ಎಲ್ಲ ಪುಟಗಳು

ಲೇಖಕರು: hamsanandi
ವಿಧ: ಬ್ಲಾಗ್ ಬರಹ
April 08, 2008
ಅವನು ಆ ಊರಿನಲ್ಲಿ ಕಾಲಿಟ್ಟು ಹೆಚ್ಚು ಕಾಲ ಆಗಿರಲಿಲ್ಲ. ಒಂದೆರಡು ತಿಂಗಳಿರಬಹುದು. ಅಥವಾ ಮೂರುನಾಕೇ ಇದ್ದಿರಬಹುದು. ಹೊರಗೆ ಓಡಾಡುವ ಅವಕಾಶ ಕಡಿಮೆಯೇ, ಆದ್ದರಿಂದ ಆ ಊರಿನ ಭಾಷೆ ಇನ್ನೂ ಸರಿಯಾಗಿ ಬರುತ್ತಿದ್ದಿಲ್ಲ ಅವನಿಗೆ. ಪ್ರಯತ್ನವೇನೋ ಇತ್ತು. ಆದರೂ, ಬಾಯಿಬಿಟ್ಟರೆ ಬಣ್ಣಗೇಡೇನೋ ಅನ್ನುವ ಕಳವಳ. ಯಾರಾದರೂ ನಕ್ಕರೆ? ಅದಕ್ಕೆ ಬರುವ ಮಾತನ್ನೂ ಆಡದೆ ಇಂಗ್ಲಿಷ್ ಮೊರೆ ಹೋಗುತ್ತಿದ್ದಿದ್ದೇ ಹೆಚ್ಚು. ಅಷ್ಟರಲ್ಲಿ ನ್ಯಾಯ ಮಂಡಲಿಯ ಮಧ್ಯಂತರ ತೀರ್ಪು ಹೊರಬಿದ್ದಿತ್ತು. ಜನರೆ ಸಹನೆಯ ಕಟ್ಟೆಯೂ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
April 08, 2008
ಅವನು ಆ ಊರಿನಲ್ಲಿ ಕಾಲಿಟ್ಟು ಹೆಚ್ಚು ಕಾಲ ಆಗಿರಲಿಲ್ಲ. ಒಂದೆರಡು ತಿಂಗಳಿರಬಹುದು. ಅಥವಾ ಮೂರುನಾಕೇ ಇದ್ದಿರಬಹುದು. ಹೊರಗೆ ಓಡಾಡುವ ಅವಕಾಶ ಕಡಿಮೆಯೇ, ಆದ್ದರಿಂದ ಆ ಊರಿನ ಭಾಷೆ ಇನ್ನೂ ಸರಿಯಾಗಿ ಬರುತ್ತಿದ್ದಿಲ್ಲ ಅವನಿಗೆ. ಪ್ರಯತ್ನವೇನೋ ಇತ್ತು. ಆದರೂ, ಬಾಯಿಬಿಟ್ಟರೆ ಬಣ್ಣಗೇಡೇನೋ ಅನ್ನುವ ಕಳವಳ. ಯಾರಾದರೂ ನಕ್ಕರೆ? ಅದಕ್ಕೆ ಬರುವ ಮಾತನ್ನೂ ಆಡದೆ ಇಂಗ್ಲಿಷ್ ಮೊರೆ ಹೋಗುತ್ತಿದ್ದಿದ್ದೇ ಹೆಚ್ಚು. ಅಷ್ಟರಲ್ಲಿ ನ್ಯಾಯ ಮಂಡಲಿಯ ಮಧ್ಯಂತರ ತೀರ್ಪು ಹೊರಬಿದ್ದಿತ್ತು. ಜನರೆ ಸಹನೆಯ ಕಟ್ಟೆಯೂ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
April 08, 2008
ಅವನು ಆ ಊರಿನಲ್ಲಿ ಕಾಲಿಟ್ಟು ಹೆಚ್ಚು ಕಾಲ ಆಗಿರಲಿಲ್ಲ. ಒಂದೆರಡು ತಿಂಗಳಿರಬಹುದು. ಅಥವಾ ಮೂರುನಾಕೇ ಇದ್ದಿರಬಹುದು. ಹೊರಗೆ ಓಡಾಡುವ ಅವಕಾಶ ಕಡಿಮೆಯೇ, ಆದ್ದರಿಂದ ಆ ಊರಿನ ಭಾಷೆ ಇನ್ನೂ ಸರಿಯಾಗಿ ಬರುತ್ತಿದ್ದಿಲ್ಲ ಅವನಿಗೆ. ಪ್ರಯತ್ನವೇನೋ ಇತ್ತು. ಆದರೂ, ಬಾಯಿಬಿಟ್ಟರೆ ಬಣ್ಣಗೇಡೇನೋ ಅನ್ನುವ ಕಳವಳ. ಯಾರಾದರೂ ನಕ್ಕರೆ? ಅದಕ್ಕೆ ಬರುವ ಮಾತನ್ನೂ ಆಡದೆ ಇಂಗ್ಲಿಷ್ ಮೊರೆ ಹೋಗುತ್ತಿದ್ದಿದ್ದೇ ಹೆಚ್ಚು. ಅಷ್ಟರಲ್ಲಿ ನ್ಯಾಯ ಮಂಡಲಿಯ ಮಧ್ಯಂತರ ತೀರ್ಪು ಹೊರಬಿದ್ದಿತ್ತು. ಜನರೆ ಸಹನೆಯ ಕಟ್ಟೆಯೂ…
ಲೇಖಕರು: roopablrao
ವಿಧ: ಬ್ಲಾಗ್ ಬರಹ
April 08, 2008
ನಾನು ಕರ್ನಾಟಕದಲ್ಲೇ ಹುಟ್ಟಿ ಬೆಳೆದ ಅಪ್ಪಟ ಕನ್ನಡತಿ. ನನ್ನವರೋ ಉಡುಪಿಯಿಂದ ವಲಸೆ ಹೋಗಿ ತಮಿಳುನಾಡಿಗೆ ಸೇರಿದ್ದ ಮಾಧ್ವರ ಸಂತತಿಯ ತುಂಡು. ಅಲ್ಲಿಯೇ ಹುಟ್ಟಿ ಬೆಳೆದದ್ದರಿಂದ ತಮಿಳಿನ ಗಾಳಿ ಚೆನ್ನಾಗಿ ಆವರಿಗೆ ಚೆನ್ನಾಗಿಯೆ ಹೊಡೆದಿತ್ತು. ನಮ್ಮದು ಪ್ರೇಮ ವಿವಾಹ. ಪ್ರೀತಿಸುವಾಗ ಅವರ ತಮಿಳು ಮಿಶ್ರಿತ ಕನ್ನಡ ನನಗೆ ಏನೂ ಅನ್ನಿಸುತ್ತಿರಲಿಲ್ಲ. ಮದುವೆಗೆ ಮುಂಚೆಯೇ ನಮ್ಮ ಅಮ್ಮ ಹೇಳಿದ್ದರು . ನಿನಗೆ ಅವರಿಗೆ ಕನ್ನಡದ ಬಗ್ಗೆ ಜಗಳ ಜಾಸ್ತಿ ಆಗುತ್ತದೆ ಎಂದು. ಆದರೆ ನಾನು ಒಪ್ಪಿರಲಿಲ್ಲ.…
ಲೇಖಕರು: kalpana
ವಿಧ: ಬ್ಲಾಗ್ ಬರಹ
April 08, 2008
ಜಗಳ ಮರಳಿ ಬರುತಿದೆ ಹೊಸ ವರುಷಕೆ ಹಳೆ ವಿರಸವ ಕೆದಕಿ ಕಲಕಿ ತರುತಿದೆ, ಕೆದಕಿ ಕಲಕಿ ತರುತಿದೆ! ಇಲ್ಲಿ ಕೆಲವು ಬ್ಲಾಗಿಗರು ಕನ್ನಡಿಗರ ಮೇಲಿನ ತಮಿಳರ ಪುರಾತನ ಕ್ರೌರ್ಯಗಳನ್ನು ಪಟ್ಟಿ ಮಾಡಿದ್ದಾರೆ. ಮತ್ತೊಬ್ಬರು ತಮಿಳರ ದತ್ತು ಪುತ್ರ ರಜನಿಯನ್ನು ಬೆಂಬಲಿಸಿದ್ದಾರೆ. ಇದೆಲ್ಲ ಸರಿ, ಆದರೆ ಕನ್ನಡ-ತಮಿಳು ಜಗಳದಲ್ಲಿ ಇಬ್ಬರ ಕೂಸುಗಳೂ ಬಡವಾಗುವುದಿಲ್ಲವೆ? ಅದರ ಬಗ್ಗೆ ಯಾರು ಯೋಚಿಸಿತ್ತಿದ್ದಾರೆ? ದಿನನಿತ್ಯ ಕುಡಿಯುವ ನೀರಿಗೆ ಮೈಲಿಗಟ್ಟಲೆ ನಡೆಯುವ ಜನರಿಗೆ ಗಡಿ ವಿವಾದ ಕಟ್ಕೊಂಡು ಏನಾಗಬೇಕು…
ಲೇಖಕರು: kalpana
ವಿಧ: ಬ್ಲಾಗ್ ಬರಹ
April 08, 2008
ಜಗಳ ಮರಳಿ ಬರುತಿದೆ ಹೊಸ ವರುಷಕೆ ಹಳೆ ವಿರಸವ ಕೆದಕಿ ಕಲಕಿ ತರುತಿದೆ, ಕೆದಕಿ ಕಲಕಿ ತರುತಿದೆ! ಇಲ್ಲಿ ಕೆಲವು ಬ್ಲಾಗಿಗರು ಕನ್ನಡಿಗರ ಮೇಲಿನ ತಮಿಳರ ಪುರಾತನ ಕ್ರೌರ್ಯಗಳನ್ನು ಪಟ್ಟಿ ಮಾಡಿದ್ದಾರೆ. ಮತ್ತೊಬ್ಬರು ತಮಿಳರ ದತ್ತು ಪುತ್ರ ರಜನಿಯನ್ನು ಬೆಂಬಲಿಸಿದ್ದಾರೆ. ಇದೆಲ್ಲ ಸರಿ, ಆದರೆ ಕನ್ನಡ-ತಮಿಳು ಜಗಳದಲ್ಲಿ ಇಬ್ಬರ ಕೂಸುಗಳೂ ಬಡವಾಗುವುದಿಲ್ಲವೆ? ಅದರ ಬಗ್ಗೆ ಯಾರು ಯೋಚಿಸಿತ್ತಿದ್ದಾರೆ? ದಿನನಿತ್ಯ ಕುಡಿಯುವ ನೀರಿಗೆ ಮೈಲಿಗಟ್ಟಲೆ ನಡೆಯುವ ಜನರಿಗೆ ಗಡಿ ವಿವಾದ ಕಟ್ಕೊಂಡು ಏನಾಗಬೇಕು…
ಲೇಖಕರು: kalpana
ವಿಧ: ಬ್ಲಾಗ್ ಬರಹ
April 08, 2008
ಜಗಳ ಮರಳಿ ಬರುತಿದೆ ಹೊಸ ವರುಷಕೆ ಹಳೆ ವಿರಸವ ಕೆದಕಿ ಕಲಕಿ ತರುತಿದೆ, ಕೆದಕಿ ಕಲಕಿ ತರುತಿದೆ! ಇಲ್ಲಿ ಕೆಲವು ಬ್ಲಾಗಿಗರು ಕನ್ನಡಿಗರ ಮೇಲಿನ ತಮಿಳರ ಪುರಾತನ ಕ್ರೌರ್ಯಗಳನ್ನು ಪಟ್ಟಿ ಮಾಡಿದ್ದಾರೆ. ಮತ್ತೊಬ್ಬರು ತಮಿಳರ ದತ್ತು ಪುತ್ರ ರಜನಿಯನ್ನು ಬೆಂಬಲಿಸಿದ್ದಾರೆ. ಇದೆಲ್ಲ ಸರಿ, ಆದರೆ ಕನ್ನಡ-ತಮಿಳು ಜಗಳದಲ್ಲಿ ಇಬ್ಬರ ಕೂಸುಗಳೂ ಬಡವಾಗುವುದಿಲ್ಲವೆ? ಅದರ ಬಗ್ಗೆ ಯಾರು ಯೋಚಿಸಿತ್ತಿದ್ದಾರೆ? ದಿನನಿತ್ಯ ಕುಡಿಯುವ ನೀರಿಗೆ ಮೈಲಿಗಟ್ಟಲೆ ನಡೆಯುವ ಜನರಿಗೆ ಗಡಿ ವಿವಾದ ಕಟ್ಕೊಂಡು ಏನಾಗಬೇಕು…
ಲೇಖಕರು: kalpana
ವಿಧ: ಬ್ಲಾಗ್ ಬರಹ
April 08, 2008
ಜಗಳ ಮರಳಿ ಬರುತಿದೆ ಹೊಸ ವರುಷಕೆ ಹಳೆ ವಿರಸವ ಕೆದಕಿ ಕಲಕಿ ತರುತಿದೆ, ಕೆದಕಿ ಕಲಕಿ ತರುತಿದೆ! ಇಲ್ಲಿ ಕೆಲವು ಬ್ಲಾಗಿಗರು ಕನ್ನಡಿಗರ ಮೇಲಿನ ತಮಿಳರ ಪುರಾತನ ಕ್ರೌರ್ಯಗಳನ್ನು ಪಟ್ಟಿ ಮಾಡಿದ್ದಾರೆ. ಮತ್ತೊಬ್ಬರು ತಮಿಳರ ದತ್ತು ಪುತ್ರ ರಜನಿಯನ್ನು ಬೆಂಬಲಿಸಿದ್ದಾರೆ. ಇದೆಲ್ಲ ಸರಿ, ಆದರೆ ಕನ್ನಡ-ತಮಿಳು ಜಗಳದಲ್ಲಿ ಇಬ್ಬರ ಕೂಸುಗಳೂ ಬಡವಾಗುವುದಿಲ್ಲವೆ? ಅದರ ಬಗ್ಗೆ ಯಾರು ಯೋಚಿಸಿತ್ತಿದ್ದಾರೆ? ದಿನನಿತ್ಯ ಕುಡಿಯುವ ನೀರಿಗೆ ಮೈಲಿಗಟ್ಟಲೆ ನಡೆಯುವ ಜನರಿಗೆ ಗಡಿ ವಿವಾದ ಕಟ್ಕೊಂಡು ಏನಾಗಬೇಕು…
ಲೇಖಕರು: kalpana
ವಿಧ: ಬ್ಲಾಗ್ ಬರಹ
April 08, 2008
ಜಗಳ ಮರಳಿ ಬರುತಿದೆ ಹೊಸ ವರುಷಕೆ ಹಳೆ ವಿರಸವ ಕೆದಕಿ ಕಲಕಿ ತರುತಿದೆ, ಕೆದಕಿ ಕಲಕಿ ತರುತಿದೆ! ಇಲ್ಲಿ ಕೆಲವು ಬ್ಲಾಗಿಗರು ಕನ್ನಡಿಗರ ಮೇಲಿನ ತಮಿಳರ ಪುರಾತನ ಕ್ರೌರ್ಯಗಳನ್ನು ಪಟ್ಟಿ ಮಾಡಿದ್ದಾರೆ. ಮತ್ತೊಬ್ಬರು ತಮಿಳರ ದತ್ತು ಪುತ್ರ ರಜನಿಯನ್ನು ಬೆಂಬಲಿಸಿದ್ದಾರೆ. ಇದೆಲ್ಲ ಸರಿ, ಆದರೆ ಕನ್ನಡ-ತಮಿಳು ಜಗಳದಲ್ಲಿ ಇಬ್ಬರ ಕೂಸುಗಳೂ ಬಡವಾಗುವುದಿಲ್ಲವೆ? ಅದರ ಬಗ್ಗೆ ಯಾರು ಯೋಚಿಸಿತ್ತಿದ್ದಾರೆ? ದಿನನಿತ್ಯ ಕುಡಿಯುವ ನೀರಿಗೆ ಮೈಲಿಗಟ್ಟಲೆ ನಡೆಯುವ ಜನರಿಗೆ ಗಡಿ ವಿವಾದ ಕಟ್ಕೊಂಡು ಏನಾಗಬೇಕು…
ಲೇಖಕರು: ವೈಭವ
ವಿಧ: ಬ್ಲಾಗ್ ಬರಹ
April 07, 2008
ನಮ್ಮ ನಯಸೇನ ಯಾವ ಮಾರಿತೊತ್ತಿಗನಿಗಿಂತ(ಕಾಳಿದಾಸ) ಏನೂ ಕಮ್ಮಿಯಿಲ್ಲ ಅನ್ನುವುದಕ್ಕೆ ಕೆಳಗಿನ ಪದ್ಯವೆ ಪುರಾವೆ  ಅಲುಗೆ ಕುರುಳ್ ತೊಡವು ಪಳಂ ಚಲೆಯೆ ತಳತ್ತಳಿಸಿ ಪೊಳೆಯೆ ತನುರುಚಿಯೊರ್ವಳ್ ಕಳಹಂಸಗಮನೆ ಕಾಮನ ತೊಳಗುವ ಕೂರಂಬಿನಂತೆ ಪದಪಿಂ ಬಂದಳ್ ಪಳಂಚಲೆ = ಎದುರಿಸಿ ಹೊಡೆದಲುಗಿಸು, ತಾಗು ಕುರುಳ್  = ಹೆಣೆದ ಕೂದಲು, ನವಿರ್ಗೂದಲು ಅಲುಗು = ಮೆತ್ತಗೆ ಅಲ್ಲಾಡು ಪೊಳೆಯೆ = ಹೊಳೆವ ತೊಳಗುವ = ಮಿನುಗುವ ಕೂರಂಬು = ಕೂರ್+ಅಂಬು= ಬೇಟರಾಯನ/ಕಾಮನ/ಮನ್ಮತನ  ಬಾಣ (ನಮ್ಮ ಸುನಿಲನ 'ಕೂರ್ ಬೇಕೆ…