ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › ಗಣೇಶ ರವರ ಬ್ಲಾಗ್

ಹೆಸರು ಕೆಡಿಸಿ-ಹೆಸರುವಾಸಿಯಾಗಿ!!

November 13, 2007 - 4:54pm — ಗಣೇಶ

೪೦ ವರ್ಷದಿಂದ ನಾನೂ ನಮ್ಮ ಕಂಪೆನಿಗೆ ಮಣ್ಣು ಹೊರುತ್ತಿದ್ದೇನೆ.
ನನಗಿಂತ ಸಣ್ಣವರೆಲ್ಲಾ ಬಾಸ್ ಗಳಾಗಿ ಬಂದು ಮೆರೆದು ಹೋದರು.ನಾನೂ ನಿವೃತ್ತನಾಗುವ
ಮೊದಲು 'ಬಾಸ್'ಖುರ್ಚಿ ಏರಬೇಕು.ಇದು ನನ್ನ ಆಸೆ ಅಲ್ಲ."ಐದು ಕೋಟಿ ಜನತೆಯ"(ಲ್ಲಿ ಒಬ್ಬರಾದ ನನ್ನಾಕೆಯ) ಆಸೆ.

ಯಡಿಯೂರಪ್ಪನವರು,ಅ'ಡಿ' ಒತ್ತು ಕೊಟ್ಟು,ಅಡ್ಡಿ ಆತಂಕಗಳನೆಲ್ಲಾ ನಿವಾರಿಸಿ ಮುಖ್ಯಮಂತ್ರಿಯಾದರು.ಇಷ್ಟು ಸುಲಭವೆಂದು ಗೊತ್ತಿದ್ದರೆ,ನಾನೂ ಕಂಪೆನಿ ಸೇರಿದ ಹೊಸದರಲ್ಲೇ ಮಾಡುತ್ತಿದ್ದೆ.
ಇಡೀ ಬೆಂಗಳೂರಲ್ಲಿ ಒಬ್ಬ,ಒಬ್ಬನೇ ಒಬ್ಬ ನ್ಯೂಮರಾಲಾಜಿಷ್ಟು ಸಿಗಬೇಕೆ?ಸಿಕ್ಕಿದವರೂ '೨-೩ತಿಂಗಳು ಬಿಟ್ಟು ಬನ್ನಿ.ಈವಾಗ ಬ್ಯುಸಿ'ಎಂದರು.
'ಎ'ಯಿಂದ 'z'ವರೆಗೆ ಯಾವುದಾದರೂ ಅಕ್ಷರ ಸೇರಿಸುವುದು,ಅಥವಾ ಬಿಡುವುದು.ಅಂಕಗಳನ್ನು ಕೂಡುವುದು,ಕಳೆಯುವುದು.ಜ್ಯೋತಿಷ್ಯದಷ್ಟು ಕಷ್ಟವಿಲ್ಲ ಬಿಡಿ.ನೋಟ್ ಬುಕ್ ಹಿಡಕೊಂಡು ಕುಳಿತೆ...
'ಗಾಣೇಶ'...'ಗಣ್ಣೇಶ'..'ಗಣ್ಣೈಶಾ'......
ತಥ್,ಇಷ್ಟು ಒಳ್ಳೆಯ ಗಣೇಶ ಹೆಸರನ್ನು ಹಾಳು ಮಾಡಲು ಹೊರಟಿದ್ದೇನಲ್ಲಾ.ರಾಜಕಾರಣಿಗಳು,ಸಿನೆಮಾದವರು,ಟಿ.ವಿ.ಯವರು ಬಿಡಿ.
ಮೊದಲೇ ಹೆಸರು ಕೆಡಿಸಿಕೊಂಡವರಿಗೆ, ಪುನಃ ಕೆಡಿಸಿಕೊಳ್ಳುವುದು ಕಷ್ಟವಿಲ್ಲ.
ಇದೇ ಹೆಸರಲ್ಲಿ 'ಬಾಸ್' ಆಗುವೆ.

~.~
  • ಗಣೇಶ ರವರ ಬ್ಲಾಗ್
  • Login or register to post comments
  • 373 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 13, 2007 - 5:33pm — shreekant.mishrikoti

ಉ: ಹೆಸರು ಕೆಡಿಸಿ-ಹೆಸರುವಾಸಿಯಾಗಿ!!

shreekant.mishrikoti's picture

ರಾಯ್ರೇ , ತುಂಬ ಚೆನ್ನಾಗಿ ಬರ್ದಿದ್ದೀರಾ .

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 13, 2007 - 7:51pm — savithru

ಉ: ಹೆಸರು ಕೆಡಿಸಿ-ಹೆಸರುವಾಸಿಯಾಗಿ!!

savithru's picture

ನಂಗೂ ಚೀಪ್ ಮಿನಿಸ್ಟರ್ ಆಗ್ಬೇಕು ಅನ್ನಿಸ್ತಾ ಇದೆ. ದಯವಿಟ್ಟು ಆ ನ್ಯೂಮರಲಾಜಿಸ್ಟ್ ಅಡ್ರೆಸ್ ಕೊಡ್ತೀರಾ ಸಾರ್.
ಸವಿತೃ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 14, 2007 - 3:56pm — ಗಣೇಶ

ಉ: ಹೆಸರು ಕೆಡಿಸಿ-ಹೆಸರುವಾಸಿಯಾಗಿ!!

ಗಣೇಶ's picture

ಮುಂದೆ ನಡೆಯುವ ಚುನಾವಣೆಯಲ್ಲಿ 'ಕಲಸು ಮೇಲೋಗರ' ಸರ್ಕಾರ
ಬಂದಾಗ ತಿಂಗಳಿಗೊಬ್ಬ ಮುಖ್ಯಮಂತ್ರಿ ಎಂದು ತೀರ್ಮಾನವಾಗಬಹುದು.ಆಗ ಪ್ರಯತ್ನಿಸಿ.
ಒಬ್ಬ ನ್ಯೂಮಾರಾಲಾಜಿಷ್ಟ್ ಅಲ್ಲ,ದಯವಿಟ್ಟು ಇಲ್ಲಿನ ಎಲ್ಲಾ ನ್ಯುಮಾರಾಲಾಜಿಷ್ಟ್
ರನ್ನು ನಿಮ್ಮೂರಿಗೆ ಕರೆಸಿ.ಇಲ್ಲವಾದರೆ ಇಲ್ಲಿನ ಎಲ್ಲರ ಸುಂದರ ಕನ್ನಡ ಹೆಸರು (ಯಡ್ಡಿಯೂರಪ್ಪ,ದೆವ್ವಪ್ಪ,ಸಿದ್ದರಮ್ಮಪ್ಪ..)ಹಾಳಾಗುವುದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಾಸ್ ೩.೦ ಲಿನಕ್ಸ್
  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ನಾನೂ ನನ್ನ ಬಾಸೂ
  • ನಗೆಹನಿಗಳು
  • ಒಂದು ಕಹಿ ಅನುಭವ
Syndicate content

ಲೇಖಕರು

ಗಣೇಶ's picture

ಪರಿಚಯ

ಕನ್ನಡ ಬಲು ಇಷ್ಟ
ಇಂಗ್ಲೀಷ್/ಕಂಪ್ಯೂಟರ್ ಸ್ವಲ್ಪ ಕಷ್ಟ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
  • ಓದಿದ್ದು ಕೇಳಿದ್ದು ನೋಡಿದ್ದು 41 ವಾರೆಕೋರೆ: ಕನ್ನಡಿಗರನ್ನು ನಗಿಸಲೊಂದು ಹೊಸ ಪತ್ರಿಕೆ
  • ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
  • ಕಳೆದ ನೆನೆಪುಗಳು
  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:23pm
  • ASHMYA
    ಉ: ಸ್ವಲ್ಪ ನಗಿ
    October 7, 2008 - 6:22pm
  • thoughtsarenotenough
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 6:17pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:15pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:10pm
  • gurubaliga
    ಉ: ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
    October 7, 2008 - 5:52pm
  • gurubaliga
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 5:29pm
  • srinivasps
    ಉ: ಗುಬ್ಬಿಗಳ ಸಂರಕ್ಷಣೆ ಹೇಗೆ?
    October 7, 2008 - 5:24pm
  • girish.rajanal
    ಉ: ನಮ್ಮ ಫೀಲ್ಡ್...ನಮ್ಮ ಕೆಲಸ..ನಮ್ಮ ದೇಶ ಭಾರತ
    October 7, 2008 - 5:13pm
  • mahesha
    ಉ: ಗೋಕಾಕ ಮಾದರಿಯ ಚಳುವಳಿ ಎಂದರೇನು?
    October 7, 2008 - 5:02pm
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 471 ಅತಿಥಿಗಳು ಆನ್ಲೈನ್ ಇರುವರು.


ಎನಗಿಂತ ಕಿರಿಯರಿಲ್ಲ, ಶಿವ ಚಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ, ಎನ್ನ ಮನಸಾಕ್ಷಿ
ಕೂಡಲಸಂಗಮದೇವಾ ಎನಗಿದೇ ದಿಭ್ಯ.

— ಬಸವಣ್ಣ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator