು ಅನಂತ ಭಾವ) ನಂಕು ( ನಂದನ ಕುಪ್ಪಳ್ಳಿ)
ನಡಿಯೋಕೆ ಸಾಧ್ಯವಾಗ್ತಾ ಇಲ್ಲ. ಬ್ಯಾಗ್ ತುಂಬಾ ಭಾರವಾಗಿದೆ. ಅದರಲ್ಲಿ ರಾಶಿ ರಾಶಿ ಕಾರಣಗಳನ್ನ ತುಂಬಿಸಿಕೊಂಡಿದ್ದೇನೆ. ನಾನು ಅಂತಲ್ಲ ಯಾರೆಲ್ಲ ಇಲ್ಲಿ ನಡೆಯುವುದಕ್ಕೆ ಕಷ್ಟಪಡ್ತಾ ಇದ್ದಾರೋ ಅವರೆಲ್ಲರೂ ಕೂಡ ಕಾರಣಗಳನ್ನು ತಮ್ಮ ಬ್ಯಾಗಿನಲ್ಲಿ ವಿಪರೀತವಾಗಿ ತುಂಬಿಸಿಕೊಂಡವರು.
ನಮ್ಮದು ಅಪ್ಪಟ ಬಯಲು ಸೀಮೆ. ಗಾಳಿಕಾಲದಲ್ಲಿ ಊಟ ಸಾಕಾಗದೇ ತಿನ್ನುವಂತದ್ದೆಂದು ಯಾರಾದರು ಏನನ್ನಾದರೂ ಕೊಟ್ಟರೆ ಅದನ್ನು ಕ್ಷಣಾರ್ಧದಲ್ಲಿ ತಿಂದು ಮುಗಿಸುವ ಹಸಿವು ನಮ್ಮನ್ನು ಕಾಡುತ್ತಿತ್ತು. ಮುಂಗಾರು ಮಳೆ ಬರುವವರೆಗೆ ನಮಗೆ ಮುದ್ದೆ ಬಿಟ್ಟರೆ ತಿನ್ನಲು ಅಂತ ಇದ್ದ ಏಕ ಮಾತ್ರ ವಸ್ತು ಅಂದರೆ ಅದು ಮನೆಗೆ ತಿನ್ನಲು ಅಂತ ತೆಗೆದಿರಿಸಿದ ಕಡಲೆಕಾಯಿ ಮಾತ್ರ.
ಜನರೊಳಗಿನ ಬೇಕು ಬೇಡವ