ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ವೈಭವ ರವರ ಬ್ಲಾಗ್

ಸೊಬಗಿನ ಬಳ್ಳಿ

ಸೊಬಗಿನ ಬಳ್ಳಿಯಂತೆ ಈ ಬಿಲಾಗು ಹೊಸತನದಿಂದ ದಿನವೂ ಬೆಳೆಯಲಿ

ಕನ್ನಡ ನಾಲಡಿಗಳು - ದಯವಿಟ್ಟು ಈ ಪದ್ಯ ಬಿಡಿಸಿ

February 11, 2008 - 9:10pm — ವೈಭವ

ಆರ್.ತಾತ (ಎಂ.ಎ.ಎಲ್.ಟಿ) ಇವರು ತಮಿಳಿನಿಂದ ಕನ್ನಡಯ್ಸಿರುವ ಕ್ರುತಿಯೇ 'ಕನ್ನಡ ನಾಲಡಿಗಳು'. ತಮಿಳಿನಲ್ಲಿ 'ನಾಲಡಿಯಾರ್' ಎಂದು ಹೆಸರುವಾಸಿಯಾಗಿರುವ ಇದು ಹಲವು ನೀತಿಮಾತುಗಳನ್ನೊಳಗೊಂಡ ಕ್ರುತಿ.
ಆರ್. ತಾತರವರು ಇದನ್ನು ಕನ್ನಡಕ್ಕೆ ತರುವಾಗ ಹೀಗೆ ಬರೆದಿದ್ದಾರೆ

ಅವರೊಳ್ ನಾಲಡಿಯೆಂದೆಂ
ಬುವ ಕ್ರುತಿಯಂ ತಮಿಳ ಬಲ್ಲಹರ್ ಪಿರಿದುಂ ಮೆ
ಚ್ಚುವರಾ ಕ್ರುತಿಯಂ ಕನ್ನಡಿ
ಸುವ ಬಗೆಯಿಂದೆರಗಿದಪ್ಪೆನಾಸರಸತಿಗಾಂ

(ಸುಮಾರು ಎಲ್ಲ ಕನ್ನಡದ ಕಬ್ಬಿಗರು ಸರಸತಿಯನ್ನು ನೆನೆದೆ ಕಬ್ಬ ನೆಗೞಿಗೆ ಮುಂದಾಗುತ್ತಾರೆ)

ಈ ಪದ್ಯ 'ಅಱಿಯಮೆ' ಎಂಬ ಕಂತಿನಲ್ಲಿ ಬರುತ್ತದೆ.

ಬಡತನಮದು ಕೂಱಱಿವುೞಿ
ದೊಡೆ ಪೇರೈಸಿರಿಯದಿರ್ದ್ದೊಡೆಲ್ಲರ ಕಣ್ಗಂ
ಕಡುಸೊಬಗೆನಲೊಡವೆಗಳಂ
ತೊಡಲೊಡಮೇಂ ಪೇಡಿಯುೞಿದು ಗಂಡಾಳ್ತನಮಂ

ಬಿಡಿಸಿದರೆ,
ಬಡತನಮ್ ಅದು ಕೂಱ್ ಅಱಿವು ಉಳಿದೊಡೆ ಪೇರ್ ಅಯ್ಸಿರಿಯದಿರ್ದೊಡೆ(ಪೇರಯ್ಸು=ಸೇರಿಸು) ಎಲ್ಲರ ಕಣ್ಗಂ ಕಡುಸೊಬಗು ಎನಲ್ ಒಡವೆಗಳಂ ತೊಡಲ್ ಒಡಮೇಂ ಪೇಡಿ ಉಳಿದು ಗಂಡು ಆಳ್ತನಮಂ

ಇದರಲ್ಲಿ ಒಂದೇ ಗೊತಾಗಿದ್ದು. ಕೂಱ್ ಅಱಿವು ಉಳಿದೊಡೆ ಅಂದ್ರೆ ಒಲವಿನ ಬಗ್ಗೆ ತಿಳುವಳಿಕೆ ಉಳಿದರೆ ಅದು ಬಡತನ. ಒಟ್ನಲ್ಲಿ ನಾವು ಪಿರೂತಿಯ ಬಗ್ಗೆ ಬೆಲೆ ಉಳಿಸಿಕೊಂಡರೆ ನಾವು ಬಡವರಾಗೇ ಇರುತ್ತೇವೆ Smiling

ಇದರ ತಿರುಳು ಗೊತ್ತಾದವರು ತಿಳಿಸಿ

  • ನಾಲಡಿಗಳು ಆರ್. ತಾತ
~.~
  • ವೈಭವ ರವರ ಬ್ಲಾಗ್
  • Login or register to post comments
  • 227 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 12, 2008 - 10:32am — Sunil Jayaprakash

ಉ: ಕನ್ನಡ ನಾಲಡಿಗಳು - ದಯವಿಟ್ಟು ಈ ಪದ್ಯ ಬಿಡಿಸಿ

Sunil Jayaprakash's picture

ವೈಭವ, ಈ ಪುಸ್ತಕದ ಡಿ.ಎಲ್.ಐನಲ್ಲಿದೆ. ಬೇಕಿದ್ದವರು ಇಲ್ಲಿಂದ ಓದಿಕೊಳ್ಳಬಹುದು. ಕನ್ನಡ ನಾಲಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
February 12, 2008 - 11:29am — ವೈಭವ

ಉ: ಕನ್ನಡ ನಾಲಡಿಗಳು - ದಯವಿಟ್ಟು ಈ ಪದ್ಯ ಬಿಡಿಸಿ

ವೈಭವ's picture

ಹೌದು, ಕೊಂಡಿ ಕೊಡುವುದನ ಮರೆತಿದ್ದೆ. ಕೊಟ್ಟಿದ್ದಕ್ಕೆ ನನ್ನಿ
--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಯಸೇನನ ಸಲೀಸಾದ ಸಾಲುಗಳು- ಬಿಡಿ ೩ - ಕೆಡುನುಡಿವ ಕಬ್ಬಿಗರು
  • ಭಾರತೀಯತೆ ಅಂದ್ರೆ ಏನು?
  • ಕನ್ನಡದ ಬಗ್ಗೆ ಒಂದು ವಿಶಿಷ್ಟವಾದ ಪದ್ಯ - ಸುಲಿದ ಬಾಳೆಯ ಹಣ್ಣಿನಂದದಿ
  • ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
  • ಘನಗಂಭೀರ ಕವಿತ್ವ
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 40 ಅತಿಥಿಗಳು ಆನ್ಲೈನ್ ಇರುವರು.


"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator