ಎಲ್ಲ ಪುಟಗಳು

ಲೇಖಕರು: olnswamy
ವಿಧ: ಬ್ಲಾಗ್ ಬರಹ
December 21, 2007
‘ಬದುಕಿ’ನಲ್ಲಿ ಏನು ವಿಶೇಷ ಅಂದಿರಾ? ನಾನಾಗ ಶಿವಮೊಗ್ಗದಲ್ಲಿದ್ದೆ. ನಮ್ಮ ಕಾಲೇಜಿನ ಕನ್ನಡ ಅಧ್ಯಾಪಕರೊಬ್ಬರು ಈ ಇಂಗ್ಲಿಷ್ ಅಧ್ಯಾಪಕನ ಹತ್ತಿರ ಬಂದು ‘ಬರ್ದಿಲರು’ ಅಂದರೆ ಏನು ಸಾರ್ ಎಂದು ಕೇಳಿದರು. ಅವರು ಅಂದು ಕನ್ನಡ ವಿದ್ಯಾರ್ಥಿಗಳಿಗೆ ಗೋವಿಂದ ಪೈ ಅವರ ‘ಬರ್ದಿಲರು’ ಪದ್ಯ ಪಾಠ ಮಾಡಬೇಕಾಗಿತ್ತು. ನನಗೂ ಗೊತ್ತಿರಲಿಲ್ಲ. ಅವರನ್ನೂ ಕರೆದುಕೊಂಡು ಲೈಬ್ರರಿಗೆ ಹೋಗಿ ಕಿಟಲ್ ನಿಘಂಟು ಹುಡುಕಿದೆ. ಬರ್ದಿಲ ಅಂದರೆ ದೇವತೆ ಅನ್ನುವ ಅರ್ಥ ದೊರೆಯಿತು. ‘ಬರ್ದು’ ಅಂದರೆ ಸಾವು, ‘ಇಲ’ ಅನ್ನುವುದು…
ಲೇಖಕರು: anivaasi
ವಿಧ: ಬ್ಲಾಗ್ ಬರಹ
December 21, 2007
ದೊಡ್ಡ ಚಿತ್ರ ದೊಡ್ಡ ಚಿತ್ರ
ಲೇಖಕರು: anivaasi
ವಿಧ: ಬ್ಲಾಗ್ ಬರಹ
December 21, 2007
[http://farm3.static.flickr.com/2329/2125588280_b100783290_o.jpg|ದೊಡ್ಡ ಚಿತ್ರಕ್ಕೆ ಇಲ್ಲಿ ಚಿಟಕಿಸಿ]
ಲೇಖಕರು: anivaasi
ವಿಧ: ಬ್ಲಾಗ್ ಬರಹ
December 21, 2007
[http://farm3.static.flickr.com/2329/2125588280_b100783290_o.jpg|ದೊಡ್ಡ ಚಿತ್ರಕ್ಕೆ ಇಲ್ಲಿ ಚಿಟಕಿಸಿ]
ಲೇಖಕರು: ravikreddy
ವಿಧ: ಬ್ಲಾಗ್ ಬರಹ
December 20, 2007
ಬೊಲಿವಿಯ ಎನ್ನುವುದು ದಕ್ಷಿಣ ಅಮೆರಿಕ ಖಂಡದಲ್ಲಿನ ಐದನೆ ದೊಡ್ಡ ದೇಶ. ಭೂವಿಸ್ತೀರ್ಣದಲ್ಲಿ ಕರ್ನಾಟಕದ ಎಂಟರಷ್ಟು ದೊಡ್ಡದಾದ ಈ ದೇಶದ ಜನಸಂಖ್ಯೆ ಸುಮಾರು 90 ಲಕ್ಷ. ಕಳೆದ ಶತಮಾನದಲ್ಲಿ ಮಿಲಿಟರಿಯ ನಿರಂಕುಶ ಆಡಳಿತ, ಭ್ರಷ್ಟಾಚಾರ ಮತ್ತು ಸಾಮ್ರಾಜ್ಯಶಾಹಿ ಪರಕೀಯರು ಅವಕಾಶ ಸಿಕ್ಕಿದಾಗಲೆಲ್ಲ ದೋಚಿದ ಪರಿಣಾಮವಾಗಿ ಈ ದೇಶ ದಕ್ಷಿಣ ಅಮೆರಿಕದಲ್ಲಿನ ಅತಿ ಬಡರಾಷ್ಟ್ರಗಳಲ್ಲಿ ಒಂದು. ಕಳೆದೆರಡು ದಶಕಗಳಿಂದ ಪ್ರಜಾಪ್ರಭುತ್ವ ಇದ್ದರೂ ಈಗಲೂ ಭ್ರಷ್ಟಾಚಾರ, ಹಿಂಸೆ, ಅರಾಜಕತೆ ಮುಂದುವರೆದಿದೆ. ಚಿನ್ನ,…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
December 20, 2007
ಹುಚ್ಚು ಹೊಳೆಯಲ್ಲಿ ತೇಲುತ್ತಾ ಮುಳುಗುತ್ತಾ..... ಗೆಳೆಯ ಸುಗತಾ ಶ್ರೀನಿವಾಸರಾಜು ಬರೆದ 'ಬೆಂಗಳೂರೇಕೆ ಐ.ಟಿ. ಸಂಸ್ಕೃತಿಯನ್ನು ದ್ವೇಷಿಸುತ್ತದೆ?' ಎಂಬ ವರದಿಯೊಂದು ಹೋದ ವಾರದ 'ಔಟ್ಲುಕ್' ಪತ್ರಿಕೆಯಲ್ಲಿ ಪ್ರಕಟವಾಗಿದೆ. ಈ ವರದಿಯಲ್ಲಿ ಮಾತಾಡಿರುವ ಬೆಂಗಳೂರಿನ ಹಿರಿಯ ನಾಗರೀಕರ ಹಾಗೂ ಅನ್ಯವೃತ್ತಿಗಳ ಜನರ ಅಭಿಪ್ರಾಯಗಳಲ್ಲಿ ಹೊಸದೇನಿಲ್ಲವಾದರೂ, ನಮ್ಮ ವಿವೇಕವನ್ನು ಉಳಿಸಿಕೊಂಡು ಜಾಗತೀಕರಣದ ಲಾಭ - ಪ್ರಯೋಜನಗಳನ್ನು ಪಡೆಡಯಲು ಮುಂದಾಗಬಾರದೇಕೆ ಎಂದು ಪ್ರಶ್ನಿಸುತ್ತಿರುವವರಿಗೆ ಇವುಗಳಲ್ಲಿ…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
December 20, 2007
ಹುಚ್ಚು ಹೊಳೆಯಲ್ಲಿ ತೇಲುತ್ತಾ ಮುಳುಗುತ್ತಾ..... ಗೆಳೆಯ ಸುಗತಾ ಶ್ರೀನಿವಾಸರಾಜು ಬರೆದ 'ಬೆಂಗಳೂರೇಕೆ ಐ.ಟಿ. ಸಂಸ್ಕೃತಿಯನ್ನು ದ್ವೇಷಿಸುತ್ತದೆ?' ಎಂಬ ವರದಿಯೊಂದು ಹೋದ ವಾರದ 'ಔಟ್ಲುಕ್' ಪತ್ರಿಕೆಯಲ್ಲಿ ಪ್ರಕಟವಾಗಿದೆ. ಈ ವರದಿಯಲ್ಲಿ ಮಾತಾಡಿರುವ ಬೆಂಗಳೂರಿನ ಹಿರಿಯ ನಾಗರೀಕರ ಹಾಗೂ ಅನ್ಯವೃತ್ತಿಗಳ ಜನರ ಅಭಿಪ್ರಾಯಗಳಲ್ಲಿ ಹೊಸದೇನಿಲ್ಲವಾದರೂ, ನಮ್ಮ ವಿವೇಕವನ್ನು ಉಳಿಸಿಕೊಂಡು ಜಾಗತೀಕರಣದ ಲಾಭ - ಪ್ರಯೋಜನಗಳನ್ನು ಪಡೆಡಯಲು ಮುಂದಾಗಬಾರದೇಕೆ ಎಂದು ಪ್ರಶ್ನಿಸುತ್ತಿರುವವರಿಗೆ ಇವುಗಳಲ್ಲಿ…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
December 20, 2007
ಹುಚ್ಚು ಹೊಳೆಯಲ್ಲಿ ತೇಲುತ್ತಾ ಮುಳುಗುತ್ತಾ..... ಗೆಳೆಯ ಸುಗತಾ ಶ್ರೀನಿವಾಸರಾಜು ಬರೆದ 'ಬೆಂಗಳೂರೇಕೆ ಐ.ಟಿ. ಸಂಸ್ಕೃತಿಯನ್ನು ದ್ವೇಷಿಸುತ್ತದೆ?' ಎಂಬ ವರದಿಯೊಂದು ಹೋದ ವಾರದ 'ಔಟ್ಲುಕ್' ಪತ್ರಿಕೆಯಲ್ಲಿ ಪ್ರಕಟವಾಗಿದೆ. ಈ ವರದಿಯಲ್ಲಿ ಮಾತಾಡಿರುವ ಬೆಂಗಳೂರಿನ ಹಿರಿಯ ನಾಗರೀಕರ ಹಾಗೂ ಅನ್ಯವೃತ್ತಿಗಳ ಜನರ ಅಭಿಪ್ರಾಯಗಳಲ್ಲಿ ಹೊಸದೇನಿಲ್ಲವಾದರೂ, ನಮ್ಮ ವಿವೇಕವನ್ನು ಉಳಿಸಿಕೊಂಡು ಜಾಗತೀಕರಣದ ಲಾಭ - ಪ್ರಯೋಜನಗಳನ್ನು ಪಡೆಡಯಲು ಮುಂದಾಗಬಾರದೇಕೆ ಎಂದು ಪ್ರಶ್ನಿಸುತ್ತಿರುವವರಿಗೆ ಇವುಗಳಲ್ಲಿ…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
December 20, 2007
ಹುಚ್ಚು ಹೊಳೆಯಲ್ಲಿ ತೇಲುತ್ತಾ ಮುಳುಗುತ್ತಾ..... ಗೆಳೆಯ ಸುಗತಾ ಶ್ರೀನಿವಾಸರಾಜು ಬರೆದ 'ಬೆಂಗಳೂರೇಕೆ ಐ.ಟಿ. ಸಂಸ್ಕೃತಿಯನ್ನು ದ್ವೇಷಿಸುತ್ತದೆ?' ಎಂಬ ವರದಿಯೊಂದು ಹೋದ ವಾರದ 'ಔಟ್ಲುಕ್' ಪತ್ರಿಕೆಯಲ್ಲಿ ಪ್ರಕಟವಾಗಿದೆ. ಈ ವರದಿಯಲ್ಲಿ ಮಾತಾಡಿರುವ ಬೆಂಗಳೂರಿನ ಹಿರಿಯ ನಾಗರೀಕರ ಹಾಗೂ ಅನ್ಯವೃತ್ತಿಗಳ ಜನರ ಅಭಿಪ್ರಾಯಗಳಲ್ಲಿ ಹೊಸದೇನಿಲ್ಲವಾದರೂ, ನಮ್ಮ ವಿವೇಕವನ್ನು ಉಳಿಸಿಕೊಂಡು ಜಾಗತೀಕರಣದ ಲಾಭ - ಪ್ರಯೋಜನಗಳನ್ನು ಪಡೆಡಯಲು ಮುಂದಾಗಬಾರದೇಕೆ ಎಂದು ಪ್ರಶ್ನಿಸುತ್ತಿರುವವರಿಗೆ ಇವುಗಳಲ್ಲಿ…
ಲೇಖಕರು: prasadbshetty
ವಿಧ: ಚರ್ಚೆಯ ವಿಷಯ
December 20, 2007
@ ನೀವು ನೋಡಿದ...WORLD 'ನ ಅತ್ಯಂತ ಹಾರರ್ (HORROR) ಮತ್ತು ಕಾಮಿಡಿ (COMEDY) ಸೀನೆಮಾದ (FILM) ಹೆಸರನ್ನು ತಿಳಿಸಿ; ಪ್ಲೀಸ್ ...?