ಎಲ್ಲ ಪುಟಗಳು

ಲೇಖಕರು: hamsanandi
ವಿಧ: ಬ್ಲಾಗ್ ಬರಹ
January 06, 2008
ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು. ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
January 06, 2008
ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು. ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
January 06, 2008
ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು. ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
January 06, 2008
ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು. ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು…
ಲೇಖಕರು: ravikreddy
ವಿಧ: ಬ್ಲಾಗ್ ಬರಹ
January 06, 2008
ಸ್ನೇಹಿತರೆ, ಇಂಗ್ಲಿಷಿನಲ್ಲಿ ವ್ಯಾಪಕವಾಗಿ ಬಳಕೆಯಲ್ಲಿರುವ ಆಡಿಯೊ ಪುಸ್ತಕ ಸಂಸ್ಕೃತಿ ಕನ್ನಡದ ಮಟ್ಟಿಗೆ ಹೇಳುವುದಾದರೆ ಇಲ್ಲವೆ ಇಲ್ಲ. ನಮ್ಮಲ್ಲಿ ಆಗಾಗ ಇನ್ಸ್‌ಪಿರೇಷನಲ್ ಆಡಿಯೊ ಕ್ಯಾಸೆಟ್‍ಗಳು ಬಿಡುಗಡೆಯಾಗುತ್ತವೆ ಎನ್ನುವುದನ್ನು ಬಿಟ್ಟರೆ ಇಡೀ ಗದ್ಯ ಪುಸ್ತಕವೆ ಆಡಿಯೊ ಆಗಿದ್ದು ಇಲ್ಲ. ಇತ್ತೀಚೆಗೆ ತಾನೆ ಕವಿ-ಪತ್ರಕರ್ತ ಜಿ.ಎನ್. ಮೋಹನ್‌ರವರು ತಮ್ಮ "ಪ್ರಶ್ನೆಗಳಿರುವುದು ಷೇಕ್ಸ್‌ಪಿಯರನಿಗೆ" ಕವನಸಂಕಲನದ ಕವನಗಳನ್ನು ಹಲವಾರು ಕನ್ನಡ ಸಾಹಿತಿಗಳಿಂದ ವಾಚಿಸಿ, ಅದನ್ನೆ ಸಿ.ಡಿ.…
ಲೇಖಕರು: rameshbalaganchi
ವಿಧ: Basic page
January 05, 2008
"ಇಂಥ ಮದುವೆಗಳ ಏರ್ಪಾಟು ಒಳ್ಳೆಯದೆ?" ಎಂದು ನಾನು ಅವನನ್ನು ಕೇಳಿದೆ. ಅವನು ನನ್ನ ಕಡೆ ತಿರುಗಿ "ನೀನಾದರೆ ಏನು ಮಾಡುತ್ತಿದ್ದೆ?" ಎಂದು ಪ್ರಶ್ನಿಸಿದ. ನಾನು ಪ್ರೀತಿ -ಗೀತಿ ಅಂತ ಏನೋ ಹೇಳಹೊರಟಾಗ ಅವನಿಗೆ ನಗು ಬಂತು. ಅದೆಲ್ಲ ಬರೀ ಸಿನೆಮಾಕ್ಕೆ ಮಾತ್ರ ಅಂತ ಅವನು ಹೇಳಿದ. ನನಗೆ ನನ್ನ ಅಭಿಪ್ರಾಯ ಸಮರ್ಥಿಸಿಕೋಬೇಕು ಅಂತ ಅನ್ನಿಸಲಿಲ್ಲ. ನಿಜ ಹೇಳಬೇಕೆಂದರೆ ನನ್ನ ಮಾತು ಬಾಲಿಶ ಅಂತಲೂ, ಅವನಿಗೆ ನನಗಿಂತಲೂ ತುಂಬಾ ಹೆಚ್ಚು ತಿಳಿದಿದೆ ಅಂತಲೂ ಅನ್ನಿಸಿತು. ಅವನಲ್ಲಿ ಮತ್ತೆ ಶೃಂಗಾರಭಾವ…
ಲೇಖಕರು: shekarsss
ವಿಧ: ಬ್ಲಾಗ್ ಬರಹ
January 05, 2008
ಚಂದಿನ ಕೂಗು... ಎನ್ನ ಮನುಕುಲಕೆ!!! www.koogu.blogspot.com
ಲೇಖಕರು: shekarsss
ವಿಧ: ಬ್ಲಾಗ್ ಬರಹ
January 05, 2008
ಚಂದಿನ ಕೂಗು... ಎನ್ನ ಮನುಕುಲಕೆ!!! www.koogu.blogspot.com
ಲೇಖಕರು: shekarsss
ವಿಧ: ಬ್ಲಾಗ್ ಬರಹ
January 05, 2008
ಚಂದಿನ ಕೂಗು... ಎನ್ನ ಮನುಕುಲಕೆ!!! www.koogu.blogspot.com
ಲೇಖಕರು: shekarsss
ವಿಧ: ಬ್ಲಾಗ್ ಬರಹ
January 05, 2008
ಚಂದಿನ ಕೂಗು... ಎನ್ನ ಮನುಕುಲಕೆ!!! www.koogu.blogspot.com