ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › Sampada Blogs › ಗಣೇಶ ರವರ ಬ್ಲಾಗ್

ಉದ್ಯಾನ ನಗರಿ ಮತ್ತು ಉದ್ದಾನೆ ಗರಿ

June 10, 2008 - 4:45pm — ಗಣೇಶ

ಬೆಂಗಳೂರು- ಉದ್ಯಾನನಗರಿ
ಹಿಂದೆ ದೈತ್ಯಗಾತ್ರದ ಮರಗಳ ನಡುವೆ ಎಲ್ಲೋ ಒಂದೆರಡು ಕಟ್ಟಡಗಳು, ಮರಕ್ಕಿಂತಲೂ ಮೇಲೆ ತಲೆ ಎತ್ತಿ ಹೊರಜಗತ್ತನ್ನು ನೋಡುತ್ತಿದ್ದವು.

ಈಗ ದೈತ್ಯಕಟ್ಟಡಗಳ ನಡುವೆ ಅಳಿದುಳಿದ ಕೆಲ ಮರಗಳು ಬೊನ್ಸಾಯ್‌ನಂತೆ ಕಾಣಿಸುತ್ತಿವೆ. ಆ ಮರಗಳಿಗೆ ಇದಕ್ಕಿಂತ ಬೇರೆ ಅವಮಾನ ಬೇಕಾ?

ನಮ್ಮ ಮನೆಯ ಎದುರು ಒಂದು ತೆಂಗಿನಮರವಿತ್ತು. ಹೊರಗಿದ್ದರೂ ಮನೆಮಂದಿಯೊಲ್ಲೊಂದಾಗಿತ್ತು. ಕಾಗೆ,ಅಳಿಲು, ಬಾವಲಿಗಳು ವಾಸಿಸುತ್ತಿದ್ದವು. ಅದ್ಯಾವ ರಸಗೊಬ್ಬರ ಹಾಕಿದ್ದರೋ ಗೊತ್ತಿಲ್ಲ, ಸುತ್ತಲೂ ಮನೆಗಳು ತೆಂಗಿನಮರಕ್ಕಿಂತಲೂ ಎತ್ತರ ಬೆಳೆದವು.
ಮರದ ನೆರಳಲ್ಲಿ ಮಾರುತಿಯಿಂದ ಹಿಡಿದು ಕುಂಭಕರ್ಣನಂತಹ ಕಾರುಗಳು,ಬೈಕು,ಸ್ಕೂಟರ್,ಸೈಕಲ್‌ಗಳು ನಿಲ್ಲಲು ಸುರು.
ತೆಂಗಿನ ಮರಕ್ಕೆ ತನ್ನ ಉದ್ದಾನೆ ಗರಿಯನ್ನು ಬಿಡಿ ಹೂವನ್ನೂ ಉದುರಿಸಲೂ ಸ್ಥಳವಿಲ್ಲ.
ಮರದ ಕಷ್ಟ ನೋಡಲಾಗದೇ,ಎಲ್ಲರ ಸಲಹೆಯಂತೆ,ತೆಂಗಿನ ಮರಕ್ಕೆ ದಯಾಮರಣ
ನೀಡಲಾಯಿತು.

~.~
  • ಗಣೇಶ ರವರ ಬ್ಲಾಗ್
  • Login or register to post comments
  • 299 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತೆಂಗಿನ ಮರ ಮತ್ತು ನೀರಿನ ಸಂಪು ಎರಡೂ ಕಾಪಾಡೋದು ಹೇಗೆ?
  • ಉದ್ಯಾನನಗರಿ
  • ಗಮಾರ- ಜಿ. ಪಿ. ರಾಜರತ್ನಂ ಅವರ ಕಥೆ .
  • ಅಳಿಲು
  • ಕುಮಾರನ ಪಟ್ಟಾಭಿಷೇಕ.. ಬೆಂಗಳೂರಿಗರಿಗೆ ತಾಕಿದ ಶಾಖ...
Syndicate content

ಲೇಖಕರು

ಗಣೇಶ's picture

ಪರಿಚಯ

ಕನ್ನಡ ಬಲು ಇಷ್ಟ
ಇಂಗ್ಲೀಷ್/ಕಂಪ್ಯೂಟರ್ ಸ್ವಲ್ಪ ಕಷ್ಟ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
  • ಬಹು - ಭಾಷಾ - ತಮಾಷಾ!!!
  • ಚಂದ್ರ ಚೆಲ್ಲುವ ಬೆಳದಿಂಗಳು
  • ನಗುವ ನಯನ, ಮಧುರ ಮೌನ
  • ವೈಕುಂಠ ಏಕಾದಶಿ
  • ಜೀವ ಉಳಿಸಿದ ಬೋಸ್ ಹೆಡ್ ಫೋನ್ !!
  • ಸ್ನೇಹಮಿಲನ ಹಾಜರಾತಿ
  • ಒಲವಿಲ್ಲದೆ
  • ** ಹರೆಯದ ಹೊರೆ **
  • ವಿಶ್ವದ ಅತ್ಯಂತ ಬಲಿಷ್ಠ ಬಾಲಿಕೆ : ವಾರ್ಯಾ ಅಕುಲೋವಾ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:10am
  • ಅರವಿಂದ್
    ಉ: ನಗುವ ನಯನ, ಮಧುರ ಮೌನ
    January 8, 2009 - 10:04am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:02am
  • karthik
    ಉ: ಬಹು - ಭಾಷಾ - ತಮಾಷಾ!!!
    January 8, 2009 - 9:56am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:33am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:32am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:31am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
  • savithasr
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 8, 2009 - 9:14am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 134 ಅತಿಥಿಗಳು ಆನ್ಲೈನ್ ಇರುವರು.


ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...

— ಎಮರ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator