ಎಲ್ಲ ಪುಟಗಳು

ಲೇಖಕರು: anivaasi
ವಿಧ: ಬ್ಲಾಗ್ ಬರಹ
December 21, 2007
[http://farm3.static.flickr.com/2329/2125588280_b100783290_o.jpg|ದೊಡ್ಡ ಚಿತ್ರಕ್ಕೆ ಇಲ್ಲಿ ಚಿಟಕಿಸಿ]
ಲೇಖಕರು: anivaasi
ವಿಧ: ಬ್ಲಾಗ್ ಬರಹ
December 21, 2007
[http://farm3.static.flickr.com/2329/2125588280_b100783290_o.jpg|ದೊಡ್ಡ ಚಿತ್ರಕ್ಕೆ ಇಲ್ಲಿ ಚಿಟಕಿಸಿ]
ಲೇಖಕರು: ravikreddy
ವಿಧ: ಬ್ಲಾಗ್ ಬರಹ
December 20, 2007
ಬೊಲಿವಿಯ ಎನ್ನುವುದು ದಕ್ಷಿಣ ಅಮೆರಿಕ ಖಂಡದಲ್ಲಿನ ಐದನೆ ದೊಡ್ಡ ದೇಶ. ಭೂವಿಸ್ತೀರ್ಣದಲ್ಲಿ ಕರ್ನಾಟಕದ ಎಂಟರಷ್ಟು ದೊಡ್ಡದಾದ ಈ ದೇಶದ ಜನಸಂಖ್ಯೆ ಸುಮಾರು 90 ಲಕ್ಷ. ಕಳೆದ ಶತಮಾನದಲ್ಲಿ ಮಿಲಿಟರಿಯ ನಿರಂಕುಶ ಆಡಳಿತ, ಭ್ರಷ್ಟಾಚಾರ ಮತ್ತು ಸಾಮ್ರಾಜ್ಯಶಾಹಿ ಪರಕೀಯರು ಅವಕಾಶ ಸಿಕ್ಕಿದಾಗಲೆಲ್ಲ ದೋಚಿದ ಪರಿಣಾಮವಾಗಿ ಈ ದೇಶ ದಕ್ಷಿಣ ಅಮೆರಿಕದಲ್ಲಿನ ಅತಿ ಬಡರಾಷ್ಟ್ರಗಳಲ್ಲಿ ಒಂದು. ಕಳೆದೆರಡು ದಶಕಗಳಿಂದ ಪ್ರಜಾಪ್ರಭುತ್ವ ಇದ್ದರೂ ಈಗಲೂ ಭ್ರಷ್ಟಾಚಾರ, ಹಿಂಸೆ, ಅರಾಜಕತೆ ಮುಂದುವರೆದಿದೆ. ಚಿನ್ನ,…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
December 20, 2007
ಹುಚ್ಚು ಹೊಳೆಯಲ್ಲಿ ತೇಲುತ್ತಾ ಮುಳುಗುತ್ತಾ..... ಗೆಳೆಯ ಸುಗತಾ ಶ್ರೀನಿವಾಸರಾಜು ಬರೆದ 'ಬೆಂಗಳೂರೇಕೆ ಐ.ಟಿ. ಸಂಸ್ಕೃತಿಯನ್ನು ದ್ವೇಷಿಸುತ್ತದೆ?' ಎಂಬ ವರದಿಯೊಂದು ಹೋದ ವಾರದ 'ಔಟ್ಲುಕ್' ಪತ್ರಿಕೆಯಲ್ಲಿ ಪ್ರಕಟವಾಗಿದೆ. ಈ ವರದಿಯಲ್ಲಿ ಮಾತಾಡಿರುವ ಬೆಂಗಳೂರಿನ ಹಿರಿಯ ನಾಗರೀಕರ ಹಾಗೂ ಅನ್ಯವೃತ್ತಿಗಳ ಜನರ ಅಭಿಪ್ರಾಯಗಳಲ್ಲಿ ಹೊಸದೇನಿಲ್ಲವಾದರೂ, ನಮ್ಮ ವಿವೇಕವನ್ನು ಉಳಿಸಿಕೊಂಡು ಜಾಗತೀಕರಣದ ಲಾಭ - ಪ್ರಯೋಜನಗಳನ್ನು ಪಡೆಡಯಲು ಮುಂದಾಗಬಾರದೇಕೆ ಎಂದು ಪ್ರಶ್ನಿಸುತ್ತಿರುವವರಿಗೆ ಇವುಗಳಲ್ಲಿ…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
December 20, 2007
ಹುಚ್ಚು ಹೊಳೆಯಲ್ಲಿ ತೇಲುತ್ತಾ ಮುಳುಗುತ್ತಾ..... ಗೆಳೆಯ ಸುಗತಾ ಶ್ರೀನಿವಾಸರಾಜು ಬರೆದ 'ಬೆಂಗಳೂರೇಕೆ ಐ.ಟಿ. ಸಂಸ್ಕೃತಿಯನ್ನು ದ್ವೇಷಿಸುತ್ತದೆ?' ಎಂಬ ವರದಿಯೊಂದು ಹೋದ ವಾರದ 'ಔಟ್ಲುಕ್' ಪತ್ರಿಕೆಯಲ್ಲಿ ಪ್ರಕಟವಾಗಿದೆ. ಈ ವರದಿಯಲ್ಲಿ ಮಾತಾಡಿರುವ ಬೆಂಗಳೂರಿನ ಹಿರಿಯ ನಾಗರೀಕರ ಹಾಗೂ ಅನ್ಯವೃತ್ತಿಗಳ ಜನರ ಅಭಿಪ್ರಾಯಗಳಲ್ಲಿ ಹೊಸದೇನಿಲ್ಲವಾದರೂ, ನಮ್ಮ ವಿವೇಕವನ್ನು ಉಳಿಸಿಕೊಂಡು ಜಾಗತೀಕರಣದ ಲಾಭ - ಪ್ರಯೋಜನಗಳನ್ನು ಪಡೆಡಯಲು ಮುಂದಾಗಬಾರದೇಕೆ ಎಂದು ಪ್ರಶ್ನಿಸುತ್ತಿರುವವರಿಗೆ ಇವುಗಳಲ್ಲಿ…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
December 20, 2007
ಹುಚ್ಚು ಹೊಳೆಯಲ್ಲಿ ತೇಲುತ್ತಾ ಮುಳುಗುತ್ತಾ..... ಗೆಳೆಯ ಸುಗತಾ ಶ್ರೀನಿವಾಸರಾಜು ಬರೆದ 'ಬೆಂಗಳೂರೇಕೆ ಐ.ಟಿ. ಸಂಸ್ಕೃತಿಯನ್ನು ದ್ವೇಷಿಸುತ್ತದೆ?' ಎಂಬ ವರದಿಯೊಂದು ಹೋದ ವಾರದ 'ಔಟ್ಲುಕ್' ಪತ್ರಿಕೆಯಲ್ಲಿ ಪ್ರಕಟವಾಗಿದೆ. ಈ ವರದಿಯಲ್ಲಿ ಮಾತಾಡಿರುವ ಬೆಂಗಳೂರಿನ ಹಿರಿಯ ನಾಗರೀಕರ ಹಾಗೂ ಅನ್ಯವೃತ್ತಿಗಳ ಜನರ ಅಭಿಪ್ರಾಯಗಳಲ್ಲಿ ಹೊಸದೇನಿಲ್ಲವಾದರೂ, ನಮ್ಮ ವಿವೇಕವನ್ನು ಉಳಿಸಿಕೊಂಡು ಜಾಗತೀಕರಣದ ಲಾಭ - ಪ್ರಯೋಜನಗಳನ್ನು ಪಡೆಡಯಲು ಮುಂದಾಗಬಾರದೇಕೆ ಎಂದು ಪ್ರಶ್ನಿಸುತ್ತಿರುವವರಿಗೆ ಇವುಗಳಲ್ಲಿ…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
December 20, 2007
ಹುಚ್ಚು ಹೊಳೆಯಲ್ಲಿ ತೇಲುತ್ತಾ ಮುಳುಗುತ್ತಾ..... ಗೆಳೆಯ ಸುಗತಾ ಶ್ರೀನಿವಾಸರಾಜು ಬರೆದ 'ಬೆಂಗಳೂರೇಕೆ ಐ.ಟಿ. ಸಂಸ್ಕೃತಿಯನ್ನು ದ್ವೇಷಿಸುತ್ತದೆ?' ಎಂಬ ವರದಿಯೊಂದು ಹೋದ ವಾರದ 'ಔಟ್ಲುಕ್' ಪತ್ರಿಕೆಯಲ್ಲಿ ಪ್ರಕಟವಾಗಿದೆ. ಈ ವರದಿಯಲ್ಲಿ ಮಾತಾಡಿರುವ ಬೆಂಗಳೂರಿನ ಹಿರಿಯ ನಾಗರೀಕರ ಹಾಗೂ ಅನ್ಯವೃತ್ತಿಗಳ ಜನರ ಅಭಿಪ್ರಾಯಗಳಲ್ಲಿ ಹೊಸದೇನಿಲ್ಲವಾದರೂ, ನಮ್ಮ ವಿವೇಕವನ್ನು ಉಳಿಸಿಕೊಂಡು ಜಾಗತೀಕರಣದ ಲಾಭ - ಪ್ರಯೋಜನಗಳನ್ನು ಪಡೆಡಯಲು ಮುಂದಾಗಬಾರದೇಕೆ ಎಂದು ಪ್ರಶ್ನಿಸುತ್ತಿರುವವರಿಗೆ ಇವುಗಳಲ್ಲಿ…
ಲೇಖಕರು: prasadbshetty
ವಿಧ: ಚರ್ಚೆಯ ವಿಷಯ
December 20, 2007
@ ನೀವು ನೋಡಿದ...WORLD 'ನ ಅತ್ಯಂತ ಹಾರರ್ (HORROR) ಮತ್ತು ಕಾಮಿಡಿ (COMEDY) ಸೀನೆಮಾದ (FILM) ಹೆಸರನ್ನು ತಿಳಿಸಿ; ಪ್ಲೀಸ್ ...?
ಲೇಖಕರು: prasadbshetty
ವಿಧ: Basic page
December 20, 2007
ನಿನ್ನ ನೆನಪು..." ನಿನ್ನ ನೆನಪು... ನನ್ನ ಕಣ್ಣುಗಳಲ್ಲಿ ನೀರನ್ನು ಬರಿಸುವ ನನ್ನ ಕಣ್ಣುಗಳಲ್ಲಿ ಪ್ರತಿಫಲಿಸುತಿರುವ ಆ ನಿನ್ನ ಚಿತ್ರ ನನ್ನ ಮನದಂಗಳದಿ ಮನೆ ಮಾಡಿರುವ ನಿನ್ನ ನೆನಪು... ನನಗೆ ಯಾವಾಗಲೂ ಒಳ್ಳೆಯದ್ದನ್ನೇ ಬಯಸುವ ನೀ ನನ್ನಿಂದ ದೂರ ಇದ್ದರೂ ನನಗೆ ಬದುಕಲು ಆಧಾರವಾಗಿರುವ ನಿನ್ನ ನೆನಪು... ಕಾಲ ಗರ್ಭದಲ್ಲಿ ಆವಿತುಕೊಂಡಿರುವ ಮರೆಯಲು ಬಯಸಿದರೂ ಮರೆಯಲಾಗದ ನಿನ್ನ ನೆನಪು... ನನ್ನ ಜೀವನದ ಮಾರ್ಗದರ್ಶಿಯಾಗಿ ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವ ದು:ಖದಿಂದ ಸುಖದ ಕಡೆಗೆ…
ಲೇಖಕರು: agilenag
ವಿಧ: Basic page
December 20, 2007
ಕಂಚಿಯು ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದು. ಭಗವತಿ ಕಾಮಾಕ್ಷಿ ದೇವಿಯಲ್ಲದೆ, ಶಂಕರ ಭಗವತ್ಪಾದರು ಸ್ಥಾಪಿಸಿದರೆನ್ನಲಾದ ಶಂಕರಪೀಠಗಳಲ್ಲಿ ಒಂದು ಈ ಸ್ಥಳದಲ್ಲಿದೆ. ಕಂಚಿಯು ಪಲ್ಲವರ ರಾಜಧಾನಿಯಾಗಿತ್ತು. ಅಲ್ಲದೆ ಕಂಚಿಯು ಶೈವರು ಮತ್ತು ವೈಷ್ಣವರ ದೇವಾಲಯಗಳನ್ನೊಳಗೊಂಡ ಒಂದು ವಿಶಿಷ್ಠ ಸ್ಥಳವಾಗಿದೆ.ಅದರಿಂದಾಗಿ ಕಂಚಿಯನ್ನು ಶಿವಕಂಚಿ ಮತ್ತು ವಿಷ್ಣು ಕಂಚಿ ಎಂದು ವಿಭಾಗಿಸಲಾಗಿದೆ. ಕಂಚಿಯು ಬೆಂಗಳೂರಿನಿಂದ ಸುಮಾರು ೨೮೫ ಕಿ.ಮಿ. ದೂರದಲ್ಲಿದ್ದು, ಇತ್ತೀಚೆಗೆ ನಾನು ಈ…