ಎಲ್ಲ ಪುಟಗಳು

ಲೇಖಕರು: honnung
ವಿಧ: Basic page
August 10, 2005
ಕೈ ಕೆಸರಾದರೆ ಬಾಯಿ ಮೊಸರು
ಲೇಖಕರು: honnung
ವಿಧ: Basic page
August 10, 2005
ತುಂಬಿದ ಕೊಡ ತುಳುಕುವುದಿಲ್ಲ
ಲೇಖಕರು: T S GuruRaja
ವಿಧ: Basic page
August 10, 2005
ಅರಗು (ವೈಜ್ಞಾನಿಕ ಲೇಖನ) ಪ್ರಾಚೀನ ಕಾಲದಲ್ಲಿಯೆ ಅರಗು ಮತ್ತು ಅರಗಿನ ಹಲವು ಉಪಯೋಗಗಳನ್ನು ಭಾರತೀಯರು ಅರಿತುಕೊಂಡಿದ್ದರೆಂದು ಅಥರ್ವವೇದದಲ್ಲಿ ಅರಗಿನ ಕುರಿತಾದ ಉಲ್ಲೇಖದಿಂದ ತಿಳಿದುಬರುತ್ತದೆ. ಮಹಾಭಾರತದ ಅರಗಿನ ಮನೆ (ಲಾಕ್ಷಾಗೃಹ)ಯ ಪ್ರಸಂಗ ಯಾರಿಗೆ ತಿಳಿದಿಲ್ಲ? ಭಾರತೀಯರಿಗೆ ಪರಿಚಿತವಾಗಿದ್ದ ಈ ವಸ್ತುವನ್ನು ಅರಬ್ಬಿ ನಾವಿಕರು ಪ್ರಪಂಚದ ಇತರೆಡೆಗೆ ಪರಿಚಯಿಸಿದರು. ಲಾಕ್ಷಾತರು (ಲಾಕ್ಷಾತರು ಮುತ್ತುಗದ ಮರ, ವೈಜ್ಞಾನಿಕ ನಾಮದ್ವಯ ಬ್ಯೂಟಿಯಾ ಫ್ರಾಂಡೋಸ, ಬ್ಯೂಟಿಯಾ ಮಾನೋಸ್ವರ್ಮ, ಕುಟುಂಬ:…
ಲೇಖಕರು: chitta
ವಿಧ: Basic page
August 10, 2005
ಅಷ್ಟು ಸಣ್ಣ ಹುಡುಗನ ಬಾಯಿಂದ ಈ ತರಹದ ಮಾತುಗಳನ್ನು ಕೇಳಿದ ಭಾಗೀರಥಮ್ಮನವರು, ಮಗ ಎಷ್ಟು ಬೇಗ ಮಾನಸಿಕವಾಗಿ ಬೆಳೆದು ಬಿಟ್ಟಿದ್ದಾನೆ,ನಮ್ಮೆಲ್ಲರ ಕಷ್ಟಗಳನ್ನು, ದುಃಖವನ್ನೂ  ಅರಿತು ಈ ರೀತಿಯ ಮಾತನಾಡುತ್ತಿದ್ದಾನೆ ಎಂದು ಮನಗಂಡು, ಆನಂದದಿಂದ ಕಣ್ಣಲ್ಲಿ ನೀರು ತುಂಬಿಕೊಂಡು ಗದ್ಗದಿತರಾಗಿ ಹೇಳಿದರು "ಬೇಡ ಕಣೋ ಮಾರುತಿ.ಈ ತರ ಎಲ್ಲಾ ಮಾತಾಡಬೇಡ. ನೀನು ನಮ್ಮಗಳಿಗೋಸ್ಕರ ಇಲ್ಲಿಯ ತನಕ ಪಟ್ಟ ಶ್ರಮವೇ ಸಾಕಪ್ಪ. ನಮ್ಮದು ಹೇಗೋ ನಡೆಯುತ್ತೆ.ನೀನಿನ್ನೂ ಬೆಳೆದು ಫಲ ನೀಡಬೇಕಾದ ಮರ. ಈ ಸಸಿಯನ್ನ ಇಲ್ಲಿಯೇ…
ಲೇಖಕರು: hpn
ವಿಧ: ಚುಟುಕು ಬರಹ
August 10, 2005
ಸಂಯುಕ್ತ ರಾಷ್ಟ್ರದ 'ಡಿಸ್ಕವರಿ' ಸ್ಪೇಸ್ ಶಟ್ಟಲ್ [:http://today.reuters.com/news/NewsArticle.aspx?type=topNews&storyID=2005-08-09T122153Z_01_N09265357_RTRIDST_0_NEWS-SPACE-SHUTTLE-DC.XML|ಕ್ಷೇಮದಿಂದ ಬಂದಿಳಿಯಿತೆಂದು ರಾಯ್ಟರ್ಸ್ ವರದಿ ಮಾಡಿದೆ]. ಕೊಲಂಬಿಯಾ ದುರಂತದ ೨.೫ ವರ್ಷಗಳ ನಂತರ ನಡೆದ ಈ ಕಾರ್ನಾಮೆಗೆ ನಾಸಾ ೧ ಬಿಲ್ಲಿಯನ್ ಡಾಲರ್ ಖರ್ಚು ಮಾಡಿದೆಯಂತೆ!
ಲೇಖಕರು: hpn
ವಿಧ: ಚುಟುಕು ಬರಹ
August 10, 2005
ಸಂಯುಕ್ತ ರಾಷ್ಟ್ರದ 'ಡಿಸ್ಕವರಿ' ಸ್ಪೇಸ್ ಶಟ್ಟಲ್ [:http://today.reuters.com/news/NewsArticle.aspx?type=topNews&storyID=2005-08-09T122153Z_01_N09265357_RTRIDST_0_NEWS-SPACE-SHUTTLE-DC.XML|ಕ್ಷೇಮದಿಂದ ಬಂದಿಳಿಯಿತೆಂದು ರಾಯ್ಟರ್ಸ್ ವರದಿ ಮಾಡಿದೆ]. ಕೊಲಂಬಿಯಾ ದುರಂತದ ೨.೫ ವರ್ಷಗಳ ನಂತರ ನಡೆದ ಈ ಕಾರ್ನಾಮೆಗೆ ನಾಸಾ ೧ ಬಿಲ್ಲಿಯನ್ ಡಾಲರ್ ಖರ್ಚು ಮಾಡಿದೆಯಂತೆ!
ಲೇಖಕರು: mana
ವಿಧ: Basic page
August 09, 2005
ಕರ್ಮಯೋಗಿ - ಭಾಗ ೧ (ತವಿಶ್ರೀ) ಭಾಗ ೨ (ಮನ)ಮಾರುತಿ ಹುಟ್ಟಿದಾಗಿನಿಂದ ಅವನ ಮನೆಯಲ್ಲಿ ದರಿದ್ರ ಕಾಲೊಕ್ಕರಿಸಿತ್ತು. ಮಗು ಹುಟ್ಟಿದಾಗ ಜಾತಕ ಬರೆದವರು ಹೇಳಿದ್ದೇನೆಂದರೆ ಈ ಮಗು ಮನೆಯಲ್ಲಿರುವವರೆಗೂ ಮನೆಯಲ್ಲಿ ಕಷ್ಟಕಾಲ, ಇವನು ಮನೆಯಿಂದಾಚೆಗೆ ಹೋದಾಗಲೇ ಮನೆಯಲ್ಲಿ ಏಳಿಗೆ. ಹಾಗೆಂದು ಮಗುವನ್ನು ಮನೆಯಿಂದಾಚೆಗೆ ತಳ್ಳೋಕ್ಕಾಗತ್ಯೇ? ಅಲ್ಲಿಯವರೆವಿಗೆ ಅವನಪ್ಪ ಅಮ್ಮ ಐಷಾರಾಮಿ ಜೀವನ ನಡೆಸಿ ಇದ್ದದ್ದೆಲ್ಲವನ್ನೂ ಕಳೆದುಕೊಂಡಿದ್ದರು. ಈ ನಾಲ್ಕನೆಯ ಮಗು ಹುಟ್ಟಿದಾಗ ಅಪ್ಪನಿಗೆ ಕೆಲಸವಿಲ್ಲ. ಮನೆಯಲ್ಲಿ…
ಲೇಖಕರು: tvsrinivas41
ವಿಧ: Basic page
August 09, 2005
ಇವರ ಹತ್ತಿರದ ಸಂಬಂಧಿ ಒಬ್ಬರು ದೂರದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ಹತ್ತಿರದ ಸಂಬಂಧಿಯಾಗಿದ್ದರು ದೂರದೂರಿನಲ್ಲಿದ್ದೋ ಏನೋ ಇವರುಗಳಿಗೆ ಬಹಳ ದೂರವಾಗಿದ್ದರು. ಪತ್ರಿಕೆಯಲ್ಲಿ ಹುಡುಗನ ಸಾಧನೆ ನೋಡಿ ವಿಶ್ವನಾಥರಾಯರಿಗೆ ಪತ್ರ ಬರೆದಿದ್ದರು, ಹುಡುಗ ಬುದ್ಧಿವಂತ, ನಿನ್ನಲ್ಲಿ ಹೆಚ್ಚಿನ ಓದಿಗೆ ಸೌಲಭ್ಯವಿಲ್ಲ, ನನ್ನ ಹತ್ತಿರವಿದ್ದರೆ ಏಳಿಗೆ ಹೊಂದುವನು. ಇದನ್ನು ಕಂಡು ವಿಶ್ವನಾಥರಾಯರಿಗೆ ಹಳೆಯ ವಿಷಯಗಳೆಲ್ಲಾ ಜ್ಞಾಪಕ ಬಂದು ಕೋಪ ಬಂದಿತು. ಆದರೂ…
ಲೇಖಕರು: tvsrinivas41
ವಿಧ: ಬ್ಲಾಗ್ ಬರಹ
August 09, 2005
ಊರು ಅಂದ ಮೇಲೆ ಹೊಲಗೇರಿ ಇರಲೇಬೇಕು ಅನ್ನುವುದು ನಾಣ್ನುಡಿ (ನಾಡು ನುಡಿ). ಆದರೆ ಈಗ ಎಲ್ಲೆಲ್ಲಿಯೂ ಬೀದಿ ಬದಿಯಲ್ಲಿ ವಾಸ ಮಾಡುವವರು ಜಾಸ್ತಿ ಆಗ್ತಿದ್ದಾರೆ. ಎಷ್ಟೇ ಕ್ಷಾಮ, ಪ್ರಳಯ ಮತ್ತಿತರೇ ನೈಸರ್ಗಿಕ ಪ್ರಕೋಪಗಳು ಆಗುತ್ತಿದ್ದರೂ ಇವರುಗಳ ಸಾವು ಜಾಸ್ತಿ ಆಗುತ್ತಿದ್ದರೂ ಮತ್ತೆ ಮತ್ತೆ ಇವರ ಸಂಖ್ಯೆ ಹೆಚ್ಚಾಗುತ್ತಿದೆ. ಇವರು ಜೀವನಕ್ಕೆ ಎಷ್ಟೇ ಕಷ್ಟಪಟ್ಟರೂ ಜೀವನ ನಡೆಸುವುದು ದುಸ್ತರವಾಗುತ್ತಿದೆ. ಹಾಗೇ ಆಚೀಚೆಯ ಆಕರ್ಷಣೆಯೂ ಇವರುಗಳನ್ನು ಸೆಳೆಯುತ್ತಿದೆ. ಇದರಿಂದಾಗಿ ಕಳ್ಳತನಗಳು,…
ಲೇಖಕರು: muralihr
ವಿಧ: Basic page
August 09, 2005
ನರೇ೦ದ್ರ ಕಡಲ್ ಕಡಲ್ ಅವನ ಹೃದಯ. ಮುಗಿಲ್ ಮುಗಿಲ್ ಅವನ ಚಿತ್ತ. ಸಿಡಿಲ್ ಸಿಡಿಲ್ ಅವನ ವಾಕ್ಯ. ಮುಗುಳ್ ಮುಗುಳ್ ಅವನ ಮುಖವು. ಮಿಗಿಲ್ ಮಿಗಿಲ್ ಅವನ ತತ್ತ್ವ. ಭುಗಿಲ್ ಭುಗಿಲ್ ಅವನ ಹೆಜ್ಜೆ. ಹದುಳು ಹದುಳು ಅವನ ದಾಸ್ಯ. - ಮುರಳಿ