ಎಲ್ಲ ಪುಟಗಳು

ಲೇಖಕರು: ನಿರ್ವಹಣೆ
ವಿಧ: ಚರ್ಚೆಯ ವಿಷಯ
August 09, 2005
ಕಂಗ್ಲಿಷ್ ನಲ್ಲಿ ಬರೆದ ಲೇಖನಗಳು, ಕಾಮೆಂಟ್ ಗಳು ಯಾವುದೇ ಮುನ್ಸೂಚನೆಯಿಲ್ಲದೆ ಅಳಿಸಿಹಾಕಲಾಗುತ್ತದೆ. ಸಂಪದದಲ್ಲಿ ಯುನಿಕೋಡ್ ಉಪಯೋಗಿಸಲು ಉತ್ತೇಜನ ನೀಡಲು ಈ ಕ್ರಮ. ವಿ.ಸೂ: ಸಾಧ್ಯವಾದಷ್ಟೂ ಯುನಿಕೋಡ್ ಉಪಯೋಗಿಸಿ. ವಿಧಿಯಿಲ್ಲದ ಪಕ್ಷದಲ್ಲಿ ಮಾತ್ರ ಕಂಗ್ಲಿಷ್ ಉಪಯೋಗಿಸಿ. ***** ಕನ್ನಡದಲ್ಲಿಲ್ಲದ ಬ್ಲಾಗ್ ಲೇಖನಗಳಿಗೂ ನಿರ್ವಾಹಕರುಗಳಿಂದ ಕತ್ತರಿ ಬೀಳುವ ಸಾಧ್ಯತೆ ಇರುತ್ತದೆ ಎಂಬುದನ್ನೂ ನೆನಪಿಡಿ. ಧನ್ಯವಾದಗಳು
ವಿಧ: ಬ್ಲಾಗ್ ಬರಹ
August 09, 2005
ಕೆಲವೊಮ್ಮೆ ಸಂಗೀತದಲ್ಲಿ ರಚನೆಯಾಗುವ ಹೊಸ ಕೃತಿಗಳು‌ ಹೊಸದೊಂದು ಸಂಗೀತದ ಶೈಲಿಯನ್ನೇ ಹುಟ್ಟು ಹಾಕುತ್ತವೆ ಅಥವ ಇರುವಂತಹ ವಿಧಾನಕ್ಕೇ ಹೊಸ ಅರ್ಥವನ್ನು ಕೊಡುತ್ತವೆ. ಅಂತಹ ರಚನಾಕಾರರು ಈ ಮೇಲಿನ ಮೂವರು. ಅಷ್ಟನ್ನು ಬಿಟ್ಟರೆ ಮತ್ಯಾವ ಸ್ವಾಮ್ಯವೂ ಇಲ್ಲ ಇವರ ನಡುವೆ. ಅನಂತಸ್ವಾಮಿ ಕನ್ನಡ ಭಾವಗೀತೆಗಳ ಜಗತ್ತಿನಲ್ಲಿ ಸುಪ್ರಸಿದ್ಧರು, ಡಾಕ್ಟರ್ ಡ್ರೇ ಪಾಶ್ಚಿಮಾತ್ಯರಲ್ಲಿ ಅತ್ಯಂತ ಕುಪ್ರಸಿದ್ಧವಾದ gangsta rap ಎಂಬ ಹೊಸ ಶೈಲಿಯನ್ನು ಹುಟ್ಟುಹಾಕಿ ಬ್ಲಾಕ್ ಜನರಿಗೆ ಹೊಸ ದಾರಿ ಹಿಡಸಿದ ಗುರು.…
ಲೇಖಕರು: tvsrinivas41
ವಿಧ: Basic page
August 09, 2005
ಕಳ್ಳರಿದ್ದಾರೆ ಎಚ್ಚರಿಕೆ ನಮ್ಮೂರಿನಲಿಹನು ಪುಕ್ಕಟೆ ಕ್ಷೌರಿಕ ಕತ್ತರಿ ಆಡಿಸುವುದೇ ಅವನ ಕಾಯಕ ತಲೆಗೆ ನೀರೂ ಹಾಕದೇ ನುಣ್ಣಗೆ ಬೋಳಿಸುವ ಕೂದಲನ್ನಲ್ಲ, ನಮ್ಮ ನಿಮ್ಮ ಜೇಬನ್ನು ಇನ್ನೊಬ್ಬ ನಡೆಸಿಹನು ಸೇವೆಯ ಕಂಪನಿ ದಾನ ಮಾಡಿರೆಂದು ಕೈ ಜೋಡಿಸಿಹ ಎಲ್ಲರಲಿ ಇವನ ಮುದ್ದು ಮುಖಕೆ ಮರುಳಾಗದವರೇ ಇಲ್ಲ ಸ್ವಲ್ಪ ದಿನಗಳಲೇ ಹಣ ಕಳಕೊಂಡರವರೆಲ್ಲ ಮತ್ತೊಬ್ಬ ತೋರಿಸುತಿಹನು ಎತ್ತರದ ಮಹಲನು ನಿಮಗೆಲ್ಲರಿಗೂ ಕೊಡಿಸುವೆನು ಅದರಲೊಂದನು ಆಸೆಯ ಬೆನ್ನ ಹಿಂದೆ ಬಿದ್ದವರಿವರೆಲ್ಲ ಗಾಳಿ ಬಂದು ಮಹಲು ಹಾರಿರಲು…
ಲೇಖಕರು: tvsrinivas41
ವಿಧ: ಬ್ಲಾಗ್ ಬರಹ
August 08, 2005
ನನ್ನ ಬ್ಲಾಗ್ ನಲ್ಲಿ ಇಂದು ಏನು ಬರೆಯುವುದು ಎಂದು ಯೋಚಿಸುತ್ತಿದ್ದೆ. ಆಗ ನನ್ನ ಸ್ನೇಹಿತರೊಬ್ಬರು ಇಂದು ಬೃಂದಾವನಕ್ಕೆ (ಇದು ಇಲ್ಲಿಯ ಒಂದು ಹೊಟೆಲ್ ) ಹೋಗಿ ಬರುವ ಅಂದರು. ಆಗ ಯೋಚಿಸಿದೆ - ಈ ಬೃಂದಾವನ ಅಂದರೆ ಏನು? ಇದು ಕಾಬಾ, ದರ್ಗಾ, ಸಮಾಧಿ, ಗದ್ದುಗೆಗಳಂತೆಯೇ, ಅಲ್ಲವೇ. ಇದರ ಬಗ್ಗೆ ನನ್ನ ಅನಿಸಿಕೆ ಹೀಗಿದೆ. ನೋಡಿ, ಓದಿ, ತಪ್ಪುಗಳನ್ನು ತಿಳಿಸಿ, ನಾನೂ ತಿಳಿಯುವುದು ಬಹಳಷ್ಟಿದೆ. ಬೃಂದಾವನ ಮತ್ತು ಮಠ ಕಟ್ಟುವ ಜಾಗ ವಾಸ್ತುವಿನ ಪ್ರಕಾರ ಉತ್ತಮ ಜಾಗ. ಸ್ವಾಮಿಗಳು ದೇವರ ಅದೀನರಾದಾಗ ಈ…
ಲೇಖಕರು: pavanaja
ವಿಧ: ಚರ್ಚೆಯ ವಿಷಯ
August 08, 2005
ನಾನು ಲಾಗಿನ್ ಆದಾಗ ಬಲಗಡೆ recent posts ಎಂಬ ತಂತು ಇದೆ. ಅದನ್ನು ಕ್ಲಿಕ್ ಮಾಡಿದಾಗ ಅದು ಸಂಪದ ತಾಣದಲ್ಲಿ ಇತ್ತೀಚೆಗೆ ಸೇರಿಸಲಾದ ಲೇಖನಗಳ ಯಾದಿ ನೀಡುತ್ತದೆ. ಇದೇನೋ ಸರಿಯೇ. ನನ್ನ ಲೇಖನಗಳನ್ನು ಮತ್ತು ಅವುಗಳಿಗೆ ಇತರರು ನೀಡಿದ ಟೀಕೆಗಳನ್ನು ಓದಬೇಕಾದರೆ ನಾನು ಈ ಯಾದಿಯಲ್ಲಿ ಹುಡುಕಾಡಬೇಕಾಗುತ್ತದೆ. "My postings" ಎಂಬ ಇನ್ನೊಂದು ತಂತು ನೀಡಿದರೆ ಚೆನ್ನಾಗಿರುತ್ತದೆ. ಸಿಗೋಣ, ಪವನಜ
ಲೇಖಕರು: pavanaja
ವಿಧ: Basic page
August 08, 2005
ನನ್ನ ಮನದನ್ನೆಯ ಮನವ ನಾ ಸೂರೆಗೊಳ್ಳಲಾರೆ ಬೇಕಾಗಿಲ್ಲ ನನಗೆ ಖಾಲಿ ಮನದ ನೀರೆ -ಪವನಜ http://www.vishvaka…
ಲೇಖಕರು: olnswamy
ವಿಧ: Basic page
August 08, 2005
ನಾ ದೇವನಲ್ಲದೆ ನೀ ದೇವನೇ ನೀ ದೇವರಾದರೆ ಎನ್ನನೇಕೆ ಸಲಹೆ ಆರೈದು ಒಂದು ಕುಡಿತೆ ಉದಕವನೆರೆವೆ ಹಸಿದಾಗ ಒಂದು ತುತ್ತು ಓಗರವನಿಕ್ಕುವೆ ನಾ ದೇವ ಕಾಣಾ ಗುಹೇಶ್ವರ ನಾನೇ ದೇವರೇ ಹೊರತು ನೀನು ದೇವರಲ್ಲ. ನೀನು ದೇವರಾದರೆ ನನ್ನನ್ನು ಯಾಕೆ ಸಲಹುವುದಿಲ್ಲ? ನಿನಗೆ ಒಂದಿಷ್ಟು ನೀರೆರೆದು ಪ್ರೀತಿಯಿಂದ ಸ್ನಾನ ಮಾಡಿಸುವವನು ನಾನು, ಹಸಿವಾದಾಗ ನಿನಗೆ ತುತ್ತು ಅನ್ನ ನೀಡುವವನು ನಾನು. ನಾನೇ ದೇವರು. ಈ ವಚನವನ್ನು ನಾಲ್ಕು ಥರದಲ್ಲಿ ಅರ್ಥಮಾಡಿಕೊಳ್ಳಬಹುದು ಅನ್ನಿಸುತ್ತದೆ. “ಹೋಗಯ್ಯಾ, ನೀನೆಂಥ ದೇವರು,…
ಲೇಖಕರು: olnswamy
ವಿಧ: Basic page
August 08, 2005
ಕೆನಿನ್ ದೇವಾಲಯದಲ್ಲಿದ್ದ ಝೆನ್ ಗುರುವಿನ ಹೆಸರು ಮೊಕೌರಿ. ಮೊಕೌರಿ ಎಂದರೆ ಸದ್ದಿಲ್ಲದ ಗುಡುಗು ಎಂದರ್ಥ. ಹನ್ನೆರಡು ವಯಸ್ಸಿನ ಪ್ರತಿಭಾವಂತ ಹುಡುಗ ಟೊಯೊ ಎಂಬಾತ ಅವನ ಬಳಿ ಶಿಷ್ಯನಾಗಿದ್ದ. ಸ್ವಲ್ಪ ವಯಸ್ಸಾದ ಶಿಷ್ಯರು ದಿನವೂ ಬೆಳಗ್ಗೆ ಸಂಜೆ ಗುರುವಿನ ಬಳಿ ಬಂದು ಸಾನ್‌ಝೆನ್ ಪಡೆದುಕೊಳ್ಳುವುದನ್ನು ನೋಡುತ್ತಿದ್ದ. ಸಾನ್‌ಝೆನ್ ಎಂದರೆ ವೈಯಕ್ತಿಕ ಮಾರ್ಗದರ್ಶನ. ಗುರು ಒಬ್ಬರಿಗೂ ಅವರಿಗೆ ತಕ್ಕ ಮುಂಡಿಗೆಯನ್ನು ನೀಡುತ್ತಿದ್ದ. ಈ ಬೆಡಗಿನಂಥ ಮಾತುಗಳ ಮುಂಡಿಗೆಯನ್ನು ಕೋನ್ ಎನ್ನುತ್ತಾರೆ. ಟೊಯೊ…
ಲೇಖಕರು: olnswamy
ವಿಧ: Basic page
August 08, 2005
ಕೆನಿನ್ ದೇವಾಲಯದಲ್ಲಿದ್ದ ಝೆನ್ ಗುರುವಿನ ಹೆಸರು ಮೊಕೌರಿ. ಮೊಕೌರಿ ಎಂದರೆ ಸದ್ದಿಲ್ಲದ ಗುಡುಗು ಎಂದರ್ಥ. ಹನ್ನೆರಡು ವಯಸ್ಸಿನ ಪ್ರತಿಭಾವಂತ ಹುಡುಗ ಟೊಯೊ ಎಂಬಾತ ಅವನ ಬಳಿ ಶಿಷ್ಯನಾಗಿದ್ದ. ಸ್ವಲ್ಪ ವಯಸ್ಸಾದ ಶಿಷ್ಯರು ದಿನವೂ ಬೆಳಗ್ಗೆ ಸಂಜೆ ಗುರುವಿನ ಬಳಿ ಬಂದು ಸಾನ್‌ಝೆನ್ ಪಡೆದುಕೊಳ್ಳುವುದನ್ನು ನೋಡುತ್ತಿದ್ದ. ಸಾನ್‌ಝೆನ್ ಎಂದರೆ ವೈಯಕ್ತಿಕ ಮಾರ್ಗದರ್ಶನ. ಗುರು ಒಬ್ಬರಿಗೂ ಅವರಿಗೆ ತಕ್ಕ ಮುಂಡಿಗೆಯನ್ನು ನೀಡುತ್ತಿದ್ದ. ಈ ಬೆಡಗಿನಂಥ ಮಾತುಗಳ ಮುಂಡಿಗೆಯನ್ನು ಕೋನ್ ಎನ್ನುತ್ತಾರೆ. ಟೊಯೊ…
ಲೇಖಕರು: hpn
ವಿಧ: ಬ್ಲಾಗ್ ಬರಹ
August 07, 2005
ರವಿವಾರ, ಬೆಳಗಾಗುತ್ತಿದ್ದಂತೆ ಸ್ನೇಹಿತರೊಬ್ಬರ ಫೋನು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯವರು ನಡೆಸುತ್ತಿರುವ ಪುಟ್ಟ 'ಬುಕ್ ಶೋ'ಗೆ ಹೋಗುವುದೆಂದು ಹಿಂದಿನ ದಿನ ಮಾತನಾಡಿಕೊಂಡಿದ್ದೆವು. ಹಾಗೆಯೇ ನನ್ನ ಸ್ನೇಹಿತರಿಗೆ 'ಉಬುಂಟು' ಲಿನಕ್ಸ್ ನಲ್ಲಿರುವ ಕನ್ನಡ ಸಪೋರ್ಟ್ ತೋರಿಸುವುದಾಗಿ ಸ್ಕೆಚ್ ಹಾಕಿದ್ದೆ. ನಿಶಾಚರನ ನಿದ್ದೆಗೆ ಕತ್ತರಿ ಬಿದ್ದಿತು. :) ಸರಿ, ಅಷ್ಟೇನೂ ಟ್ರಾಫಿಕ್ ಇರಲಿಕ್ಕಿಲ್ಲವೆಂದೆಣೆಸಿ ಬೈಕೇರಿ ಚಾಮರಾಜಪೇಟೆಯ ಕಡೆಗೆ ಪ್ರಯಾಣ ಬೆಳೆಸಿದೆ. ಆದರೆ…