ಸೊಬಗಿನ ಬಳ್ಳಿ
ಸೊಬಗಿನ ಬಳ್ಳಿಯಂತೆ ಈ ಬಿಲಾಗು ಹೊಸತನದಿಂದ ದಿನವೂ ಬೆಳೆಯಲಿ
ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ
May 11, 2008 - 9:22pm — ವೈಭವ
ಇದೇ 'ತರಂಗ'ಕನ್ನಡ ವಾರದೋಲೆಯ ಏಪ್ರಿಲ್ ೧೭, ೨೦೦೮ ಪುಟ ೫೪, ೫೫ (ಜಾಗೃತಿ ಅಂಕಣ) ಇದರಲ್ಲಿ ಕೊಂಡಗೂಳಿ ಕೇಶಿರಾಜನ ಬಗ್ಗೆ ಬರಹದಲ್ಲಿ ಕೆಲ ತಪ್ಪುಗಳು ನುಸುಳಿವೆ. ಸಂಪದದಲ್ಲಿರುವ ತರಂಗ ಓದುಗರ ಗಮನಕ್ಕೆ. ತಡವಾಗಿ ಇಲ್ಲೆ ಹಾಕುತ್ತಿದ್ದೇನೆ,ಮನ್ನಿಸಿ.
ವೀರಶಯ್ವ ಕೊಂಡಗೂಳಿ ಕೇಶಿರಾಜನೇ ಬೇರೆ. ಇವನು ಶಬ್ದಮಣಿದರ್ಪಣವನ್ನು ಬರೆದಿಲ್ಲ. ಮುಂದೆ ಓದಿ »

- Login or register to post comments
- 88 hits
- Email this blog



ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
May 10, 2008 - 2:18pm — ವೈಭವ
- 4 ಪ್ರತಿಕ್ರಿಯೆಗಳು
- 199 hits
- Email this blog



ಹುರುಪಿರುವವರಿಗೆ: ಅಣ್ಣೆಗನ್ನಡದ ಒರೆಗಳು
May 5, 2008 - 9:38pm — ವೈಭವ
ಹಲಸಿಗ - doctor
ಬಾೞ್ದಲೆ - ಪ್ರಾಣ
ಹಯ್ - ಮಗು, ಶಿಶು
ಹಯ್ಕಳು - ಮಕ್ಕಳು
ಹಮ್ಮು - ಗರ್ವ
ಹದಿಟೆ - ಪ್ರತಿಶ್ಟೆ
ಸೇದು - pull
ಹೂದಿಂಗಳು - ವಸಂತ ಮಾಸ
ಸಡ್ಡಕ - ಹೆಂಡತಿಯ ಸೋದರಿಯ ಗಂಡ
ವಾರಡಿ - ಓರೆ, ಓರಡಿ , ಬಾಗಿರುವುದು
ವಾಡಿಕೆ - ರೂಡಿ
ಮೊೞ್ಗು = ಬಾಗು, ಬಗ್ಗು
ಮಗಿಲ್ - ಮೊಗಳ್, ಗೋಡೆ
ಬೀೞಕ್ಕರ - ವ್ಯಂಜನ
ಬೀಕಲ್ - ಅಂತಿಮ ಮುಂದೆ ಓದಿ »

- 6 ಪ್ರತಿಕ್ರಿಯೆಗಳು
- 608 hits
- Email this blog



"ದೇಶೀಯ ಚಿಂತನೆಯಲ್ಲಿ ಕವಿರಾಜಮಾರ್ಗವನ್ನು ಮೀರಿಸುವ ಕ್ರುತಿ ವಿಶ್ವಸಾಹಿತ್ಯದಲ್ಲಿ ಇಲ್ಲ..."
May 5, 2008 - 8:38pm — ವೈಭವ
ನೆನ್ನೆಯ ಸಾಪ್ತಾಹಿಕ ಪುರವಣಿಯಲ್ಲಿ ಲಕುಮಣ ಕೊಡಸೆಯವರ ಬರಹ ಬಂದಿದೆ. ಹಿರಿಗನ್ನಡದ/ಹೞೆಗನ್ನಡದ ಹೆಗ್ಗಲ್ಲಯ್ಯ/ಮಾಹನ್ ಪಂಡಿತ ಟಿ.ವಿ.ವೆಂಕಟಾಚಲ ಶಾಸ್ತ್ರಿಯವರ ಬಗ್ಗೆ. ಇದರಲ್ಲಿ ಕವಿರಾಜಮಾರ್ಗದ ಹೆಗ್ಗಳಿಕೆಯ ಬಗ್ಗೆ ಹೇಳಲಾಗಿದೆ. ಆ ಬರಹದ ತುಣುಕು ಇಲ್ಲಿದೆ. ಮುಂದೆ ಓದಿ »

- Login or register to post comments
- 131 hits
- Email this blog



ನಯಸೇನನ ಸಲೀಸಾದ ಸಾಲುಗಳು -ಬಿಡಿ ೧೦- ಸೊಡರು ಮತ್ತು ಕಿಚ್ಚು
May 1, 2008 - 9:37pm — ವೈಭವ
ಸೊಡರುಂ ಕಿರ್ಚಾಕಿರ್ಚುಂ
ಗಡ ಕಿರ್ಚಂತೆರಡುಮೆಸೆವ ನಂಟರ್ತನಗಾ
ದೊಡೆ ಗಾಳಿ ಮಸಗಿ ಸೊಡರಂ
ಕಿಡಿಸುವವೊಲ್ ಕಿರ್ಚನೇಕೆ ಕಿಡಿಸದೊ ಮುನಿಸಿಂ
ಗಮನಿಕೆಗಳು: ಮುಂದೆ ಓದಿ »

- 2 ಪ್ರತಿಕ್ರಿಯೆಗಳು
- 409 hits
- Email this blog




RSS: