ವಿಧ: Basic page
January 01, 2008
- ನವರತ್ನ ಸುಧೀರ್
ತೂತಿನ ಬಗ್ಗೆ ಒಂದು ಪ್ರಬಂಧ? ನಿಮ್ಮ ತಲೆಯಲ್ಲೇನಾದರೂ ತೂತಾಗಿದೆಯೇ ಅಂತ ಕೇಳಬೇಡಿ! ಸ್ವಲ್ಪ ನಿಧಾನಿಸಿ ಮುಂದೆ ಓದಿ.
" ಹೊಸ ಪಂಚಾಂಗ ಕೊಂಡಾಗ ಅದರ ಮೂಲೆಯಲ್ಲಿ ಯಥಾಪ್ರಕಾರವಾಗಿ ಇದ್ದ ತೂತೇ ಇವತ್ತಿನ ಲೇಖನಕ್ಕೆ ಮತ್ತು ಶೀರ್ಷಿಕೆಗೆ ಪ್ರೇರಣೆ!" ಹೀಗಂತ ಬರೆದವರು ಅಮೇರಿಕದ ವಾಷಿಂಗ್ಟನ್ ನಿವಾಸಿ ಶ್ರೀವತ್ಸ ಜೋಶಿಯವರು ತಮ್ಮ ಇತ್ತೀಚೆಗೆ ಬರೆದ ಲೇಖನ "ಗೋಡೆಗೆ ನೇತುಹಾಕಲು ಪಂಚಾಂಗಕ್ಕೆ ತೂತು!" ದಲ್ಲಿ. ( ೯ ನೇ ಡಿಸೆಂಬರ್ ೨೦೦೭ ರ "ವಿಜಯಕರ್ನಾಟಕ")…
ವಿಧ: ಬ್ಲಾಗ್ ಬರಹ
December 31, 2007
ಮೊಸರು ಕೊಂಡಾಗ ಕೊನೆಯಲ್ಲಿ ಕೊಸರು ಕೊಡೋ ರೂಢಿ ಇತ್ತು. ನಂದಿನಿ - ಆವಿನ್-ನೀಲ್ಗಿರೀಸ್ ಮೊದಲಾದ ಪ್ಯಾಕೆಟ್ ಹಾಲು ಮೊಸರುಗಳು ಬಂದು, ಕೊಸರು ಅನ್ನೋದು ಏನು ಅನ್ನೊದನ್ನೇ ಮರೆಯೋ ಹಾಗೆ ಮಾಡ್ಬಿಟ್ಟಿವೆ. ಈಚೀಚೆಗೆ, ಈ ಕೊಸರಿಗೆ ಅಡಿಟಿಪ್ಪಣಿ, ಅನ್ನೋ ಹೊಸ ಅರ್ಥ ಬಂದು ಸ್ವಲ್ಪ ಅದು ಕೆಲವೆಡೆಲ ನಲಿದಾಡ್ತಿದೆ ಅನ್ನಿ. ವರ್ಷದ ಕೊನೆಯ ಈ ದಿವಸ ಏನಾದ್ರೂ ಬರೀಬೇಕು ಅಂದ್ರೆ, ಸರಕು-ಸಮಯು ಎರಡೂ ಇರ್ಬೇಕಲ್ವ? ಇಲ್ದೇ ಇದ್ರೆ? ತೊಂದ್ರೆ ಏನಿಲ್ಲ. ಮಿಕ್ಕಿದ್-ಹಕ್ಕಿದ್ದೆಲ್ಲ ಅಕ್ಕಮ್ಮನ ಪಾಲು ಅನ್ನೋ ಗಾದೆ…
ವಿಧ: ಬ್ಲಾಗ್ ಬರಹ
December 31, 2007
ಮೊಸರು ಕೊಂಡಾಗ ಕೊನೆಯಲ್ಲಿ ಕೊಸರು ಕೊಡೋ ರೂಢಿ ಇತ್ತು. ನಂದಿನಿ - ಆವಿನ್-ನೀಲ್ಗಿರೀಸ್ ಮೊದಲಾದ ಪ್ಯಾಕೆಟ್ ಹಾಲು ಮೊಸರುಗಳು ಬಂದು, ಕೊಸರು ಅನ್ನೋದು ಏನು ಅನ್ನೊದನ್ನೇ ಮರೆಯೋ ಹಾಗೆ ಮಾಡ್ಬಿಟ್ಟಿವೆ. ಈಚೀಚೆಗೆ, ಈ ಕೊಸರಿಗೆ ಅಡಿಟಿಪ್ಪಣಿ, ಅನ್ನೋ ಹೊಸ ಅರ್ಥ ಬಂದು ಸ್ವಲ್ಪ ಅದು ಕೆಲವೆಡೆಲ ನಲಿದಾಡ್ತಿದೆ ಅನ್ನಿ. ವರ್ಷದ ಕೊನೆಯ ಈ ದಿವಸ ಏನಾದ್ರೂ ಬರೀಬೇಕು ಅಂದ್ರೆ, ಸರಕು-ಸಮಯು ಎರಡೂ ಇರ್ಬೇಕಲ್ವ? ಇಲ್ದೇ ಇದ್ರೆ? ತೊಂದ್ರೆ ಏನಿಲ್ಲ. ಮಿಕ್ಕಿದ್-ಹಕ್ಕಿದ್ದೆಲ್ಲ ಅಕ್ಕಮ್ಮನ ಪಾಲು ಅನ್ನೋ ಗಾದೆ…
ವಿಧ: ಬ್ಲಾಗ್ ಬರಹ
December 31, 2007
ಮೊಸರು ಕೊಂಡಾಗ ಕೊನೆಯಲ್ಲಿ ಕೊಸರು ಕೊಡೋ ರೂಢಿ ಇತ್ತು. ನಂದಿನಿ - ಆವಿನ್-ನೀಲ್ಗಿರೀಸ್ ಮೊದಲಾದ ಪ್ಯಾಕೆಟ್ ಹಾಲು ಮೊಸರುಗಳು ಬಂದು, ಕೊಸರು ಅನ್ನೋದು ಏನು ಅನ್ನೊದನ್ನೇ ಮರೆಯೋ ಹಾಗೆ ಮಾಡ್ಬಿಟ್ಟಿವೆ. ಈಚೀಚೆಗೆ, ಈ ಕೊಸರಿಗೆ ಅಡಿಟಿಪ್ಪಣಿ, ಅನ್ನೋ ಹೊಸ ಅರ್ಥ ಬಂದು ಸ್ವಲ್ಪ ಅದು ಕೆಲವೆಡೆಲ ನಲಿದಾಡ್ತಿದೆ ಅನ್ನಿ. ವರ್ಷದ ಕೊನೆಯ ಈ ದಿವಸ ಏನಾದ್ರೂ ಬರೀಬೇಕು ಅಂದ್ರೆ, ಸರಕು-ಸಮಯು ಎರಡೂ ಇರ್ಬೇಕಲ್ವ? ಇಲ್ದೇ ಇದ್ರೆ? ತೊಂದ್ರೆ ಏನಿಲ್ಲ. ಮಿಕ್ಕಿದ್-ಹಕ್ಕಿದ್ದೆಲ್ಲ ಅಕ್ಕಮ್ಮನ ಪಾಲು ಅನ್ನೋ ಗಾದೆ…
ವಿಧ: Basic page
December 31, 2007
ಹೊಸ ವರ್ಷದ ವಿಶೇಷ ಕಾರ್ಯಕ್ರಮವಾಗಿ ‘ಥಟ್ ಅಂತ ಹೇಳಿ‘ಯಲ್ಲಿ ‘ಆ ದಿನಗಳು‘ ಚಿತ್ರ ತಂಡದ ಸದಸ್ಯರು ಭಾಗವಹಿಸುತ್ತಿದ್ದಾರೆ.
ತಂಡಗಳು:
ಶರತ್ ಲೋಹಿತಾಶ್ವ ಮತ್ತು ಚೈತನ್ಯ
ಚೇತನ್ ಹಾಗೂ ಸುಮನಾ ಕಿತ್ಥೂರು
ಅಗ್ನಿ ಶ್ರೀಧರ್ ಹಾಗೂ ಸತ್ಯಾ
ಪ್ರಸಾರ: ೩೧.೧೨.೦೯ ; ರಾತ್ರಿ ೧೦.೦೦-೧೧.೦೦ ಗಂಟೆ
೦೧.೦೧.೦೮; ಬೆಳಿಗ್ಗೆ ೧೧.೦೦-೧೨.೦೦ ಗಂಟೆ
ಕಾರ್ಯಕ್ರಮವನ್ನು ನೋಡಿ. ನಿಮ್ಮ ಅಭಿಪ್ರಾಯವನ್ನು ತಿಳಿಸಿ.
-ನಾಸೋ
ವಿಧ: Basic page
December 31, 2007
ನೆನಪಿದೆಯಾ..?? ನಮ್ಮ ಮನೇ ಮುಂದೇನೇ ನಿನ್ಮನೆ ಇತ್ತು. ಬೆಳಗಿನ ಕಿರಣ ನೊಡೊ ಮೊದ್ಲು
ನಿನ್ನ ನೊಡೊ ನನ್ನಾಸೆ ನನ್ಗಷ್ಠೆ ಅಲ್ದೇ ನಿನ್ಗೂ ಇತ್ತು. ಹೂವು ಹರಿಯೋ ಸೋಗುಹಾಕಿ, ಕೈಲಿ
ಹೊಪಾತ್ರೆ ಹಿಡ್ದು ಈ (ಸೋ)ಮಾರಿ ದರ್ಶನಕ್ಕೆ ಕಾದ ದಿನಗಳ್ನೆಲ್ಲಾ ಮರ್ತ್ಬಿಟ್ಯಾ. ನಾನೊ ಫುಲ್ ಡೀಸೆಂಟ್
ಹುಡ್ಗನ್ ತರ ಎಲ್ಲರಿಗಿಂತ ಮೊದ್ಲೆ ಎದ್ದು, ಮುಖ ತೊಳ್ದು, ಪುಸ್ತಕ ಹಿಡ್ದು ಮಹಡಿ ಮೇಲೆ ಹತ್ಬಿಡ್ತಿದ್ದೆ.
ಒಂದಿನ ಸುಧಾನೋ, ತರಂಗಾನೋ ಹಿಡ್ದು ಮನೆಯವರೆಲ್ಲರ ಮುಂದೆ ತಮಾಷೆ ಚೆಂಡಾಗಿದ್ದೆ.
ಪಾಪ ನಿಮ್ಮಪ್ಪ,…
ವಿಧ: Basic page
December 31, 2007
ಇದು ಜಡ ಆಡಳಿತದ ಕ್ರೌರ್ಯ
ನಡೆಸಿ ಭ್ರಷ್ಟಾಚಾರದ ರಾಜಕೀಯ
ಹಚ್ಚಿ ಕೋಮು ಗಲಭೆಗಳ ಬತ್ತಿ
ಎಲ್ಲೆಡೆ ಜಾತಿ ಮತಭೇದಗಳ ಭಿತ್ತಿ
ರಾರಾಜಿಸುತಿಹ ಅಧಿಕಾರಶಾಹಿ
ವಿಜೃಂಭಿಸುತಿಹ ಬಂಡವಾಳಶಾಹಿ
ಹಗಲು ಧರೋಡೆ ಮಾಡುತಿಹರು
ಜನರು ಮೊಖ ಪ್ರೇಕ್ಷಕರಾಗಿಹರು
ಮೇಲಿರುವವರು ಮೇಲೇರುತಿಹರು
ಕೆಳಗಿರುವವರು ಕೆಲಜಾರುತಿಹರು
ಅಸಮತೋಲನ, ಅಸಮಾಧಾನ
ಇಲ್ಲಿ ಅಗಾಧವಾಗಿ ಬೆಳೆಸುತಿಹರು
ಮಾಯವಾಗುತಿದೆ ಜಾತ್ಯಾತೀತತೆ
ಎಲ್ಲಿ ಹಡಗಿದೆ ಸರ್ವ ಸೌಹಾರ್ಧತೆ
ಕನಸೇ ಸಮ ಸಮಾಜ ನಿರ್ಮಾಣ
ಸಾಧ್ಯವೇ ಸರ್ವ ಧರ್ಮ ಸಮ್ಮಿಲನ
ವಿಧ: Basic page
December 31, 2007
ನಮ್ಮೂರು ಅಂತ ಸುಮ್ಮನೆ ಹೆಸರು ಹೇಳದೆ ಬರೆದರೆ ನಿಮಗೆ ತಿಳಿಯದು. ನಮ್ಮೂರು ಪ್ರಕೃತಿಸೌಂದರ್ಯದ ತವರೂರು, ಮಲೆನಾಡಿನ ಹೃದಯ ಕವಿಪುಂಗವರು, ಕಲಾವಿದರು, ವಿಮರ್ಶಕರು ಹುಟ್ಟಿ ಪ್ರಸಿದ್ಧಗೊಳಿಸಿದ ತೀರ್ಥಹಳ್ಳಿ. ಇತ್ತ ಮಲೆನಾಡಿನ ಭೌಗೋಳಿಕತೆ, ಅತ್ತ ಹಳೆಮೈಸೂರು, ದಕ್ಷಿಣಕನ್ನಡಗಳ ಸಮ್ಮಿಶ್ರಣ ಭಾಷೆ, ಸಂಸ್ಕೃತಿ, ಊಟ ಉಡುಗೆ ಇರಸರಿಕೆ. ಮುಸಲ್ಮಾನರು, ಕ್ರೈಸ್ತರು, ಬಂಟರು, ಬ್ರಾಹ್ಮಣರು, ಸಾರಸ್ವತರು, ಒಕ್ಕಲಿಗರು, ಜೈನರು ಎಲ್ಲ ಸೇರಿ ನಿರ್ಮಿಸಿದ ಬಣ್ಣ ಬಣ್ಣದ ಊರು. ಮಳೆಗಾಲದಲ್ಲಿ ನೆನೆಯುತ್ತಾ,…
ವಿಧ: ಬ್ಲಾಗ್ ಬರಹ
December 31, 2007
ಈ ವರ್ಷ ಏನೆಲ್ಲಾ ಬರೆಯಬೇಕೆಂದುಕೊಂಡಿದ್ದೆ...
ಸ್ವಾರ್ಥದ ಒಳ್ಳೆತನ ಮತ್ತು ಅಗತ್ಯ. ಕನ್ನಡದ ಉಳಿವು ಬೇರೆಲ್ಲಾ ಸಂಗತಿಗಳ ಜತೆ ಬೆಸೆದುಕೊಂಡಿರುವುದು. ಕಳೆದ ದಶಮಾನದಲ್ಲಿ ಹಿಂದೂ ಮೂಲಭೂತವಾದಿತ್ವ ಎಷ್ಟೋ ಜನರಿಗೆ ತಮ್ಮ ನಿಲುವನ್ನು ಪರಿಶೀಲಿಸಿಕೊಳ್ಳಲು ಸಹಾಯ ಮಾಡಿದ್ದು. ಲೈಂಗಿಕತೆ ಮತ್ತು ಸಮಾನತೆಯ ನಡುವಿನ ಕೊಂಡಿ. ಹೀಗೆ ಪಟ್ಟಿ ತುಂಬಾ ಉದ್ದವಿದೆ. ಅವುಗಳಲ್ಲಿ ಕೆಲವನ್ನು ಬರೆದಿಟ್ಟು ತಿದ್ದಲು ಹೊತ್ತಾಗದೆ ಹಾಗೇ ಬಿಟ್ಟಿದ್ದೇನೆ.
ಇನ್ನು ನಾನು ಓದಿದ ಪುಸ್ತಕಗಳ ಬಗ್ಗೆ…
ವಿಧ: Basic page
December 31, 2007
ವಿಶೇಷ ಆರ್ಥಿಕ ವಲಯ
ದೇಶದ ಪ್ರಗತಿಗೆ ಆಲಯ
ಈ ಅಸ್ತ್ರವ ಬಳಸಿ ರೈತರನು
ಸಜೀವ ದಹನ ಮಾಡುವರು
ಹಸಿರನು ಹಳಿಸಿ ರಕ್ತವ ಹರಿಸಿ
ಕಟ್ಟಡಗಳ ಕಾಡನು ಕಟ್ಟುವರು
ಬಡವರ ಬಾಳಗೆ ಕೊಲ್ಲಿಯನಿಟ್ಟು
ಹಲವರು ಸಿರಿಯಲಿ ಮೆರೆಯುವರು
ದೇಶಕೆ ಬೆನ್ನೆಲುಬು ಈತನು
ಕಾಲದಿ ಭೂಮಿಯ ಒಡೆಯನು
ಹಸಿರನು ಬೆಳೆಸಿ ಬದುಕುವನು
ಭೂಮಿಗೆ ಜೀವ ಬಿಡುವವನು
ಕತ್ತಲ ಕೂಪಕೆ ಬೀಳುವ ಮುನ್ನ
ನೆತ್ತರ ಹೋಕುಲಿ ಹಾಡುವ ಮುನ್ನ
ಕೃಷಿಕರ ಮನಸನು ಅರಿತು ನೀನು
ಎಳೆಯೋ ಪ್ರಗತಿಯ ರಥವನು