ಎಲ್ಲ ಪುಟಗಳು

ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 24, 2024
ಉದಯೋನ್ಮುಖ ಕತೆಗಾರ್ತಿ ಮೇಘನಾ ಕಾನೇಟ್ಕರ್ ಅವರ ನೂತನ ಕಥಾ ಸಂಕಲನ ‘ಲೈಫ್ ನಲ್ಲೊಂದು ಯೂ ಟರ್ನ್'. ಈ ಕಥಾ ಸಂಕಲನಕ್ಕೆ ಬೆನ್ನುಡಿಯನ್ನು ಬರೆದು ಪ್ರೋತ್ಸಾಹಿಸಿದ್ದಾರೆ ಖ್ಯಾತ ಕಾದಂಬರಿಕಾರ, ಅಂಕಣಕಾರರಾದ ಸಂತೋಷಕುಮಾರ್ ಮೆಹೆಂದಳೆ ಇವರು. ಇವರು ತಮ್ಮ ಬೆನ್ನುಡಿಯಲ್ಲಿ “ ಕನ್ನಡ ಕಥೆಗಳ ಸುಗ್ಗಿ ಕಾಲದಲ್ಲಿ ಅನಿರೀಕ್ಷಿತಗಳ ಹೂರಣ, ವಾಸ್ತವವನ್ನು ಮುಖಕ್ಕೆ ರಾಚುವಂತೆ ತೆರೆದಿಡುತ್ತಾ, ಭಾವಾನುಭೂತಿಗಳ ಹಿಂದೆ ಅಡಗಿರಬಹುದಾದ ಕಹಿಸತ್ಯಗಳನ್ನು ನಮಗೆ ಅನುಸಂಧಾನ ಮಾಡಿಸುತ್ತಾ ಸಾಗುವ ಕತೆಗಳ ಲೇಖಕಿ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 23, 2024
ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಬೆಂಗಳೂರು ಮತ್ತು ಭಾರತೀಯ ವಿದ್ಯಾಭವನ, ಮೈಸೂರು ಕೇಂದ್ರದ ಸಹಯೋಗದೊಂದಿಗೆ ಹೊರತಂದಿರುವ ಜ್ಞಾನ ಭರಿತ ಪುಸ್ತಕ ‘ಮಾರ್ಗವಿಲ್ಲದ ಮಾರ್ಗ' ಈ ಪುಸ್ತಕ ಮಾಲೆಯ ಪ್ರಧಾನ ಸಂಪಾದಕರು ಡಾ. ಪ್ರಧಾನ್ ಗುರುದತ್ತ ಹಾಗೂ ಸಂಪಾದಕರು ಡಾ ಎ ವಿ ನರಸಿಂಹಮೂರ್ತಿ. ಪ್ರಧಾನ ಸಂಪಾದಕರಾದ ಪ್ರಧಾನ್ ಗುರುದತ್ತ ಇವರು ತಮ್ಮ ಬೆನ್ನುಡಿಯ ಬರಹದಲ್ಲಿ ಈ ಕೃತಿಗಳನ್ನು ಹೊರತಂದ ಆಶಯದ ಬಗ್ಗೆ ಮಾಹಿತಿ ನೀಡಿದ್ದಾರೆ. “ಭುವನ್ಸ್ ಬುಕ್ ಯೂನಿವರ್ಸಿಟಿ" ಮಾಲೆಯಲ್ಲಿ ಶ್ರೀಸಾಮಾನ್ಯರಿಗೆ…
ಲೇಖಕರು: Kavitha Mahesh
ವಿಧ: ರುಚಿ
January 22, 2024
ಮೊದಲಿಗೆ ಬಾಳೆಹಣ್ಣನ್ನು ತೆಗೆದುಕೊಂಡು ಚೆನ್ನಾಗಿ ಕಿವುಚಿಕೊಂಡು ನುಣ್ಣಗೆ ಪೇಸ್ಟ್ ಮಾಡಿ. ಬಾಳೆ ಹಣ್ಣಿನ ಪೇಸ್ಟ್ ಗೆ ಸ್ವಲ್ಪ ಗೋಧಿ ಹಿಟ್ಟು ಹಾಗೂ ನೀರನ್ನು ಹಾಕುತ್ತಾ ಕಲಸಿ. ಉಪ್ಪು ಹಾಗೂ ಬೆಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿದ ನಂತರ ಈ ಮಿಶ್ರಣ ದೋಸೆ ಹಿಟ್ಟಿನ ಹದಕ್ಕೆ ಬರಬೇಕು. ಕಾವಲಿಗೆ ತುಪ್ಪ ಸವರಿ ದೋಸೆ ಆಕಾರದಲ್ಲಿ ಈ ಮಿಶ್ರಣವನ್ನು ಹಾಕಿದರೆ ರುಚಿಯಾದ ಬಾಳೆಹಣ್ಣಿನ ದೋಸೆ ಸವಿಯಲು ಸಿದ್ಧ.  
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
January 20, 2024
ಇದು ಯೂಟ್ಯೂಬ್ ನಲ್ಲಿ ಸಿಕ್ಕಿತು. ಈ ಚಿತ್ರದಲ್ಲಿ ರಾಮನ್ನು ವನವಾಸ, ರಾವಣ ಸಂಹಾರ ಮುಗಿಸಿ ಲಕ್ಷ್ಮಣ ಸೀತೆ ಮತ್ತು ಹನುಮಂತನೊಡನೆ ಅಯೋಧ್ಯೆ ಪ್ರವೇಶ ಮಾಡಿದ ನಂತರದ ಕತೆ ಇದೆ. ರಾಜರು ಪಟ್ಟಕ್ಕೆ ಏರಿದ ಮೇಲೆ ದುಷ್ಟ ಶಿಕ್ಷಣ ಮತ್ತು ಶಿಷ್ಟ ರಕ್ಷಣಾ ಮಾಡುವುದನ್ನು ನೋಡಿದ್ದೇವೆ.ಆದರೆ ಇಲ್ಲಿ ಶ್ರೀರಾಮನು ಮೊದಲು ರಾವಣ ಸಂಹಾರ ಎಂಬ ದುಷ್ಟ ಶಿಕ್ಷಣವನ್ನು ಮಾಡಿ ನಂತರವೇ ರಾಜನಾಗುತ್ತಿದ್ದಾನೆ ಎಂದು ಎಲ್ಲರೂ ಅನ್ನುತ್ತಾರೆ. ಪಂಚಭೂತಗಳು ಎಲ್ಲರಿಗೂ ಸಮಾನವೇ. ಈ ಸಮಾನತ್ವವನ್ನೇ ಪ್ರಮಾಣವಾಗಿಸಿ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 19, 2024
ವಿಜಯಲಕ್ಷ್ಮೀ ನಾಗೇಶ್ ಅವರ ‘ಒಂಟಿ ನಾನಲ್ಲ' ಎನ್ನುವ ಕವನ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ಪುಸ್ತಕಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ ವಿಮರ್ಶಕ ವೆಂಕಟೇಶ್ ಮಾನು ಇವರು. ಅವರ ಪ್ರಕಾರ ಈ ಕವನಗಳು ಸಂಯಮದೊಡಲಲ್ಲಿ ಬದುಕಿನ ನೋವುಗಳನ್ನು ಮೌನವಾಗಿ ಅನುಭವಿಸಿದ ಪಳೆಯುಳಿಕೆಗಳಂತಿವೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ವಿಜಯಲಕ್ಷ್ಮೀ ನುಗ್ಗೇಹಳ್ಳಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವ ಹೀಗಿದೆ... “ಖಾಸಗಿ ವೃತ್ತಿಯಲ್ಲಿ ಶುಶ್ರೂಶಕಿಯಾಗಿದ್ದು ಜನರ ಸ್ವಾಸ್ಥ್ಯ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 17, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಹತ್ತನೆಯ ಪುಸ್ತಕ ‘ಹಿರಿಯ ಪಾಂಡವ ಧರ್ಮರಾಯ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಧರ್ಮರಾಯ ಅಥವಾ ಯುಧಿಷ್ಟಿರನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 15, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಒಂಬತ್ತನೆಯ ಪುಸ್ತಕ ‘ಕುರುಡುದೊರೆ ಧೃತರಾಷ್ಟ್ರ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಧೃತರಾಷ್ಟ್ರನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು…
ಲೇಖಕರು: Kavitha Mahesh
ವಿಧ: ರುಚಿ
January 14, 2024
ಚಿಪ್ಸ್ ತಯಾರಿಕೆಗಾಗಿ ಲಭ್ಯವಿರುವ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ವೃತ್ತಾಕಾರದಲ್ಲಿ ತೆಳುವಾಗಿ ಕತ್ತರಿಸಿ. ಐಸ್ ಕ್ಯೂಬ್ ಬೆರೆಸಿದ ನೀರಿನಲ್ಲಿ ಹತ್ತು ನಿಮಿಷ ನೆನೆಸಿ, ಬಸಿದು ಬಟ್ಟೆಯ ಮೇಲೆ ಹರಡಿ ಒಣಗಿಸಿ. ಒಣಗಿದ ಆಲೂಗಡ್ಡೆ ಹಾಳೆಗಳನ್ನು ಕಾದ ಎಣ್ಣೆಯಲ್ಲಿ ನಸುಗೆಂಪು ಬಣ್ಣ ಬರುವವರೆಗೆ ಕರಿದು, ಟಿಷ್ಯೂ ಪೇಪರ್ ಮೇಲೆ ಹರಡಿ. ಹೀಗೆ ಮಾಡುವುದರಿಂದ ಅದು ಹೆಚ್ಚಿನ ಎಣ್ಣೆಯನ್ನು ಹೀರುತ್ತದೆ. ಎಣ್ಣೆಯ ಪಸೆ ಆರಿದ ಮೇಲೆ ಆ ಆಲೂಗಡ್ಡೆ ಚಿಪ್ಸ್ ಗಳಿಗೆ ಮೆಣಸಿನ ಹುಡಿ, ಅರಶಿನ, ಉಪ್ಪು,…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 12, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಎಂಟನೇ ಪುಸ್ತಕ ‘ಶೋಕತಪ್ತ ತಾಯಿ ಕುಂತಿ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕುಂತಿಯ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 10, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಏಳನೇ ಪುಸ್ತಕ ‘ಸೂತ್ರದಾರ ಶ್ರೀಕೃಷ್ಣ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಶ್ರೀಕೃಷ್ಣನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ…