ಸಂಪದ ಬ್ಲಾಗ್ಸ್
ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
May 14, 2008 - 8:01pm — shreekant.mishrikotiನಿಸರ್ಗ - ಇದು ಕನ್ನಡದ ಮೊದಲ ಪ್ರಾದೇಶಿಕ ಕಾದಂಬರಿ ಎಂಬ ಹೆಗ್ಗಳಿಕೆ ಹೊಂದಿದೆ . ಇದನ್ನು ೧೯೪೫ ರಲ್ಲಿ ಬರೆದವರು ಮಿರ್ಜಿ ಅಣ್ಣಾರಾಯರು . ಅನೇಕ ಮುದ್ರಣಗಳನ್ನು ಕಂಡಿದೆ . ಬೆಳಗಾಂವಿಯ ಈ ಭಾಗದ ಕನ್ನಡ ಪರಿಚಯ ನಿಮಗೆ ಇರಲೆಂದು ಆ ಕಾದಂಬರಿಯ ಮುನ್ನುಡಿಯ ಭಾಗವೊಂದನ್ನು ಇಲ್ಲಿ ಕೊ(ಕು)ಟ್ಟಿದ್ದೇನೆ . ಮುಂದೆ ಓದಿ »

ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
May 14, 2008 - 5:24pm — omshivaprakashಎಲ್ಲರಿಗೂ ಫೋಟೋ ತಗೀಬೇಕು, ಅದನ್ನ ಎಡಿಟ್ ಮಾಡಿ ಎಲ್ಲ ಗೆಳೆಯರೊಂದಿಗೆ ಹಂಚಿಕೊಳ್ಳಬೇಕು ಅಂತ ಆಸೆ ಅಲ್ವಾ? ಮುಂದೆ ಓದಿ »

ಸೃಷ್ಟಿ(ಸುಶೀಲನ ಪದ್ಯಗಳು)
May 14, 2008 - 12:06pm — sushilಎಲೆ ಎಲೆಯಲ್ಲೂ ಹೂವಿನ ಪಕಳೆಗಳಲ್ಲೂ
ಮೂಡಿದೆ ಪ್ರೀತಿಯ ಇಬ್ಬನಿಯು
ಸವಿಯುತ ದಿನವೂ ಮೇಲೇರಿ ಬರುವ
ಸೂರ್ಯ ನಮ್ಮನ್ನೆಬ್ಬಿಸಲು
ಪ್ರಕೃತಿ ಸೊಬಗನು ಹೊಸ ಮುಂಜಾವನ್ನು
ಬಿಡದೆ ಸವಿಯೊ ಪ್ರತಿ ದಿನವೂ
ಬದುಕಿದು ಕೇವಲ ನಾಲ್ಕು ದಿನಗಳದು
ಮುಗಿದ ಮೇಲೇನಿದೆ ಬಲ್ಲವರಾರು?

ಕಟಪಯಾದಿ ಸೂತ್ರ
May 14, 2008 - 8:45am — hamsanandiಕೆಲವು ದಿನಗಳ ಹಿಂದೆ ರಮೇಶಬಳಗಂಚಿಯವರು ಒಂದು ಸಬ್ಸ್ಟಿಟ್ಯೂಷನ್ ಸೈಫರ್ ಅಮ್ಮಜಿಖಷೆಸ್ಸ ಖನಮ ಒಜಿ ಎಂಬ ಬರಹವನ್ನು ಬರೆದಿದ್ದರು. ಆಗ, ಕಟಪಯಾದಿ ಸೂತ್ರದ ಬಗ್ಗೆ ಬರೆಯಬಹುದಲ್ಲ ಅನ್ನೋ ಯೋಚನೆ ಬಂತು. ಮುಂದೆ ಓದಿ »

ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
May 13, 2008 - 3:14pm — roopablraoನನಗೆ ಈ ಅಚ್ಚ ಕನ್ನಡ , ಸಂಸ್ಕೃತ ಕನ್ನಡ ಮುಂತಾದವುಗಳ ಬಗ್ಗೆ ಸಂಪದದಲ್ಲಿ ಓದಿಯಾದ ಮೇಲೆ ತಿಳಿದಿದ್ದು . ಅಲ್ಲಿಯವರೆಗೆ ನಾವಡುವ ನುಡಿಯೆ ಶುದ್ದ ಕನ್ನಡ ನುಡಿ ಅಂತ ತಿಳಿದ್ದಿದೆ
ಆಗ ನನಗೆ ಮೂಡಿದ ಪ್ರಶ್ನೆ ಏನೆಂದರೆ ಬರೀ ಅಂತರ್ಜಾಲದಲ್ಲಿ ಜಾಲಿಸುವವರಿಗೆ ಮಾತ್ರವೆ ಇವುಗಳು? ಮುಂದೆ ಓದಿ »





RSS: