ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ಗಣೇಶ ರವರ ಬ್ಲಾಗ್

೫೦ ಕೋಟಿ! ಒಂದು ವಾರ್..

February 27, 2008 - 3:59pm — ಗಣೇಶ

ಹಗಲಿರುಳೂ ಊಟ,ನಿದ್ರೆ ಬಿಟ್ಟು ದೇಶಕ್ಕಾಗಿ ದುಡಿಯುವ ರಾಜಕಾರಣಿಗಳ ನಿಜ ವ್ಯಾಲ್ಯೂ ನಮಗೆ ತಿಳಿದಿಲ್ಲ. ರಾಜಕಾರಣಿಗಳೆಂದರೆ ನಮ್ಮ ಜನಕ್ಕೆ ಸಸಾರ.

ಚುನಾವಣೆಗೆ ಕೋಟ್ಯಾಂತರ ರೂಪಾಯಿ ರಾಜಕಾರಣಿಗಳು ಖರ್ಚು ಮಾಡಬೇಕು. ಆ ಹಣವನ್ನು ಮುಂದಿನ ೨ ವರ್ಷದಲ್ಲಿ (ಹಿಂದೆ ೫ ವರ್ಷದಲ್ಲಿ) ದುಡಿಯಬೇಕು. ಇದೂ ಪತ್ರಿಕೆ,ಟಿವಿ..ಯವರಿಗೆ ಗೊತ್ತಾಗಿ ಹಗರಣವಾಗಬಾರದು. ಎಷ್ಟೊಂದು ಕಷ್ಟ! ರಾಜಕಾರಣ ಬಿಟ್ಟು ಸನ್ಯಾಸಿಯಾಗಿ ಮಠ ಸುರು ಮಾಡುವುದೇ ಹೆಚ್ಚು ಲಾಭಕರ.

ಅದಕ್ಕೆ ರಾಜಕಾರಣಿಗಳಿಗೂ ಲಾಭ,ದೇಶಕ್ಕೂ ಲಾಭವಾಗುವಂತಹ ಒಂದು ಯೋಜನೆ-

-ಎಲ್ಲಾ ರಾಜ್ಯಗಳವರು ದೆಹಲಿಯಲ್ಲಿ ಸೇರಿ ಕ್ರಿಕೆಟ್‌ನಲ್ಲಿ ನಡೆದಂತೆ ರಾಜಕಾರಣಿಗಳ ಏಲಂ ನಡೆಸುವುದು. ತಮಗೆ ಬೇಕಾದಂತಹ ರಾಜಕಾರಣಿಗಳನ್ನು ಜಾಸ್ತಿ ಬಿಡ್ ಮಾಡಿ ತೆಗೆದುಕೊಳ್ಳುವುದು.

ಇದರಿಂದಾಗುವ ಲಾಭ ನೋಡಿ-
ರಾಜಕಾರಣಿಗಳಿಗೆ ಮೊದಲೇ ಹಣಸಿಗುವುದರಿಂದ ಹಣ ಮಾಡುವ ಚಿಂತೆ ಇಲ್ಲ.ರಾಜ್ಯದ ಅಭಿವೃದ್ಧಿ ಕಡೆ ಗಮನಿಸುವರು.
ಕರ್ನಾಟಕದಂತಹ ಶ್ರೀಮಂತ ರಾಜ್ಯ ಕೋಟ್ಯಾಂತರ ಬಿಡ್ ಮಾಡಿ ಕರುಣಾನಿಧಿ, ಜಯಲಲಿತಾ, ಲಲ್ಲೂ, ರಾಜ್ ಠಾಕ್ರೆ..ಯವರನ್ನು ಖರೀದಿಸಿದರೆ ಗಡಿ, ರೈಲು, ಕಾವೇರಿ ಸಮಸ್ಯೆ ಪರಿಹಾರವಾಗುವುದು.
ಇನ್ನೊಂದು ಲಾಭ ಅಂದರೆ.. .. .. .. ಊಂ..ಬೇಡಬಿಡಿ..

~.~
  • ಗಣೇಶ ರವರ ಬ್ಲಾಗ್
  • Login or register to post comments
  • 190 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಹಾ! ಎಂತಹ ಹೊಂದಾಣಿಕೆ!!!!!!!!
  • ಕಾವೇರಿ ನೀರಿಡಾರ್ ಯೋಜನೆ
  • ಎ ಬಿ ತಪ್ಪಿದ್ದೆಲ್ಲಿ?
  • ಆ ರಜೆಯನ್ನು ಕಳೆಯುವುದಕ್ಕೆ ಪ್ಲಾನ್ ಮಾಡುವ ಮುನ್ನ…
  • ಕಾವೇರಿ
Syndicate content

ಲೇಖಕರು

ಗಣೇಶ's picture

ಪರಿಚಯ

ಕನ್ನಡ ಬಲು ಇಷ್ಟ
ಇಂಗ್ಲೀಷ್/ಕಂಪ್ಯೂಟರ್ ಸ್ವಲ್ಪ ಕಷ್ಟ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 49 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator