ಎಲ್ಲ ಪುಟಗಳು

ಲೇಖಕರು: sankul
ವಿಧ: ಬ್ಲಾಗ್ ಬರಹ
February 07, 2008
ಬಹಳ ದಿನಗಳಿಂದ ಈ ವಿಷಯ ಬರೀಬೇಕು ಅಂತಿದ್ದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ವಿಭಜಿಸಿ ಐದು ಭಾಗಗಳನ್ನಾಗಿ ಮಾಡಲಾಯಿತು, ಅದರಲ್ಲಿ ಹುಬ್ಬಳ್ಳಿಯನ್ನು ಕೇಂದ್ರ ಕಚೇರಿಯನ್ನಾಗಿ ಮಾಡಿ 'ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ'ಯನ್ನು ರಚಿಸಲಾಯಿತು. ಈ ವಾಯುವ್ಯ ಸಂಸ್ಥೆಯ ಬಸ್ಸುಗಳ ಮೇಲೆ ಆಂಗ್ಲದಲ್ಲಿ "NWKRTC" ಅಂತಲೋ ಅಥವಾ ಕನ್ನಡದಲ್ಲಿ "ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ" ಅಂತಲೋ ಬರೆದಿರುತ್ತಾರೆ. ಈ ಸಂಸ್ಥೆಯವರು ಬರೆಯುವ ವಾಯುವ್ಯದಲ್ಲಿ 'ಉ' ಪ್ರತ್ಯಯ…
ಲೇಖಕರು: sankul
ವಿಧ: ಬ್ಲಾಗ್ ಬರಹ
February 07, 2008
ಬಹಳ ದಿನಗಳಿಂದ ಈ ವಿಷಯ ಬರೀಬೇಕು ಅಂತಿದ್ದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ವಿಭಜಿಸಿ ಐದು ಭಾಗಗಳನ್ನಾಗಿ ಮಾಡಲಾಯಿತು, ಅದರಲ್ಲಿ ಹುಬ್ಬಳ್ಳಿಯನ್ನು ಕೇಂದ್ರ ಕಚೇರಿಯನ್ನಾಗಿ ಮಾಡಿ 'ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ'ಯನ್ನು ರಚಿಸಲಾಯಿತು. ಈ ವಾಯುವ್ಯ ಸಂಸ್ಥೆಯ ಬಸ್ಸುಗಳ ಮೇಲೆ ಆಂಗ್ಲದಲ್ಲಿ "NWKRTC" ಅಂತಲೋ ಅಥವಾ ಕನ್ನಡದಲ್ಲಿ "ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ" ಅಂತಲೋ ಬರೆದಿರುತ್ತಾರೆ. ಈ ಸಂಸ್ಥೆಯವರು ಬರೆಯುವ ವಾಯುವ್ಯದಲ್ಲಿ 'ಉ' ಪ್ರತ್ಯಯ…
ಲೇಖಕರು: ವೈಭವ
ವಿಧ: ಬ್ಲಾಗ್ ಬರಹ
February 07, 2008
ಕೇಳಬೇಕು ಕೇಳಬೇಕು ಕನ್ನಡ ಹಾಡ್ನೆ ಕೇಳಬೇಕು ಕಲಾಸಿಪಾಳ್ಯಕ್ ಹೋದ್ರು ಕೋರಮಂಗಲದಲ್ಲಿದ್ರು ಕನ್ನಡ ಹಾಡ್ನೆ ಕೇಳಬೇಕು ಲೀಲಾ ಅರ್ಮನೆಗೋದ್ರು ಎಸ್ಸೆಲ್ವಿ ದರ್ಶಿನಿಲಿದ್ರು ಕನ್ನಡ ಹಾಡ್ನೆ ಕೇಳಬೇಕು ಬಿಟಿಎಸ್ನಲ್ಲಿದ್ರು  ಬೆನ್ಸ್ ಕಾರಲ್ಲಿದ್ರು ಕನ್ನಡ ಹಾಡ್ನೆ ಕೇಳಬೇಕು ... ... ಅಶ್ಟೆ ಹೊಳೆದಿದ್ದು...ಮುಂದುವರೆಸಿ...  
ಲೇಖಕರು: hisushrutha
ವಿಧ: ಕಾರ್ಯಕ್ರಮ
February 07, 2008
ಪರಿಸರದ ಬಗ್ಗೆ ನಾನು, ಶ್ರೀನಿಧಿ, ಅರುಣ್, ಶ್ರೀನಿವಾಸ್ ಮತ್ತು ಅನ್ನಪೂರ್ಣ ಸೇರಿ ಬರೆದಿರುವ ಕಥೆ, ಕವನ, ಲೇಖನ, ಚಾರಣಾನುಭವಗಳನ್ನೊಳಗೊಂಡಿರುವ ಪುಸ್ತಕ 'ಚಿತ್ರಚಾಪ', ನಾಡಿದ್ದು ಭಾನುವಾರ ಬಿಡುಗಡೆಯಾಗುತ್ತಿದೆ. ಪ್ರೊ. ಜಿ. ವೆಂಕಟಸುಬ್ಬಯ್ಯ ಪುಸ್ತಕದ ಬಗ್ಗೆ ಮಾತಾಡಲಿದ್ದಾರೆ. ಕಥೆಗಾರ ವಸುಧೇಂದ್ರರ ಮುನ್ನುಡಿಯಿರುವ ಈ ಪುಸ್ತಕವನ್ನು 'ಪ್ರಣತಿ' ಪ್ರಕಾಶನ ಹೊರತರುತ್ತಿದೆ.   ದಿನಾಂಕ: ಫೆಬ್ರುವರಿ 10, 2008 ರ ಭಾನುವಾರ ಸಮಯ: ಬೆಳಗ್ಗೆ 10:30 ಸ್ಥಳ: ಇಂಡಿಯನ್ ಇನ್‌…
ಲೇಖಕರು: aniljoshi
ವಿಧ: ಬ್ಲಾಗ್ ಬರಹ
February 07, 2008
ಸಂಪದದಾಗ ಭಾಷಾದ ಮ್ಯಾಲೆ ಮಸ್ತ ಡಿಸ್ಕಶನ್ ನಡದದ. ಇದನ್ನೆಲ್ಲ ಬಾಜೂಕ ನಿಂತು ನೋಡ್ಲಿಕತ್ತೀನಿ ಇನ್ನ ಹೆಂಗ-ಹೆಂಗ, ಯಾ-ಯಾ ಕಡೆ ಹರಿತದ ವಿಚಾರ ಅಂತ. ಬಾಜೂಕ ನಿಂತು ಅವರೇನಂದ್ರು, ಇವರೇನಂದ್ರು ಅಂತ ನೋಡೊದ್ರಾಗ ಮಜ ಅದ, ಜೊತೀಗೆ ನನ್ನವೇ ಎಷ್ಟೊ ಅಭಿಪ್ರಾಯನ ಪ್ರಶ್ನೆ ಮಾಡ್ಕೊಳ್ಳೊದೂ ನಡದದ. ಇರಲಿ, ಆದರ ಈ ವೀಕೆಂಡಿನ್ಯಾಗ ಒಂದು ಸಣ್ಣ ಟಿಪ್ಪಣಿ ಬರೀಬೇಕು. ಅಲ್ಲೀತನಕ ಈ ಕೆಳಗಿನ ಕನ್ನಡ ಪ್ರಯೋಗ ನೋಡ್ರಿ. ಇವನ್ನ ಜಗನ್ನಾಥದಾಸರು ಹರಿಕಥಾಮೃತಸಾರದಾಗ ಬಳಸ್ಯಾರ. ಹಂಗ ನೋಡಿದ್ರ ಹರಿಕಥಾಮೃತಸಾರದಾಗ…
ಲೇಖಕರು: aniljoshi
ವಿಧ: ಬ್ಲಾಗ್ ಬರಹ
February 07, 2008
ಸಂಪದದಾಗ ಭಾಷಾದ ಮ್ಯಾಲೆ ಮಸ್ತ ಡಿಸ್ಕಶನ್ ನಡದದ. ಇದನ್ನೆಲ್ಲ ಬಾಜೂಕ ನಿಂತು ನೋಡ್ಲಿಕತ್ತೀನಿ ಇನ್ನ ಹೆಂಗ-ಹೆಂಗ, ಯಾ-ಯಾ ಕಡೆ ಹರಿತದ ವಿಚಾರ ಅಂತ. ಬಾಜೂಕ ನಿಂತು ಅವರೇನಂದ್ರು, ಇವರೇನಂದ್ರು ಅಂತ ನೋಡೊದ್ರಾಗ ಮಜ ಅದ, ಜೊತೀಗೆ ನನ್ನವೇ ಎಷ್ಟೊ ಅಭಿಪ್ರಾಯನ ಪ್ರಶ್ನೆ ಮಾಡ್ಕೊಳ್ಳೊದೂ ನಡದದ. ಇರಲಿ, ಆದರ ಈ ವೀಕೆಂಡಿನ್ಯಾಗ ಒಂದು ಸಣ್ಣ ಟಿಪ್ಪಣಿ ಬರೀಬೇಕು. ಅಲ್ಲೀತನಕ ಈ ಕೆಳಗಿನ ಕನ್ನಡ ಪ್ರಯೋಗ ನೋಡ್ರಿ. ಇವನ್ನ ಜಗನ್ನಾಥದಾಸರು ಹರಿಕಥಾಮೃತಸಾರದಾಗ ಬಳಸ್ಯಾರ. ಹಂಗ ನೋಡಿದ್ರ ಹರಿಕಥಾಮೃತಸಾರದಾಗ…
ಲೇಖಕರು: anikethana
ವಿಧ: Basic page
February 07, 2008
ಹೀಗೇ..ಹೊರಟು ನಿಂತಾಗ ಕಣ್ಣಾಲಿಗಳು ತುಂಬಿ ಬಂದು ಭರವಸೆ ಮಾತಾಡಿದಾಗ ಕಾಡುತ್ತವೆ ನೆನಪುಗಳು, ಅಪೂರ್ಣ ಕನಸೊಂದು ಕಾಡಿದಾಗ ನನ್ನೆಲ್ಲ ಯತ್ನ ಸೋತುಹೋಗಿ ಅರೆಬರೆ ನಿದ್ದೆಯಲ್ಲಿ ಬರಿ ಕಾಡುತ್ತವೆ ನೆನೆಪುಗಳು, ರೈಲು ಹುಚ್ಚೆದ್ದು ಓಡಿದಾಗ ನನಗೆಲ್ಲೋ ದಿಕ್ಕು ತಪ್ಪಿದಂತಾಗಿ ದೂರ ಅನಂತವಾದಾಗ, ಬೇಸತ್ತು ಕಾಡುತ್ತವೆ ನೆನಪುಗಳು, ಯಾರೋ ನೋವ ಆಲಂಗಿಸಿ ತಲೆನೇವರಿಸಿ ಮುತ್ತಿಟ್ಟಾಗ ನೋವು ಆರ್ತನಾದವಾಗಿ ಕಾಡುತ್ತವೆ ನಿನ್ನ ನೆನಪುಗಳು,, ನೆನಪುಗಳು ಮತ್ತೆ ಕಾಡಿದಾಗ ಸೊರಗಿ ನಾ ಮೈಮರೆತು ಮಂಪರಲ್ಲೂ ಹೆಸರು…
ಲೇಖಕರು: Vasanth Kaje
ವಿಧ: ಬ್ಲಾಗ್ ಬರಹ
February 07, 2008
  ಭಾರತೀಯ ಶಾಸ್ತ್ರೀಯ ವಯೊಲಿನ್ ಪ್ರತಿಭೆಗಳಲ್ಲಿ ಮೈಸೂರು ನಾಗರಾಜ್ ಮತ್ತು ಮಂಜುನಾಥ್ ಜೋಡಿಯದು ದೊಡ್ಡ ಹೆಸರು. ದಕ್ಷಿಣಾದಿ ಪಿಟೀಲನ್ನು ಅತ್ಯಂತ ಅಚ್ಚುಕಟ್ಟಾಗಿ, ಭಾವನಾಪೂರ್ಣವಾಗಿ ಮತ್ತು ಕರ್ಣಮಧುರವಾಗಿ ನುಡಿಸುವ ಇವರುಗಳು 'ಮೈಸೂರು ಸಹೋದರರು' ಎಂದು ಪ್ರಪಂಚದೆಲ್ಲೆಡೆ ಶಾಸ್ತ್ರೀಯ ಸಂಗೀತ ವಲಯಗಳಲ್ಲಿ ಪ್ರಖ್ಯಾತರಾಗಿದ್ದಾರೆ. ಇಂದು ಜಾಗತಿಕ ಸಂಗೀತ ಜಗತ್ತಿನಲ್ಲಿ ಮೈಸೂರು ಸಹೋದರರು, ಕರ್ನಾಟಕದ ಪ್ರಾತಿನಿಧಿಕ ವ್ಯಕ್ತಿಗಳಾಗಿದ್ದಾರೆ. ಗುರು, ತಂದೆ ಶ್ರೀ ಮಹದೇವಪ್ಪ ಮೈಸೂರು ಸಹೋದರರ…
ಲೇಖಕರು: Vasanth Kaje
ವಿಧ: ಬ್ಲಾಗ್ ಬರಹ
February 07, 2008
  ಭಾರತೀಯ ಶಾಸ್ತ್ರೀಯ ವಯೊಲಿನ್ ಪ್ರತಿಭೆಗಳಲ್ಲಿ ಮೈಸೂರು ನಾಗರಾಜ್ ಮತ್ತು ಮಂಜುನಾಥ್ ಜೋಡಿಯದು ದೊಡ್ಡ ಹೆಸರು. ದಕ್ಷಿಣಾದಿ ಪಿಟೀಲನ್ನು ಅತ್ಯಂತ ಅಚ್ಚುಕಟ್ಟಾಗಿ, ಭಾವನಾಪೂರ್ಣವಾಗಿ ಮತ್ತು ಕರ್ಣಮಧುರವಾಗಿ ನುಡಿಸುವ ಇವರುಗಳು 'ಮೈಸೂರು ಸಹೋದರರು' ಎಂದು ಪ್ರಪಂಚದೆಲ್ಲೆಡೆ ಶಾಸ್ತ್ರೀಯ ಸಂಗೀತ ವಲಯಗಳಲ್ಲಿ ಪ್ರಖ್ಯಾತರಾಗಿದ್ದಾರೆ. ಇಂದು ಜಾಗತಿಕ ಸಂಗೀತ ಜಗತ್ತಿನಲ್ಲಿ ಮೈಸೂರು ಸಹೋದರರು, ಕರ್ನಾಟಕದ ಪ್ರಾತಿನಿಧಿಕ ವ್ಯಕ್ತಿಗಳಾಗಿದ್ದಾರೆ. ಗುರು, ತಂದೆ ಶ್ರೀ ಮಹದೇವಪ್ಪ ಮೈಸೂರು ಸಹೋದರರ…
ಲೇಖಕರು: Vasanth Kaje
ವಿಧ: ಬ್ಲಾಗ್ ಬರಹ
February 07, 2008
  ಭಾರತೀಯ ಶಾಸ್ತ್ರೀಯ ವಯೊಲಿನ್ ಪ್ರತಿಭೆಗಳಲ್ಲಿ ಮೈಸೂರು ನಾಗರಾಜ್ ಮತ್ತು ಮಂಜುನಾಥ್ ಜೋಡಿಯದು ದೊಡ್ಡ ಹೆಸರು. ದಕ್ಷಿಣಾದಿ ಪಿಟೀಲನ್ನು ಅತ್ಯಂತ ಅಚ್ಚುಕಟ್ಟಾಗಿ, ಭಾವನಾಪೂರ್ಣವಾಗಿ ಮತ್ತು ಕರ್ಣಮಧುರವಾಗಿ ನುಡಿಸುವ ಇವರುಗಳು 'ಮೈಸೂರು ಸಹೋದರರು' ಎಂದು ಪ್ರಪಂಚದೆಲ್ಲೆಡೆ ಶಾಸ್ತ್ರೀಯ ಸಂಗೀತ ವಲಯಗಳಲ್ಲಿ ಪ್ರಖ್ಯಾತರಾಗಿದ್ದಾರೆ. ಇಂದು ಜಾಗತಿಕ ಸಂಗೀತ ಜಗತ್ತಿನಲ್ಲಿ ಮೈಸೂರು ಸಹೋದರರು, ಕರ್ನಾಟಕದ ಪ್ರಾತಿನಿಧಿಕ ವ್ಯಕ್ತಿಗಳಾಗಿದ್ದಾರೆ. ಗುರು, ತಂದೆ ಶ್ರೀ ಮಹದೇವಪ್ಪ ಮೈಸೂರು ಸಹೋದರರ…